Tuesday, April 28, 2026

Karnataka Tv

ಉತ್ತರ ನೀಡಲು ಶ್ರೀಗಳು ಹಿಂದೇಟು…! ಪೊಲಿಸರಿಗೆ ಸವಾಲಾಗಿದೆ ಶ್ರೀಗಳ ವಿಚಾರಣೆ..!

Chithradurga News: ಇಬ್ಬರು ಅಪ್ರಾಪ್ತರ ಮೇಲೆ ಲೈಂಗಿಕ ಆರೋಪದ ಹಿನ್ನಲೆ ಮುರುಘ ಮಠದ ಶ್ರೀಗಳನ್ನು ಪೊಲೀಸ್  ಕಸ್ಟಡಿಗೆ ನೀಡಲಾಗಿದೆ. ಇನ್ನು  ಅರೆಸ್ಟ್ ಆಗಿರೋ ಶ್ರೀಗಳನ್ನು ವಿಚಾರಣೆ ಕೂಡಾ ನಡೆಯುತ್ತಿವೆ. ಡಿವೈಎಸ್ ಪಿ ಕಛೇರಿಯಲ್ಲಿಯೇ ಇರುವ  ಶ್ರೀಗಳಿಗೆ ಪೊಲೀಸರು  ಪ್ರಶ್ನೆಗಳ ಸುರಿಮಳೆಯನ್ನೇ ಕೇಳುತ್ತಿದ್ದಾರೆ. ಪ್ರತಿಯೊಂದು ಪ್ರಶ್ನೆಗಳಿಗೂ ಶ್ರೀಗಳು ಮಾತ್ರ ತುಟಿ ಬಿಚ್ಚುತ್ತಿಲ್ಲ. ಏನೆ ಪ್ರಶ್ನೆ ಕೇಳಿದರೂ  ಶ್ರೀಗಳು ...

ನಾಚಿಕೆ ಆಗಲ್ವಾ ನಿನಗೆ..? ಎಂದು ಮಹಿಳೆಗೆ ಅವಾಜ್ ಹಾಕಿದ ಶಾಸಕ ಅರವಿಂದ ಲಿಂಬಾವಳಿ..!

Banglore News: ಮಳೆ ಅನಾಹುತ ಪ್ರದೇಶ ವರ್ತೂರು ಕೆರೆ ಕೋಡಿ ವೀಕ್ಷಣೆ ಮಾಡಿದ ಶಾಸಕ ಅರವಿಂದ ಲಿಂಬಾವಳಿ ಇದ್ದಕ್ಕಿದ್ದಂತೆ  ಮಹಿಳೆ ಮೇಲೆ  ಗುಡುಗಿದ್ದಾರೆ. ಅಧಿಕಾರಿಗಳ  ಜೊತೆ  ಕೆರೆ  ಕೋಡಿ ವೀಕ್ಷಣೆ  ಮಾಡಲು ಬಂದಂತಹ ಲಿಂಮಬಾವಲಿಗೆ  ಮಹಿಳೆಯೊಬ್ಬರು ತನ್ನ ಮನೆಯ ದಾಖಲೆ  ಪತ್ರ ನೀಡಲು  ಬಂದಿದ್ದಾರೆ ಈ  ಸಂದರ್ಭ ಲಿಂಬಾವಲಿ ಮಹಿಳೆಯ ಮೇಲೆ  ಸಿಕ್ಕಾಪಟ್ಟೆ  ಎಗೆರಾಡಿದ್ದಾರೆ. ರಾಜಕಾಲುವೆ...

‘ಬ್ಯೂಟಿ ಅಂಡ್ ಬಿಯಾಂಡ್’ ಶಾಪ್ ಉದ್ಘಾಟಿಸಿದ ಧನ್ಯಾ ಬಾಲಕೃಷ್ಣ

Film News: ದಿನಗಳು ಉರುಳಿದಂತೆ ಚರ್ಮ ಸುಕ್ಕಾಗಬಹುದು. ಮುಖಕಾಂತಿ ಕುಗ್ಗಬಹುದು. ಸೌಂದರ್ಯದ ಮಾಸಬಹುದು. ಆದರೆ ಸೌಂದರ್ಯ ವೃದ್ಧಿ ಎಂಬ ಉದ್ಯಮ ಕ್ಷೇತ್ರದ ಚೆಲುವು ಕುಂದುವುದಿಲ್ಲ. ಅದು ವರ್ಷದಿಂದ ವರ್ಷಕ್ಕೆ ತನ್ನ ಹೊಳಪನ್ನು ಹೆಚ್ಚಿಸಿಕೊಳ್ಳುತ್ತಲೇ ಸಾಗಿದೆ. ದಿನದಿಂದ ದಿನಕ್ಕೆ ಹೊಸ ಮೆರುಗು ಪಡೆದುಕೊಳ್ಳುತ್ತಿರುವ ಈ ಸೌಂದರ್ಯ ರಕ್ಷಣೆ ಸಾಮಗ್ರಿಗಳ ತಯಾರಿಕೆ ಮತ್ತು ಮಾರಾಟದ ಕ್ಷೇತ್ರ ತನ್ನದೇ ಬ್ರ್ಯಾಂಡ್...

ಪ್ರೇಮಕಾವ್ಯ ಹೊತ್ತು ಬಂದ ‘ಆಶಿಕಿ’ ಟ್ರೇಲರ್…ದಸರಾಗೆ ತೆರೆಗೆ ಬರಲಿದೆ ಸಿನಿಮಾ

Film News: 'ಕ್ವಾಟ್ಲೆ' ಸಿನಿಮಾ ಮೂಲಕ ‌ನಿರ್ದೇಶಕಿಯಾಗಿ ಚಿತ್ರರಂಗಕ್ಕೆ ಪರಿಚಿತರಾಗಿದ್ದ ಜೆ ಚಂದ್ರಕಲಾ(JCK) ಸಾರಥ್ಯದಲ್ಲಿ ತಯಾರಾಗಿರುವ ಆಶಿಕಿ ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ಈಗಾಗಲೇ ಸೆನ್ಸಾರ್ ಪಾಸಾಗಿರುವ ಈ ಚಿತ್ರದ ಟ್ರೇಲರ್ ಅನಾವರಣಗೊಂಡಿದೆ. ಪ್ರೇಮಕಾವ್ಯ ಹೊತ್ತು ಬಂದಿರುವ ಟ್ರೇಲರ್ ಝಲಕ್ ನಲ್ಲಿ ಅದ್ಭುತ ನಿರೂಪಣೆ, ಕಣ್ಣಿಗೆ ಮುದ ನೀಡುವ ಲೋಕೇಷನ್ಸ್, ತಾರಾಬಳಗದ ಅಭಿನಯ ಎಲ್ಲವೂ ಸೊಗಸಾಗಿ...

“ಮತ್ತದೇ ಹಳೇ ಕ್ಯಾಸೆಟ್, ಆತ್ಮವಂಚನೆಯ ಮಾತುಗಳು”: ಮೋದಿ ಭಾಷಣಕ್ಕೆ ಕಾಂಗ್ರೆಸ್ ಲೇವಡಿ

Banglore News: ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಮತ್ತದೇ ಹಳೆ ಕ್ಯಾಸೆಟ್, ಆತ್ಮವಂಚನೆಯ ಮಾತುಗಳನ್ನಾಡಿದ್ದಾರೆ ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.ತನ್ನ ಟ್ವಿಟರ್  ಮೂಲಕ  ಈ  ರೀತಿ ಲೇವಡಿ ಮಾಡಿದೆ ಕಾಂಗ್ರೆಸ್. ನರೇಂದ್ರ ಮೋದಿ ಶೇ. 40 ಕಮಿಷನ್ ಲೂಟಿ ಬಗ್ಗೆ ಮಾತನಾಡದಿರುವುದು ಆತ್ಮ ವಂಚಕತನವಲ್ಲವೇ ಎಂದು ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, ಈ  ರೀತಿಯಾಗಿ ಪ್ರಶ್ನಿಸಿದೆ. ಡಬಲ್ ಇಂಜಿನ್...

ಪಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಗೆ ಅರ್ಜಿ ಆಹ್ವಾನ

ಹಾವೇರಿ: ದೇವಗಿರಿ ಬ್ಯಾಂಕ ಆಫ್ ಬರೋಡಾ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವಿಬ್‍ಸೆಟಿಯಲ್ಲಿ 10 ದಿನಗಳ “ಪಾಸ್ಟ್ ಫುಡ್ ಸ್ಟಾಲ್ ಉದ್ಯಮಿ” ತರಬೇತಿಗೆ ಜಿಲ್ಲೆಯ ನಿರುದ್ಯೋಗಿ ಯುವಕ ಮತ್ತು ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ತರಬೇತಿಯಲ್ಲಿ ಪಾನಿಪುರಿ, ಸೇವಪುರಿ, ದಹಿಪುರಿ, ಏಗ್ಗರೈಸ್, ನೂಡಲ್ಸ್, ಗೋಬಿಮಂಚೂರಿ, ಪಾವಬಾಜಿ, ವಡಾಪಾವ್, ಬ್ರೆಡ್, ಕೇಕ್ ತಯಾರಿಕೆ ಕುರಿತು ತರಬೇತಿ ನೀಡಲಾಗುದು....

ಡಬಲ್ ಇಂಜಿನ್ ಸರ್ಕಾರದಿಂದ ರಾಜ್ಯದ ಜನತೆಯ ಆಶೋತ್ತರಗಳಿಗೆ ಸ್ಪಂದನೆ: ಪ್ರಧಾನಿ ನರೇಂದ್ರ ಮೋದಿ

ಮಂಗಳೂರು : ಕೇಂದ್ರ ಹಾಗೂ ರಾಜ್ಯದಲ್ಲಿರುವ ಡಬಲ್ ಇಂಜಿನ್ ಸರ್ಕಾರದ ಮೂಲಕ ರಾಜ್ಯದ ಜನತೆಯ ಆಶೋತ್ತರಗಳನ್ನು ಈಡೇರಿಸಲು ಸಾಧ್ಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು. ಅವರು ಶುಕ್ರವಾರ ಇಲ್ಲಿನ ಗೋಲ್ಡ್ಫಿಂಚ್ ಮೈದಾನದಲ್ಲಿ 3800 ಕೋಟಿ ರೂ. ಮೊತ್ತದ 8 ಯೋಜನೆಗಳ ಲೋಕಾರ್ಪಣೆ ಹಾಗೂ ಶಿಲಾನ್ಯಾಸವನ್ನು ನೆರವೇರಿಸಿ ಮಾತನಾಡಿದರು. ಕಳೆದ ಎಂಟು ವರ್ಷಗಳಲ್ಲಿ ಮೂಲಸೌಕರ್ಯ ಕ್ಷೇತ್ರದಲ್ಲಿ...

ಸಿಆರ್ ಝೆಡ್ ಮಾಸ್ಟರ್ ಪ್ಲಾನ್ ಅನುಮೋದನೆ: ಕರಾವಳಿಯ ಆರ್ಥಿಕತೆ, ಪ್ರವಾಸೋದ್ಯಮದ ಅಭಿವೃದ್ಧಿಗೆ ಪೂರಕ – CM ಬೊಮ್ಮಾಯಿ

ಮಂಗಳೂರು : ಕರ್ನಾಟಕದ ಸಿಆರ್ ಝೆಡ್ ಮಾಸ್ಟರ್ ಪ್ಲಾನ್ನ್ನು ಕೇಂದ್ರ ಸರ್ಕಾರ ಅನುಮೋದನೆ ನೀಡಿ ಆದೇಶ ಮಾಡಿದೆ. ಕರ್ನಾಟಕದ 30 ವರ್ಷದ ಹೋರಾಟಕ್ಕೆ ಜಯ ದೊರೆತಿದೆ ಎಂದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ಮಂಗಳೂರಿನ ಗೋಲ್ಡ್ಫಿಂಚ್ ಸಿಟಿ ಇಲ್ಲಿ ಆಯೋಜಿಸಿರುವ ರೂ. 3,800 ಕೋಟಿ ಮೊತ್ತದ ವಿವಿಧ ಯೋಜನೆಗಳ ಶಿಲಾನ್ಯಾಸ , ಭೂಮಿ...

ವಿದ್ಯಾರ್ಥಿಗಳೇ ಗಮನಿಸಿ: ಸಾರಿಗೆ ಬಸ್ ಪಾಸ್ ಅವಧಿ ವಿಸ್ತರಣೆ

ಬಾಗಲಕೋಟೆ: 2021-22ನೇಯ ಸಾಲಿನಲ್ಲಿ ಪ್ರವೇಶಾತಿ ಪಡೆದ ಅಂತಿಮ ವರ್ಷದ ಪದವಿ, ಡಿಪ್ಲೋಮಾ, ವೃತ್ತಿಪರ, ಸ್ನಾತಕೋತ್ತರ, ಸಂಜೆ ಕಾಲೇಜು, ಕಾನೂನು ವಿದ್ಯಾರ್ಥಿಗಳ ಪರೀಕ್ಷೆಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಪಾಸ್ ಪಡೆದ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು 2 ತಿಂಗಳವರೆಗೆ ವಿಸ್ತರಿಸಲಾಗಿದೆ. ಬಸ್ ಪಾಸ್ ಹಾಗೂ 02 ತಿಂಗಳ ಅವಧಿ ವಿಸ್ತರಿಸಿಕೊಂಡ ರಶೀದಿ ಮತ್ತು ಕಾಲೇಜು ಪರೀಕ್ಷಾ ವೇಳಾಪಟ್ಟಿ...

ದೆಹಲಿಯಲ್ಲಿ ಸಿಬಿಐ ಅಧಿಕಾರಿ ಆತ್ಮಹತ್ಯೆ…!

Dehali News: ದೆಹಲಿ ನಗರದ ಡಿಫೆನ್ಸ್ ಕಾಲೋನಿಯಲ್ಲಿ ಸಿಬಿಐ ಅಧಿಕಾರಿಯೊಬ್ಬರು ನೇಣಿಗೆ ಶರಣಾಗಿದ್ದಾರೆ. ಡೆತ್​ ನೋಟ್​​ ಬರೆದಿಟ್ಟ ಜಿತೇಂದ್ರ ಕುಮಾರ್ (48) ಬೆಲ್ಟ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್​ ನೋಟ್​ನಲ್ಲಿ, "ನಾನು ಸಾಯುತ್ತಿದ್ದೇನೆ, ನನ್ನ ಸಾವಿಗೆ ಯಾರೂ ಕಾರಣರಲ್ಲ" ಎಂದು ಬರೆದಿದ್ದಾರೆ. ಪೊಲೀಸರು ಮೃತದೇಹವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಆತ್ಮಹತ್ಯೆ ಬಗ್ಗೆ ಅವರ...

About Me

31899 POSTS
0 COMMENTS
- Advertisement -spot_img

Latest News

ಯುವತಿ ನಿಗೂಢ ಸಾವು: ಸ್ಟಿಕ್ಕಿ ನೋಟ್ಸ್‌ ನೀಡುತ್ತಾ ಸುಳಿವು?

ಆಡುಗೋಡಿ ಯುವತಿ ಸಾವು ಪ್ರಕರಣ: ಗೋಡೆಗಳ ಮೇಲಿನ ಚೀಟಿಗಳು, ನಿಗೂಢ ಯುವಕ. ಬೆಂಗಳೂರು ನಗರದ ಆಡುಗೋಡಿಯಲ್ಲಿ ನಡೆದ ಯುವತಿ ಸಾವಿನ ಪ್ರಕರಣವು ದಿನದಿಂದ ದಿನಕ್ಕೆ ಹೊಸ ತಿರುವು...
- Advertisement -spot_img