Saturday, June 20, 2026

Karnataka Tv

ಹನುಮಾನ್ ಚಾಲೀಸಾ ಹುಟ್ಟಿದ್ದು ಹೇಗೆ ಗೊತ್ತಾ?

devotional story: ಭಾರತದಲ್ಲಿ ಅನೇಕ ಮಹಾಮಹಿಮರು ಹನುಮಂತನ ವೈಶಿಷ್ಟತೆಯನ್ನು ಗುಣಗಾನ ಮಾಡಿದ್ದಾರೆ ಹನುಮರ ಆಶೀರ್ವಾದವನ್ನು ಪಡೆಯಲು ಕೋಟಿ ಕೋಟಿ ಜನರು ಹನುಮಾನ್ ಚಾಲೀಸವನ್ನು ಪಠಿಸುತ್ತಾರೆ ಹನುಮಾನ್ ಚಲಿಸಾವನ್ನು ಸಂತ ತುಳಸಿದಾಸರು ಹಿಂದಿ ಸಾಹಿತ್ಯದಲ್ಲಿ ರಚಿಸಿದ್ದಾರೆ ಇದರಲ್ಲಿ 40 ಸ್ತೋತ್ರಗಳಿದ್ದು ಹನುಮಾನ್ ಚಲಿಸಾವನ್ನು ಯಾರು ಭಕ್ತಿ ಮನೋಭಾವಗಳಿಂದ ಪಠಿಸುತ್ತಾರೋ ಅವರಿಗೆ ಭಗವಾನ್ ಹನುಮರಿಂದ ಯಾವ ಪ್ರಯೋಜನಗಳು ಸಿಗುತ್ತವೆ...

“ರಾಜ್ಯದಲ್ಲಿ ಪೇಮೆಂಟ್ ಮುಖ್ಯಮಂತ್ರಿ ಇದ್ದರೆ ಅದು ಸಿದ್ದರಾಮಯ್ಯ” : ಕಟೀಲ್

State News: ಕಾಂಗ್ರೆಸ್‌ನ ಪೇಸಿಎಂ ಹೋರಾಟದ ಕುರಿತು ಮಾತನಾಡಿದ ನಳೀನ್  ಕುಮಾರ್ ಕಟೀಲ್  ರಾಜ್ಯದಲ್ಲಿ ಯಾರಾದರೂ ಪೇಮೆಂಟ್ ಮುಖ್ಯಮಂತ್ರಿ ಇದ್ದರೆ ಅದು ಸಿದ್ದರಾಮಯ್ಯ ಎಂದು ತಿರುಗೇಟು ನೀಡಿದ್ದಾರೆ. ರಾಜ್ಯದಲ್ಲಿ ಪಿಎಫ್‌ಐ, ಎಸ್ ಡಿಪಿಐ ನಂಥ ದೇಶದ್ರೋಹಿ ಮುಸ್ಲಿಂ ಮೂಲಭೂತವಾದ ಬೆಳೆಯಲು ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರಕಾರವೇ ಮುಖ್ಯ ಕಾರಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ...

ಮನುಕುಲಕ್ಕೆ ವರದಾನ ಶ್ರೀ ಲಕ್ಷ್ಮಿಕನಕ ಧಾರಾಸ್ತೋತ್ರ೦:

devotional ಶ್ರೀ ಆದಿ ಶಂಕರಾಚಾರ್ಯರು ರಚಿಸಿರುವ ಈ ಸ್ತೋತ್ರವನ್ನು ಭಕ್ತಿಇಂದ ,ಶ್ರದ್ಧೆಇಂದ ,ನಿಷ್ಠೆಇಂದ ಪ್ರೀತಿಇಂದ ಯಾರು ಪ್ರತಿನಿತ್ಯ ಪಠಿಸುತ್ತರೋ ಅವರಿಗೆ ಶ್ರೀ ಲಕ್ಷ್ಮಿ ಕೃಪೆ ದೊರಕುತ್ತದೆ ಹಾಗು ಅವರ ಜೀವನದಲ್ಲಿರುವಂಥಹ ಕಷ್ಟಗಳು ಇನ್ನಿಲವಾಗಿ ಸುಖ ಶಾಂತಿ ನೆಮದ್ದಿ ದೊರಕ್ಕುತ್ತದೆ ಈ ಶ್ಲೋಕವನ್ನು ಪ್ರತಿನಿತ್ಯ ೧೧ಬಾರಿ ಪಠಿಸಬೇಕು ಇದರಿಂದ ನಿಮ್ಮ ಪಾಪಗಳು ತೊಲಗಿ ಪುಣ್ಯ ಲಭಿಸುತ್ತದೆ ಹಾಗು...

“ ದೇವರನಾಡು ಭಯೋತ್ಪಾದಕರ ತಾಣವಾಗಿ ಮಾರ್ಪಾಡಾಗುತ್ತಿದೆ” : ಜೆ.ಪಿ ನಡ್ಡಾ

kerala News: ಕೇರಳ ಪ್ರವಾಸದಲ್ಲಿರುವ ಅವರು ಇಲ್ಲಿನ ಬಿಜೆಪಿ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಧ್ಯಕ್ಷ ಜೆ.ಪಿ.ನಡ್ಡಾ "ಹಿಂಸಾಚಾರದಲ್ಲಿ ತೊಡಗಿರುವ ಜನರಿಗೆ ಎಡ ಪ್ರಜಾಸತ್ತಾತ್ಮಕ ರಂಗ (ಎಲ್‌ಡಿಎಫ್) ಸರಕಾರವು ಮೌನ ಬೆಂಬಲವನ್ನು ನೀಡುತ್ತಿದೆ" ಎಂದು ಆರೋಪಿಸಿದ್ದಾರೆ. ಹಾಗೆಯೇ ದೇವರನಾಡು  ಭಯೋತ್ಪಾದಕರ ತಾಣವಾಗಿ  ಮಾರ್ಪಾಡಾಗುತ್ತಿದೆ ಎಂದು  ಆರೋಪಿಸಿದ್ದಾರೆ. ಹಿಂಸಾಚಾರ ಹೆಚ್ಚುತ್ತಿರುವ ಕಾರಣ ಕೇರಳದ ಸಾಮಾನ್ಯ...

ರವಿಚಂದ್ರನ್ ಮನೆ ಶಿಫ್ಟ್..!ಕಾರಣ ಬಹಿರಂಗ..?!

Film News: ರವಿಚಂದ್ರನ್​ ಪುತ್ರ ಮನೋರಂಜನ್​ ಮದುವೆ ಬಹಳ  ಅದ್ದೂರಿಯಾಗಿ ನೆರವೇರಿತು. ಮದುವೆ  ನಂತರ ರವಿಚಂದ್ರನ್ ಇದ್ದಕ್ಕಿದ್ದಂತೆ  ತನ್ನ ಮನೆಯನ್ನಯಮದುವೆ ಬಳಿಕ ಅವರು ಬೇರೆ ಮನೆಯಲ್ಲಿ ಇರುತ್ತಾರೆ ಎಂಬುದು ಮೊದಲೇ ನಿರ್ಧಾರ  ಆಗಿತ್ತು. ‘ಒಮ್ಮೆಲೇ ಅವರನ್ನು ಬೇರೆಡೆಗೆ ಕಳಿಸಿದರೆ ಚೆನ್ನಾಗಿರುವುದಿಲ್ಲ. ಒಂದಷ್ಟು ದಿನ ನಾವೂ ಅವರ ಜೊತೆಯಲ್ಲೇ ಇರೋಣ’ ಎಂಬುದು  ತಂದೆಯಾಗಿ ರವಿಚಂದ್ರನ್​ ಭಾವನೆ. ಆ...

ಋಷಿ ಪತ್ನಿಯಾದ ಶ್ರೀರಾಮನ ಸೋದರಿ :

Devotional story: ನಮಗೆಲ್ಲಾ ತಿಳಿದಿರುವಹಾಗೆ ದಶರಥ ಮಹಾರಾಜರಿಗೆ ಮೂವರು ಹೆಂಡತಿಯರು ಹಾಗು ನಾಲ್ವರು ಮಕ್ಕಳು ,ನಾಲ್ವರು ಮಕ್ಕಳಲ್ಲಿ ಕೌಸಲ್ಯ ದೇವಿಗೆ ಜನಿಸಿದವರು ಶ್ರೀರಾಮಚಂದ್ರ ,ಸುಮಿತ್ರಾ ದೇವಿಯ ಮಕ್ಕಳು ಲಕ್ಷ್ಮಣ ಹಾಗೂ ಶತ್ರುಘ್ನ, ಕೈಕೆಯಿ ಮಗ ಭರತ ಆದರೆ ಇವರನ್ನು ಹೊರತುಪಡಿಸಿ ದಶರಥ ಮಹಾರಾಜನಿಗೆ ಮತ್ತೊಬ್ಬಳು ಮಗಳು ಇದ್ದಳು ಎಂದು ಪುರಾಣಗಳಲ್ಲಿ ಉಲ್ಲೇಖವಿದೆ ಅವಳು ಶ್ರೀರಾಮಚಂದ್ರನ ಸಹೋದರಿ...

ಶ್ರೀ ಕೃಷ್ಣನ ಮಗ ಸಾಂಬನ ಬಗ್ಗೆ ನಿಮಗೆಷ್ಟು ಗೊತ್ತು ?

Devotional story ಭಾಗವತ ಪುರಾಣದಲ್ಲಿ ಶ್ರೀ ಕೃಷ್ಣನ ಸವಿಸ್ತಾರವಾದ ವಿವರಣೆ ಇದೆ, ಭಾಗವತ ಪುರಾಣದ ಪ್ರಕಾರ ಶ್ರೀ ಕೃಷ್ಣನಿಗೆ ಎಂಟು ಪತ್ನಿಯರು , ಅವರು ರುಕ್ಮಿಣಿ ,ಸತ್ಯಭಾಮ ,ಜಾಂಬವತಿ ,ಕಾಳಿಂದಿ ,ಮಿತ್ರವಿಂದಾ ,ನಾಗ್ನಜಿತಿ ,ಭದ್ರ ಮತ್ತು ಲಕ್ಷ್ಮಣ. ಒಂದು ಕಥೆಯ ಪ್ರಕಾರ ಶ್ರೀ ಕೃಷ್ಣನಿಗೆ ೮೦ ಮಕ್ಕಳು ಅವರಲ್ಲಿ ಮುಖ್ಯವಾದವರೆಂದರೆ "ಸಾಂಬ". ಯಾದವ ಕುಲ ವಿನಾಶದಲ್ಲಿ...

ಶಾಲೆಯಲ್ಲಿ ಗುಂಡು ಹಾರಿಸಿ 13 ಜನರನ್ನು ಕೊಂದ ದಾಳಿಕೋರ…! ಕೊನೆಗೆ ಆತ ಏನಾದ ಗೊತ್ತಾ..?!

International News: ರಷ್ಯಾದಲ್ಲಿ  ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಕೇಳಿ   ಬಂದಿದೆ.  ಶಾಲೆಯೊಂದರಲ್ಲಿ ದಾಳಿಕೋರನೋರ್ವ ಶೂಟೌಟ್‌ ನಡೆಸಿದ ಪರಿಣಾಮ 13 ಜನ ಮೃತಪಟ್ಟು , 20ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ನಡೆದಿದೆ ಎನ್ನಲಾಗಿದೆ.ರಷ್ಯಾದ ಇಝೆವ್ಸ್ಕ್ ನಗರದ ಶಾಲೆಯ ಸಂಖ್ಯೆ 88ರಲ್ಲಿ ಶೂಟೌಟ್‌ ನಡೆದಿದೆ ಎನ್ನಲಾಗಿದೆ. ಈ ಘಟನೆಯಲ್ಲಿ, ಶಿಕ್ಷಣ ಸಂಸ್ಥೆಯ ಇಬ್ಬರು ಭದ್ರತಾ ಸಿಬ್ಬಂದಿ ಮತ್ತು...

ವಾಟ್ಸಾಪ್ ಮೂಲಕವೇ ಬುಕ್ ಮಾಡಬಹುದು ಆಟೋ, ಟ್ಯಾಕ್ಸಿ..?!

Technology News: ಇನ್ನು ಗ್ರಾಹಕರು ಉಬರ್‌ ಆ್ಯಪ್‌ ಬದಲಾಗಿ ನೇರವಾಗಿ ವಾಟ್ಸ್​ಆ್ಯಪ್​​ ಮೂಲಕವೇ ಪ್ರಯಾಣಕ್ಕಾಗಿ ವಾಹನವನ್ನು ಬುಕ್‌ ಮಾಡಿಕೊಳ್ಳಬಹುದಾಗಿದೆ. ಪ್ರಖ್ಯಾತ ಆನ್‌ಲೈನ್ ಕ್ಯಾಬ್ ಬುಕ್ಕಿಂಗ್ ಸಂಸ್ಥೆ ಊಬರ್ ಮತ್ತು ವಾಟ್ಸ್ಆಪ್ ಒಡೆತನದ ಮೆಟಾ ಸಂಸ್ಥೆಗಳು ಸೇರಿಕೊಂಡು ಇಂತಹದೊಂದು ಫೀಚರ್ ಅನ್ನು ಲಾಂಚ್ ಮಾಡಿದೆ. ಸದ್ಯಕ್ಕೆ ದೆಹಲಿಯಲ್ಲಿ ಆರಂಭವಾಗುತ್ತಿರುವ ಈ ಸೇವೆ ಭಾರತದ ಇತರ ಪ್ರಮುಖ ನಗರಗಳಿಗೆ...

ಪಿಎಫ್ಐ ಮೇಲೆ ಎನ್ ಐಎ 2ನೇ ಸುತ್ತಿನ ಸರಣಿ ದಾಳಿ..!

State News: ಎನ್‌ಐಎ ನಡೆಸುತ್ತಿರುವ ಎರಡನೇ ಸುತ್ತಿನ ಸರಣಿ ದಾಳಿ ಮತ್ತಷ್ಟು  ಚುರುಕುಗೊಂಡಿದೆ. ವಿವಾದಾತ್ಮಕ ಇಸ್ಲಾಮಿಸ್ಟ್ ಗುಂಪಿನಿಂದ ಭಯೋತ್ಪಾದಕ ನಿಧಿ ಮತ್ತು ಆಪಾದಿತ ದೇಶ ವಿರೋಧಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಎನ್ಐಎ ದಾಳಿಗಳನ್ನು ನಡೆಸಲಾಗಿದೆ. ರಾಜ್ಯಗಳ ವಿವಿಧ ತನಿಖಾ ಸಂಸ್ಥೆಗಳ ಜೊತೆ ಸೇರಿ ಪಿಎಫ್‌ಐ ಮೇಲೆ ಮತ್ತೊಂದು ಸುತ್ತಿನ ದಾಳಿ ಮಾಡಿದೆ. ಸೆ.22ರಂದು ನಡೆಸಿದ ದಾಳಿಯಲ್ಲಿ ಪಿಎಫ್‌ಐ...

About Me

32380 POSTS
0 COMMENTS
- Advertisement -spot_img

Latest News

Life lesson: ಪತಿ-ಪತ್ನಿ ಸಂಬಂಧ ಅತೀ ಉತ್ತಮವಾಗಿರಬೇಕಾದ್ರೆ ಈ ನಿಯಮಗಳನ್ನು ನೀವು ಅನುಸರಿಸಬೇಕು

Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...
- Advertisement -spot_img