Thursday, May 7, 2026

Karnataka Tv

ನಂದಿಬೆಟ್ಟದಲ್ಲಿ ಗುಡ್ಡ ಕುಸಿತ: ಆತಂಕದಲ್ಲಿ ಗ್ರಾಮಸ್ಥರು:

Chikkaballapura News: ಕರುನಾಡಿಗೆ  ಜಲಕಂಟಕವೇ ಎದುರಾಗಿದೆ. ಎಲ್ಲೆಡೆ ಧಾರಾಕಾರವಾಗಿ  ಎಡೆಬಿಡದೆ ಸುರಿಯುತ್ತಿರುವ  ಮಳೆಗೆ  ಜನ ಹೈರಾಣಾಗಿ ಹೋಗಿದ್ದಾರೆ. ಇತ್ತ ಪ್ರವಾಸಿ ತಾಣ ಗಳಿಗೂ  ಮಳೆ ಕಂಟಕ  ಎದುರಾಗಿದೆ. ಚಿಕ್ಕಬಳ್ಳಾಪುರದ ಪ್ರವಾಸಿಗರ ನೆಚ್ಚಿನ ತಾಣ ನಂದಿಬೆಟ್ಟದಲ್ಲಿ  ಗುಡ್ಡ  ಕುಸಿತ ವಾಗಿದೆ.  ಸುಲ್ತಾನಪೇಟೆ ಗ್ರಾಮದ ಕಡೆ ಎರಡು ಕಡೆ ಗುಡ್ಡಗಳು ಕುಸಿದಿದೆ ಎಂದು  ತಿ,ಳಿದು ಬಂದಿದೆ.ಸುಲ್ತಾನಪೇಟೆಯಿಂದ ನಂದಿಬೆಟ್ಟಕ್ಕೆ ತೆರಳುವ...

ಬೆಂಗಳೂರು ಮಹಾ ಮಳೆಗೆ ಜನಜೀವನ ಹೈರಾಣ: ಅನ್ನ- ನೀರಿಗೂ ಪರದಾಟ..!

Banglore news: ಬೆಂಗಳೂರಿನಲ್ಲಿ  ಮಹಾಮಳೆಗೆ  ಜನಜೀವನ  ಹೈರಾಣಾಗಿದೆ. ಮಹದೇವಪುರದಲ್ಲಿ ಮಳೆಯಾರ್ಭಟಕ್ಕೆ ಬೆಳ್ಳಂದೂರು  ಸರ್ಜಾಪುರ ರಸ್ತೆ ಜಲಾವೃತವಾಗಿದೆ. ಹಲವು ಲೇಔಟ್ ಗಳಲ್ಲಿನ ನಿವಾಸಿಗಳಿಗೆ ಜಲದಿಗ್ಬಂದನ ಏರ್ಪಟ್ಟಿದೆ. ಸರ್ಜಾಪುರ ರಸ್ತೆಯ ದೊಡ್ಡಕನ್ನಹಳ್ಳಿಯ ರೈನ್ಬೋ ಲೇಔಟ್, ಕಂಟ್ರಿ ಸೈಟ್ ಸೇರಿದಂತೆ ಹಲವು ಲೇಔಟ್ ಗಳು ಮುಳುಗಡೆಯಾಗಿವೆ. ಕೆರೆಗಳು ತುಂಬಿ ಕೋಡಿ ಹೋಗುತ್ತಿದ್ದು, ಹೆಚ್ಚಿದ ನೀರಿನ ಮಟ್ಟದಿಂದ ಲೇಔಟ್ ಗಳಲ್ಲಿ ಐದಾರು...

ಚಿತ್ರದುರ್ಗ: ಪೊಲೀಸ್ ಠಾಣೆಗೂ ಜಲದಿಗ್ಬಂಧನ

Chithradurga News: ಜನರಿಗೆ ಭದ್ರತೆ ವಹಿಸುವ ಕಷ್ಟಗಳಿಗೆ ಧಾವಿಸುವ ಪೊಲೀಸರಿಗೆ ತಮ್ಮ ಪೊಲೀಸ್ ಠಾಣೆಗೆ ಜಲ ದಿಗ್ಬಂಧನ ಏರಿದಂತಾಗಿದೆ . ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕು, ನಾಯಕನಹಟ್ಟಿ ಪೊಲೀಸ್ ಠಾಣೆ ಪರಿಸ್ಥಿತಿ ಇದು ಜನರು ತಮ್ಮ ಅಳಲನ್ನು ತೋಡಿಕೊಳ್ಳಲು ಪೊಲೀಸ್ ಠಾಣೆಗೆ ಈ ನೀರನ್ನೇ ದಾಟಿಕೊಂಡು ಮುಂದೆ ಹೋಗುವಂತ ಪರಿಸ್ಥಿತಿ ಎದುರಾಗಿದೆ ಇದೊಂದೇ ಭಾರಿ ಅಲ್ಲ...

ಚಿತ್ರದುರ್ಗ: ಮಹಾ ಮಳೆಗೆ ಜನ ಜೀವನ ಅಸ್ತವ್ಯಸ್ತ

Chithradurga News: ಚಿತ್ರದುರ್ಗ ಜಿಲ್ಲೆ , ಹಿರಿಯೂರಿನಲ್ಲಿ ಮಳೆಯಿಂದಾಗಿ ವಾಣಿವಿಲಾಸ ಡ್ಯಾಮ್ ಭರ್ತಿಯಾಗಿದ್ದು ಅದರ ಜೊತೆಗೆ ಅತಿಯಾದ ಮಳೆಯಿಂದಾಗಿ ವೇದಾವತಿ ನದಿ ಪಾತ್ರದಲ್ಲಿ ವಾಸವಾಗಿರುವ ಜನರ ಮನೆಗಳು ನೀರಿನಿಂದ ಆವ್ರುತವಾಗಿದ್ದು. ಸಂತ್ರಸ್ಥರು ಮನೆಯ ಸಾಮಗ್ರಿಗಳನ್ನು ಬೇರೆಡೆಗೆ ಸಾಗಿಸುತ್ತಿರುವ ದೃಶ್ಯ ಕಂಡು ಬಂತು ಇನ್ನು ನಗರದಲ್ಲಿ ಕೆಲವಾರು ಪ್ರದೇಶಗಳಿಗೆ ನೀರು ನುಗ್ಗಿದ್ದು ಜನ ಜೀವನ ಅಸ್ತವ್ಯಸ್ತಗೊಂಡಿದೆ. https://karnatakatv.net/banglore-rain-girl-got-electric-shock/ https://karnatakatv.net/bagalkot-power-outages-in-these-areas-of-the-district-on-september-7-and-8/ https://karnatakatv.net/knowledge-should-be-used-for-the-betterment-of-society-country-and-the-world-chief-minister-basavaraj-bommai/

ಬೆಂಗಳೂರಿನಲ್ಲಿ ಧಾರಾಕಾರ ಮಳೆಗೆ ಯುವತಿ ಬಲಿ

Banglore News: ಬೆಂಗಳೂರಿನಲ್ಲಿ ಕಳೆದೆರಡು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದೆ. ರಕ್ಕಸ  ಮಳೆಗೆ  ಜನ ಜೀವನವೇ  ಅಸ್ತವ್ಯಸ್ತವಾಗಿದೆ. ರಣ ಮಳೆಗೆ ಯುವತಿಯೊಬ್ಬಳು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ವೈಟ್ ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ಸಿದ್ದಾಪುರದಲ್ಲಿ ಘಟನೆ ನಡೆದಿದೆ. ಅಖಿಲಾ (23) ಮೃತ ಯುವತಿ ಎಂದು  ತಿಳಿದು ಬಂದಿದೆ. ಬಿಕಾಂ ಪದವೀಧರೆಯಾಗಿದ್ದ ಅಖಿಲಾ,  ಖಾಸಗಿ ಶಾಲೆಯೊಂದರಲ್ಲಿ ಕಳೆದ...

ಬಾಗಲಕೋಟೆ: ಸೆ.7, 8ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಬಾಗಲಕೋಟೆ: ಜಿಲ್ಲೆಯ ಇಳಕಲ್ ತಾಲೂಕಿನಲ್ಲಿ ಸೆಪ್ಟೆಂಬರ್ 7ರಂದು ಹಾಗೂ ಹುನಗುಂದದಲ್ಲಿ ಸೆ.8ರಂದು ವಿವಿಧ ವಿದ್ಯುತ್ ಕಾಮಗಾರಿಗಳ ಹಿನ್ನಲೆಯಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಈ ಕುರಿತು ಹೆಸ್ಕಾಂ ಮಾಹಿತಿ ಬಿಡುಗಡೆ ಮಾಡಿದ್ದು, ಇಲಕಲ್ಲ 110 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಪ್ರಯುಕ್ತ ಸೆಪ್ಟೆಂಬರ 7 ರಂದು ಬೆಳಿಗ್ಗೆ 10 ರಿಂದ ಸಂಜೆ 5 ವರೆಗೆ...

BREAKING: ಚೀನಾದಲ್ಲಿ ಪ್ರಭಲ ಭೂಕಂಪನ: 46 ಮಂದಿ ಸಾವು, ಹಲವರಿಗೆ ಗಾಯ

ಬೀಜಿಂಗ್: ನೈಋತ್ಯ ಚೀನಾದಲ್ಲಿ ಸೋಮವಾರ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಕನಿಷ್ಠ 46 ಜನರು ಸಾವನ್ನಪ್ಪಿದ್ದಾರೆ ಎಂದು ಸರ್ಕಾರಿ ಮಾಧ್ಯಮಗಳು ವರದಿ ಮಾಡಿವೆ. ಸಿಚುವಾನ್ ಪ್ರಾಂತ್ಯದ ಕಾಂಗ್ಡಿಂಗ್ ನಗರದ ಆಗ್ನೇಯಕ್ಕೆ ಸುಮಾರು 43 ಕಿಲೋಮೀಟರ್ (26 ಮೈಲಿ) ದೂರದಲ್ಲಿ 6.6 ತೀವ್ರತೆಯ ಭೂಕಂಪವು 10 ಕಿಲೋಮೀಟರ್ ಆಳದಲ್ಲಿ ಸಂಭವಿಸಿದೆ ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ ತಿಳಿಸಿದೆ. ಪ್ರಾಂತೀಯ ರಾಜಧಾನಿ...

ಜ್ಞಾನ ಸಮಾಜ, ದೇಶ ಹಾಗೂ ವಿಶ್ವದ ಒಳಿತಿಗೆ ಬಳಕೆಯಾಗಬೇಕು – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು : ಜ್ಞಾನವು ಸಮಾಜ, ದೇಶ ಹಾಗೂ ವಿಶ್ವದ ಒಳಿತಿಗೆ ಬಳಕೆಯಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಸೆಂಟ್ರಲ್ ಕಾಲೇಜಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಇಂದು ಉನ್ನತ ಶಿಕ್ಷಣ ಇಲಾಖೆಯ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಮಕ್ಕಳಿಂದಲೂ ಕಲಿಯಲು ಬಹಳಷ್ಟಿರುತ್ತದೆ. ಮಕ್ಕಳು, ಶಿಕ್ಷಕರಿಗೆ ತಮ್ಮದೇ ಆದ...

ಶಿಕ್ಷಕರ ದಿನಾಚರಣೆಯಂದೇ ಹೊಸ ಯೋಜನೆ ಘೋಷಿಸಿದ ಪ್ರಧಾನಿ ಮೋದಿ: ‘ಪಿಎಂ-ಶ್ರೀ ಯೋಜನೆ’ ವಿಶೇಷತೆ ಏನ್ ಗೊತ್ತಾ.?

ನವದೆಹಲಿ: ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಭಾರತದಾದ್ಯಂತದ ಶಾಲೆಗಳ ಅಭಿವೃದ್ಧಿ ಮತ್ತು ಉನ್ನತೀಕರಣಕ್ಕಾಗಿ ಹೊಸ ಯೊಜನೆಯೊಂದನ್ನು ಘೋಷಿಸಿದರು. ಪ್ರಧಾನ ಮಂತ್ರಿ ಸ್ಕೂಲ್ಸ್ ಫಾರ್ ರೈಸಿಂಗ್ ಇಂಡಿಯಾ (ಪಿಎಂ-ಶ್ರೀ) ಯೋಜನೆ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) ಯ ಪ್ರಯೋಗಾಲಯವಾಗಲಿದ್ದು, ಮೊದಲ ಹಂತದಲ್ಲಿ 14,500 ಶಾಲೆಗಳನ್ನು ಮೇಲ್ದರ್ಜೆಗೇರಿಸಲಾಗುವುದು. ಇಂದು, ಶಿಕ್ಷಕರ ದಿನದಂದು,...

ನಿದ್ದೆ ಮಾಡೋಕ್ಕೂ ಮುನ್ನ ಈ 3 ತಪ್ಪುಗಳನ್ನು ಎಂದಿಗೂ ಮಾಡಬೇಡಿ..

ಊಟ, ತಿಂಡಿ, ನೀರು, ಗಾಳಿ, ಅನ್ನೋದು ಆರೋಗ್ಯಕ್ಕೆ ಎಷ್ಟು ಮುಖ್ಯವೋ, ನಿದ್ದೆಯೂ ಕೂಡ ಅಷ್ಟೇ ಮುಖ್ಯ. ಮನುಷ್ಯ ದಿನಕ್ಕೆ 8 ಗಂಟೆ ನಿದ್ರಿಸಬೇಕು ಅಂತಾ ಹೇಳಲಾಗತ್ತೆ. ಆದ್ರೆ ಮನುಷ್ಯ 4 ಗಂಟೆ ನಿದ್ರಿಸಿದ್ರೂ, ನೆಮ್ಮದಿಯಾಗಿ ನಿದ್ರಿಸಿದ್ರೆ, ಅದರಿಂದಾನೂ ಆತ ಆರಾಮವಾಗೇ ಇರ್ತಾನೆ. ಹಾಗಾದ್ರೆ ಇಂದಿನ ಕಾಲದವರು ಮಲಗೋಕ್ಕೂ ಮುನ್ನ ಮಾಡುವ 3 ತಪ್ಪುಗಳು ಯಾವುದು..?...

About Me

31994 POSTS
0 COMMENTS
- Advertisement -spot_img

Latest News

ಬೆಂಗಳೂರಿನ ಹೃದಯವೇ ಬರಿದಾಗ್ತಿದೆಯಾ? ಸ್ಯಾಂಕಿ ಉಳಿಸಲು ಶುರುವಾಯ್ತು ಬಿಗ್ ಪ್ಲಾನ್!

ಸ್ಯಾಂಕಿ ಟ್ಯಾಂಕ್ ನೀರಿಲ್ಲದೆ ಬರಿದಾಗಿದೆ. ಇಂಥ ದೃಶ್ಯ ನಾವು ನೋಡೇ ಇಲ್ಲ ಅಂತ ಸ್ಥಳೀಯರ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಸಿಲಿಕಾನ್ ಸಿಟಿಯ ಐಕಾನಿಕ್ ಸ್ಪಾಟ್‌ಗಳಲ್ಲಿ ಒಂದಾದ ಮಲ್ಲೇಶ್ವರಂನ...
- Advertisement -spot_img