Devotional:
1.ಎಲ್ಲರೂ ಬದುಕಲು ಕಷ್ಟಪಡುತ್ತಾರೆ ,ಸಂತೋಷದ ಜೀವನಕ್ಕೆ ಬಹಳ ಶ್ರಮ ಪಡುತ್ತಿರುತ್ತಾರೆ. ಆದರೆ ಹೆಚ್ಚಾಗಿ ಗಂಡಂದಿರು ಅವರ ಕೆಲಸದಲ್ಲಿ ತುಂಬಾ ಬ್ಯುಸಿ ಯಾಗಿರುತ್ತಾರೆ ಮತ್ತು ಕುಟುಂಬದ ಜೋತೆ ಸಮಯ ಕಳೆಯುವುದಿಲ್ಲ ಹಾಗೂ ಹೆಚ್ಚು ಪ್ರಾಮುಖ್ಯತೆ ನೀಡುವುದಿಲ್ಲ. ಕೆಲವು ಹೆಣ್ಣು ಮಕ್ಕಳು, ಗಂಡನ ಈ ಗುಣ ಒಳ್ಳೆಯದು ಎಂದುಕೊಂಡರೆ ಅದು ಬಹಳ ದೊಡ್ಡ ತಪ್ಪಾಗಬಹುದು ಹಾಗೂ ಮುಂದೆ...
ಮನೆಯಲ್ಲಿ ಯಾವಾಗಲೂ ಸಕಾರಾತ್ಮಕ ಶಕ್ತಿಗಳೇ ಇರಬೇಕು. ಆರ್ಥಿಕ ಸ್ಥಿತಿ ಉತ್ತಮವಾಗಿರಬೇಕು. ಪತ್ನಿ- ಮಕ್ಕಳ ಜೊತ ನೆಮ್ಮದಿಯ ಸಂಸಾರ ನಡೆಸಬೇಕು. ಕೆಲಸ ಕಾರ್ಯಗಳಲ್ಲಿ ಯಾವುದೇ ಅಡೆ ತಡೆ ಇಲ್ಲದೇ, ಆರಾಮವಾಗಿರಬೇಕು ಅನ್ನೋದು ಹಲವರ ಆಸೆ. ಆದ್ರೆ ನಾವು ಮಾಡುವ ಕೆಲ ತಪ್ಪುಗಳಿಂದ ಮನೆಯಲ್ಲಿ ನಕಾರಾತ್ಮಕ ಶಕ್ತಿಗಳು ಆವರಿಸಿ, ನಮ್ಮ ನೆಮ್ಮದಿ ಹಾಳು ಮಾಡುವುದರ ಜೊತೆಗೆ, ಆರ್ಥಿಕ...
ನಮ್ಮ ಮನೆ ಕ್ಲೀನ್ ಇರಬೇಕು. ಮನೆಗೆ ಅತಿಥಿಗಳು ಬಂದ್ರೆ, ನಮ್ಮ ಮನೆಯಲ್ಲಿ ಸ್ವಚ್ಛತೆ ನೋಡಿ ಕೊಂಡಾಡಬೇಕು. ಮನೆಯಲ್ಲಿ ಯಾವಾಗಲೂ ಧನಾತ್ಮಕ ಶಕ್ತಿಯ ಪರಿಣಾಮ ಹೆಚ್ಚಿರಬೇಕು. ಲಕ್ಷ್ಮೀಯ ಕೃಪಾಕಟಾಕ್ಷ ನಮ್ಮ ಮೇಲಿರಬೇಕು ಅನ್ನೋ ಆಸೆ ಯಾರಿಗೆ ತಾನೇ ಇರಲ್ಲ ಹೇಳಿ. ಹಾಗಾಗಿಯೇ ಎಷ್ಟೋ ಹೆಣ್ಣು ಮಕ್ಕಳು, ಪ್ರತಿದಿನ 2ರಿದಂ 3 ಸಲ, ಕಸ ಗುಡಿಸಿ, ಮನೆ...
Deotional:
1.ಸಾಮಾನ್ಯವಾಗಿ ಮಂತ್ರ ಪಠಿಸುವಾಗ ಜಪಮಾಲೆ ಇಡಿದು ಮಂತ್ರವನ್ನು ಪಠಿಸುತ್ತಾರೆ ಆದರೆ ಹಲವರಿಗೆ ಜಪಮಾಲೆ ಹಿಡಿದು ಮಂತ್ರ ಪಠಿಸುವುದರ ಪ್ರಯೋಜನವೇನೆನ್ನುವುದು ತಿಳಿದಿರುವುದಿಲ್ಲ. ಆದರೂ ಸಹ ಮಂತ್ರ ಪಠಿಸುವಾಗ ಜಪಮಾಲೆಯನ್ನು ಹಿಡಿದು ಪಠಿಸುತ್ತಾರೆ. ಜಪಮಾಲೆ ಹಿಡಿದು ಮಂತ್ರ ಪಠಿಸುವುದರಿಂದ ಧಾರ್ಮಿಕ ಪ್ರಯೋಜನ ಮಾತ್ರವಲ್ಲದೆ, ಆರೋಗ್ಯಕ್ಕೆ ಸಂಬಂಧಿಸಿದ ಪ್ರಯೋಜನಗಳೂ ಸಹ ಇದೆ. ಕೈಯಲ್ಲಿ ಜಪಮಾಲೆಯನ್ನು ಹಿಡಿದು ಮಂತ್ರವನ್ನು ಪಠಿಸುವುದರಿಂದ...
Beauty tips:
ಮಾಲಿನ್ಯ ಮತ್ತು ಒತ್ತಡದಿಂದ ಅನೇಕ ಆರೋಗ್ಯ ಸಂಬಂಧಿ ಸಮಸ್ಯೆಗಳನ್ನು ಎದುರಿಸುವುದಲ್ಲದೆ, ಮುಖದ ಹೊಳಪು ಕೂಡ ಕಡಿಮೆಯಾಗುತ್ತದೆ ಹಾಗೂ ಚರ್ಮದ ಸಮಸ್ಯೆಗಳು ಉಂಟಾಗುತ್ತದೆ. ಆದರೆ ಹೊಳೆಯುವ ತ್ವಚೆಗಾಗಿ ಮಾರುಕಟ್ಟೆಯಲ್ಲಿ ಹಲವು ಬ್ಯೂಟಿ ಉತ್ಪನ್ನಗಳು ಲಭ್ಯವಿದೆ. ಆದರೆ ಅವುಗಳ ಪರಿಣಾಮವು ಅತಿ ಕಡಿಮೆ ಸಮಯದವರೆಗೆ ಇರುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಗ್ಲೋಯಿಂಗ್ ಸ್ಕಿನ್ ಪಡೆಯಲು ನೀವು ಕೆಲವು...
ಹುಟ್ಟು ಸಾವು ಎರಡೂ ಕೂಡ ಮನುಷ್ಯನ ಜೀವನದ ಒಂದು ಭಾಗ. ಹುಟ್ಟಿದವರು ಒಂದಲ್ಲ ಒಂದು ದಿನ ಸಾಯಲೇಬೇಕು ಅನ್ನೋದು ಎಲ್ಲರಿಗೂ ಗೊತ್ತಿರುವ ಸತ್ಯ. ಆದ್ರೆ ಮೃತ ವ್ಯಕ್ತಿ ಹೇಗೆ ಪುನರ್ಜನ್ಮ ಪಡೆಯುತ್ತಾನೆಂಬ ಬಗ್ಗೆ ಹಲವರಿಗೆ ಗೊತ್ತಿಲ್ಲ. ಇಂದು ನಾವು ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನ ತಿಳಿಯೋಣ..
ಈ ಭೂಮಿಯ ಮೇಲೆ ಮನುಷ್ಯ ಜನ್ಮ ತಾಳಿದ್ದು ಹೇಗೆ..?
ಒರ್ವ...
Health tips:
ಕೆಲವರಿಗೆ ಸಿಹಿತಿಂಡಿ ಎಂದರೆ ತುಂಬಾ ಇಷ್ಟ. ಎದುರಿಗೆ ಸಿಹಿ ತಿಂಡಿ ಕಂಡರೆ ತಿನ್ನದೇ ಇರಲಾರರು. ಚಿಕ್ಕ ಮಕ್ಕಳಿಂದ ಹಿಡಿದು ದೊಡ್ಡವರ ವರೆಗೂ ,ಜನರು ಇತರ ರುಚಿಗಳಿಗಿಂತ ಹೆಚ್ಚಾಗಿ ಸಿಹಿ ತಿಂಡಿಗೆ ಅಡಿಕ್ಟ್ ಹಾಗಿ ಬಿಡುತ್ತಾರೆ, ನಾವು ಸಿಹಿತಿಂಡಿಗಳನ್ನು ಸೇವಿಸಿದಾಗ, ನಮ್ಮ ದೇಹದಲ್ಲಿ ಡೋಪಮೈನ್ ಅನ್ನೋ enzyme ಬಿಡುಗಡೆಯಾಗುತ್ತದೆ. ಇದರಿಂದ ಸಿಹಿ ತಿನ್ನಬೇಕು ಅನ್ನುವ...
Health tips :
ಕ್ಯಾರೆಟ್ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಮಕ್ಕಳಿಂದ ಇಡಿದು ದೊಡ್ಡವರವರೆಗೆ ಎಲ್ಲರೂ ಕ್ಯಾರೆಟ್ ತಿನ್ನಲು ಇಷ್ಟಪಡುತ್ತಾರೆ. ಆದರೆ ಮಿತವಾಗಿ ತಿಂದರೆ ಒಳ್ಳೆಯದು ಎಂದು ವೈದ್ಯರು ಹೇಳುತ್ತಾರೆ, ಹಾಗೂ ಈ ವಿಷಯವನ್ನು ಪ್ರಯೋಗ ಮಾಡಿ ನಿರೂಪಿಸಿದ್ದಾರೆ. ಕ್ಯಾರಟ್ಅನ್ನು ಮಿತವಾಗಿ ತಿಂದರೆ ಔಷಧಿ ಅದಕ್ಕೂ ಮೀರಿ ತಿಂದರೆ ವಿಷ ಎಂದು ವೈದ್ಯರು ಹೇಳುತ್ತಾರೆ. ಕ್ಯಾರೆಟ್ ನಲ್ಲಿರುವ...
ಈ ಭೂಮಿಯ ಮೇಲೆ ಮನುಷ್ಯ ಜನ್ಮ ತಾಳಿದ್ದು ಹೇಗೆ ಎಂಬ ಪ್ರಶ್ನೆಗೆ ಹಲವರು ಉತ್ತರ ಹುಡುಕುವ ಪ್ರಯತ್ನ ಮಾಡಿರುತ್ತಾರೆ. ಹಿಂದೂಗಳ ಪ್ರಕಾರ ದೇವರು ಮನು ಮತ್ತು ಶತರೂಪಾ ಎಂಬ ಪುರುಷ ಮತ್ತು ಸ್ತ್ರೀಯನ್ನು ಸೃಷ್ಟಿಸಿದ. ಅವರಿಂದಲೇ ಮಾನವರು ಜನ್ಮ ತಾಳಿದರು ಎಂದು ಹೇಳುತ್ತಾರೆ. ಕ್ರೈಸ್ತರಲ್ಲಿ ಆ್ಯಡಮ್ ಮತ್ತು ಹೀವ್ನಿಂದ ಮನುಷ್ಯ ಜನ್ಮವಾಯಿತು ಎನ್ನುತ್ತಾರೆ. ಇನ್ನು...
ಇಂದಿನ ಜೀವಮಾನದಲ್ಲಿ ಜನ ಒಂದು ಹೊತ್ತಿನ ಊಟ ಬಿಟ್ಟು ಬೇಕಾದ್ರೂ ಬದುಕಬಲ್ಲರು, ಆದ್ರೆ ಮೊಬೈಲ್ ಬಿಟ್ಟಲ್ಲ. ಇನ್ನು ಕೆಲಸಕ್ಕೆ ಹೋಗುವವರು, ಯಾವಾಗಲೂ ಲ್ಯಾಪ್ಟಾಪನ್ನ ಕುಟ್ಟುತ್ತಲೇ ಇರುತ್ತಾರೆ. ಹೀಗಿರುವಾಗ, ಅದರ ರೆಡಿಯೇಶನ್ ಎಫೆಕ್ಟ್ ಆಗದೇ ಇರತ್ತಾ ಹೇಳಿ..? ಈ ವಿಕಿರಣದ ಪರಿಣಾಮವಾಗಿ ನಮಗೆ ಹಲವು ಆರೋಗ್ಯ ಸಮಸ್ಯೆಗಳು ಬರುವ ಸಾಧ್ಯತೆ ಇರುತ್ತದೆ. ಹಾಗಾಗಿ ನಾವಿಂದು ಮೊಬೈಲ್...
ತಮಿಳುನಾಡಿನಲ್ಲಿ ಹೊಸದಾಗಿ ಅಧಿಕಾರಕ್ಕೆ ಬಂದಿರುವ ಟಿವಿಕೆ (TVK) ಸರ್ಕಾರವು ತನ್ನ ಮೊದಲ ಮಹತ್ವಾಕಾಂಕ್ಷೆಯ ಬಜೆಟ್ ಅನ್ನು ವಿಧಾನಸಭೆಯಲ್ಲಿ ಮಂಡಿಸಿದೆ. ರಾಜ್ಯ ಹಣಕಾಸು ಸಚಿವ ಎನ್. ಮೇರಿ...