Tuesday, July 21, 2026

Karnataka Tv

ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಸ‌ನ್ನ ಬಾಲಚಂದ್ರ ವರಳೆ..!

State News: ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿ ಪ್ರಸ‌ನ್ನ ಬಾಲಚಂದ್ರ ವರಳೆ ಅವರು ಪ್ರಮಾಣ ವಚನವನ್ನು ಸ್ವೀಕರಿಸಿದರು.ರಾಜಭವನದ ಗಾಜಿನ‌ಮನೆಯಲ್ಲಿ ಶನಿವಾರ ಬೆಳಗ್ಗೆ ಹಮ್ಮಿಕೊಳ್ಳಲಾಗಿದ್ದ ಸರಳ ಸಮಾರಂಭದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಪದವಿಯ ಅಧಿಕಾರ ಪ್ರಮಾಣವಚನವನ್ನು ಬೋಧಿಸಿದರು. ಇದನ್ನೂ ಓದಿ…ಹೋಟೇಲ್ ಮಾಲೀಕರಿಗೆ ಗುಡ್ ನ್ಯೂಸ್…! https://karnatakatv.net/hareesh-poonja-news/ https://karnatakatv.net/ballari-congress-jodo-school-holiday/ https://karnatakatv.net/ballari-bharath-jodo-news/

ಶಾಸಕರ ಕೊಲೆ ಬೆದರಿಕೆ ಕೇಸ್ ಗೆ ಬಿಗ್ ಟ್ವಿಸ್ಟ್…!

State News: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರಿಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರಿಯಾಜ್ ಎಂಬಾತನನ್ನು ಬಂಟ್ವಾಳ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಇದು ಕೊಲೆಯತ್ನ ಪ್ರಕರಣವಲ್ಲ, ಕಾರ್ ಓವರ್ ಟೇಕ್ ಮಾಡುವ ಭರದಲ್ಲಿ ನಡೆದ ಘಟನೆಯಾಗಿದೆ ಎಂಬ ಸತ್ಯ ಬಯಲಾಗಿದೆ ಎನ್ನಲಾಗಿದೆ. ಇದನ್ನೂ ಓದಿ… ದೇಶ ಇಬ್ಭಾಗವಾಗತ್ತೆ, ರಾಜ್ಯ ಮೂರು...

ಬಳ್ಳಾರಿ: ಕಾಂಗ್ರೆಸ್ ‘ಜೋಡೋ’ ಯಾತ್ರೆ ಹಿನ್ನೆಲೆ ಶಾಲಾ-ಕಾಲೇಜುಗಳಿಗೆ ರಜೆ..!

State News: ಬಳ್ಳಾರಿ: ಕಾಂಗ್ರೆಸ್​​ನ ‘ಜೋಡೋ’ ಯಾತ್ರೆ ಹಿನ್ನೆಲೆ  ಶಾಲಾ-ಕಾಲೇಜುಗಳಿಗೆ ರಜೆಬಳ್ಳಾರಿಯಲ್ಲಿ ಕಾಂಗ್ರೆಸ್​​ನ ‘ಜೋಡೋ’ ಯಾತ್ರೆ ಹಿನ್ನೆಲೆ ಇಂದು ನಗರದ ಖಾಸಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಟ್ರಾಫಿಕ್​ನಿಂದಾಗಿ ಮಕ್ಕಳು ಪರದಾಡಬಾರದೆಂದು ರಜೆ ನೀಡಿ ಬಳ್ಳಾರಿ ಡಿಸಿ ಪವನ್ ಕುಮಾರ್ ಮಾಲಪಾಟಿ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ….ಬಳ್ಳಾರಿ: ರಾಜ್ಯದಲ್ಲಿ 16ನೇ ದಿನದ ಕಾಂಗ್ರೆಸ್ ಭಾರತ್ ಜೋಡೋ ಪಾದಯಾತ್ರೆ..! ಭಾರತ್​...

ಬಳ್ಳಾರಿ: ರಾಜ್ಯದಲ್ಲಿ 16ನೇ ದಿನದ ಕಾಂಗ್ರೆಸ್ ಭಾರತ್ ಜೋಡೋ ಪಾದಯಾತ್ರೆ..!

State News: Ballari: Bharath Jodo:ರಾಜ್ಯದಲ್ಲಿ 16ನೇ ದಿನದ ಕಾಂಗ್ರೆಸ್ ಭಾರತ್ ಜೋಡೋ ಪಾದಯಾತ್ರೆ ಪುನರಾರಂಭವಾಗಿದೆ. ಬಳ್ಳಾರಿ, ಹಲಕುಂದಿ ಮಠದಿಂದ ಪಾದಯಾತ್ರೆ ಆರಂಭವಾಗಿದೆ. ರಾಹುಲ್ ಗಾಂಧಿ ಬಳ್ಳಾರಿ ನಗರಕ್ಕೆ ಆಗಮಿಸುತ್ತಿದ್ದಂತೆ ರಾಹುಲ್ ಬರುವ ರಸ್ತೆಯ ಮೇಲೆ ಬಣ್ಣ ಬಣ್ಣಗಳ ರಂಗೋಲಿಯಿಂದ ಅಲಂಕಾರ ಮಾಡಿ ರಾಹುಲ್​ ಗಾಂಧಿ ಅವರನ್ನು ಸ್ವಾಗತಿಸಲಾಗಿದೆ. ಇಂದು ಬಳ್ಳಾರಿ ತಲುಪುವ ಮೂಲಕ ಯಾತ್ರೆ...

ಹೋಟೇಲ್ ಮಾಲೀಕರಿಗೆ ಗುಡ್ ನ್ಯೂಸ್…!

State News: ಬೆಂಗಳೂರು: ನಗರದ ಹೋಟೆಲ್‌ ಮಾಲೀಕರಿಗೆ ರ‍್ಕಾರ ಗುಡ್‌ನ್ಯೂಸ್‌ ನೀಡಿದೆ. ಇನ್ಮೇಲೆ ಮಧ್ಯರಾತ್ರಿ 1 ಗಂಟೆ ವರೆಗೂ ಹೋಟೆಲ್‌ ತೆರೆಯಲು ಅನುಮತಿ ನೀಡಲಾಗಿದೆ.ನಗರ ವ್ಯಾಪ್ತಿ ಹೋಟೆಲ್‌ಗಳು ಮಧ್ಯರಾತ್ರಿ ೧ ಗಂಟೆ ವರೆಗೂ ತೆರೆಯಲು ಅನುಮತಿ ನೀಡಲಾಗಿದೆ. ನಗರ ಕಮಿಷನರ್ ಪ್ರತಾಪ್ ರೆಡ್ಡಿ ಅವರು ಈ ಸಂಬಂಧ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ….ಅ.15 ರಂದು ಮಹಾ...

ಚಪಾತಿ, ದೋಸೆಗೆ ಗುಡ್ ಕಾಂಬಿನೇಷನ್ ಈ ಪಪ್ಪಾಯಿ ಜ್ಯಾಮ್..

ಮನೆಯಲ್ಲಿ ಚಪಾತಿ, ದೋಸೆ ಮಾಡಿದಾಗ, ಪ್ರತೀ ಸಲವೂ ಪಲ್ಯ ಮಾಡೋದು ಕಷ್ಟವಾಗಬಹುದು. ಈ ಸಮಯದಲ್ಲಿ ಚಟ್ನಿ ಪುಡಿ, ಅಥವಾ ಜ್ಯಾಮ್ ಏನಾದ್ರೂ ಇದ್ರೆ ಸಹಾಯವಾಗತ್ತೆ. ಹಾಗಾಗಿ ನಾವಿಂದು ಮನೆಯಲ್ಲೇ ಪಪ್ಪಾಯಿ ಜ್ಯಾಮ್ ಮಾಡೋದು ಹೇಗೆ ಅಂತಾ ಹೇಳಲಿದ್ದೇವೆ.. ಈ ಬಾರಿ ದೀಪಾವಳಿಗೆ ತಯಾರಿಸಿ ಬೇಸನ್ ಲಡ್ಡು.. ಬೇಕಾಗುವ ಸಾಮಗ್ರಿ: ಒಂದು ಕಪ್ ಹಣ್ಣಾದ ಪಪ್ಪಾಯಿ, ¾ ಕಪ್...

ಈ ಬಾರಿ ದೀಪಾವಳಿಗೆ ತಯಾರಿಸಿ ಬೇಸನ್ ಲಡ್ಡು..

ಇನ್ನು ಕೆಲವೇ ದಿನಗಳಲ್ಲಿ ದೀಪಾವಳಿ ಬರತ್ತೆ. ಹಾಗಾಗಿ ಮನೆಯಲ್ಲಿ ಏನಾದ್ರೂ ಸಿಹಿ ತಿಂಡಿ ಮಾಡಲೇಬೇಕು. ಅದಕ್ಕಾಗಿ ನಾವಿವತ್ತು ಮನೆಯಲ್ಲೇ ಟೇಸ್ಟಿಯಾಗಿ ಬೇಸನ್ ಲಡ್ಡು ಮಾಡೋದು ಹೇಗೆ ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ. ಬೇಕಾಗುವ ಸಾಮಗ್ರಿ: ಒಂದು ಕಪ್ ಕಡಲೆ ಹಿಟ್ಟು, ಮುಕ್ಕಾಲು ಕಪ್ ಸಕ್ಕರೆ ಪುಡಿ, ಅರ್ಧ ಕಪ್ ತುಪ್ಪ. ಅಗತ್ಯವಿದ್ದಲ್ಲಿ ಡ್ರೈ ಫ್ರೂಟ್ಸ್ ಬಳಸಿ. ರೆಸ್ಟೋರೆಂಟ್...

ದೇಶ ಇಬ್ಭಾಗವಾಗತ್ತೆ, ರಾಜ್ಯ ಮೂರು ಭಾಗವಾಗತ್ತೆ: ಬ್ರಹ್ಮಾಂಡ ಗುರೂಜಿ ಭವಿಷ್ಯ..

ಹಾಸನ: ಇಂದು ಹಾಸನಾಂಬ ದೇವಿಯ ದರ್ಶನಕ್ಕೆ ದೂರದೂರುಗಳಿಂದ ಭಕ್ತರು ಆಗಮಿಸಿದ್ದರು. ಬ್ರಹ್ಮಾಂಡ ಗುರೂಜಿ ಕೂಡ ಹಾಸನಾಂಬೆಯ ದರ್ಶನ ಪಡೆದು ರಾಜ್ಯದಲ್ಲಿ ಮುಂದೆ ಏನೇನಾಗಬಹುದು ಎಂದು ಭವಿಷ್ಯ ನುಡಿದಿದ್ದಾರೆ. ದೇವರ ಸತ್ಯವಾಗಿ 31 ವರ್ಷದೊಳಗೆ  ಕರ್ನಾಟಕ ಮೂರು ಭಾಗ ಆಗುತ್ತೆ. ಮೂರು ಮುಖ್ಯಮಂತ್ರಿ, ಮೂವರು ವಿಶೇಷವಾಗಿ ರಾಜ್ಯಪಾಲರಾಗುತ್ತಾರೆ, ಶಿವನ ಆಣೆ ಮೇಲೆ ಸತ್ಯ. ಹಾಸನಾಂಬೆ ಸನ್ನಿಧಿಯಲ್ಲಿ ಹೇಳುತ್ತೇನೆ....

ಪಾರ್ಲಿಮೆಂಟ್ ಬಗ್ಗೆ ಭವಿಷ್ಯ ನುಡಿದ ಬ್ರಹ್ಮಾಂಡ ಗುರೂಜಿ…

ಹಾಸನ: ಇಂದು ಹಾಸನಾಂಬ ದೇವಿಯ ದರ್ಶನಕ್ಕೆ ದೂರದೂರುಗಳಿಂದ ಭಕ್ತರು ಆಗಮಿಸಿದ್ದರು. ಬ್ರಹ್ಮಾಂಡ ಗುರೂಜಿ ಕೂಡ ಹಾಸನಾಂಬೆಯ ದರ್ಶನ ಪಡೆದು ರಾಜ್ಯದಲ್ಲಿ ಮುಂದೆ ಏನೇನಾಗಬಹುದು ಎಂದು ಭವಿಷ್ಯ ನುಡಿದಿದ್ದಾರೆ. ಅ.15 ರಂದು ಮಹಾ ಕುಂಭಮೇಳದ ಕಾರ್ಯಕ್ರಮಗಳ ವಿವರ ಇಂತಿದೆ. ಈ ಬಗ್ಗೆ ಮಾತನಾಡಿದ ಬ್ರಹ್ಮಾಂಡ ಗುರೂಜಿ ನರೇಂದ್ರ ಬಾಬು ಶರ್ಮ, ದೇಶದ ಬಗ್ಗೆ ಮಾತನಾಡಿದಾಗ ಟ್ರೋಲ್ ಮಾಡ್ತಾರೆ. ಪಾರ್ಲಿಮೆಂಟ್...

ಅತ್ಯಾಚಾರಕ್ಕೆ ಬಲಿಯಾದ ಬಾಲಕಿಯ ಮನೆಗೆ ಸಚಿವರ ಭೇಟಿ..

ಮಳವಳ್ಳಿ: ನಾಲ್ಕು ದಿನಗಳ ಹಿಂದೆ ಇಲ್ಲಿನ ಟ್ಯೂಷನ್ ಕೇಂದ್ರ ವೊಂದರಲ್ಲಿ ನಡೆದ ಅತ್ಯಾಚಾರಕ್ಕೆ ಬಲಿಯಾದ ನತದೃಷ್ಟ ಬಾಲಕಿಯ ಮನೆಗೆ ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಶುಕ್ರವಾರ ಭೇಟಿ ನೀಡಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಕೂಡ ಇದ್ದರು. ಈ ಸಂದರ್ಭದಲ್ಲಿ ಸಚಿವರಿಬ್ಬರೂ ಮೃತ ಬಾಲಕಿಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಕುಟುಂಬದ ಸದಸ್ಯರಿಗೆ...

About Me

32662 POSTS
0 COMMENTS
- Advertisement -spot_img

Latest News

ಕರ್ನಾಟಕದ ಮಹಿಳಾ ಐಪಿಎಸ್‌ಗೆ ಲೈಂ*ಗಿಕ ಕಿರುಕುಳ ಆರೋಪ – ತರಬೇತಿ ನಿರತ ಐಪಿಎಸ್ ಉದಯ್ ಕೃಷ್ಣಾ ಹೇಳ್ತಿರೋದೇನು?

ಸಾಮಾನ್ಯ ಕುಟುಂಬದಿಂದ ಬಂದು, ಕಠಿಣ ಪರಿಶ್ರಮದಿಂದ ಐಪಿಎಸ್ ಹುದ್ದೆ ಗಿಟ್ಟಿಸಿಕೊಂಡು ಸಾವಿರಾರು ಯುವಕರಿಗೆ ಪ್ರೇರಣೆಯಾಗಿದ್ದ ಅಧಿಕಾರಿಯೊಬ್ಬರು ಈಗ ಕರಾಳ ಆರೋಪ ಎದುರಿಸುತ್ತಿದ್ದಾರೆ. ಹೈದರಾಬಾದ್‌ನ ‘ಸರ್ದಾರ್ ವಲ್ಲಭಭಾಯಿ...
- Advertisement -spot_img