Wednesday, August 12, 2026

Karnataka Tv

ಶ್ರೀಲಂಕಾದಲ್ಲಿ ಕಾಣಿಸಿಕೊಂಡ ಮೊದಲ ಮಂಕಿಪಾಕ್ಸ್..!

Health ದುಬೈನಿಂದ ತನ್ನ ದೇಶಕ್ಕೆ ಮರಳಿದ 20 ವರ್ಷದ ಯುವಕನಲ್ಲಿ ಮಂಕಿಪಾಕ್ಸ್ ಕಾಣಿಸಿಕೊಂಡಿದೆ ಎಂದು ಶ್ರೀಲಂಕಾದ ಆರೋಗ್ಯ ಸಚಿವ ಕೆಹೆಲಿಯಾ ರಂಬುಕ್ವೆಲ್ಲಾ ಹೇಳಿದ್ದಾರೆ. ಮಂಕಿಪಾಕ್ಸ್, ವೈರಸ್ ವ್ಯಕ್ತಿಯಿಂದ ವ್ಯಕ್ತಿಗೆ ಹರಡುತ್ತದೆ. ಮಂಕಿಪಾಕ್ಸ್ ಸೋಂಕಿತ ಯುವಕ ದೇಶಕ್ಕೆ ಮಂಗಳವಾರ ಆಗಮಿಸಿದ್ದ ಎಂದು ಆರೋಗ್ಯ ಸಚಿವಾಲಯ ಸಾಂಕ್ರಾಮಿಕ ರೋಗ ಘಟಕ ಮಾಹಿತಿ ನೀಡಿದ್ದಾಗಿ ಕೆಹೆಲಿಯಾ ತಿಳಿಸಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆ ಮಾಹಿತಿ...

ಭಾರತ ವಿರುದ್ಧ ಜಿಂಬಾಬ್ವೆ ಗೆದ್ದರೆ, ಆ ದೇಶದ ಯುವಕನೊಂದಿಗೆ ಮದುವೆ ; ಪಾಕ್ ನಟಿ ಸೆಹರ್ ಹೇಳಿಕೆ..!

Sports : ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಐಸಿಸಿ ಟ್ವೆಂಟಿ-20 ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಪಾಕಿಸ್ತಾನ ತಂಡ ಗೆಲುವಿನ ಹಾದಿ ಕಷ್ಟವಾಗಿದ್ದು, ಬಾಂಗ್ಲಾದೇಶದ ವಿರುದ್ಧ ನಡೆಯಲಿರುವ ಕೊನೆಯ ಪಂದ್ಯದಲ್ಲಿ ಗೆಲ್ಲಲೇಬೇಕಾದ ಅನಿವಾರ್ಯಕ್ಕೆ ಸಿಲಿಕಿರುವ ಬಾಬರ್ ಆಜಂ ಬಳಗದ ಸೆಮಿಫೈನಲ್ ಕನಸು ಇತರೆ ಪಂದ್ಯಗಳನ್ನು ಅವಲಂಬಿಸಿದೆ. ಭಾರತದ ವಿರುದ್ಧ ನಡೆಯಲಿರುವ ಪಂದ್ಯದಲ್ಲಿ ಜಿಂಬಾಬ್ವೆ ಗೆದ್ದರೆ ಪಾಕಿಸ್ತಾನದ ಸೆಮಿಫೈನಲ್ ಆಸೆ ಮತ್ತೆ ಚಿಗುರುತ್ತದೆ....

ಮುಖದ ಸೌಂದರ್ಯಕ್ಕಾಗಿ ಆಯುರ್ವೇದಿಕ್ ಟಿಪ್ಸ್..!

Beauty tips: ಇತ್ತೀಚೆಗೆ ಸ್ಕಿನ್‌ಕೇರ್ ಸ್ಪೆಷಲಿಸ್ಟ್(SDSS) ಅಧ್ಯಯನದ ವರದಿ ಪ್ರಕಾರ ಶೇಕಡ 88ರಷ್ಟು ,ಮಹಿಳೆಯರಿಗೆ ತಮ್ಮ ಚರ್ಮದ ಸುರಕ್ಷತೆಗೆ ಉತ್ತಮವಾದ ಪ್ರಾಡಕ್ಟ್ ಯಾವುದು ಎಂಬುದೇ ತಿಳಿದಿಲ್ಲ ಎಂಬ ಮಾಹಿತಿ ಹೊರಬಿದ್ದಿದೆ. ಕೇವಲ ಮಾರುಕಟ್ಟೆಯಲ್ಲಿ ಸಿಗುವ ಉತ್ಪನ್ನಗಳು ಮಾತ್ರವಲ್ಲದೆ ಮನೆಯಲ್ಲೇ ತಮ್ಮ ಚರ್ಮದ ರಕ್ಷಣೆ ಮಾಡಬಹುದು. ಆದರೆ ಅವುಗಳನ್ನು ಬಳಸಿಕೊಳ್ಳುವ ವಿಧಾನ ನಿಮಗೆ ತಿಳಿದಿರಬೇಕು. ಹಲವು ಕಾರಣಗಳಿಂದ...

ನನ್ನ ರಾಜಕೀಯ ಪ್ರಭಾವ ಕುಗ್ಗಿಸಲು ವಿರೋಧಿಗಳ ಕುತಂತ್ರ : ಮಗನ ಫೂಟೋ ಹಿಡಿದು ರೇಣುಕಾಚಾರ್ಯ ಕಣ್ಣೀರು

crime ಶಾಸಕ ಎಂ.ಪಿ.ರೇಣಯಕಾಚಾರ್ಯ ಸಹೋದರನ ಮಗನ ಮೃತ ದೇಹವು  ಕಡದಕಟ್ಟೆ ಮಧ್ಯದಲ್ಲಿ ಬರುವ ತುಂಗಾ ಮುಖ್ಯ ಕಾಲುವೆಯಲ್ಲಿ ಬಿದ್ದಿದ್ದ ಕಾರಿನಲ್ಲಿ ಪತ್ತೆಯಾಗಿದೆ. ಪುತ್ರ ಚಂದ್ರಶೇಖರ್ ಸಾವಿನ ಹಿಂದೆ ಅನುಮಾನಗಳು ಮೂಡಿದ್ದು ಮಗನನ್ನು ಕಳೆದುಕೊಂಡ ದುಖಃದಲ್ಲಿ ಕುಟುಂಬಸ್ಥರು ಕಣ್ಣೀರು ಹಾಕುತ್ತಿದ್ದಾರೆ. ನನ್ನ ಮಗ ಹಿಂದುತ್ವಕ್ಕಾಗಿ ಹೋರಾಡುತ್ತಿದ್ದ, ವೀರಶೈವ ಪದ್ಧತಿ ಬದಲಾಗಿ ಹಿಂದೂ ಪದ್ದತಿಯಂತೆ ಶವ ಸಂಸ್ಕಾರ ಮಾಡಲಾಗುತ್ತಿದೆ....

ಹುಣಸೆ ಹಣ್ಣಿನ ಚಿಗುರಿನ ಮಹತ್ವ ಅಷ್ಟಿಷ್ಟಲ್ಲ..!

Health tips: ಹುಣಸೇಮರ ಕಂಡರೆ ಸಾಕು ತಕ್ಷಣ ಬಾಯಲ್ಲಿ ನೀರು ಬರುತ್ತದೆ ,ಇನ್ನು ಈ ಚಿಗುರುಗಳಿಂದ ಹಲವು ಆಹಾರ ಪದಾರ್ತಗಳನ್ನು ತಯಾರು ಮಾಡಲಾಗುತ್ತದೆ. ಚಿಗುರಿನಲ್ಲಿರುವ ಪೋಷಕಾಂಶಗಳು ನಮ್ಮ ದೇಹಕ್ಕೆ ತುಂಬಾ ಉಪಯೋಗ ಎಂದು ಹೇಳಲಾಗುತ್ತದೆ ,ಇದರಲ್ಲಿರುವ ಫೈಬರ್ ಅಂಶ ಜಾಸ್ತಿಯಾಗಿರುವುದರಿಂದ ಮೂತ್ರ ವಿಸರ್ಜನೆ ಮತ್ತು ಮಲಬದ್ದತ್ತೆ ಇಂದ ಕಾಡುವ ಸಮಸ್ಯೆಗಳು ದುರವಾಗುತ್ತದೆ ,ಇನ್ನು ಇದು ಒಳ್ಳೆಯ...

ಬೆಂಗಳೂರಿನಲ್ಲಿ ಮತ್ತೆ ಕಾಣಿಸಿಕೊಂಡ ಎಬಿ ಡಿವಿಲಿಯರ್ಸ್; ರಿಷಬ್ ಶೆಟ್ಟಿ ಮತ್ತು ಮಿಸ್ಟರ್ 360 ಡಿಗ್ರಿ ಬಾಯಲ್ಲಿ ‘ಕಾಂತಾರ’ದ ಕೂಗು

Movie ಕಾಂತಾರ ಸಿನಿಮಾ ಎಲ್ಲೆಡೆ ಸದ್ದು ಮಾಡುತ್ತಿದ್ದು, ಈಗ ಎಬಿ ಡಿವಿಲಿಯರ್ಸ್ ಬಾಯಲ್ಲೂ ಈ ಸಿನಿಮಾದ ಹೆಸರು ಕೇಳಿ ಅಭಿಮಾನಿಗಳು ಖುಷಿಯಾಗಿದ್ದಾರೆ. ಮಿಸ್ಟರ್ 360 ಡಿಗ್ರಿ ಎಂದು ಖ್ಯಾತಿ ಪಡೆದ ಕ್ರಿಕೆಟ್ ಆಟಗಾರ ಎಬಿ ಡಿವಿಲಿಯರ್ಸ್ ಮತ್ತೆ ಬೆಂಗಳೂರಿಗೆ ಆಗಮಿಸಿದ್ದು, ಅವರ ಎಂಟ್ರಿ ಎಲ್ಲರಿಗೂ ಕುತೂಹಲ ಹೆಚ್ಚಿಸಿದೆ. ಇನ್ನೊಂದು ಅಚ್ಚರಿ ವಿಷಯವೆಂದರೆ ಬೆಂಗಳೂರಿಗೆ ಎಂಟ್ರಿ ಕೊಡುತ್ತಿದ್ದಂತೆಯೆ...

ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಭಾರಿ ಮಳೆ ಸಾಧ್ಯತೆ

Rain ಬೆಂಗಳೂರು ನಗರ, ಚಾಮರಾಜನಗರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಇನ್ನೂ 3 ದಿನಗಳ ವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದ ಉತ್ತರ ಒಳನಾಡು, ಕರಾವಳಿ, ದಕ್ಷಿನ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಮುಂದುವರೆಲಿದೆ. ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ...

ಕಾಂತಾರ ಸಿನಿಮಾದ ಪಂಜುರ್ಲಿ ದೈವದ ದೃಶ್ಯ ರೀಲ್ಸ್ ಮಾಡಿದ ಯುವತಿಯಿಂದ ತಪ್ಪೊಪ್ಪಿಗೆ

movie ಕಾಂತಾರ ಸಿನಿಮಾದ ಕ್ರೇಜ್ ಹೆಚ್ಚುತ್ತಿದ್ದು, ಸಮಾಜಿಕ ಜಾಲತಾಣಗಳಲ್ಲಿ ಕಾಂತಾರ ಹಾಡಿನ ರೀಲ್ಸ್ ಗಳದ್ದೆ ಹವಾ ಶುರುವಾಗಿದೆ. ಇವರ ಈ ಹುಚ್ಚುತನ ಕೆಲವೊಮ್ಮೆ ಮತ್ತೊಬ್ಬರ ನಂಬಿಕೆಗೆ ಘಾಸಿ ಉಂಟು ಮಾಡುತ್ತದೆ. ಅದರಂತೆ ಯುವತಿಯೊಬ್ಬಳು ಕಾಂತಾರ ಸಿನಿಮಾ ನೋಡಿದ ನಂತರ ಪಂಜುರ್ಲಿ ದೈವದ ದೃಶ್ಯ ರೀಲ್ಸ್ ಮಾಡಿ ಹುಚ್ಚಾಟ ಮೆರೆದಿದ್ದಳು, ಇದು ದೈವ ಭಕ್ತರನ್ನು ಕೆರಳಿಸಿತ್ತ. ನಂತರ...

ಪುದೀನಾ ಪುಡಿ ಸೇವನೆಯಿಂದ ನಮ್ಮ ಆರೋಗ್ಯಕ್ಕಾಗುವ ಲಾಭವೇನು..?

ನೀವು ಪುದೀನಾ ಚಟ್ನಿ ತಿಂದಿರಬಹುದು. ಚಾಟ್ಸ್‌ನಲ್ಲಿ ಪುದೀನಾ ಚಟ್ನಿ ಇಲ್ಲದೇ ಇದ್ರೆ, ಅದಕ್ಕೆ ಸ್ವಾದವೇ ಇರೋದಿಲ್ಲಾ. ಹಾಗಾಗಿ ಪುದೀನಾ ಚಟ್ನಿಯ ಪರಿಚಯ ಎಲ್ಲರಿಗೂ ಇರುತ್ತದೆ. ಆದ್ರೆ ಪುದೀನಾ ಪುಡಿ ಸೇವನೆಯಿಂದಲೂ ಆರೋಗ್ಯಕ್ಕೆ ಅತ್ಯುತ್ತಮ ಲಾಭವಿದೆ. ಹಾಗಾದ್ರೆ ಪುದೀನಾ ಪುಡಿ ಸೇವಿಸುವುದು ಹೇಗೆ..? ಇದರಿಂದಾಗುವ ಪ್ರಯೋಜನವೇನು ಎಂದು ತಿಳಿಯೋಣ.. ಉಗುರು ಬೆಚ್ಚಗಿನ ನೀರಿನೊಂದಿಗೆ ಒಂದು ಚಮಚ ಪುದೀನಾ...

ಅವರೇಕಾಯಿ ತಿನ್ನುವುದರಿಂದ ಆರೋಗ್ಯಕ್ಕಾಗಲಿದೆ ಅದ್ಭುತ ಪ್ರಯೋಜನ..

ಚಳಿಗಾಲ ಶುರುವಾಗಿದೆ. ಇನ್ನು ಅವರೇಕಾಯಿಯ ಸೀಸನ್ ಶುರುವಾಗಲಿದೆ. ಮನೆಯಲ್ಲಿ ಅವರೇಕಾಳಿನ ಉಪ್ಪಿಟ್ಟು, ಚಿತ್ರಾನ್ನ, ಅವರೆಕಾಯಿಯ ಪಲ್ಯದ ಭರಾಟೆ ಶುರುವಾಗಲಿದೆ. ಆದ್ರೆ ನೀವು ಇದನ್ನೆಲ್ಲ ಕಡಿಮೆ ಎಣ್ಣೆ, ಖಾರ, ಉಪ್ಪು ಬಳಸಿ ಮಾಡಿದ್ರೆ, ಬಾಯಿ ರುಚಿಯ ಜೊತೆಗೆ , ನಿಮ್ಮ ಆರೋಗ್ಯಕ್ಕೂ ದುಪ್ಪಟ್ಟು ಪ್ರಯೋಜನವಾಗಲಿದೆ. ಹಾಗಾದ್ರೆ ಅವರೇಕಾಯಿ ತಿನ್ನುವುದರಿಂದ ಆರೋಗ್ಯಕ್ಕಾಗುವ ಅದ್ಭುತ ಪ್ರಯೋಜನಗಳ ಬಗ್ಗೆ ತಿಳಿಯೋಣ...

About Me

32873 POSTS
0 COMMENTS
- Advertisement -spot_img

Latest News

ಮಕ್ಕಳ ಸಮ್ಮುಖದಲ್ಲಿ ಬಹುಕಾಲದ ಗೆಳತಿಯನ್ನು ವಿವಾಹವಾದ ಕ್ರಿಸ್ಟಿಯಾನೋ ರೋನಾಲ್ಡೊ

Sports News: ಹಲವು ವರ್ಷಗಳಿಂದ ಲಿವ್ ಇನ್ ರಿಲೆಶನ್‌ಶಿಪ್‌ನಲ್ಲಿದ್ದು, ಮಕ್ಕಳು ಜನಿಸಿದ ಬಳಿಕ ಇದೀಗ ಫುಟ್‌ಬಾಲ್ ಆಟಗಾರ ಕ್ರಿಸ್ಟಿಯಾನೋ ರೋನಾಲ್ಡೋ ಬಹುಕಾಲದ ಗೆಳತಿ ಜಾರ್ಜಿನಾ ರೋಡ್ರಿಗಸ್...
- Advertisement -spot_img