Sunday, August 23, 2026

Karnataka Tv

ಹೊಸದಾಗಿ ನಿರ್ಮಾಣವಾಗಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ಉದ್ಘಾಟಿಸಿದ ಪ್ರಧಾನಿ ಮೋದಿ

ಬೆಂಗಳೂರು: ಹೊಸದಾಗಿ ನಿರ್ಮಾಣವಾಗಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ವನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಉದ್ಘಾಟಿಸಿದರು. ಸುಮಾರು 13,000 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಟರ್ಮಿನಲ್ 2 ಉದ್ಯಾನ ನಗರಿ ಕೀರ್ತಿಗೆ ಮತ್ತೊಂದು ಗರಿಯಾಗಿದೆ. ಈ ಟರ್ಮಿನಲ್ 2ಗೆ ಆಂತರಿಕ ರಸ್ತೆ ಮೂಲ ಸೌಕರ್ಯಗಳು ಪ್ರಯಾಣಿಕರಿಗೆ ಸಿಗಲಿದೆ. ಸುಮಾರು 6...

ಬೀಟ್ರೂಟ್ ತಿನ್ನುವುದರಿಂದ ಆರೋಗ್ಯಕ್ಕಾಗುವ ನಷ್ಟವೇನು..?

ನಾವು ನಿಮಗೆ ಬೀಟ್‌ರೂಟ್ ತಿನ್ನುವುದರಿಂದ ಆರೋಗ್ಯಕ್ಕಾಗುವ ಲಾಭಗಳ ಬಗ್ಗೆ ಹೇಳಿದ್ದೇವೆ. ಆದ್ರೆ ನೀವು ಸರಿಯಾದ ರೀತಿಯಲ್ಲಿ, ಸರಿಯಾದ ಪ್ರಮಾಣದಲ್ಲಿ ಬೀಟ್‌ರೂಟ್ ಸೇವಿಸದೇ, ನಿಮಗೆ ಬೇಕಾದಂತೆ ತಿಂದರೆ, ಅದರಿಂದ ನಷ್ಟವೂ ಆಗಲಿದೆ. ಆ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಬೀಟ್ರೂಟ್ ತಿನ್ನುವುದರಿಂದ ಆರೋಗ್ಯಕ್ಕಾಗುವ ಲಾಭವೇನು..? ಅಮೃತ ಅತಿಯಾದರೂ ವಿಷವೇ ಎಂದು ಹೇಳಿದ ಹಾಗೆ, ಆರೋಗ್ಯಕರವೆಂದು ನಾವು ಯಾವುದೇ...

ಬೀಟ್ರೂಟ್ ತಿನ್ನುವುದರಿಂದ ಆರೋಗ್ಯಕ್ಕಾಗುವ ಲಾಭವೇನು..?

ನಾವು ನಿಮಗೆ ಬೀಟ್‌ರೂಟ್‌ ತಿನ್ನುವುದರಿಂದ ಆರೋಗ್ಯಕ್ಕಾಗುವ ನಷ್ಟವೇನು ಅನ್ನೋ ಬಗ್ಗೆ ಹೇಳಿದ್ದೇವೆ. ಆದ್ರೆ ಮಿತಿಯಲ್ಲಿ , ಸರಿಯಾದ ರೀತಿಯಲ್ಲಿ ಬೀಟ್‌ರೂಟ್ ತಿನ್ನುವುದರಿಂದ ಆರೋಗ್ಯಕ್ಕೆ ಲಾಭವೂ ಆಗಲಿದೆ. ಆ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ನಿಮ್ಮ ದೇಹದಲ್ಲಿ ಹಿಮೋಗ್ಲೋಬಿನ್ ಕೊರತೆ ಇದ್ದಲ್ಲಿ, ಖಂಡಿತ ನೀವು ಬೀಟರೂಟ್ ಸೇವನೆ ಮಾಡಲೇಬೇಕು. ಯಾಕಂದ್ರೆ ಬೀಟ್‌ರೂಟ್ ಸೇವನೆಯಿಂದ ದೇಹದಲ್ಲಿ ಹಿಮೋಗ್ಲೋಬಿನ್...

‘ಭಾರತ್ ಗೌರವ್ ಕಾಶಿ ದರ್ಶನ್’ ವಿಶೇಷ ರೈಲಿಗೂ ಪ್ರಧಾನಿ ಚಾಲನೆ

ಬೆಂಗಳೂರು: ಪ್ರಧಾನಿ ಮೋದಿಯವರು ‘ಭಾರತ್ ಗೌರವ್ ಕಾಶಿ ದರ್ಶನ್’ರೈಲಿಗೂ ಶುಕ್ರವಾರ ಚಾಲನೆ ನೀಡಿದರು. ಸ್ವಲ್ಪ ಹೊತ್ತು ರೈಲಿನೊಳಗೆ ಪ್ರವೇಶಿಸಿ ಪರಿಶೀಲಿಸಿದರು. ಈ ರೈಲು ಕಾಶಿ, ಅಯೋಧ್ಯೆ ಸೇರಿದಂತೆ ಕೆಲವು ಯಾತ್ರಾ ಸ್ಥಳಗಳಿಗೆ ಯಾತ್ರಿಕರನ್ನು ಕೊಂಡೊಯ್ಯತ್ತದೆ. ಮತ್ತೆ ಎಲ್ಲಾ ಯಾತ್ರಾ ಸ್ಥಳಗಳಿಗೆ ತಲುಪಿ ಒಂದು ವಾರಕ್ಕೆ ಮರಳುತ್ತದೆ. ವಂದೇ ಭಾರತ್ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ ಕೈಗೆಟಕುವ...

ವಂದೇ ಭಾರತ್ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಬೆಂಗಳೂರು: ಪ್ರಧಾನಿ ಮೋದಿ ವಂದೇ ಭಾರತ್ ರೈಲಿಗೆ ಚಾಲನೆ ನೀಡಿದರು. ವಾರದಲ್ಲಿ ಆರು ದಿನ ರೈಲು ಸಂಚರಿಸಲಿದ್ದು, ಬೆಳಗ್ಗೆ 5.50ಕ್ಕೆ ಚೆನ್ನೈ ಸೆಂಟ್ರಲ್ ರೈಲು ನಿಲ್ದಾಣದಿಂದ ಹೊರಟು ಬೆಂಗಳೂರಿನ ಕ್ರಾಂತಿವೀರ ಸಂಗೂಳ್ಳಿ ರಾಯಣ್ಣ ರೈಲು ನಿಲ್ದಾಣಕ್ಕೆ ಬರುತ್ತದೆ ನಂತರ 12.30ಕ್ಕೆ ಮೈಸೂರಿನಲ್ಲಿ ನಿಲುಗಡೆಯಾಗುತ್ತದೆ. ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಪ್ರಧಾನಿ ಮೋದಿಯವರನ್ನು ಕ್ರಾಂತಿವೀರ...

ಮಳವಳ್ಳಿ ಸ್ಟ್ರೀಟ್‌ನಲ್ಲಿ ಪ್ರತ್ಯಕ್ಷವಾದ ಡಬಲ್ ಇಂಜಿನ್ ಹಾವು..

ಮಂಡ್ಯ: ಮಂಡ್ಯದ ಮಳವಳ್ಳಿ ಪಟ್ಟಣದ ಜಿ.ಎಂ.ಸ್ಟ್ರೀಟ್‌ನಲ್ಲಿ ಮಣ್ಣು ಮುಕ್ಕು ಎಂದು ಕರೆಯುವ ಹಾವೊಂದು ಪ್ರತ್ಯಕ್ಷವಾಗಿ ಎಲ್ಲರನ್ನೂ ಭಯಭೀತಗೊಳಿಸಿತ್ತು. ಇದನ್ನ ಡಬಲ್ ಇಂಜಿನ್ ಹಾವು ಅಂತಾನೂ ಕರೆಯಲಾಗುತ್ತೆ. ಯಾಕಂದ್ರೆ ಇದು ಎರಡು ತಲೆ ಹಾವಾಗಿದೆ. ಈ ಹಾವನ್ನು ಕಂಡ ಸ್ಥಳೀಯರು, ಅರಣ್ಯ ಇಲಾಖೆಗೆ ತಿಳಿಸುವುದಾಗಿ ಹೇಳಿದ್ದಾರೆ. ಈ ಡಬಲ್ ಇಂಜಿನ್ ಹಾವು ಅದೃಷ್ಟಕ್ಕೂ ಹೆಸರಾಗಿದ್ದು, ಎರಡು ತಲೆ...

ಬೆಂಗಳೂರು ಸೇರಿ ಹಲವೆಡೆ ಇಂದು ಮಳೆ ಸಾಧ್ಯತೆ

ಬೆಂಗಳೂರು: ಇಂದು ಮೋಡ ಮುಸುಕಿದ ವಾತವರನವಿದ್ದು ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮಳೆ ಶುರುವಾಗಿದ್ದು, ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು 8 ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಮೋದಿ ಬೆಂಗಳೂರು ಸೇರಿ ಮೈಸೂರು, ಹಾಸನ, ರಾಮನಗರ,ಚಾಮರಾಜನಗರ, ತುಮಕೂರು, ಜಿಲ್ಲೆಗಳಲ್ಲೂ...

ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಮೋದಿ

ಬೆಂಗಳೂರು: ಹೆಚ್ಎಎಲ್ ಏರ್ಪೋರ್ಟ್ ಗೆ ಆಗಮಿಸಿದ ಪ್ರಧಾನಿ ಮೋದಿ, ವಿಶೇಷ ವಿಮಾನದಲ್ಲಿ ಆಗಮಿಸಿದರು. ಮೋದಿ ಸ್ವಾಗತಿಸಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಜರಿದ್ದರು. ನಗರಸಭೆಯ ಸಾಮಾನ್ಯ ಸಭೆಗೆ ಪ್ರಾರಂಭದಲ್ಲೇ ವಿಘ್ನ.. ಹೆಚ್ಎಎಲ್ ನಿಂದ ಮೇಖ್ರಿ ಸರ್ಕಲ್ ನಿಂದ ಹೊರಟು ಮೋದಿ ಶಾಸಕರ ಭವನಕ್ಕೆ ತೆರಳುತ್ತಿದ್ದಾರೆ. ಬೃಹತ್ ಸಮಾವೇಶಗಳಲ್ಲಿ ಪಾಲ್ಗೊಳ್ಳಲಿರುವ...

ತ್ವರಿತಗತಿಯಲ್ಲಿ ರಸ್ತೆ ಕಾಮಗಾರಿಗಳು ಪೂರ್ಣಗೊಳಿಸಿ: ಸಚಿವ ಡಾ.ನಾರಾಯಣಗೌಡ

ಮಂಡ್ಯ, ನ.10: ಕೆಆರ್ ಪೇಟೆ ತಾಲೂಕಿನಲ್ಲಿ ಒಂದು ತಿಂಗಳೊಳಗೆ ಎಲ್ಲಾ ರಸ್ತೆಗಳ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಅಧಿಕಾರಿಗಳಿಗೆ ಗುರಿ ನೀಡಿದರು. ಕೆಆರ್ ಪೇಟೆಯಲ್ಲಿ ಇಂದು ತಾಲೂಕು ಮಟ್ಟದ ಕೆಡಿಪಿ ಸಭೆ ನಡೆಯಿತು. ಸ್ಥಳೀಯ ಶಾಸಕರೂ ಆದ ಸಚಿವ ಡಾ.ನಾರಾಯಣಗೌಡ ಅವರ ನೇತೃತ್ವದಲ್ಲಿ ನಡೆದ...

ನಗರಸಭೆಯ ಸಾಮಾನ್ಯ ಸಭೆಗೆ ಪ್ರಾರಂಭದಲ್ಲೇ ವಿಘ್ನ..

ಹಾಸನ: ಕಳೆದ 8 ತಿಂಗಳ ನಂತರ ನಡೆಯುತ್ತಿರುವ ನಗರಸಭೆಯ ಸಾಮಾನ್ಯ ಸಭೆಯ ವಿಚಾರಗಳು ಪ್ರಸ್ತಾಪವಾಗುವ ಮೊದಲೇ ವಿಘ್ನ ಎಂಬಂತೆ ಸ್ಥಾಯಿ ಸಮಿತಿ ರಚನೆ ಮಾಡುವಂತೆ ಜೆಡಿಎಸ್ ಸದಸ್ಯರು ಪಟ್ಟು ಹಿಡಿದಿದಲ್ಲದೇ ಕಾಟಚಾರದ ಸಭೆ ಎಂದು ದೂರಿದಲ್ಲದೇ ಇತರೆ ವಿಚಾರಗಳನ್ನಿಟ್ಟಿಕೊಂಡು ಸಭೆಯು ವಾಗ್ವಾದದಲ್ಲೆ ಕೆಲ ಗಂಟೆಗಳ ಕಾಲ ಕಳೆಯಲಾಯಿತು. ಸಂತೇಪೇಟೆ ವೃತ್ತದ ಬಳಿ ಇರುವ ನಗರಸಭೆಯ ಕುವೆಂಪು...

About Me

33044 POSTS
0 COMMENTS
- Advertisement -spot_img

Latest News

Political News: ಶಾಂತವಾಗಿದ್ದ ಹುಬ್ಬಳ್ಳಿಯನ್ನು ಮತ್ತೆ ಕದಡುವ ಲಕ್ಷಣಗಳು ಕಂಡು ಬರುತ್ತಿವೆ: ಬಿ.ವೈ.ವಿಜಯೇಂದ್ರ

Political News: ಹುಬ್ಬಳ್ಳಿಯಲ್ಲಿ ಪುಷ್ಕರಣಿ ಕೇಸ್ ಮತ್ತು ದೇವಸ್ಥಾನದಲ್ಲಿ ಜಾಫರ್ ಎಂಬಾತ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....
- Advertisement -spot_img