Thursday, April 2, 2026

Karnataka Tv

ಮೇಘನಾ ರಾಜ್ ಕೈಯಲ್ಲಿ ಆ ಹೆಸರು…? ಎರಡನೇ ಮದುವೆ ವಿಚಾರಕ್ಕೆ ಉತ್ತರ ಇದೇನಾ..?!

Film News: ಪತಿ ಚಿರಂಜೀವಿ ಸರ್ಜಾ ಅವರ ನೆನಪುಗಳು ಮೇಘನಾ ರಾಜ್ ಹೃದಯದಲ್ಲಿ ಎಂದೆಂದಿಗೂ ಹಸಿರಾಗಿ ಇರಲಿವೆ ಅನ್ನೋದಕ್ಕೆ ಮತ್ತೊಂದು ಸಾಕ್ಷಿ ದೊರೆತಂತಾಗಿದೆ. ಹೊಸದಾಗಿ ಟ್ಯಾಟೂ ಹಾಕಿಸಿಕೊಂಡು  ಮೇಘನಾ  ಪ್ರೀತಿಯನ್ನು ಶಾಶ್ವತವಾಗಿಸಿದ್ದಾರೆ. ಮೇಘನಾ ರಾಜ್​ ಸರ್ಜಾ ಅವರು ಸಿನಿಮಾ ಕೆಲಸಗಳಿಗೆ ಕೊಂಚ ಬಿಡುವು ನೀಡಿ ವಿದೇಶಕ್ಕೆ ತೆರಳಿದ್ದಾರೆ. ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅವರು ಭಾಗಿ ಆಗಿದ್ದಾರೆ. ಅಲ್ಲಿಂದಲೇ ಅನೇಕ...

ಈದ್ಗಾ ಮೈದಾನದಲ್ಲಿ ಗಣೇಶೊತ್ಸವಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್

Banglore News: ಚಾಮರಾಜಪೇಟೆ ಮೈದಾನ ಮಾಲೀಕತ್ವಕ್ಕೆ ಸಂಬಂಧಿಸಿ BBMP ಆದೇಶದ ವಿರುದ್ಧ ವಕ್ಫ್ ಬೋರ್ಡ್ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಸಂಬಂಧ ವಿಚಾರಣೆ ನಡೆಸಿದ ಹೈಕೋರ್ಟ್ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶ ಉತ್ಸವ ಆಗಲ್ಲ. ಈದ್ಗಾ ಮೈದಾನ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡುವಂತೆ ಹೈಕೋರ್ಟ್ ಆದೇಶ ಹೊರಡಿಸಿತ್ತು.ಆದರೆ ಇದೀಗ ಮತ್ತೆ ಅನುಮತಿ ಅರ್ಜಿ ಪರಿಶೀಲಿಸಿ ಗಣೇಶೋತ್ಸವಕ್ಕೆ ಗ್ರೀನ್ ಸಿಗ್ನಲ್...

ಗಣೇಶ ಮೂರ್ತಿ ಪ್ರತಿಷ್ಠಾಪಿಸಲು ಬರುವ ಅರ್ಜಿಗಳಿಗೆ ತ್ವರಿತವಾಗಿ ಅನುಮತಿಗೆ ಬಿಬಿಎಂಪಿ ಮುಖ್ಯ ಆಯುಕ್ತರ ಸೂಚನೆ

ಬೆಂಗಳೂರು: ನಗರಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲು ಬರುವ ಅರ್ಜಿಗಳನ್ನು ಪರಿಶೀಲಿಸಿ ತ್ವರಿತವಾಗಿ ಅನುಮತಿ ನೀಡಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಗಣೇಶ ಚತುರ್ಥಿ ಆಚರಣೆ ಸಂಬಂಧ ಇಂದು ನಡೆದ ವರ್ಚುವಲ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಗಣೇಶೋತ್ಸವ ಆಚರಣೆಗೆ ಅನುಕೂಲವಾಗುವ ದೃಷ್ಟಿಯಿಂದ ಬಿಬಿಎಂಪಿ, ಬೆಸ್ಕಾಂ, ಪೊಲೀಸ್ ಹಾಗೂ ಅಗ್ನಿಶಾಮಕ...

ಜಯಶ್ರೀಗೆ ಬಿಗ್ ಬಾಸ್ ನೀಡಿತು ಬಿಗ್ ಶಿಕ್ಷೆ…?!

Bigboss News: ‘ಬಿಗ್ ಬಾಸ್’ ಒಟಿಟಿಯಲ್ಲಿ ಜಯಶ್ರೀ ಅವರು ಜಗಳ ಆಡುವ ಮೂಲಕವೇ ಹೈಲೈಟ್ ಆಗುತ್ತಿದ್ದಾರೆ. ನಂದಿನಿ ಜತೆ ಜಯಶ್ರೀ ಸಾಕಷ್ಟು ಕಿರಿಕ್ ಮಾಡಿಕೊಂಡಿದ್ದರು. ಕ್ಯಾಪ್ಟನ್ಸಿ ಟಾಸ್ಕ್​ ವೇಳೆಯೂ ಜಯಶ್ರೀ ಕೆಲ ಕಿರಿಕ್ ಮಾಡಿಕೊಂಡಿದ್ದಾರೆ. ಅವರು ಮಾಡಿದ ತಪ್ಪಿನಿಂದಾಗಿ ಮನೆಯವರಿಗೆ ತೊಂದರೆ ಉಂಟಾಗಿದೆ ಎನ್ನಲಾಗುತ್ತಿದೆ. ‘ಬಿಗ್ ಬಾಸ್’ ಈ ವಾರ ಕ್ಯಾಪ್ಟನ್ಸಿಗೆ ಒಂದು ಟಾಸ್ಕ್ ನೀಡಿದರು. ತಿರುಗುವ...

ನಟಿ ಸೊನಾಲಿ ಸಾವಿಗೆ ಮಹತ್ತರ ಟ್ವಿಸ್ಟ್: ಸಹಜ ಸಾವಲ್ಲ ಕೊಲೆ…!

Crime News: ನಟಿ ಹಾಗೂ ಬಿಜೆಪಿ ನಾಯಕಿ ಸೊನಾಲಿ ಪೋಗಟ್ ಅವರ ಅನುಮಾನಾಸ್ಪದ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದ್ದೇ ಕೊಲೆ ವಿಚಾರ ಬಯಲಿಗೆ ಬರಲು ಕಾರಣವಾಯಿತು. ಹೃದಯಾಘಾತದ ಸಾವು ಎಂದು ಭಾವಿಸಿದ್ದ ಪೊಲೀಸರು, ತನಿಖೆ ಮುಂದುವರಿದಂತೆ ಹೊರಬರುತ್ತಿರುವ ಒಂದೊಂದೇ ಸಂಗತಿಗಳನ್ನು ಕಂಡು ಸ್ವತಃ ಅಚ್ಚರಿಗೆ ಒಳಗಾಗುತ್ತಿದ್ದಾರೆ. ಸೊನಾಲಿ ಅವರಿಗೆ ಮಾದಕ ವಸ್ತುವನ್ನು ನೀಡಲಾಗಿತ್ತು ಎಂಬುದು...

ಬೆಂಗಳೂರಿನಲ್ಲಿ ಧಾರಾಕಾರಾ ಮಳೆ: ಜನರು ಹೈರಾಣ

Banglore News: ಬೆಂಗಳೂರಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ತಡರಾತ್ರಿಯಿಂದಲೇ ಶುರುವಾದ ಮಳೆ ಬೆಳಗ್ಗೆವರೆಗೂ ಭರ್ಜರಿಯಾಗಿ ಸುರಿದಿದೆ. ಸತತ ಮೂರು ಗಂಟೆಗಳಿಂದ ನಿರಂತರ ಮಳೆ ಸುರಿದಿದೆ. ಶಿವಾಜಿನಗರ, ವಿದ್ಯಾರಣ್ಯಪುರ, ಮೆಜೆಸ್ಟಿಕ್, ಯಶವಂತಪುರ, ರಾಜಾಜಿನಗರ ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗಿದೆ. ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಕಳೆದ 5 ದಿನಗಳಿಂದ ರಾಜ್ಯದಲ್ಲಿ ಅಲ್ಲಲ್ಲಿ ಚದುರಿದ ಮಳೆಯಾಗುತ್ತಿದೆ....

ಮಂಡ್ಯದಲ್ಲಿ ನೂತನ ವಿವಿ ಸ್ಥಾಪನೆ: ಮುಖ್ಯಮಂತ್ರಿಗಳು, ಉನ್ನತ ಶಿಕ್ಷಣ ಸಚಿವರಿಗೆ ಸಚಿವ ಡಾ.ನಾರಾಯಣಗೌಡ ಧನ್ಯವಾದ ಸಲ್ಲಿಕೆ

Mandya News: ಮಂಡ್ಯ, ಆ.26:  ಸಚಿವ ಸಂಪುಟ ಸಭೆಯಲ್ಲಿ ಮಂಡ್ಯ ಸೇರಿದಂತೆ ರಾಜ್ಯದಲ್ಲಿ 8 ನೂತನ ವಿಶ್ವ ವಿದ್ಯಾಲಯಗಳ ಸ್ಥಾಪನೆ ಅನುಮೋದನೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಕರ್ನಾಟಕ ವಿವಿಗಳ ಕಾಯ್ದೆ-2000’ಕ್ಕೆ ತಿದ್ದುಪಡಿ ತರಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ...

ಶಿವಮೊಗ್ಗ: ಆ.31ರಂದು ಪಾಲಿಕೆ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧ

ಶಿವಮೊಗ್ಗ : ಆಗಸ್ಟ್ 31 ರಂದು ಗಣೇಶ ಚತುರ್ಥಿ ಪ್ರಯುಕ್ತ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಲಾಗಿದ್ದು ಮಾಂಸ ಮಾರಾಟ ಉದ್ದಿಮೆದಾರರು ಅಂದು ಮಾರಾಟ ಬಂದ್ ಮಾಡಿ ಸಹಕರಿಸಲು ಕೋರಲಾಗಿದೆ. ಈ ಆದೇಶವನ್ನು ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ಮಹಾನಗರಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

ಸ್ನೇಹಿತೆಯಿಂದಲೇ ಕೊಲೆಯಾದ ಚಂದ್ರಕಲಾ…! 1 ವರ್ಷದ ಬಳಿಕ ರಹಸ್ಯ ಬಯಲು..!

Banglore Crime News: ವಿಠಲ ನಗರದ ಚಂದ್ರಕಲಾ ಬಾಲ್ಯದಿಂದ ಅನಾಥೆಯಾಗಿದ್ರೂ ಏಕಾಂಗಿಯಾಗಿ ಬದುಕು ಕಟ್ಟಿಕೊಂಡಿದ್ದ ದಿಟ್ಟೆ. ಆದರೆ, ಒಂದು ವರ್ಷದ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ಈಕೆ ಕಥೆ  ದುರಂತದಲ್ಲಿಅಂತ್ಯ ಕಂಡಿದೆ. ಹೌದು, ಇತ್ತೀಚೆಗೆ ಠಾಣೆಯಲ್ಲಿ ಇತ್ಯರ್ಥವಾಗದೆ ಉಳಿದುಕೊಂಡಿದ್ದ ಕಡತಗಳಿಗೆ ಮುಕ್ತಿ ನೀಡಲು ಚಾಮರಾಜಪೇಟೆ ಠಾಣೆ ಇನ್ಸ್‌ಪೆಕ್ಟರ್‌ ಎರ್ರಿಸ್ವಾಮಿ ನೇತೃತ್ವದ ತಂಡ ಚಂದ್ರಕಲಾ ನಾಪತ್ತೆ ಫೈಲ್‌ ಧೂಳು ಕೊಡವಿ...

ಅಮೇರಿಕಾದಲ್ಲಿ ಮೆಕ್ಸಿಕಾನ್ ಮಹಿಳೆಯಿಂದ ಭಾರತೀಯರಿಗೆ ಜನಾಂಗೀಯ ನಿಂದನೆ..!

American News: ಅಮೇರಿಕಾದಲ್ಲಿ ಭಾರತೀಯರ ಮೇಲೆ ನಿಂದನೆ ಆಗಿರೊ ಘಟನೆ ನಡೆದಿದೆ. ಅಮೇರಿಕಾದ ಟೆಕ್ಸಾಸ್ ರಾಜ್ಯದಲ್ಲಿ ಮೆಕ್ಸಿಕನ್-ಅಮೆರಿಕನ್ ಮಹಿಳೆಯೊಬ್ಬರು ನಾಲ್ಕು ಭಾರತೀಯ-ಅಮೆರಿಕನ್ ಮಹಿಳೆಯರನ್ನು ಜನಾಂಗೀಯವಾಗಿ ನಿಂದಿಸಿದ್ದಾರೆ ಮತ್ತು ಥಳಿಸಿ ನೀವು ಅಮೇರಿಕಾವನ್ನು "ಹಾಳು" ಮಾಡುತ್ತಿದ್ದೀರಿ "ಭಾರತಕ್ಕೆ ಹಿಂತಿರುಗಿ" ಎಂದು ಜನಾಂಗೀಯ ನಿಂದನೆ ಮಾಡಿರುವುದಾಗಿ ವರದಿಯಾಗಿದೆ. ಟೆಕ್ಸಾಸ್‌ನ ಡಲ್ಲಾಸ್‌ನಲ್ಲಿರುವ ಪಾರ್ಕಿಂಗ್ ಸ್ಥಳದಲ್ಲಿ ಬುಧವಾರ ರಾತ್ರಿ ಈ ಘಟನೆ ನಡೆದಿದ್ದು,...

About Me

31668 POSTS
0 COMMENTS
- Advertisement -spot_img

Latest News

Political News: KRS ಪಕ್ಷ 200 ಕೋಟಿ ಲಂಚ ಉಳಿಸಿದೆ : Ravi Krishna Reddy Exclusive Podcast

Political News: ಈ ಮುನ್ನ ಆಮ್ ಆದ್ಮಿ ಪಕ್ಷದಲ್ಲಿ ಇದ್ದ ರವಿಕೃಷ್ಣ ರೆಡ್ಡಿಯವರು ಸಂದರ್ಶನದಲ್ಲಿ ಮಾತನಾಡಿದ್ದು, ತಮ್ಮ ನೂತನ ಪಕ್ಷ ಕೆಆರ್ಎಸ್ ಬಗ್ಗೆ ಮಾತನಾಡಿದ್ದಾರೆ. https://youtu.be/oX1lbKgYBzA ಕೆಆರ್‌ಎಸ್ ಪಕ್ಷ...
- Advertisement -spot_img