Thursday, March 26, 2026

Karnataka Tv

ಕೆಲವೇ ದಿನಗಳಲ್ಲಿ ಭಾರತದ ಮೊದಲ 200MP ಕ್ಯಾಮೆರಾ ಫೋನ್ ಬಿಡುಗಡೆ!

Technology News: ಇತ್ತೀಚಿಗಷ್ಟೆ ಚೀನಾದಲ್ಲಿ Motorola X30 Pro ಹೆಸರಿನಲ್ಲಿ ಬಿಡುಗಡೆ ಮಾಡಲಾಗಿದ್ದ ಅದೇ ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ Moto Edge 30 Ultra ಎಂಬ ಹೊಸ ಹೆಸರಿನಲ್ಲಿ ಬಿಡುಗಡೆ ಮಾಡಲಾಗುತ್ತಿದೆ ಎಂದು ವೈಶಿಷ್ಟ್ಯಗಳಿಂದ ತಿಳಿದುಬಂದಿದೆ. ಅದರಂತೆ, ನೂತನ Moto Edge 30 Ultra ಸ್ಮಾರ್ಟ್‌ಫೋನ್‌ ಸ್ಕ್ರೀನ್ ಎಲ್ಲಾ ಕಡೆಗಳಲ್ಲಿ ಕನಿಷ್ಠ ಬೆಜೆಲ್‌ಗಳಿಂದ ಆವೃತವಾಗಿರುವ 6.73...

ವಿಂಡೋಸ್ ಬಳಕೆದಾರರೇ ಎಚ್ಚರ…!

Technology News: ಮೈಕ್ರೋಸಾಫ್ಟ್ (Microsoft) ವಿಂಡೋಸ್‌ನ ಕೆಲವು ಆವೃತ್ತಿಗಳಲ್ಲಿ ಭದ್ರತಾ ಲೋಪ ಕಂಡುಬಂದಿರುವ ಬಗ್ಗೆ ವರದಿ ಮಾಡಿದ್ದು, ಮಾಲ್‌ವೇರ್, ವೈರಸ್‌ಗಳಿಂದ ವಿಂಡೋಸ್ ಅನ್ನು ರಕ್ಷಿಸುವ ಸಾಧನವಾಗಿರುವ ವಿಂಡೋಸ್ ಡಿಫೆಂಡರ್ ಮೇಲೆ ಪರಿಣಾಮ ಬೀರಬಹುದು ಎಂದು ಹೇಳಿದೆ. ವಿಂಡೋಸ್​ನಲ್ಲಿ ಕಂಡುಬಂದಿರುವ ಭದ್ರತಾ ಲೋಪದ ಶ್ರೇಯಾಂಕ ‘ಹೆಚ್ಚು‘ ಎಂದು ಗುರುತಿಸಲಾಗಿದೆ. ಇದರಿಂದ ಹ್ಯಾಕರ್​ಗಳು ಸುಲಭವಾಗಿ ಕಂಪ್ಯೂಟರ್‌ಗೆ ಪ್ರವೇಶವನ್ನು ಪಡೆಯಬಹುದಂತೆ. ಏಜೆನ್ಸಿಯ ಪ್ರಕಾರ, ವಿಂಡೋಸ್ ಡಿಫೆಂಡರ್‌ನ ಕ್ರೆಡೆನ್ಶಿಯಲ್ ಗಾರ್ಡ್ ಘಟಕದಲ್ಲಿ ದೋಷ...

ಯುವಕರಲ್ಲೇ ಹಾರ್ಟ್ ಅಟ್ಯಾಕ್..! ಕಾರಣವೇನು..?

ಯುವಕರಲ್ಲೇ ಹಾರ್ಟ್ ಅಟ್ಯಾಕ್..! ಯಂಗ್ ಜನರೇಶನ್ ಜಾಲಿ ಮೂಡ್ ನಲ್ಲಿ ಆರೋಗ್ಯದ ಕಡೆ ಕಾಳಜಿ ನೀಡೋದು ಕಡಿಮೆಯಾಗುತ್ತಿದೆ. ಇದರಿಂದ ಅನೇಕ ರೋಗಗಳು ಆತನನ್ನು ಒಕ್ಕರಿಸಿ ಬಿಡುತ್ತದೆ. ಇತ್ತೀಚೆಗೆ ಹರ‍್ಟ್ ಬಡಿತದ ವಿಚಾರ ಯಂಗ್ ಜನರೇಶನ್ ಗೆ ತುಂಬಾನೆ ತಲೆನೋವಾಗಿ ಬಿಟ್ಟಿದೆ. ಹಿಂದೆ ಒಂದು ಕಾಲವಿತ್ತ ಶತ ವಯಸ್ಸಿನ ವರೆಗು ನಿಶ್ಚಿಂತೆ ಅನ್ನೋದು ಆದರೆ ಇದೀಗ ೫೦...

ನಾಳೆ ಭಾರತದ ಮಾರುಕಟ್ಟೆಯಲ್ಲಿ ಬಹುನಿರೀಕ್ಷಿತ ರೆಡ್ಮಿ ಫೋನ್ ಅನಾವರಣ

Teck News: ಇದೀಗ ಕೆಲ ದಿನಗಳ ಬಳಿಕ ಶವೋಮಿ ಮತ್ತೆ ಮಾರುಕಟ್ಟೆಯಲ್ಲಿ ಧೂಳೆಬ್ಬಿಸಲು ತಯಾರಾಗಿದ್ದು, ತನ್ನ ರೆಡ್ಮಿ ಬ್ರ್ಯಾಂಡ್ ಅಡಿಯಲ್ಲಿ ಹೊಸ ಸ್ಮಾರ್ಟ್​​ಫೋನೊಂದನ್ನು ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ. ನಾಳೆ (ಆ. 26) ಭಾರತದ ಮಾರುಕಟ್ಟೆಯಲ್ಲಿ ಬಹುನಿರೀಕ್ಷಿರ ರೆಡ್ಮಿ ನೋಟ್ 11 ಎಸ್​ಇ (Redmi Note 11SE) ಫೋನ್ ಅನಾವರಣಗೊಳ್ಳಲಿದೆ. ಆಗಸ್ಟ್ 31 ರಿಂದ ಇ ಕಾಮರ್ಸ್​ ತಾಣವಾದ ಫ್ಲಿಪ್‌ಕಾರ್ಟ್ ಮತ್ತು ಎಂಐ.ಕಾಮ್ ಮೂಲಕ ಸೇಲ್ ಕಾಣಲಿದೆ. ಸಾಕಷ್ಟು...

ಕ್ರೂಸರ್ ಅಪಘಾತದಿಂದ ಮೃತರಾದವರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಮೋದಿ

Tumkur News: ತುಮಕೂರು ಜಿಲ್ಲೆಯ ಕಳ್ಳಂಬೆಳ್ಳ ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿತ್ತು. ಕ್ರೂಸರ್‌ಗೆ ಲಾರಿ ಢಿಕ್ಕಿಯಾಗಿ ರಾಯಚೂರು ಜಿಲ್ಲೆಯ 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದರು. 11 ಮಂದಿ ಗಂಭೀರವಾಗಿ ಗಾಯಗೊಂಡಿದ್ದರು.ಕ್ರೂಸರ್ ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿಯವರು ಪ್ರಧಾನಿ ಪರಿಹಾರ ನಿಧಿಯಿಂದ ತಲಾ 2 ಲಕ್ಷ...

ತುಮಕೂರು: ಕ್ರೂಸರ್ , ಲಾರಿ ನಡುವೆ ಭೀಕರ ಅಪಘಾತ: 9 ಸಾವು 14 ಜನರಿಗೆ ಗಂಭೀರ ಗಾಯ

Accident News: ತುಮಕೂರಿನ ಕಳ್ಳಂಬೆಳ್ಳ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿ 9 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಉತ್ತರ ಕರ್ನಾಟಕದಿಂದ ಬೆಂಗಳೂರಿಗೆ ಕೂಲಿ ಕೆಲಸಕ್ಕೆ ಬರುವ ಬಡ ಕಾರ್ಮಿಕರು ಕ್ರೂಸರ್​ಗಳನ್ನೇ ಹೆಚ್ಚಾಗಿ ಅವಲಂಬಿಸುತ್ತಿದ್ದಾರೆ. ಕ್ರೂಸರ್ ನಲ್ಲಿ 12 ಜನರನ್ನು ಮಾತ್ರ ತುಂಬ ಬಹುದು ಆದರೆ ಅದಕ್ಕಿಂತ ಹೆಚ್ಚು ಜನರನ್ನು ತುಂಬಿ ಬರಲಾಗುತ್ತಿದೆ. ಈ ಪರಿಣಾಮ...

ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‍ಶಿಪ್ : ಪ್ರೀಕ್ವಾರ್ಟರ್‍ಗೆ ಲಕ್ಷ್ಯ, ಪ್ರಣಾಯ್

https://www.youtube.com/watch?v=Rh_WLryubqU ಲಂಡನ್: ಅಗ್ರ ಆಟಗಾರ ಎಚ್.ಎಸ್.ಪ್ರಣಾಯ್ ಬಿಡಬ್ಲ್ಯುಎಫ್ ಚಾಂಪಿಯನ್‍ಶಿಪ್‍ನಲ್ಲಿ  ವಿಶ್ವದ 2ನೇ ರ್ರಾಂಕ್ ಅಟಗಾರ ಕೆಂಟೊ ಮೊಮೊಟಾ ಅವರನ್ನು ಸೋಲಿಸಿದ್ದಾರೆ. ಎರಡನೆ ಸುತ್ತಿನಲ್ಲಿ ಎಚ್.ಎಸ್.ಪ್ರಣಾಯ್ ಎರಡನೆ ಸುತ್ತಿನಲ್ಲಿ ವಿಶ್ವದ ನಂ.2 ನೇ ಆಟಗಾರ ಕೆಂಟೊ ಮೊಮೆಂಟೊ ವಿರುದ್ಧ 21-17, 21-16 ಅಂಕಗಳಿಂದ ಗೆದ್ದರು. https://www.youtube.com/watch?v=oQm2OvyS9wM ಮತ್ತೊಂದು ಸಿಂಗಲ್ಸ್ ವಿಭಾಗದಲ್ಲಿ ಮಾಜಿ ನಂ.1 ಆಟಗಾರ ಕಿದಂಬಿ ಶ್ರೀಕಾಂತ್ ಸೋಲು ಕಂಡರೆ ಲಕ್ಷ್ಯ...

ಲಯಕ್ಕೆ ಮರಳಿದರೆ ದೊಡ್ಡ ಇನ್ನಿಂಗ್ಸ್: ವಿರಾಟ್ 

https://www.youtube.com/watch?v=T2eyQfMadtQ ದುಬೈ: ಸತತ ಬ್ಯಾಟಿಂಗ್ ವೈಫಲ್ಯದಿಂದ ಬಳಲುತ್ತಿರುವ ಮಾಜಿ ನಾಯಕ ವಿರಾಟ್ ಕೊಹ್ಲಿ ಮಾತನಾಡಿದ್ದು ಲಯಕ್ಕೆ ಮರಳುವ ಆತ್ಮವಿಶ್ವಾಸದ ಮಾತುಗಳನ್ನಾಡಿದ್ದಾರೆ. ಏಷ್ಯಾಕಪ್ ಆಡಲು ಸಜ್ಜಾಗುತ್ತಿರುವ ವಿರಾಟ್ ಕೊಹ್ಲಿ,  ಆಟದಲ್ಲಿ ನನ್ನನಿಂದ ಆಗುತ್ತಿರುವ ಲೋಪದ ಕುರಿತು ಸ್ಪಷ್ಟ ಅರಿವು ಇದೆ. ಸಮಯಕ್ಕೆ ತಕ್ಕಂತೆ ಅವುಗಳನ್ನು ಸರಿಪಡಿಸಿಕೊಂಡು ಮುಂದೆ ಸಾಗಿದ್ದರಿಂದಲ್ಲೇ ಅಂತಾರಾಷ್ಟ್ರೀಯ ಕ್ರಿಕೆಟ್‍ನಲ್ಲಿ ಇಷ್ಟು ವರ್ಷ ಆಡಲು ಸಾಧ್ಯವಾಗಿದ್ದು . ಈಗಲೂ...

ಅಭ್ಯಾಸ ಆರಂಭಿಸಿದ ರೋಹಿತ್ ಪಡೆ: ಹಂಗಾಮಿ ಕೋಚ್ ಆಗಿ ವಿವಿಎಸ್ ಲಕ್ಷ್ಮಣ್ ನೇಮಕ

https://www.youtube.com/watch?v=cQLjiijBf_0&t=310s ದುಬೈ: ಎನ್‍ಸಿಎ ಮುಖ್ಯಸ್ಥ ವಿವಿಎಸ್ ಲಕ್ಷ್ಮಣ್ ಮುಂಬರುವ ಏಷ್ಯಾಕಪ್ ಟೂರ್ನಿಯಲ್ಲಿ ಭಾರತ ಕ್ರಿಕೆಟ್ ತಂಡದ ಹಂಗಾಮಿ ತರಬೇತುದಾರರಾಗಿ ಆಯ್ಕೆ ಆಗಿದ್ದಾರೆ ಎಂದು ಬಿಸಿಸಿಐ ಹೇಳಿದೆ. ಮಾಜಿ ಆಟಗಾರ ಲಕ್ಷ್ಮಣ್ ಭಾರತ ತಂಡವನ್ನು ಸೇರಿಕೊಂಡಿದ್ದಾರೆ. ಇತ್ತಿಚೆಗೆಷ್ಟೆ ವಿವಿಎಸ್ ಲಕ್ಷ್ಮಣ್ ಜಿಂಬಾಬ್ವೆ ಪ್ರವಾಸದಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದರು. ಇದೀಗ ಕೊರೋನಾ ಸೋಂಕಿಗೆ ಗುರಿಯಾಗಿರುವ ರಾಹುಲ್ ದ್ರಾವಿಡ್ ಬದಲು ಕಾರ್ಯನಿರ್ವಹಿಸಲಿದ್ದಾರೆ. ಮಂಗಳವಾರ...

ಪ್ರಧಾನಿ ಮೋದಿ ಆಗಮನಕ್ಕೆ ಮಂಗಳೂರಿನಲ್ಲಿ ನಡೆಯುತ್ತಿದೆ ಭರದ ಸಿದ್ಧತೆ..!

Manglore News: ಸೆಪ್ಟೆಂಬರ್ 2ರಂದು ಮಂಗಳೂರಿಗೆ  ಮೋದಿಯವರು  ಆಗಮಿಸಲಿದ್ದಾರೆ ಎನ್ನುವ ನಿಟ್ಟಿನಲ್ಲಿ ಮಂಗಳೂರು ಫುಲ್  ರೆಡಿಯಾಗುತ್ತಿದೆ. ರಸ್ತೆ ಡಾಮಾರೀಕರಣ ಚುರುಕುಗೊಂಡಿದ್ದು ಮಾತ್ರವಲ್ಲದೆ ಸಭೆ ನಡೆಸಿ ಜವಾಬ್ದಾರಿ ಹಂಚಿಕೆಯಾಗಿ ಯಾವುದೇ ಲೋಪವಾಗದಂತೆ ತಯಾರಿ ಪ್ರಕ್ರಿಯೆ ಭರದಿಂದ ನಡೆಯುತ್ತಿದೆ. ಪ್ರಧಾನಿ ಮೋದಿ ಅವರು ಮಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳ ಸರಣಿ ಸಭೆ ನಡೆಸಲಾಗುತ್ತಿದ್ದು, ಈಗಾಗಲೇ ಸಂಸದ ನಳಿನ್‌ ಕುಮಾರ್‌ ನೇತೃತ್ವದಲ್ಲಿ...

About Me

31609 POSTS
0 COMMENTS
- Advertisement -spot_img

Latest News

ನೀವು ಹೇಗಿದ್ದರೂ ಜನ ಮಾತಾಡುತ್ತಲೇ ಇರುತ್ತಾರೆ.. ಇದಕ್ಕೆ ಇಲ್ಲಿದೆ ಶಿವ-ಪಾರ್ವತಿಯ ಉದಾಹರಣೆ..

Life lesson: ನೀವು ಜೀವನದಲ್ಲಿ ಹೇಗಿದ್ದರೂ ಜನ ಮಾತನಾಡೇ ಮಾತನಾಡುತ್ತಾರೆ. ಕೆಲವರು ಜನರನ್ನು ಮೆಚ್ಚಿಸೋಕ್ಕೆ ಅಂತಲೇ ಬದುಕುತ್ತಾರೆ. ನಾಲ್ಕು ಜನ ಏನಂತಾರೋ ಏನೋ ಅಂತಲೇ ಬದುಕುತ್ತಾರೆ....
- Advertisement -spot_img