Saturday, August 29, 2026

Karnataka Tv

ಮನುಷ್ಯನ ಜೀವನದಲ್ಲಿ ರವಿ ಕೆಟ್ಟ ಸ್ಥಾನದಲ್ಲಿದ್ದರೆ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ..ಪರಿಹಾರ ಸಲಹೆಗಳು ನಿಮಗಾಗಿ..!

Devotional: ವ್ಯಕ್ತಿಯ ಜಾತಕದಲ್ಲಿ ರವಿಯು ನೀಚ ಸ್ಥಾನದಲ್ಲಿದ್ದರೆ, ವ್ಯಕ್ತಿಯ ಹಾದಿಯು ಕಷ್ಟಗಳಿಂದ ತುಂಬಿರುತ್ತದೆ. ಭಾನುವಾರದಂದು ಉಪವಾಸ ಮಾಡಿ ಸೂರ್ಯನನ್ನು ಪೂಜಿಸುವ ಮೂಲಕ ತೃಪ್ತಿ ಹೊಂದುತ್ತಾರೆ. ಸೂರ್ಯ ದೇವರನ್ನು ಮೆಚ್ಚಿಸಲು ಇತರ ಮಾರ್ಗಗಳು ಯಾವುವು ಎಂದು ತಿಳಿಯೋಣ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಭಗವಾನ್ ಸೂರ್ಯ ಎಲ್ಲಾ ಗ್ರಹಗಳ ಅಧಿದೇವತೆ. ಆ ವ್ಯಕ್ತಿಯ ಗ್ರಹಗಳು ಮತ್ತು ಚಿಹ್ನೆಗಳು ಅನುಕೂಲಕರ ಸ್ಥಾನದಲ್ಲಿದ್ದಾಗ,...

ಮಳವಳ್ಳಿ ಶಾಸಕ ಡಾ.ಕೆ.ಅನ್ನದಾನಿಗೆ ಕಾಡ್ತಿದ್ಯಾ ಸೋಲಿನ ಭಯ ?

ಮಂಡ್ಯ: ಮಂಡ್ಯದ ಮಳವಳ್ಳಿಯಲ್ಲಿ ಶಾಸಕ ಡಾ.ಕೆ.ಅನ್ನದಾನಿ ಮಾತನಾಡಿದ್ದು, ಅವರ ಕೊಟ್ಟ ಹೇಳಿಕೆಯಿಂದ, ಅನ್ನದಾನಿಗೆ ಸೋಲಿನ ಭಯ ಕಾಡುತ್ತಿದೆಯಾ ಅನ್ನೋ ಅನುಮಾನ ಶುರುವಾಗಿದೆ. ಯಾಕಂದ್ರೆ ಅನ್ನದಾನಿ, ನೀವು ನನ್ನ ಕೈ ಬಿಟ್ರೆ ನಾನು ಹಾಡು ಹೇಳಿಕೊಂಡು, ನಾಟಕವಾಡಿಕೊಂಡು ಜೀವನ ಮಾಡ್ತಿನಿ ಎಂದು ಹೇಳಿದ್ದಾರೆ. ಹಾಸದಲ್ಲಿ ಶಾಸಕ ಪ್ರೀತಮ್ ಜೆ. ಗೌಡರ್ 41ನೇ ಹುಟ್ಟುಹಬ್ಬ ಆಚರಣೆ ಮಂಡ್ಯದ ಮಳವಳ್ಳಿಯಲ್ಲಿ ಕನಕ...

ಹಾಸದಲ್ಲಿ ಶಾಸಕ ಪ್ರೀತಮ್ ಜೆ. ಗೌಡರ್ 41ನೇ ಹುಟ್ಟುಹಬ್ಬ ಆಚರಣೆ : ಗಣೇಶ, ನವಗ್ರಹ, ಜಗನ್ಮೋಹಿನಿ ಜಪ ಮಂತ್ರ ಹೋಮದ ಜೊತೆ ಅನ್ನದಾನ

ಹಾಸನ: ಕ್ಷೇತ್ರದ ಶಾಸಕರಾದ ಪ್ರೀತಮ್ ಜೆ. ಗೌಡರ 41ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ನಗರದ ಶ್ರೀ ಸೀತರಾಮಾಂಜನೇಯ ದೇವಸ್ಥಾನದ ಆವರಣದಲ್ಲಿ ಸೋಮವಾರ ಗಣೇಶ, ನವಗ್ರಹ, ಜಗನ್ಮೋಹಿನಿ ಜಪ ಮಂತ್ರ ಹೋಮವನ್ನು ನಡೆಸಿ ಅನ್ನದಾನ ನೆರವೇರಿಸಲಾಯಿತು. ಕೆಂಪೇಗೌಡ ಪ್ರತಿಮೆ ಪಕ್ಕದಲ್ಲೇ ಹೆಚ್.ಡಿ.ದೇವೇಗೌಡರ ಪ್ರತಿಮೆ ನಿರ್ಮಿಸಬೇಕು : ಹಾಸನದಲ್ಲಿ ಎಎಪಿ ಮುಖಂಡ ಅಗಿಲೆ ಯೋಗೀಶ್ ಒತ್ತಾಯ ನಂತರ ನಗರಸಭೆ ಅಧ್ಯಕ್ಷರು...

ರಸ್ತೆ ಗುಂಡಿಗೆ ಬಿದ್ದು ನಿವೃತ್ತ ಯೋಧ ಬಲಿ

ಮಂಡ್ಯ: ರಸ್ತೆ ಗುಂಡಿಗೆ ಬಿದ್ದು ನಿವೃತ್ತ ಯೋಧರೊಬ್ಬರು ಬಲಿಯಾಗಿದ್ದಾರೆ. ಮಂಡ್ಯದ ಕಾರಿಮನೆ ಗೇಟ್ ಬಳಿ ಘಟನೆ ನಡೆದಿದೆ. ಕುಮಾರ್(38) ಮೃತ ನಿವೃತ್ತ ಯೋಧ.  ಇತ್ತೀಚೆಗಷ್ಟೇ ಸೇನೆಯಿಂದ ನಿವೃತ್ತಿ ಪಡೆದಿದ್ದ ಕುಮಾರ್ ಅವರು ಬೆಂಗಳೂರಿನಲ್ಲೇ ಪೊಲೀಸ್ ಪೇದೆ ಹುದ್ದೆಯ ನೇಮಕಕ್ಕೆ ತರಬೇತಿ ಪಡೆಯುತ್ತಿದ್ದರು. ತಂದೆ ಜೊತೆ ಸಾತನೂರು ಗ್ರಾಮಕ್ಕೆ ತೆರಳುವಾಗ ಮಂಡ್ಯದ ಕಾರಿಮನೆ ಗೇಟ್ ಬಳಿ...

ನಿಮ್ಮ ವಯಸ್ಸಿಗೆ ತಕ್ಕಂತೆ ಹೀಗೆ ಮಾಡಿದರೆ ತ್ವಚೆಯು ಹೊಳೆಯುತ್ತದೆ…!

Beauty tips: ಸುಂದರವಾಗಿರಲು ಯಾರು ಬಯಸುವುದಿಲ್ಲ ಹೇಳಿ..? ಪ್ರತಿಯೊಬ್ಬರೂ ಸುಂದರವಾಗಿರಲು ಬಯಸುತ್ತಾರೆ. ಸುಂದರವಾಗಿರಲು ವಿವಿಧ ರೀತಿಯ ಪ್ರಯತ್ನಗಳನ್ನು ಸಹ ಮಾಡುತ್ತಾರೆ, ಮಾರುಕಟ್ಟೆಯಲ್ಲಿ ದೊರೆಯುವ ಉತ್ಪನ್ನಗಳಿಂದ ಹಿಡಿದು ಮನೆಯ ಮದ್ದುಗಳನ್ನು ಸಹ ಅನುಸರಿಸುತ್ತಾರೆ. ಆದರೆ ಇಂದಿನ ಕೆಲವು ಪ್ರಮುಖ ಸೌಂದರ್ಯ ಸಲಹೆಗಳು ಇಲ್ಲಿವೆ. ನೀವು ಇವುಗಳನ್ನು ಅನುಸರಿಸಿದರೆ ನೀವು ಹೆಚ್ಚು ಸುಂದರ ವಾಗಿರಬಹುದು. ನಿಮ್ಮ ತ್ವಚೆಯ ಮೇಲೆ ಸುಕ್ಕುಗಳು...

ಕೆಂಪೇಗೌಡ ಪ್ರತಿಮೆ ಪಕ್ಕದಲ್ಲೇ ಹೆಚ್.ಡಿ.ದೇವೇಗೌಡರ ಪ್ರತಿಮೆ ನಿರ್ಮಿಸಬೇಕು : ಹಾಸನದಲ್ಲಿ ಎಎಪಿ ಮುಖಂಡ ಅಗಿಲೆ ಯೋಗೀಶ್ ಒತ್ತಾಯ

ಹಾಸನ : ರಾಜ್ಯದಲ್ಲಿ ಎಲ್ಲರ ಪ್ರತಿಮೆ ನಿರ್ಮಿಸಿರುವಂತೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪ್ರತಿಮೆಯನ್ನು ಬೆಂಗಳೂರಿನಲ್ಲಿರುವ ಕೆಂಪೇಗೌಡರ ಪ್ರತಿಮೆ ಪಕ್ಕದಲ್ಲಿ ನಿರ್ಮಾಣ ಮಾಡಬೇಕು ಮತ್ತು ಹಾಸನದ ಬುಸ್ತೇನಹಳ್ಳಿ ವೃತ್ತದಲ್ಲೂ ಪ್ರತಿಮೆ ನಿರ್ಮಿಸುವಂತೆ ಎಎಪಿ ಮುಖಂಡರಾದ ಅಗಿಲೆ ಯೋಗೀಶ್ ಒತ್ತಾಯಿಸಿದರು.​  ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾತನಾಡಿ, ಮಾಜಿ ಪ್ರಧಾನಿಗಳು ಕರ್ನಾಟಕದಿಂದ ಪ್ರಥಮ ಪ್ರಧಾನಿಯಾಗಿ ಎಲ್ಲಾ ವರ್ಗದವರಿಗೆ ರಾಜ್ಯದಲ್ಲಿ...

ಸಿದ್ದರಾಮಯ್ಯ ಅಂತಹ ನಾಯಕರು ಕ್ಷೇತ್ರ ಹುಡುಕಾಟ ನಡೆಸುವುದು ಶೋಚನೀಯ ಸಂಗತಿ : ಕೋಲಾರದಲ್ಲಿ ಸಂಸದ ಮುನಿಸ್ವಾಮಿ ವಾಗ್ದಾಳಿ

ಕೋಲಾರ: ಕೋಲಾರದಿಂದ ಸ್ಪರ್ಧೆಗೆ ಸಿದ್ದರಾಮಯ್ಯ ಇಂಗಿತ ವಿಚಾರವಾಗಿ ಕೋಲಾರ ಬಿಜೆಪಿ ಸಂಸದ ಎಸ್ ಮುನಿಸ್ವಾಮಿ ಅವರು ಪ್ರತಿಕ್ರಿಯಿಸಿದ್ದು, ಸಿದ್ದರಾಮಯ್ಯ ಅಂತಹ ನಾಯಕರು ಕ್ಷೇತ್ರ ಹುಡುಕಾಟ ನಡೆಸುವುದು ಶೋಚನೀಯ ಸಂಗತಿಯಾಗಿದೆ. ಇದನ್ನು ಜನರು ಗಮನಿಸುತ್ತಿದ್ದಾರೆ. ಕೋಲಾರಕ್ಕೆ ಸಿದ್ದರಾಮಯ್ಯನವರು ಇನ್ನು 50 ಬಾರಿ ಬಂದು ಹೋದರು ಯಾರು ಹೆದರುವುದಿಲ್ಲ. ಪರೀಕ್ಷೆಯಲ್ಲಿ ಕಾಪಿ ಚೀಟಿ ತಂದಿದ್ದಕ್ಕೆ ವಿದ್ಯಾರ್ಥಿನಿ ನಿಂದಿಸಿದ ಶಿಕ್ಷಕಿ...

ಪರೀಕ್ಷೆಯಲ್ಲಿ ಕಾಪಿ ಚೀಟಿ ತಂದಿದ್ದಕ್ಕೆ ವಿದ್ಯಾರ್ಥಿನಿ ನಿಂದಿಸಿದ ಶಿಕ್ಷಕಿ : ಮನನೊಂದ ಬಾಲಕಿ ನೇಣಿಗೆ ಶರಣು

ಬೆಂಗಳೂರು: ಪರೀಕ್ಷೆಯಲ್ಲಿ ವಿದ್ಯಾರ್ಥಿನಿ ಕಾಪಿ ಚೀಟಿ ತಂದಿದ್ದಳೆಂದು ಶಿಕ್ಷಕಿ ಬೈದಿದ್ದಕ್ಕೆ ಮನನೊಂದು ವಿದ್ಯಾರ್ಥಿ ನೇಣಿಗೆ ಶರಣಾಗಿದ್ದಾಳೆ. ಒಎಂಬಿಆರ್ ಲೇಔಟ್ ನ ದೊಡ್ಡ ಬಾಣಸವಾಡಿಯ ಮರಿಯಂ ನಿಲಯ ಇಂಗ್ಲೀಷ್ ಸ್ಕೂಲ್ ನಲ್ಲಿ ಘಟನೆ ನಡೆದಿದೆ. ಮೃತ ವಿದ್ಯಾರ್ಥಿ ಅಮೃತಾ ಎಸ್ಎಸ್ಎಲ್ ಸಿ ಓದುತ್ತಿದ್ದಳು, ಕ್ಲಾಸ್ ಟೆಸ್ಟ್ ವೇಳೆ ಕಾಪಿ ಚೀಟಿ ಮಾಡಿ ಸಿಕ್ಕಿಬಿದ್ದಿದ್ದಳು. ಇದೇ ವಿಷಯವನ್ನು...

ಮಂಡ್ಯ ರೈತರ ಅಹೋರಾತ್ರ ಧರಣಿಯಲ್ಲಿ ಇಂದು ಸಿದ್ದರಾಮಯ್ಯ ಭಾಗಿ

ಮಂಡ್ಯ:  ಮಂಡ್ಯದಲ್ಲಿ ರೈತರ ಹೋರಾಟದಲ್ಲಿ ಭಾಗಿಯಾದ ಮಾತನಾಡಿದ ಸಿದ್ದರಾಮಯ್ಯ,  ರೈತರು ಅಹೋರಾತ್ರಿ ಧರಣಿ ಮಾಡುತ್ತಿದ್ದಾರೆ. ಕಬ್ಬಿಗೆ ವೈಜ್ಞಾನಿಕ ಬೆಲೆ, ಹಾಲಿನ ದರ ಏರಿಕೆಗೆ ಒತ್ತಾಯಿಸುತ್ತಿದ್ದಾರೆ. ಮಹೇಶ್ ಬಾಬು ತಂದೆ ಮತ್ತು ಸೂಪರ್ ಸ್ಟಾರ್ ಕೃಷ್ಣ ಆಸ್ಪತ್ರೆಗೆ ದಾಖಲು..! ಈಗಾಗಲೇ ಸರ್ಕಾರಕ್ಕೆ ಒತ್ತಾಯಿಸಿದ್ದೇನೆ. ಆದರೆ ಸರ್ಕಾರ ಮಾತು ಕೊಟ್ಟಂತೆ ನಡೆದುಕೊಳ್ಳುತ್ತಿಲ್ಲ ಅಸೆಂಬ್ಲಿಯಲ್ಲಿ ಚರ್ಚೆ ಮಾಡಿ ಸರ್ಕಾರದ ಗಮನ ಸೆಳೆಯುವ...

ಪಾತ್ರೆಗಳನ್ನು ಸ್ವಚ್ಛಗೊಳಿಸುವಾಗ ಹೀಗೆ ಮಾಡಿದರೆ..ನಿಮ್ಮ ಕೈಗಳು ಸುರಕ್ಷಿತ..!

Beauty: ಪಾತ್ರೆಗಳನ್ನು ತೊಳೆಯುವುದು ಅನೇಕ ಮಹಿಳೆಯರಿಗೆ ಇಷ್ಟವಿಲ್ಲದ ಕೆಲಸವಾಗಿದೆ. ಮೇಲಾಗಿ ಡಿಶ್ ವಾಶ್ ನಲ್ಲಿರುವ ರಾಸಾಯನಿಕಗಳಿಂದಾಗಿ ಮೃದುವಾದ ಕೈಗಳು ಒರಟಾಗುತ್ತವೆ. ಪಾತ್ರೆಗಳನ್ನು ಸ್ವಚ್ಛಗೊಳಿಸುವಾಗ ಒಂದಿಷ್ಟು ಮುಂಜಾಗ್ರತೆಗಳನ್ನು ಪಾಲಿಸಿದರೆ, ನಿಮ್ಮ ಕೈಗಳು ಸುಂದರವಾಗಿರುತ್ತದೆ. ಸಾಮಾನ್ಯವಾಗಿ ಹುಡುಗಿಯರ ಕೈಗಳು ತುಂಬಾ ತೆಳು ಮತ್ತು ಮೃದುವಾಗಿರುತ್ತದೆ. ಪಾತ್ರೆಗಳನ್ನು ಶುಚಿಗೊಳಿಸುವುದರಿಂದ, ತ್ವಚೆಯಲ್ಲಿ ತೇವಾಂಶ ಕಡಿಮೆಯಾಗುತ್ತದೆ, ರಾಸಾಯನಿಕಗಳಿಗೆ ಒಡ್ಡಿಕೊಳ್ಳುವುದು ಇತ್ಯಾದಿ ಕಾರಣಗಳಿಂದ ಕೆಲವರಲ್ಲಿ ಕೈಗಳ...

About Me

33113 POSTS
0 COMMENTS
- Advertisement -spot_img

Latest News

Hubli News: RSS ವತಿಯಿಂದ ರಕ್ಷಾಬಂಧನ ಆಚರಣೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭಾಗಿ

Hubli News: ಹುಬ್ಬಳ್ಳಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ವತಿಯಿಂದ ರಕ್ಷಾಬಂಧನ ಉತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಗೋಕುಲ ರಸ್ತೆಯ ವಾಸವಿ ನಗರದ ವಾಸವಿ ಮಹಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ...
- Advertisement -spot_img