Sunday, August 2, 2026

Karnataka Tv

ರೈತರನ್ನು ಆರ್ಥಿಕವಾಗಿ ಸದೃಢಗೊಳಿಸಲು ಕೇಂದ್ರ ಸರ್ಕಾರದಿಂದ ವಿವಿಧ ಯೋಜನೆಗಳು: ಕೃಷ್ಣಪಾಲ್ ಗುರ್ಜರ್

ರೈತರು ಆರ್ಥಿಕವಾಗಿ ಸದೃಢಗೊಂಡರೆ ದೇಶವು ಅಭಿವೃದ್ಧಿ ಪಥದಲ್ಲಿ ಸಾಗುತ್ತದೆ. ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಕಿಶನ್ ಸಮ್ಮಾನ್ ಯೋಜನೆ, ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ರೂಪಿಸಿದೆ ಎಂದು ಇಂಧನ ಮತ್ತು ಬೃಹತ್ ಕೈಗಾರಿಕೆಗಳ ರಾಜ್ಯ ಸಚಿವರಾದ ಕ್ರಿಶನ್ ಪಾಲ್ ಗುರ್ಜರ್ ರವರು ತಿಳಿಸಿದರು. ಅವರು ಇಂದು ಭಾರತಿ ನಗರದ...

ಇಂದಿನ ಯುವ ಪೀಳಿಗೆಯೇ ಭಾರತದ ಸಂಪತ್ತು: ಕೃಷ್ಣ ಪಾಲ್ ಗುರ್ಜರ್..

ಯುವ ಪೀಳಿಗೆಯಾಗಿರುವ ವಿಧ್ಯಾರ್ಥಿಗಳು ಯುವ ಶಕ್ತಿಯಾಗಿ ಮಾರ್ಪಾಡಾಗಬೇಕು. ವಿದ್ಯಾವಂತರಿಂದ ರಾಷ್ಟ್ರ ಸದೃಢವಾಗುತ್ತದೆ. ಯುವ ಪೀಳಿಗೆ ಭವ್ಯ ಭಾರತದ ಕಲ್ಪನೆಯೊಂದಿಗೆ ಭಾರತದಲ್ಲಿ ಸತ್ಪ್ರಜೆಯಾಗಿ ದೇಶವನ್ನು ಮುನ್ನಡೆಸಬೇಕು.ಇಂದಿನ ಯುವ ಪೀಳಿಗೆಯೇ ಭಾರತದ ಸಂಪತ್ತು ಎಂದು ಇಂಧನ ಮತ್ತು ಬೃಹತ್ ಕೈಗಾರಿಕೆಗಳ ರಾಜ್ಯ ಸಚಿವರಾದ ಕ್ರಿಶನ್ ಪಾಲ್ ಗುರ್ಜರ್ ರವರು ತಿಳಿಸಿದರು. ಮದ್ದೂರು ತಾಲ್ಲೂಕಿನ ಭಾರತಿ ನಗರದ ಭಾರತಿ...

ಕಾರ್ತಿಕ ಹುಣ್ಣಿಮೆಯ ಪೂಜಾ ವಿಧಾನ…!

Devotional: ಕಾರ್ತಿಕ ಹುಣ್ಣಿಮೆ ಹಿಂದೂ ಧರ್ಮದಲ್ಲಿ ಬಹಳಷ್ಟು ಮಹತ್ವವನ್ನು ಪಡೆದುಕೊಂಡಿದೆ. ಈ ಹುಣ್ಣಿಮೆಯನ್ನು ತ್ರಿಪುರಿ ಹುಣ್ಣಿಮೆ ಎಂದೂ ಸಹ ಕರೆಯುತ್ತಾರೆ. ಈ ದಿನದಂದು ಶಿವನು ತ್ರಿಪುರಾಸುರನನ್ನು ಕೊಂದನೆಂದು ಪುರಾಣಗಳಲ್ಲಿ ಉಲ್ಲೇಖವಿದೆ. ಅಂದಿನಿಂದ ತ್ರಿಪುರಾರಿ ಎಂಬ ಹೆಸರು ಬಂತು. ಈ ಬಾರಿಯ ಕಾರ್ತಿಕ ಪೌರ್ಣಮಿ  ಹುಣ್ಣಿಮೆ ನವೆಂಬರ್ 8ರಂದು ಬರಲಿದೆ. ವಾಸ್ತವವಾಗಿ, ಕಾರ್ತಿಕ ಮಾಸದ ಶುಕ್ಲ ಪಕ್ಷದ...

ಕಾರ್ತಿಕ ದೀಪದ 365 ಬತ್ತಿಗಳ ಪುಣ್ಯ ಫಲ…!

Devotional: ನಿರ್ಮಲವಾದ ಆಕಾಶದಲ್ಲಿ ಚಂದ್ರನು ಬೆಳ್ಳಿಯ ಬೆಳಕನ್ನು ಕೊಡುವ ಸಮಯ, ಈ ದಿನ ಭಕ್ತರಿಂದ ದೇವಾಲಯವು ಕಂಗೊಳಿಸುತ್ತಿರುತ್ತದೆ. ಎಲ್ಲೆಡೆ ಕಣ್ಣುಗಳನ್ನು ಕಟ್ಟಿಹಾಕುವ ದೀಪಾಲಂಕಾರಗಳು ಆಧ್ಯಾತ್ಮಿಕ ಆನಂದವನ್ನುಂಟು ಮಾಡುವ ಶಿವಕೇಶವರ ನಾಮಸ್ಮರಣೆ, ಸಂಪ್ರದಾಯಕ್ಕೆ ಸಂಕೇತವಾಗಿ ಹೆಣ್ಣು ಮಕ್ಕಳ ರೇಷ್ಮೆ ಸೀರೆಗಳು, ಕಾರ್ತೀಕ ಪೌರ್ಣಮಿಯಂದು ಮೋನೋಹರವಾಗಿ ಕಾಣುವ ದೃಶಗಳು ಪ್ರತ್ಯೇಕ ವಾಗಿರುತ್ತದೆ . ಕಾರ್ತಿಕ ಮಾಸವು ಶಿವ ಕೇಶವರಿಗೆ ಅತ್ಯಂತ...

ವೈದ್ಯ ದೇವತೆಗಳು ಎಂದರೆ ಯಾರು…?

Devotional : ವೈದ್ಯ ದೇವತೆಗಳು ಅಥವಾ ಅಶ್ವಿನೀದೇವತೆಗಳು, ಈ ಹೆಸರನ್ನು ನೀವೂ ಸಾಮಾನ್ಯವಾಗಿ ಕೇಳೆ ಇರುತ್ತೀರಿ. ಆದರೆ ಇವರ ಬಗ್ಗೆ ನಿಮಗೆ ಸರಿಯಾಗಿ ತಿಳಿದಿಲ್ಲ ಎನ್ನಬಹುದು. ಹಾಗಾದರೆ ಈ ಅಶ್ವಿನೀ ದೇವತೆಗಳು ಯಾರು ಎಂದು ತಿಳಿದು ಕೊಳ್ಳೋಣ. ಅಶ್ವಿನೀ ದೇವತೆಗಳು ಎಲ್ಲರೂ ಸೂರ್ಯನ ಪುತ್ರರೆ ,ಕೇಳಿದರೇ ಆಶ್ಚರ್ಯವಾಗುತ್ತದೆ ಆದರೆ ಇದೆಸತ್ಯ. ಸೂರ್ಯನ ಹೆಂಡತಿ ಹೆಸರು ಸಂಜ್ಞಾದೇವಿ, ಆಕೆಯು...

ಪವಿತ್ರ ಮೃತ್ತಿಕೆ ಸಮರ್ಪಿಸುವ ಮೂಲಕ ನಾಡಪ್ರಭು ಕೆಂಪೇಗೌಡ ಅವರಿಗೆ ಗೌರವ ಸಲ್ಲಿಸಿ: ಗೋಪಾಲಯ್ಯ ಕೆ

ವಿಶ್ವವಿಖ್ಯಾತವಾದ ಬೆಂಗಳೂರು ವಿವಿಧ ಜಿಲ್ಲೆ ಹಾಗೂ ರಾಜ್ಯಗಳಿಂದ ಬಂದ ಜನರಿಗೆ ಉದ್ಯೋಗ ಹಾಗೂ ಆಶ್ರಯ ನೀಡಿದೆ ಜೀವನ ಕಟ್ಟಿಕೊಟ್ಟಿದೆ. ಅಭಿವೃದ್ಧಿಯ ದೂರದೃಷ್ಟಿ ಇಟ್ಟುಕೊಂಡು ಬೆಂಗಳೂರು ನಿರ್ಮಾಣ ಮಾಡಿದ ನಾಡಪ್ರಭು ಕೆಂಪೇಗೌಡ ಅವರ 108 ಅಡಿ ಕಂಚಿನ ಪ್ರತಿಮೆ ಹಾಗೂ ಥೀಮ್ ಪಾರ್ಕ್ ಉದ್ಘಾಟನೆಗೊಳ್ಳಲಿದೆ. ಜಿಲ್ಲೆಯಲ್ಲಿ ಥೀಮ್ ಪಾರ್ಕ್‍ಗೆ ಪವಿತ್ರ ಮೃತ್ತಿಕೆ ಸಂಗ್ರಹಿಸುತ್ತಿದ್ದು, ಸಾರ್ವಜನಿಕರು ಹೆಚ್ಚಿನ...

‘ಹೆಡ್‌ಬುಷ್ ಚಿತ್ರದ ವಿವಾದಕ್ಕೆ ತೆರೆ ಬಿದ್ದಿದ್ದು, ಉತ್ತಮ ಪ್ರದರ್ಶನ ಕಾಣುತ್ತಿದೆ’

ಹಾಸನ :- ಹೆಡ್ ಬುಷ್ ಚಿತ್ರಕ್ಕೆ ಸಂಬಂಧಿಸಿದಂತೆ ಕೇಳಿಬಂದಿದ್ದ ವಿವಾದಕ್ಕೆ ಸುದ್ದಿಗೋಷ್ಠಿ ಮೂಲಕ ಸ್ಪಷ್ಟನೆ ನೀಡಿದ್ದು ಸದ್ಯ ಈ ವಿಷಯ ಸುಖಾಂತ್ಯಗೊಂಡಿದೆ ಎಂದು ಚಿತ್ರದ ನಾಯಕ ಡಾಲಿ ಧನಂಜಯ್ ಸ್ಪಷ್ಟನೆ ನೀಡಿದರು. ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಚಲನಚಿತ್ರರಂಗ ಕಲೆ ಹಾಗೂ ಕಲಾವಿದರನ್ನು ಪ್ರೋತ್ಸಾಹಿಸುವ ಜೊತೆಗೆ, ಸಾರ್ವಜನಿಕರು ಕೂಡ ಈ ಕ್ಷೇತ್ರದಲ್ಲಿ ನಡೆಯುವ ಆಗುಹೋಗುಗಳ...

ದೀಪಾವಳಿಯ ನಂತರ ಹೀಗೆ ಮಾಡಿದರೆ ಶ್ವಾಸಕೋಶ ಸ್ವಚ್ಛವಾಗುತ್ತದೆ..!

Health tips: ಪಟಾಕಿಗಳನ್ನು ಸಿಡಿಸುವುದರೊಂದಿಗೆ ದೀಪಾವಳಿಯನ್ನು ವೈಭವದಿಂದ ಆಚರಿಸಲಾಗುತ್ತದೆ, ಆದರೆ ಪಟಾಕಿಗಳ ಹೊಗೆ ಶ್ವಾಸಕೋಶದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಪಟಾಕಿಗಳಿಂದ ಬರುವಂತಹ ಹೊಗೆ ನಿಮ್ಮ ಶ್ವಾಸಕೋಶವನ್ನು ಹಾಳುಮಾಡುತ್ತದೆ ಆದಕಾರಣ ದೀಪಾವಳಿಯ ನಂತರ ಸ್ವಾಶಕೊಶವನ್ನು ಸ್ವಚ್ಛಗೊಳಿಸುವುದು ಉತ್ತಮ. ದೀಪಾವಳಿ ಮುಗಿದಿದೆ ಎಲ್ಲರು ಬಗ್ಗೆ ಬಗ್ಗೆಯ ಪಟಾಕಿಗಳೊಂದಿಗೆ ಹಬ್ಬವನ್ನು ಆಚರಿಸಿದ್ದಾರೆ. ಕೆಲವರು ಹಬ್ಬದ ನಂತರವೂ ಪಟಾಕಿ ಸಿಡಿಸುತ್ತಲೇ ಇರುತ್ತಾರೆ....

ಶನಿವಾರ ಮಧ್ಯಾಹ್ನ 12 ಗಂಟೆಯಿಂದ ವಿಧಾನಸಭಾ ಚುನಾವಣೆ ಕುರಿತು ಕರ್ನಾಟಕ ಟಿವಿಯಲ್ಲಿ ಮೆಗಾ ಸರ್ವೆ..

ಶನಿವಾರ ಮಧ್ಯಾಹ್ನ 12 ಗಂಟೆಯಿಂದ ಕರ್ನಾಟಕ ಟಿವಿಯಿಂದ ಕರ್ನಾಟಕ ವಿಧಾನಸಭಾ ಚುನಾವಣೆ ಕುರಿತು ಮೆಗಾ ಸರ್ವೆ ಮಾಡಲಾಗುತ್ತಿದೆ. ಈಗ ಜನರ ಅಭಿಪ್ರಾಯ ಏನಿದೆ..? ಯಾವ ಪಕ್ಷದ ಪರ ಒಲವಿದೆ..? ಯಾರಿಗೆ ಎಷ್ಟು ಸ್ಥಾನ ಎಂದು ಕ್ಷೇತ್ರವಾರು ವಿಶ್ಲೇಷಣೆ ಪ್ರಕಟ ವಾಗಲಿದೆ. 2023ರ ವಿಧಾನ ಸಭಾ ಎಲೆಕ್ಷನ್‌ಗೆ ಸಂಬಂಧಿಸಿದಂತೆ, ಕರ್ನಾಟಕ ಟಿವಿ ಮೆಗಾ ಸರ್ವೆ ನಡೆಸುತ್ತಿದೆ. ಈಗಾಗಲೇ...

‘ನಾನು ಯಾರಿಂದಲೂ ಛೀ, ಥೂ ಎನಿಸಿಕೊಂಡು ಅಧಿಕಾರ ಮಾಡಲಿಲ್ಲ’..

ಮಂಡ್ಯ: ಮಂಡ್ಯದ ತಿರುಮಲಾಪುರದ ಹುಲಿಯೂರಮ್ಮ ದೇವಸ್ಥಾನವನ್ನು ಉದ್ಘಾಸಿದ ಮಾಜಿ ಸಿಎಂ ಸಿದ್ದರಾಮಯ್ಯ, ಬಿಜೆಪಿ ವಿರುದ್ಧ ಕಿಡಿ ಕಾರಿದ್ದು, ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಏನೇನು ಮಾಡಿತ್ತು ಅನ್ನೋದರ ಬಗ್ಗೆ ಹೇಳಿದ್ದಾರೆ. ನೀವು ಆಶೀರ್ವಾದ ಮಾಡಿದ್ರಿಂದ 5 ವರ್ಷ ಸಿಎಂ ಆಗಿದ್ದೆ.  ಯಾರಿಂದಲೂ ಛೀ ಥೂ ಅನಿಸಿಕೊಂಡು ಅಧಿಕಾರ ಮಾಡಲಿಲ್ಲ. ನುಡಿದಂತೆ ನಡೆದಿದ್ದೇವೆ. 158 ಭರವಸೆಗಳನ್ನೂ ಈಡೇರಿಸಿದ್ದೇವೆ. ಅದನ್ನು...

About Me

32798 POSTS
0 COMMENTS
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img