Monday, April 13, 2026

Karnataka Tv

ಪೋಲೀಸ್ ಠಾಣೆಯಲ್ಲೇ ಪೇದೆ ಆತ್ಮಹತ್ಯೆ…!

Dehali News: ನವದೆಹಲಿಯಲ್ಲಿ ಪೊಲೀಸ್ ಮುಖ್ಯ ಪೇದೆಯೊಬ್ಬರು ಠಾಣೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ರಾಹುಲ್ ತ್ಯಾಗಿ ( 33) ಆತ್ಮಹತ್ಯೆಗೆ ಶರಣಾದವರು ಎಂದು  ತಿಳಿದು ಬಂದಿದೆ.ನವದೆಹಲಿಯ ಚಾಂದಿನಿ ಮಹಲ್ ಪೊಲೀಸ್ ಠಾಣೆಯಲ್ಲಿ ಸೋಮವಾರ ಘಟನೆ ನಡೆದಿದೆ. ರಾಹುಲ್ ಅವರ ತಂದೆ ಹಲವು ಬಾರಿ ಅವರ ಮೊಬೈಲ್‌ಗೆ ಕರೆ ಮಾಡಿದ್ದಾರಾದರೂ, ಕರೆ ಸ್ವೀಕರಿಸಿರಲಿಲ್ಲ. ಹೀಗಾಗಿ...

ದೀಪಾವಳಿಗೆ ಭಾರತಕ್ಕೆ ದಾಪುಗಾಲಿಡುತ್ತಿದೆ 5ಜೀ …!

Technologe News: 2ಜಿ  ಹೋಯ್ತು  3ಜಿ ಬಂತು ಅದು ಆಯ್ತು  ಇದೀಗ  5ಜಿ   ನೆಟ್ವರ್ಕ್ ಸುದ್ದಿಯಲ್ಲಿದೆ. ಅಷ್ಟಕ್ಕೂ  ಈ  5ಜಿ ಅಂದ್ರೆ ಏನು..? 5ಜಿ ಯಾಕೆ ಬೇಕು  ಎಲ್ಲಾ ಮಾಹಿತಿ ಇಲ್ಲಿದೆ. 5G ಎಂದರೇನು? 5G ನೆಟ್ವರ್ಕ್ ಎಂಬುದು ಐದನೇ ತಲೆಮಾರು ಅಥವಾ ಮುಂದಿನ ಪೀಳಿಗೆಯ ವೈರ್‌ಲೆಸ್ ನೆಟ್‌ವರ್ಕ್ ತಂತ್ರಜ್ಞಾನವಾಗಿದ್ದು ಇದರಿಂದ ಜನರು ವಾಸಿಸುವ ಮತ್ತು ಕೆಲಸ ಮಾಡುವ...

ಪಾಕಿಸ್ತಾನಕ್ಕೆ ನೆರವಾದ ಭಾರತ…!

InterNational  News: ಭಾರತ  ದೇಶ ಶತ್ರುವಿಗೂ ಕೆಡುಕು ಬಯಸಲ್ಲ ಅನ್ನೋದು ಮತ್ತೆ  ಸಾಭೀತಾಗಿದೆ. ಪಾಕಿಸ್ತಾನದಲ್ಲಿ ಭೀಕರ ಪ್ರವಾಹ ಸಂಭವಿಸಿ ಸುಮಾರು 992,871 ಮನೆಗಳು ಸಂಪೂರ್ಣವಾಗಿ ಅಥವಾ ಭಾಗಶಃ ಹಾನಿಗೊಳಗಾಗಿದ್ದು, ಲಕ್ಷಾಂತರ ಜನರು ಬೀದಿಗೆ ಬಂದಿದ್ದು, ಪಾಕಿಸ್ತಾನದ ನೆರವಿಗೆ ನೆರೆ ರಾಷ್ಟ್ರ ಭಾರತ ಧಾವಿಸಿದೆ. ಪಾಕಿಸ್ತಾನಕ್ಕೆ ಅಗತ್ಯ ಮಾನವೀಯ ನೆರವು ಒದಗಿಸಲು, ಪಾಕಿಸ್ತಾನದ ಅಗತ್ಯಗಳನ್ನು ಪೂರೈಸುವ ಉದ್ದೇಶದೊಂದಿಗೆ ಪಾಕ್...

“ಎಸ್.ಟಿ ಮೀಸಲಾತಿ ಶೀಘ್ರದಲ್ಲೇ ಏರಿಕೆ “: ಶ್ರೀರಾಮುಲು

Banglore  News: ರಾಜ್ಯದ ಪರಿಶಿಷ್ಟ ಪಂಗಡ ಸಮುದಾಯದವರಿಗೆ ಶೀಘ್ರ ಸಿಹಿಸುದ್ದಿಯನ್ನು ರಾಜ್ಯ ಸರ್ಕಾರ ನೀಡಲಿದೆ. ಅವರ ಬಹುದಿನದ ಬೇಡಿಕೆಯಾದ ಮೀಸಲಾತಿ ಪ್ರಮಾಣ ಹೆಚ್ಚಿಸುವ ಬಗ್ಗೆ ಸುಳಿವು ನೀಡಿರುವ ಸಚಿವ ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ. ಇದರ ಜೊತೆಜೊತೆಯಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೂ ಟಾಂಗ್ ನೀಡಿದ್ದಾರೆ. ಈಗಲೂ ನನ್ನ ಮಾತಿಗೆ ‌ನಾನು ಬದ್ದವಾಗಿದ್ದೇನೆ. ನನ್ನ ಸಮುದಾಯಕ್ಕೆ ಮೀಸಲಾತಿ ಪ್ರಮಾಣವನ್ನು...

ರೈಲ್ವೇ ಸಿಬ್ಬಂದಿ ಎದುರೇ ಹಳಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ..!

Crime News: ರೈಲಿನ ಹಳಿಯಲ್ಲಿ  ಆತ್ಮಹತ್ಯೆಗೆ  ಪ್ರಯತ್ನಿಸಿದ  ವಿದ್ಯಾರ್ಥಿನಿಯನ್ನು  ರಕ್ಷಿಸಿದ ಘಟನೆ ಮಹಾರಾಷ್ಟ್ರದಲ್ಲಿ  ನಡೆದಿದೆ. ರೈಲು ಮುಂದೆ ಬರುತ್ತಿದ್ದಂತೆ ವಿದ್ಯಾರ್ಥಿನಿಯೋಬರ್ವಳು ಕೊಂಚವೂ  ಭಯ ಪಡದೆ ನೇರನವಾಗಿ  ಟ್ರಾಕ್ ನ  ಮೇಲೆ ನಡೆಯಲಾರಂಬಿಸಿದ್ದಾಳೆ. ರೈಲ್ವೇ ಸಿಬ್ಬಂದಿ ಅದೆಷ್ಟೇ ಪ್ರಯತ್ನ ಪಟ್ಟರೂ ಕೂಡಾ   ಆಕೆ  ಕಿಂಚಿತ್ತೂ ತಲೆಕೆಡಿಸಿಕೊಳ್ಳದೆ ನೇರವಾಗಿ  ಟ್ರೈನ್  ಮುಂದೆ ಹೋಗಿದ್ದಾಳೆ. ಆತ್ಮಹತ್ಯೆಗೆ  ಆಕೆ ಪ್ರಯತ್ನಿಸುತ್ತಿದ್ದಾಳೆ  ಎಂದು  ತಿಳಿದಂತೆ ...

ತಾಜ್ ಮಹಲ್ ಒಳಾಂಗಣಕ್ಕೆ ಕೃಷ್ಣ ವಿಗ್ರಹಕ್ಕಿಲ್ಲ ಪ್ರವೇಶ…!

National  News: ಕೃಷ್ಣನ ವಿಗ್ರಹದೊಂದಿಗೆ ರಾಜಸ್ಥಾನದ ಜೈಪುರದ ಪ್ರವಾಸಿ ಯುವಕನೊಬ್ಬ ತಾಜ್ ಮಹಲ್ ಪ್ರವೇಶಿಸುವುದನ್ನು ಸಿಬ್ಬಂದಿ ತಡೆದು ನಿಲಿಸಿ ವಾಪಸ್ ಕಳಿಸಿದ ಘಟನೆ ನಡೆದಿದೆ.ಇದೀಗ ಈ  ಸುದ್ದಿ ಎಲ್ಲೆಡೆ  ಹರಿದಾಡುತ್ತಿದೆ. ಪ್ರವಾಸಿ ಗೌತಮ್ ತಾಜ್ ಮಹಲ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿ, ನಾನು ಕೃಷ್ಣನ ಮೂರ್ತಿಯೊಂದಿಗೆ ಮಥುರಾ ಮತ್ತು ವೃಂದಾವನಕ್ಕೆ ಭೇಟಿ ನೀಡಿದ್ದೇನೆ. ಆದರೆ ಇಲ್ಲಿ ಅವರು ವಿಗ್ರಹವಿಲ್ಲದೆಯೇ...

ವಾಟ್ಸ್ಯಾಪ್ ಕಾಲ್ ರೆಕಾರ್ಡ್ ಮಾಡುವುದು ಇನ್ನು ಸಾಧ್ಯ…!

Technology News: ಸಾಮಾನ್ಯವಾಗಿ ವಾಟ್ಸ್​ಆ್ಯಪ್​ ಕರೆ ಬಂದಾಗ ಸ್ಪೀಕರ್ ಆನ್ ಮಾಡಿ, ಇನ್ನೊಂದು ಮೊಬೈಲ್ ಮೂಲಕ ರೆಕಾರ್ಡ್ ಮಾಡಬಹುದು. ಇತ್ತೀಚೆಗೆ ಬಿಡುಗಡೆ ಆಗಿರುವ ಬಹುತೇಕ ಎಲ್ಲ ಸ್ಮಾರ್ಟ್​ಫೋನ್​ಗಳಲ್ಲಿ ಅಟೋಮ್ಯಾಟಿಕ್ ಕಾಲ್ ರೆಕಾರ್ಡ್ ಆಯ್ಕೆ ನೀಡಲಾಗುತ್ತಿದೆ. ಇದರಿಂದ ಬಳಕೆದಾರರಿಗೆ ತುಂಬಾ ಪ್ರಯೋಜನ ಪಡೆಯುತ್ತಿದ್ದಾರೆ. ಆದರೆ, ವಾಟ್ಸ್​ಆ್ಯಪ್​ನಲ್ಲಿ ಕರೆ ಬಂದರೆ ಅದು ರೆಕಾರ್ಡ್ ಮಾಡುವುದಿಲ್ಲ. ಪ್ರತಿ ತಿಂಗಳು ವಾಟ್ಸ್ಆ್ಯಪ್​ನಲ್ಲಿ...

ಗೌರಿ ಹಬ್ಬಕ್ಕೆ ಬಾಗೀನ ನೀಡುವುದ್ಯಾಕೆ ಗೊತ್ತಾ..? ಬಾಗೀಣದ ಬಗ್ಗೆ ಸಂಪೂರ್ಣ ವಿವರ..

ಗೌರಿ ಹಬ್ಬ ಹೆಣ್ಣು ಮಕ್ಕಳ ಹಬ್ಬ ಮತ್ತು ಗಣೇಶ ಹಬ್ಬ ಗಂಡು ಮಕ್ಕಳ ಹಬ್ಬ ಅಂತಾ ಕರೆಯಲಾಗತ್ತೆ. ಗೌರಿ ಹಬ್ಬದ ದಿನ ಹೆಣ್ಣು ಮಕ್ಕಳು ಪೂಜೆ ಮಾಡಿ, ಹಬ್ಬವನ್ನಾಚರಿಸುತ್ತಾರೆ. ಈ ದಿನ ಕೆಲವು ಕಡೆ ಮುತ್ತೈದೇಯರಿಗೆ ಬಾಗೀನ ನೀಡುವ ಪದ್ಧತಿ ಇದೆ. ಬಾಗೀನದಲ್ಲಿ 9 ರೀತಿಯ ಧಾನ್ಯಗಳು, ಬಳೆ, ಅಕ್ಕಿ, ಕಾಯಿ, ಹಣ್ಣು ಇತ್ಯಾದಿ...

ಪತ್ನಿ,ಅತ್ತೆ ಜೊತೆ ಅಪ್ರಾಪ್ತ ಮಗಳಿಗೂ ಚಾಕುವಿನಿಂದ ಇರಿದ ಪಾಪಿ…!

Crime  News: ವೈವಾಹಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿ, ಮಗಳು ಮತ್ತು ಅತ್ತೆಗೆ  ಚಾಕುವಿನಿಂದ ಇರಿದ ಘಟನೆ ನಡೆದಿದೆ. ಈ ಆರೋಪದ ಮೇಲೆ ದೆಹಲಿಯಲ್ಲಿ ವ್ಯಕ್ತಿಯೊಬ್ಬನನ್ನು ಬಂಧಿಸಿರುವ ಘಟನೆ ನಡೆದಿದೆ. ಈ ಘಟನೆಯ ಹಿನ್ನೆಲೆಯಲ್ಲಿ ಗುರುಗಾಂವ್‌ನಲ್ಲಿ ಇಂಜಿನಿಯರ್ ಆಗಿದ್ದ ಸಿದ್ಧಾರ್ಥ್ (37) ಎಂಬ ವ್ಯಕ್ತಿಯನ್ನು ಬಂಧಿಸಲಾಗಿದೆ. ಚಾಕುವಿನಿಂದ ಇರಿತಕ್ಕೊಳಗಾದವರನ್ನು ಸಿದ್ಧಾರ್ಥ್ ಅವರ ಪತ್ನಿ ಅದಿತಿ ಶರ್ಮಾ (37),...

ರಮ್ಯಾ ಮದುವೆನಾ.? ಹೊಸ ಸಿನಿಮಾನಾ.? ಕುತೂಹಲ ಮೂಡಿಸಿದ ರಮ್ಯಾ ಪೋಸ್ಟ್

Film News: ಮೋಹಕ ತಾರೆ ನಟಿ ರಮ್ಯಾ ಅವರು ಗುಡ್ ನ್ಯೂಸ್ ಒಂದನ್ನು ನೀಡುವುದಾಗಿ ಖಚಿತ ಪಡಿಸಿದ್ದಾರೆ. ಇಷ್ಟು ದಿನ ಅಂತೆ-ಕಂತೆಗಳ ರೂಪದಲ್ಲಿ ಹರಿದಾಡುತ್ತಿದ್ದ ಸುದ್ದಿ ಈಗ ನಿಜವಾಗುವ ಸಮಯ ಬಂದಿದೆ. ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡುವುದಾಗಿ ಅವರು ಖಚಿತವಾಗಿ ಹೇಳಿದ್ದಾರೆ. ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಈ ಬಗ್ಗೆ ಬರೆದುಕೊಂಡಿದ್ದಾರೆ. ‘ನಾಳೆ (ಆಗಸ್ಟ್ ೩೧)...

About Me

31758 POSTS
0 COMMENTS
- Advertisement -spot_img

Latest News

ನಿಮ್ಮನ್ನ “ಕನ್ನಡ”ರಾಮಯ್ಯ ಎನ್ನಬೇಕೋ ಅಥವಾ “ಕಳ್ಳ”ರಾಮಯ್ಯ ಅನ್ನಬೇಕೋ?: ಆರ್.ಅಶೋಕ್ ವಾಗ್ದಾಳಿ

Political News: ಚಾಮರಾಜನಗರದ ಗುಂಡ್ಲುಪೇಟೆ ಗಡಿಭಾಗದಲ್ಲಿ ಹಗಲು ದರೋಡೆ ನಡೆಯುತ್ತಿದೆ. ನಮ್ಮ ರಾಜ್ಯದ ಎಂ-ಸ್ಯಾಂಡ್, ಜಲ್ಲಿ ಮತ್ತು ಅಮೂಲ್ಯ ಖನಿಜ ಸಂಪತ್ತು ಪ್ರತಿನಿತ್ಯ 200ಕ್ಕೂ ಹೆಚ್ಚು ಟಿಪ್ಪರ್‌ಗಳಲ್ಲಿ...
- Advertisement -spot_img