Saturday, August 15, 2026

Karnataka Tv

ಐಸಿಸಿಆರ್ ನಿಂದ ವಿದೇಶಿಗರಿಗೆ ಹಿಂದಿ ಕೋರ್ಸ್

ಬೆಂಗಳೂರು: ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯ ಮತ್ತು ಕೇಂದ್ರ ಹಿಂದಿ ನಿರ್ದೇಶನಾಲಯದ ಸಹಯೋಗದೊಂದಿಗೆ ವಿದೇಶಿಗರಿಗಾಗಿ ಹಿಂದಿ ಕಲಿಸಲು ನ.16 ರಿಂದ ಆನ್ ಲೈನ್ ತರಗತಿಯನ್ನು ಪ್ರಾರಂಭಿಸಲಿದೆ. ಈ ತರಗತಿಯಲ್ಲಿ ಹಿಂದಿ ಜಾಗೃತಿಯ ಬೇಸಿಕ್ ಕೋರ್ಸ್ ನ್ನು 3 ತಿಂಗಳು ಆನ್ ಲೈನ್ ಮೂಲಕ ವಾರಕ್ಕೆ 2 ದಿನದಂತೆ ನಡೆಸಲಾಗುವುದೆಂದು ಐಸಿಸಿಆರ್ ಪ್ರಕಟಿಸಿದೆ. ತರಗತಿಯ ಒಟ್ಟು...

ಚೆನ್ನೈ – ಮೈಸೂರು ನಡುವಿನ ಪ್ರಾಯೋಗಿಕ ‘ವಂದೇ ಭಾರತ್’ ರೈಲಿನ ಸಂಚಾರ ಪ್ರಾರಂಭ

ಚೆನ್ನೈ: ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೋಮವಾರ ಬೆಳಿಗ್ಗೆ 5.50 ರಂದು  ಚೆನ್ನೈನ ಎಮ್.ಜಿ ರಾಮಚಂದ್ರನ್ ಕೇಂದ್ರ ರೈಲು ನಿಲ್ದಾಣದಿಂದ ಪ್ರಾಯೋಗಿಕ ಸಂಚಾರ ಆರಂಭಿಸಿದೆ. ಚೆನ್ನೈ-ಬೆಂಗಳೂರು-ಮೈಸೂರು ನಡುವೆ ಒಟ್ಟು 483 ಕಿ.ಮೀ. ದೂರವನ್ನು ಕ್ರಮಿಸಿಲಿದೆ. ವಿಧಾನಸಭೆ ಚುನಾವಣೆ ಎದುರಿಸುತ್ತಿರುವ ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಇತ್ತಿಚೇಗಷ್ಟೇ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲನ್ನು ಭಾರತೀಯ...

ಮಹಾವಿಷ್ಣುವಿನ ಪರಶುರಾಮನ ಅವತಾರ..!

Devotional: ಪರಶುರಾಮ ವಿಷ್ಣುವಿನ ಆರನೆಯ ಅವತಾರ, ಮತ್ತು ಬ್ರಹ್ಮನ ವಂಶಸ್ಥ ಹಾಗೂ ಶಿವನ ಶಿಷ್ಯ ಎಂಬ ಉಲ್ಲೇಖವಿದೆ, ಪರುಶುರಾಮ ರೇಣುಕಾ ಹಾಗೂ ಸಪ್ತರ್ಷಿ ಜಮದಗ್ನಿಯ ಪುತ್ರ. ಇವರು ತ್ರೇತಾಯುಗದ ಕೊನೆಯಲ್ಲಿ ಜೀವಿಸಿದ್ದರು. ಇವರು ಹಿಂದೂ ಧರ್ಮದ ಏಳು ಅಮರ್ತ್ಯರು ಅಥವಾ ಚಿರಂಜೀವಿಗಳ ಪೈಕಿ ಒಬ್ಬರು. ಜಮದಗ್ನಿ ಎಂಬ ಋಷಿಗಳು ತಮ್ಮ ಭಕ್ತಿಯಿಂದ ಭಗವಂತನ ಕೃಪೆಗೆ ಪಾತ್ರರಾಗಿದ್ದರು. ಅವರಿಗೆ...

‘ಉತ್ತರಕಾಂಡ’ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ರಿಎಂಟ್ರಿ..!

ಬೆಂಗಳೂರು: ಡಾಲಿ ಧನಂಜಯ್ ಅಭಿನಯದ ‘ಉತ್ತರಕಾಂಡ’ ಚಿತ್ರದ ಮೂಲಕ ಮತ್ತೆ ಸ್ಯಾಂಡಲ್ ವುಡ್ ಗೆ  ಕಮ್ ಬ್ಯಾಕ್ ಆಗಲಿರುವ ರಮ್ಯಾ ಅಭಿಮಾನಿಗಳಿಗೆ ಸಿಹಿಸುದ್ದಿ ಕೊಟ್ಟಿದ್ದಾರೆ. ಉತ್ತರ ಕರ್ನಾಟಕ ಶೈಲಿಯಲ್ಲಿ ಮಾತನಾಡಿರುವ ರಮ್ಯಾ ‘ಇನ್ನಮ್ಯಾಗಿಂದ ಫುಲ್ ಗುದ್ದಾಂ ಗುದ್ದಿ’ಎಂದು ಹೇಳಿದ್ದಾರೆ. ರತ್ನನ್ ಪ್ರಪಂಚ ಚಿತ್ರದಲ್ಲಿ ಅಭಿನಯಿಸಲು ಆಗಲಿಲ್ಲವೆಂದು ಬೇಸರವಿತ್ತು. ಈಗ 10 ವರ್ಷಗಳ ನಂತರ  ‘ಉತ್ತರಕಾಂಡ’ ಚಿತ್ರದ...

ತ್ವಚೆಯ ರಕ್ಷಣೆಗೆ ಸರಳ ಉಪಾಯಗಳು..!

Beauty tips: ತ್ವಚೆಯ ರಕ್ಷಣೆ ಅತ್ಯಂತ ಕಷ್ಟದ ಕೆಲಸವಾಗಿದೆ ಮುಖದಲ್ಲಿ ಆಗಾಗ ಚಿಕ್ಕ ಚಿಕ್ಕ ಕಪ್ಪು ಚುಕ್ಕೆಗಳು ಹೆಚ್ಚಾಗಿ ಆಗುತ್ತಿರುತ್ತದೆ, ನೀವು ಆರಂಭದಲ್ಲೇ ಇದರ ಕಾಳಜಿ ತೆಗೆದು ಕೊಂಡರೆ ನಿಮ್ಮ ತ್ವಚೆಯ ರಕ್ಷಣೆ ಮಾಡಬಹುದು ಇಲ್ಲವಾದರೆ ಅವು ಮುಖದಮೇಲೆ ಶಾಶ್ವತ ಕಲೆಗಳಾಗಿ ಉಳಿದು ಹೋಗುವ ಸಾಧ್ಯತೆ ಇರುತ್ತದೆ. ಆದ್ದರಿಂದ ಮುಖದ ಆರೋಗ್ಯ ಕಾಪಾಡಿಕೊಂಡು ಸೌಂದರ್ಯ ಹೆಚ್ಚಿಸಿಕೊಳ್ಳಲು...

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಗಾಯಕಿ ಪಲಕ್ ಮುಚ್ಚಲ್; ಖ್ಯಾತ ಸಂಗೀತ ನಿರ್ದೇಶಕ ಮಿಥುನ್ ಶರ್ಮಾರೊಂದಿಗೆ ಮದುವೆ

ಗಾಯಕಿ ಪಲಕ್ ಮುಚ್ಚಲ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದು, ಖ್ಯಾತ ಸಂಗೀತ ನಿರ್ದೇಶಕ/ ಗಾಯಕ, ಗೀತ ರಚನಕಾರ ಮಿಥುನ್ ಶರ್ಮಾ ಅವರನ್ನು ಕೈ ಹಿಡಿದಿದ್ದಾರೆ. ಬಾಲಿವುಡ್ ನಲ್ಲಿ ಸಾಕಷ್ಟು ಹಾಡುಗಳಿಗೆ ತಮ್ಮ ಧ್ವನಿ ನೀಡುರುವ ಪಲಕ್ ಮುಚ್ಚಲ್,ಕನ್ನಡದಲ್ಲೂ ಹಾಡುಗಳನ್ನು ಹಾಡಿ ಅನೇಕ ಅಭಿಮಾನಿಗಳನ್ನು ಹೊಂದಿದ್ದಾರೆ. ತಮಿಳು, ತೆಲಗು, ಮರಾಠಿ, ಭೋಜ್ ಪುರಿ, ಪಂಜಾಬಿ, ಉರ್ದು ಹೀಗೆ...

7ನೇ ವೇತನ ಆಯೋಗ ರಚನೆಗೆ ಸಿಎಂ ಬೊಮ್ಮಾಯಿ ಭರವಸೆ : ಎರಡು ದಿನದಲ್ಲಿ ಆದೇಶ

ಬೆಂಗಳೂರು : ರಾಜ್ಯ ಸರ್ಕಾರ ನೌಕರರ ವೇತನ ಪರಿಷ್ಕರಣೆ ಮಾಡಲು ಬಸವರಾಜ ಬೊಮ್ಮಾಯಿ ಸಮ್ಮತಿಸಿದ್ದಾರೆ. 7ನೇ ವೇತನ ರಚನೆಗೆ ಬೊಮ್ಮಾಯಿ ಭರವಸೆ ನೀಡಿದ್ದು, 2 ದಿನಗಳಲ್ಲಿ ಆದೇಶ ಹೋರಬಿಳಲಿದೆ. ಪ್ರಸಕ್ತ ವರ್ಷದ ಅಕ್ಷೋಬರ್ ಅಂತ್ಯದೊಳಗೆ ಆಯೋಗ ರಚನೆ ಮಾಡುವುದಾಗಿ ಈ ಹಿಂದೆ ಸಿಎಂ ಭರವಸೆ ನೀಡಿದ್ದರು. ಈ ಹಿನ್ನೆಲೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ...

ಗರುಡ ಪುರಾಣದ ಪ್ರಕಾರ ಈ 9 ಕೆಲಸ ಮಾಡುವವರು ಯಾವಾಗಲೂ ಸುಖಿಯಾಗಿರುತ್ತಾರೆ- ಭಾಗ 1

ಗರುಡ ಪುರಾಣದಲ್ಲಿ ಬರೀ ನರಕದಲ್ಲಿ ಸಿಗುವಂಥ ಶಿಕ್ಷೆ ಬಗ್ಗೆಯಷ್ಟೇ ವಿವರಣೆ ನೀಡಿಲ್ಲ. ಬದಲಾಗಿ ಯಾವ ರೀತಿ ಜೀವಿಸಿದರೆ, ಶಿಕ್ಷೆಯಿಂದ ಮುಕ್ತಿ ಸಿಗುತ್ತದೆ. ಪುಣ್ಯ ಲಭಿಸುತ್ತದೆ ಅನ್ನೋ ಬಗ್ಗೆಯೂ ಹೇಳಲಾಗಿದೆ. ಹಾಗಾದ್ರೆ ಗರುಡ ಪುರಾಣದ ಪ್ರಕಾರ ಯಾವ 9 ಕೆಲಸ ಮಾಡಿದ್ರೆ ನಾವು ಸುಖಿಯಾಗಿರುತ್ತೇವೆ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಮೊದಲನೇಯ ಕೆಲಸ, ಕುಲದೇವತೆಯ...

ಈ 5 ಕೆಲಸ ಮಾಡುವ ಮನುಷ್ಯರು ಪುಣ್ಯವಂತರಂತೆ..

ನಾವು ಮಾಡುವ ಕೆಲಸಗಳ ಮೇಲೆ ನಮ್ಮ ಜೀವನ ಅವಲಂಬಿಸಿರುತ್ತದೆ. ನಾವು ಉತ್ತಮ ಕಾರ್ಯ ಮಾಡಿದರೆ, ಉತ್ತಮ ರೀತಿಯಿಂದ ಬದುಕಬಲ್ಲೆವು. ಮುಂದಿನ ಜನ್ಮದಲ್ಲೂ ಉತ್ತಮರಾಗಿರಬಲ್ಲೆವು. ಅದೇ ಪಾಪ ಕಾರ್ಯಗಳನ್ನು ಮಾಡಿದರೆ, ಶಿಕ್ಷೆ ಅನುಭವಿಸಬೇಕಾಗುತ್ತದೆ. ಹಾಗಾಗಿ ನಾವಿಂದು ಮನುಷ್ಯನಾದವನು ಯಾವ ಕಾರ್ಯವನ್ನು ಮಾಡಿದರೆ, ಪುಣ್ಯವಂತನಾಗುತ್ತಾನೆಂಬ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ವೈವಾಹಿಕ ಜೀವನ...

ನೇರಳೆ ಹಣ್ಣಿನ ಬೀಜದ ಪುಡಿಯ ಸೇವನೆಯಿಂದಾಗಲಿದೆ ಉತ್ತಮ ಲಾಭ..

ನೇರಳೆ ಹಣ್ಣು ಎಷ್ಟು ರುಚಿಯೋ ಅಷ್ಟೇ ಆರೋಗ್ಯಕರ. ಅದೇ ರೀತಿ ಅದರ ಬೀಜವೂ ಕೂಡ ಆರೋಗ್ಯಕರ. ನೇರಳೆ ಬೀಜದ ಪುಡಿಯನ್ನು ಸರಿಯಾದ ರೀತಿಯಲ್ಲಿ ಸೇವನೆ ಮಾಡುವುದರಿಂದ ನಾವು ಹಲವು ಆರೋಗ್ಯಕರ ಪ್ರಯೋಜನವನ್ನು ಪಡಿಯಬಹುದು. ಈ ಬಗ್ಗೆ ಇನ್ನಷ್ಟು ಮಾಹಿತಿಯನ್ನ ತಿಳಿಯೋಣ ಬನ್ನಿ.. ಕರಿಬೇವಿನ ಎಣ್ಣೆಯಿಂದ ಆರೋಗ್ಯಕ್ಕಾಗಲಿದೆ ಅತ್ಯುನ್ನತ ಲಾಭ.. ನೇರಳೆ ಹಣ್ಣಿನ ಬೀಜವನ್ನು ಬಿಸಿಲಿನಲ್ಲಿ ಒಣಗಿಸಿ, ಅದರ...

About Me

32931 POSTS
0 COMMENTS
- Advertisement -spot_img

Latest News

KSRTC ಬಸ್ ದರ ಏರಿಕೆ? ಸರ್ಕಾರದಿಂದ ಮಹತ್ವದ ಹೆಜ್ಜೆ!

ರಾಜ್ಯದ ಜನಸಾಮಾನ್ಯರಿಗೆ ಮತ್ತೊಂದು ಆರ್ಥಿಕ ಹೊರೆಯಾಗುವ ಸುಳಿವು ಸಿಕ್ಕಿದೆ. ಹೌದು, ಸಾರಿಗೆ ನಿಗಮಗಳ ಬಸ್ ಪ್ರಯಾಣ ದರ ಹೆಚ್ಚಳದ ಬಗ್ಗೆ ರಾಜ್ಯ ಸರ್ಕಾರ ಗಂಭೀರವಾಗಿ ಚಿಂತಿಸುತ್ತಿದ್ದು,...
- Advertisement -spot_img