Saturday, May 9, 2026

Karnataka Tv

ಕೇಂದ್ರ, ರಾಜ್ಯ ಸರ್ಕಾರದ ಪ್ರಾಯೋಜಿತ ಕಾರ್ಯಕ್ರಮಗಳಲ್ಲಿ ಕನ್ನಡ ಬಳಕೆ ಕಡ್ಡಾಯಗೊಳಿಸಿ ಸರ್ಕಾರ ಆದೇಶ

ಬೆಂಗಳೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅನೇಕ ಕಾರ್ಯಕ್ರಮಗಳಲ್ಲಿ ಕನ್ನಡ ಬಳಕೆ ಮಾಡದೇ ಇರೋದು ಕನ್ನಡಿಗರ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಹಿನ್ನಲೆಯಲ್ಲಿ ಇದೀಗ ಕೇಂದ್ರ, ರಾಜ್ಯ ಸರ್ಕಾರದ ಪ್ರಾಯೋಜಿತ ಕಾರ್ಯಕ್ರಮಗಳಲ್ಲಿ ಕನ್ನಡ ಕಡ್ಡಾಯಗೊಳಿಸಿ ಆದೇಶಿಸಿದೆ. ಈ ಸಂಬಂಧ ಆದೇಶ ಹೊರಡಿಸಿರುವಂತ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು, ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ...

ಜ್ವರ ಬಂದಾಗ ಈ 3 ತಪ್ಪುಗಳನ್ನು ಎಂದಿಗೂ ಮಾಡಬೇಡಿ..

ಮನುಷ್ಯನಿಗೆ ವರ್ಷಕ್ಕೊಮೆಯಾದರೂ ಜ್ವರ ಬರಬೇಕು, ಇದರಿಂದ ದೇಹ ಶುದ್ಧವಾಗುತ್ತದೆ. ಇದು ಒಳ್ಳೆಯದು ಅಂತಾ ಹೇಳಲಾಗುತ್ತದೆ. ಆದ್ರೆ ಜ್ವರ ಬಂದಾಗ, ನಾವೆಲ್ಲರೂ ಕೆಲ ಸಾಮಾನ್ಯ ತಪ್ಪುಗಳನ್ನು ಮಾಡುತ್ತೇವೆ. ಹಾಗಾದ್ರೆ ನಾವು ಅದ್ಯಾವ ತಪ್ಪುಗಳನ್ನ ಮಾಡುತ್ತೇವೆ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಯೋಣ ಬನ್ನಿ.. ಬೇಬಿಕಾರ್ನ್ ಬಳಸಿ ಈ ಖಾದ್ಯ ತಯಾರಿಸಿ ನೋಡಿ.. ಮೊದಲನೇಯ ತಪ್ಪು, ಊಟ ಮಾಡುವುದನ್ನು ಮುಂದುವರಿಸುವುದು....

ಎಸ್ಸಿ, ಎಸ್ಟಿ ಸಮುದಾಯದವರ ಗಮನಕ್ಕೆ: ಉಚಿತ ವಿದ್ಯುತ್‌ ಅನುಷ್ಠಾನಕ್ಕೆ ಹೊಸ BESCOMನಿಂದ ಆ್ಯಪ್

ಬೆಂಗಳೂರು: ರಾಜ್ಯದ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್‌) ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕುಟುಂಬಗಳಿಗೆ ಮಾಸಿಕ 75 ಯೂನಿಟ್‌ ಗೃಹ ಬಳಕೆಯ ʼಅಮೃತ ಜ್ಯೋತಿʼ ಉಚಿತ ವಿದ್ಯುತ್‌ ಯೋಜನೆಯನ್ನು ರದ್ದು ಪಡಿಸಿಲ್ಲ ಎಂದು ಬೆಸ್ಕಾಂ ಸ್ಪಷ್ಟಪಡಿಸಿದೆ. ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರಕಾರ ಆಗಸ್ಟ್‌ 24, 2022 ರಂದು ಹೊರಡಿಸಿದ್ದ ಮಾರ್ಗಸೂಚಿ ಸುತ್ತೋಲೆಯನ್ನು ಇ-ಆಡಳಿತ ಇಲಾಖೆಯು...

ಸೊಳ್ಳೆಗಳಿಂದ ಮುಕ್ತಿ ಹೊಂದಬೇಕಾದಲ್ಲಿ ಈ ಮೂರು ಟ್ರಿಕ್ಸ್ ಬಳಸಿ..

ಸೊಳ್ಳೆ ನೋಡೋಕ್ಕೆ ಚಿಕ್ಕ ಕೀಟವಾದರೂ ಕೂಡ, ಇದು ಕೊಡುವ ಕಾಟ ಅಷ್ಟಿಷ್ಟಲ್ಲ. ಎಷ್ಟೋ ಜನ ಸೊಳ್ಳೆ ಕಚ್ಚಿ ಢೆಂಗ್ಯೂ ಬಂದು ಸತ್ತುಹೋದವರಿದ್ದಾರೆ. ಇಂಥ ಸೊಳ್ಳೆ ಕಾಟದಿಂದ ತಪ್ಪಿಸಿಕೊಳ್ಳೋಕ್ಕೆ ನಾವು ಏನೇನು ಪರಿಹಾರ ಮಾಡಬಹುದು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ನಿದ್ದೆ ಮಾಡೋಕ್ಕೂ ಮುನ್ನ ಈ 3 ತಪ್ಪುಗಳನ್ನು ಎಂದಿಗೂ ಮಾಡಬೇಡಿ.. ಮೊದಲನೇಯದಾಗಿ ಸೊಳ್ಳೆ ಬ್ಯಾಟ್...

ಬೆಂಗಳೂರಿನಲ್ಲಿ ಬೆಸ್ಕಾಂ ನಿರ್ಲಕ್ಷ್ಯಕ್ಕೆ ವಿದ್ಯುತ್ ಪ್ರವಹಿಸಿ ಯುವತಿ ಸಾವನ್ನಪ್ಪಿಲ್ಲ – ಬೆಸ್ಕಾಂ ಸ್ಪಷ್ಟನೆ

ಬೆಂಗಳೂರು: ನಗರದಲ್ಲಿ ಸತತ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಬೆಸ್ಕಾಂನ ಒಂದು ವಿದ್ಯುತ್‌ ಸ್ಟೇಷನ್‌ ನೀರಿನಲ್ಲಿ ಮುಳುಗಡೆಯಾಗಿದ್ದು, ಹೊರ ವರ್ತಲು ರಸ್ತೆ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಿದೆ. ಭಾರೀ ಮಳೆಗೆ ಕಾಡುಬೀಸನಹಳ್ಳಿಯಲ್ಲಿರುವ ಪವರ್‌ ಸ್ಟೇಷನ್‌ ಗೆ ನೀರು ನುಗ್ಗಿದ್ದು, ಸುತ್ತಲ್ಲಿನ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಿದೆ. ಜತೆಗೆ ಎರಡು ವಿದ್ಯುತ್‌ ಪರಿವರ್ತಕಗಳು ಮಳೆಗೆ ಹಾನಿಗೊಳಗಾಗಿರುವ...

ಕಾಸರಗೋಡು : ಬೀಡಿಂಗ್ ಮಾದರಿಯಲ್ಲಿ ಚಿನ್ನ ಸಾಗಾಟ – ಓರ್ವ ವಶಕ್ಕೆ

Kasaragod News: ಸೋಮವಾರ ದುಬಾಯಿನಿಂ  ದ ಕಣ್ಣೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದ ಹುಸೈನ್‌ನಿಂದ ಚಿನ್ನಾಭರರಣ ವಶಪಡಿಸಿಕೊಳ್ಳಲಾಗಿದೆ. ಈತನ ಸೂಟ್ ಕೇಸ್‌ನ ಬದಿಯನ್ನು ಬೀಡಿಂಗ್ ಮಾದರಿಯಲ್ಲಿ ಪರಿವರ್ತಿಸಿ ಸಾಗಾಟ ಮಾಡಲಾಗುತ್ತಿತ್ತು. ಸಂಶಯ ಗೊಂಡು ಕಸ್ಟಂಸ್ ಅಧಿಕಾರಿಗಳು ತಪಾಸಣೆ ನಡೆಸಿದಾಗ ಕಳ್ಳ ಸಾಗಾಟ ಪತ್ತೆಯಾಗಿದೆ. https://karnatakatv.net/4-days-heavy-rain-in-karnataka/ https://karnatakatv.net/udupi-fight-between-women-and-panchayath-memeber/ https://karnatakatv.net/kasaragod-mother-tried-to-end-the-life/

ಇನ್ನೂ ನಿಂತಿಲ್ಲ ದರ್ಶನ್ 25 ವರ್ಷ ಸಿನಿಜರ್ನಿಯ ಸಂಭ್ರಮ!

Film News: ನಟ ದರ್ಶನ್ ತಮ್ಮ ಸಿನಿಮಾ ಬದುಕಿನಲ್ಲಿ 25 ವರ್ಷಗಳನ್ನು ಪೂರೈಸಿದ್ದಾರೆ. ಇದರ ಪ್ರಯುಕ್ತ ನಟ ದರ್ಶನ್ ಯಾವುದೇ ಕಾರ್ಯಕ್ರಮ ಮಾಡಿರಲಿಲ್ಲ. ಆದರೆ ತಡವಾಗಿ ಅವರ ಹಲವು ಸ್ನೇಹಿತರು ಸೇರಿ, ದರ್ಶನ್‌ರಿಂದ ಕೇಕ್ ಕಟ್ ಮಾಡಿಸಿ ಸಂಭ್ರಮಿಸಿದ್ದಾರೆ. ಈ ಸಂಭ್ರಮದಕ್ಕಾಗಿ ವಿಶೇಷವಾದ ಕೇಕ್ ತಯಾರಾಗಿದ್ದು, ದರ್ಶನ್ ನಟನೆಯ ಎಲ್ಲಾ ಸಿನಿಮಾಗಳ ಹೆಸರನ್ನು ಕೇಕ್ ಮೇಲೆ...

ರಾಜ್ಯದೆಲ್ಲೆಡೆ 4 ದಿನ ಮತ್ತೆ ಮಳೆಯಾಗುವ ಸೂಚನೆ…!

Banglore News: ಈಗಾಗಗಲೆ  ರಕ್ಕಸ ಮಳೆ ರಾಜ್ಯದೆಲ್ಲೆಡೆ ರಣಕೇಕೆ ಹಾಕುತ್ತಿದೆ. ಇದರ ನಡುವೆ ಮುಂದಿನ 4 ದಿನ ರಾಜ್ಯಾದ್ಯಂತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅ.ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ರಾಮನಗರ, ಹಾಸನ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಚಾಮರಾಜನಗರ, ಮೈಸೂರು, ಬಳ್ಳಾರಿಯಲ್ಲಿ ಮಳೆಯಾಗಲಿದೆ. ಆದರಲ್ಲೂ ಕೊಡಗು ಜಿಲ್ಲೆಯಲ್ಲಿ...

ಉಡುಪಿ: ಪಂಚಾಯತ್ ಸದಸ್ಯ, ಮಹಿಳೆ ನಡುವೆ ಮಾರಾಮಾರಿ

Udupi News: ಉಡುಪಿ ಸಮೀಪದ ಆತ್ರಾಡಿ ಗ್ರಾಮ ಪಂಚಾಯಿತಿ ಸದಸ್ಯ ಮಹಿಳೆ ಮತ್ತು ಆಕೆಯ ಮಗಳ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಖಾಸಗಿ ಜಾಗದಲ್ಲಿ ರಸ್ತೆ ನಿರ್ಮಿಸಲು ತಡೆಯೊಡ್ಡಿದ್ದಕ್ಕಾಗಿ ಮಹಿಳೆ ಮತ್ತು ಆಕೆಯ ಮಗಳ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಹೇಳಲಾಗಿದೆ. ಆತ್ರಾಡಿ ಸಮೀಪದ ಪಡುಮನೆ ನಾಗಬನ ನಿವಾಸಿ ಆರತಿ(45) ಹಲ್ಲೆಗೊಳಗಾದ ಮಹಿಳೆ....

ಕಾಸರಗೋಡು: ಮೂವರು ಮಕ್ಕಳೊಂದಿಗೆ ತಾಯಿ ಆತ್ಮ ಹತ್ಯೆಗೆ ಯತ್ನ

Kasaragod News: ಕಾಸರಗೋಡಿನ ಬೇಕಲ ಠಾಣಾ ವ್ಯಾಪ್ತಿ ಚೆಂಬರಿಕದಲ್ಲಿ ಚೆಂಬರಿಕ ಕಡಲ ಕಿನಾರೆಯ ಮೇಲೇರಿ ಸಮುದ್ರಕ್ಕೆ ಹಾರಲು ಯತ್ನ ನಡೆಸಿದ್ದು, ಮಹಿಳೆ ಹಾಗೂ ಮೂವರು ಮಕ್ಕಳನ್ನು ರಕ್ಷಿಸಿದ ಘಟನೆ ನಡೆದಿದೆ. ಮೇಲ್ಪರಂಬದ ಮಹಿಳೆ ಮತ್ತು ಮೂವರು ಮಕ್ಕಳು ಮನೆಯಿಂದ ನಾಪತ್ತೆಯಾಗಿದ್ದು,    .ಈ ವೇಳೆ ನಾಪತ್ತೆ ಕುರಿತು ಮೇಲ್ಪರಂಬ ಪೊಲೀಸರಿಗೆ ದೂರು ನೀಡಲಾಗಿತ್ತು. ಬಳಿಕ ಮನೆಗೆ ತಲಪಿ ಮಾಹಿತಿ...

About Me

32031 POSTS
0 COMMENTS
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img