Wednesday, June 10, 2026

Karnataka Tv

ಸೈಮಾ ಅವಾರ್ಡ್ನ ಲ್ಲಿ ಈ ಬಾರಿ ಸ್ಟಾರ್ ಐಕಾನ್ ಯಾರು ಗೊತ್ತಾ..?! ಸೈಮಾ ಮಾಡಿದ ಆ ಟ್ವೀಟ್ ಯಾರ ಬಗ್ಗೆ..?

Film News: ಸಿಲಿಕಾನ್  ಸಿಟಿ ಬೆಂಗಳೂರಲ್ಲಿ ಸೈಮಾ ಅವಾರ್ಡ್ ಕಾರ್ಯಕ್ರಮ ಬಹಳ ಅದ್ದೂರಿಯಾಗಿ ಮೂಡಿ ಬಂತು. ಸೌತ್ ಸ್ಟಾರ್ಸ್ ಜೊತೆ ಬಾಲಿವುಡ್ ತಾರೆಯರು ಕಾರ್ಯಕ್ರಮಕ್ಕೆ ಮೆರಗು ತಂದಿದ್ರು. ಆದ್ರೆ ಅದೆಷ್ಟೋ ಸ್ಟಾರ್ ಗಳ ಮಧ್ಯೆ  ಗಮನ ಸೆಳೆದ ಏಕೈಕ ಸ್ಟಾರ್ ಕನ್ನಡ ಸಿನಿ ರಂಗದ  ಹೀರೊ. ಹೌದು  ಸ್ವತಹ ಸೈಮಾ ಟ್ವೀಟ್ ಖಾತೆಯೆ ಈ  ಬಗ್ಗೆ...

ಸೈಮಾ ಅವಾರ್ಡ್ ನಲ್ಲಿ ಡಾಲಿ ಧನಂಜಯ್ ಗೆ ದರ್ಶನ್ ಪ್ರೀತಿಯ ಅಪ್ಪುಗೆ…!

Film News: ಬೆಂಗಳೂರಿನಲ್ಲಿ ಸೈಮಾ ಪ್ರಶಸ್ತಿ ಪ್ರದಾನ ಸಮಾರಂಭ ಬಹಳ  ಅದ್ದೂರಿಯಾಗಿ  ನಡೆಯಿತು.ದಕ್ಷಿಣ  ಬಾರತದ ಸ್ಟಾರ್ಸ್ ಜೊತೆ  ಬಾಲಿವುಡ್ ತಾರೆಯರು ಕೂಡಾ ಪಾಲ್ಗೊಂಡು ಸಂತೋಷದ  ಕ್ಷಣಗಳನ್ನು   ಕೂಡಾ   ಹಂಚಿಕೊಂಡ್ರು.  ಜೊತೆಗೆ  ಕರುಣಾಡಿನ ಚಾಲೆಂಜಿಂಗ್  ಸ್ಟಾರ್  ದರ್ಶನ್ ಹವಾ ಸೈಮಾದಲ್ಲಿ  ಜೋರಾಗಿಯೇ ಇತ್ತು. ಜೊತೆಗೆ ದರ್ಶನ್ ಜೊತೆ ಡಾಲಿ ಸೈಮಾದಲ್ಲಿ  ಆದ  ಆ ಒಂದು ವಿಚಾರಕ್ಕೆ  ಈಗ ...

ಹರೀಶ್ ರೈ ಗೆ ದರ್ಶನ್ ಸಹಾಯ ಹಸ್ತ..!

Film  News: ಗುರುಗಳೇ ನೀವೇನು ಭಯಪಡಬೇಡಿ  ನೀವು ನನ್ನ ಸಿನಿಮಾದಲ್ಲಿ  ಮತ್ತೆ ನಟಿಸಬೇಕು ಹಾಗೆಯೇ ನೀವು ಭಯಪಡಬೇಡಿ  ನಾನಿದ್ದೇನೆ ನಿಮ್ಮ ಜೊತೆ  ಎಂದು  ಆ  ಸ್ಟಾರ್ ನಟರೊಬ್ಬರು ತನ್ನ ಗುರುನಗಳಿಗೆ ಒಂದು ಹೇಳಿಕೆಯನ್ನು  ನೀಡ್ತಾರೆ ಆ ಸ್ಟಾರ್ ನಟ. ಅಷ್ಟಕ್ಕೂ  ಆ ನಟ  ಗುರುಗಳಿಗೆ ಹೀಗೆ ಹೇಳಿದ್ಯಾಕೆ  ಆ ಬಿಗ್ ಸ್ಟಾರ್ ಯಾರು ಗೊತ್ತಾ ನಟನ...

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ..? ಮತ್ತೆ ಅಧ್ಯಕ್ಷರಾಗ್ತಾರಾ ಡಿ.ಕೆ.ಶಿ..?!

Banglore News: ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ 2 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇಂದು ಕೆಪಿಸಿಸಿ ಅಧ್ಯಕ್ಷ ರ ಆಯ್ಕೆ ಸಂಬಂಧ ಸಾಂಕೇತಿಕ ಚುನಾವಣೆ ನಡೆಯಲಿದೆ. ಮಧ್ಯಾಹ್ನ3.30 ಕ್ಕೆ ವಸಂತ ನಗರದ ಅಂಬೇಡ್ಕರ್ ಭವನದಲ್ಲಿ ಸಾಂಕೇತಿಕ ಚುನಾವಣೆ ಆಯೋಜನೆ ಮಾಡಲಾಗಿದೆ. ಯಾರು ನಾಮಪತ್ರ ಸಲ್ಲಿಸಿಲ್ಲ ಯಾರು ಸ್ರ‍್ಧಿಸಿಲ್ಲದ ಕಾರಣ ಮಧ್ಯಾಹ್ನ ಸಭೆ ಸೇರಿ ಒನ್ ಲೈನ್ ರೆಸ್ಯೂಲೂಷನ್...

ಹುಲಿ ಸಿಂಹ ನಡುವಿನ ಕಾದಾಟ..! ನಾನಾ ನೀನಾ..?!

Special News: ಇದ್ದಕ್ಕಿದ್ದಂತೆ ಸಿಂಹ ಮತ್ತು ಹುಲಿಯ ಮಧ್ಯೆ ಕಾಳಗ ಶುರುವಾಗಿದೆ. ಸಿಂಹದ ಮೇಲೆ ಅನಿರೀಕ್ಷಿತವಾಗಿ ದಾಳಿ ಮಾಡುತ್ತದೆ ಹುಲಿ. ಸಿಂಹ ಕಾಡಿನ ರಾಜ ಹಾಗಾಗಿ ಗೆಲ್ಲಬೇಕು ಎನ್ನುವುದು ಸಾಮಾನ್ಯ ನಿರೀಕ್ಷೆ. ಆದರೆ ಅನೇಕ ಸಂಶೋಧನಾ ವರದಿಗಳ ಪ್ರಕಾರ, ಹುಲಿಯು ಸಿಂಹದ ವಿರುದ್ಧ ಗೆಲ್ಲುವ ಸಾಧ್ಯತೆ ಹೆಚ್ಚಿರುತ್ತದೆ. ಬೆಂಗಾಲ್​ ಹುಲಿ ಮತ್ತು ಆಫ್ರಿಕನ್​ ಸಿಂಹದ ನಡುವಿನ...

ಅಪ್ಪು ಜನ್ಮದಿನ ಇನ್ನು ಮುಂದೆ ಸ್ಪೂರ್ತಿ ದಿನ..!

Film News: ಕರುನಾಡ ಮಾಣಿಕ್ಯ ಪುನೀತ್ ರಾಜ್ ಕುಮಾರ್ ಅವರಿಗೆ ಸರಕಾರ ವಿಶೇಷವಾಗಿ ಗೌರವ ಸೂಚಿಸಲು ನಿರ್ಧರಿಸಿದೆ. ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನೀಲ್ ಕುಮಾರ್ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ‘ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ಅವರ ಜನ್ಮದಿನವನ್ನು ಸ್ಫರ‍್ತಿ ದಿನ ಎಂದು ರ‍್ಕಾರದ ವತಿಯಿಂದಲೇ ನಡೆಸಬೇಕೆಂಬ ನನ್ನ...

ಸಭ್ಯರ ವೇಷದಲ್ಲಿದ್ದ ಭಯೋತ್ಪಾದಕರ ಬಂಧನ…!

National News: ಇಬ್ಬರು  ಭಯೋತ್ಪಾದಕರು  ಬಂಧನವಾದ ಪ್ರಕರಣ ಬೆಳಕಿಗೆ  ಬಂದಿದೆ.ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಸಭ್ಯರ ವೇಷದಲ್ಲಿದ್ದ ಇಬ್ಬರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಬಂಧಿಸಿರುವ ಘಟನೆ ನಡೆದಿದೆ. ಬಂಧಿತರನ್ನು ಜಾಫರ್‌ ಇಕ್ಬಾಲ್ ಮತ್ತು ಬಲ್‌ ಅಂಗ್ರಲಾ ಎಂದು ಗುರುತಿಸಲಾಗಿದೆ. ಭಯೋತ್ಪಾದಕ ಜಾಫರ್ ಎಂಬಾತ ಈ ಹಿಂದೆ ಗುಂಡಿನ ಚಕಮಕಿಯಲ್ಲಿ ಮೃತಪಟ್ಟಿದ್ದ ಲಷ್ಕರ್ ಎ ತೊಯಬಾ...

ಈ 8 ಸಮಯದಲ್ಲಿ ಎಂದಿಗೂ ಮೌನವಾಗಿರಬೇಡಿ..- ಭಾಗ 2

ಕಳೆದ ಭಾಗದಲ್ಲಿ ನಾವು, ಯಾವ ಸಮಯದಲ್ಲಿ ಮೌನ ವಹಿಸಬಾರದು ಅನ್ನೋ ವಿಷಯಕ್ಕೆ ಸಂಬಂಧಿಸಿದಂತೆ, 4 ವಿಷಯಗಳ ಬಗ್ಗೆ ವಿವರಣೆ ನೀಡಿದ್ದೆವು. ಈಗ ಅದರ ಮುಂದಿನ ಭಾಗವಾಗಿ, ಇನ್ನುಳಿದ 4 ವಿಷಯಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ. ಈ 8 ಸಮಯದಲ್ಲಿ ಎಂದಿಗೂ ಮೌನವಾಗಿರಬೇಡಿ..- ಭಾಗ 1 ಐದನೇಯದಾಗಿ ನಿಮ್ಮ ತಂದೆ- ತಾಯಿಯ ಬಗ್ಗೆ ಯಾರಾದರೂ ಮನಸ್ಸಿಗೆ ಬಂದಂತೆ ಮಾತನಾಡಿದರೆ,...

ಈ 8 ಸಮಯದಲ್ಲಿ ಎಂದಿಗೂ ಮೌನವಾಗಿರಬೇಡಿ..- ಭಾಗ 1

ಅಗತ್ಯಕ್ಕಿಂತ ಹೆಚ್ಚು ಮಾತನಾಡದೇ, ಮೌನವಾಗಿರುವುದು ಉತ್ತಮ ಗುಣ. ಹಾಗಂತ ಎಲ್ಲ ಸಮಯದಲ್ಲೂ ನೀವು ಸುಮ್ಮನಿದ್ದರೆ, ನಿಮಗೆ ಯಾರೂ ಬೆಲೆ ಕೊಡುವುದಿಲ್ಲ. ಹಾಗಾಗಿ ಎಲ್ಲಿ ಮಾತನಾಡಬೇಕೋ, ಅಲ್ಲಿ ಸರಿಯಾಗಿ ಮಾತನಾಡಿ. ಇಂದು ನಾವು ಯಾವ 8 ಸಮಯದಲ್ಲಿ ಮೌನವಾಗಿರಬಾರದು ಅಂತಾ ತಿಳಿಯೋಣ ಬನ್ನಿ.. ಮೊದಲನೇಯದ್ದು, ಎಲ್ಲಿ ಅನ್ಯಾಯ ನಡೆಯುತ್ತದೆಯೋ ಅಲ್ಲಿ ಮೌನವಹಿಸಬೇಡಿ. ಅನ್ಯಾಯದ ವಿರುದ್ಧ ದನಿ ಎತ್ತಿ....

ನೀರು ಕುಡಿಯುವಾಗ ಈ 4 ತಪ್ಪುಗಳನ್ನು ಮಾಡಬೇಡಿ..

ನೀರು ಕುಡಿಯುವುದರಿಂದ ನಮ್ಮ ಆರೋಗ್ಯ ಅತ್ಯುತ್ತಮವಾಗಿರುತ್ತದೆ ಅನ್ನೋದು ಎಲ್ಲರಿಗೂ ಗೊತ್ತು. ಆದ್ರೆ ನೀವು ಕುಡಿಯುವ ನೀರು ಸ್ವಚ್ಛವಾಗಿರಬೇಕು. ಇದರ ಜೊತೆಗೆ ನೀರು ಕುಡಿಯಲು ಇನ್ನೂ ಹೆಚ್ಚು ನಿಯಮಗಳಿದೆ. ಆ ನಿಯಮಗಳನ್ನು ತಕಿಳಿದುಕೊಳ್ಳುವುದರ ಜೊತೆಗೆ, ನಾವು ನೀರು ಕುಡಿಯುವಾಗ ಮಾಡಬಾರದ 4 ತಪ್ಪುಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ನೀರು ಕುಡಿಯುವಾಗ ಅನುಸರಿಸಬೇಕಾದ ನಿಯಮಗಳೆಂದರೆ, ನಿಮಗೆ...

About Me

32276 POSTS
0 COMMENTS
- Advertisement -spot_img

Latest News

Chanakya Neeti: ಯಾರನ್ನು ಕರೆದರೂ ಈ 5 ಜನರನ್ನು ಮಾತ್ರ ನಿಮ್ಮ ಮನೆಗೆ ಕರೆಯಬೇಡಿ..

Chanakya Neeti: ಮನೆಗೆ ಅತಿಥಿಯನ್ನು ಕರೆದು ಉಣ ಬಡಿಸುವುದು ನಮ್ಮ ಭಾರತೀಯ ಪದ್ಧತಿ. ಹಾಗಾಗಿಯೇ ನಾವು ಅತಿಥಿ ದೇವೋಭವ, ವಸುದೈವ ಕುಟುಂಬಕಂ ಎಂದು ಹೇಳುತ್ತೇವೆ. ಆದರೆ...
- Advertisement -spot_img