Tuesday, April 28, 2026

Karnataka Tv

ವಿವೋ ಮೊಬೈಲ್ ಗಳಿಗೆ ಭರ್ಜರಿ ಕ್ಯಾಶ್ ಬ್ಯಾಕ್ ಆಫರ್…!

Technology  News: ಗಣೇಶ ಚತುರ್ಥಿಯ ಅಂಗವಾಗಿ ವಿವೋ ಗ್ರಾಹಕರಿಗೆ ಭರ್ಜರಿ  ಗಿಫ್ಟ್  ನೀಡಿದೆ.  ಅನೇಕ ರೀತಿಯ ಆಫರ್ ನೀಡಿ ಗ್ರಾಹಕರಿಗೆ ಪ್ರಿಯವಾಗುತ್ತಿದೆ. ಇದೀಗ ಗಣೇಶ ಹಬ್ಬದ ಪ್ರಯುಕ್ತ  ಕ್ಯಾಶ್ ಬ್ಯಾಕ್ ಆಫರನ್ನು ವಿವೋ ಮೊಬೈಲ್ ಕಂಪೆನಿ  ನೀಡಿದೆ. ಆದರೆ  ಇಲ್ಲಿ  ಎಲ್ಲಾ ಮೊಬೈಲ್ ಗಳಿಗೆ  ಆಫರ್ ನೀಡಿಲ್ಲ ಕೆಲವೊಂದು  ಮೊಬೈಲ್  ಗೆ ಮಾತ್ರ  ಆಫರ್ ನೀಡಿದೆ....

ಮಾರುಕಟ್ಟೆಯಲ್ಲಿ ಮಹಾ ಸಂಚಲನ ಮೂಡಿಸುತ್ತಿದೆ ನಥಿಂಗ್ ಫೋನ್:

Technology News: ವಿಭಿನ್ನ ಹೆಸರು  ವಿಶಿಷ್ಟ ವಿಶೇಷತೆ ಕೈಗೆಟಕುವ ಬೆಲೆ  ಕಣ್ಣಿಗೆ  ಕಾಡುವ ವಿನ್ಯಾಸದೊಂದಿಗೆ ಮಾರುಕಟ್ಟೆಗೆ  ಬಂದಿದೆ ಹೊಸದೊಂದು  ಸ್ಮಾರ್ಟ್  ಫೋನ್..! ಹಾಗಿದ್ರೆ ಆ ಫೋನ್ ನ ಹೆಸರೇನು ಯಾರೀ ಮೊಬೈಲ್ ನ ಉಸ್ತುವಾರಿ ಇಲ್ಲಿದೆ  ಕಂಪ್ಲಿಟ್ ಡೀಟೈಲ್ಸ್…. ಮಾರುಕಟ್ಟೆಯಲ್ಲಿ ಛಾಪುಮೂಡಿಸುತ್ತಿದೆ  ಹೊಸದೊಂದು ಫೋನ್  ಏನು  ಇಲ್ಲ ಎಂಬ ಹೆಸರಿನಲ್ಲೇ ಏನನ್ನೋ  ಅಡಗಿಸಿಕೊಂಡಿದೆ ಈ ಮೊಬೈಲ್ ಹೌದು...

ಮುರುಘಾ ಮಠದಲ್ಲಿ ನೀರವ ಮೌನ…! ಆತಂಕದಲ್ಲಿ ವಿದ್ಯಾರ್ಥಿಗಳು:

Chithradurga News: ಇಬ್ಬರು ಅಪ್ರಾಪ್ತರ ಮೇಲೆ ಲೈಂಗಿಕ ಆರೋಪದ ಹಿನ್ನಲೆ ಮುರುಘ ಮಠದ ಶ್ರೀಗಳನ್ನು ಪೊಲೀಸ್  ಕಸ್ಟಡಿಗೆ ನೀಡಲಾಗಿದೆ. ಇನ್ನು  ಅರೆಸ್ಟ್ ಆಗಿರೋ ಶ್ರೀಗಳನ್ನು ವಿಚಾರಣೆ ಕೂಡಾ ನಡೆಯುತ್ತಿವೆ. ಡಿವೈಎಸ್ ಪಿ ಕಛೇರಿಯಲ್ಲಿಯೇ ಇರುವ  ಶ್ರೀಗಳಿಗೆ ಪೊಲೀಸರು  ಪ್ರಶ್ನೆಗಳ ಸುರಿಮಳೆಯನ್ನೇ ಕೇಳುತ್ತಿದ್ದಾರೆ. ಪ್ರತಿಯೊಂದು ಪ್ರಶ್ನೆಗಳಿಗೂ ಶ್ರೀಗಳು ಮಾತ್ರ ತುಟಿ ಬಿಚ್ಚುತ್ತಿಲ್ಲ. ಏನೆ ಪ್ರಶ್ನೆ ಕೇಳಿದರೂ  ಶ್ರೀಗಳು ...

ರಾತ್ರಿ ಚಾಪೆ ಮೇಲೆ ಮಲಗಿದ ಶ್ರೀಗಳು…! ವಿಚಾರಣೆ ಬಳಿಕ ಗಾಢ ನಿದ್ರೆಗೆ ಜಾರಿದ ಶ್ರೀಗಳು

Chithradurga News: ಇಬ್ಬರು ಅಪ್ರಾಪ್ತರ ಮೇಲೆ ಲೈಂಗಿಕ ಆರೋಪದ ಹಿನ್ನಲೆ ಮುರುಘ ಮಠದ ಶ್ರೀಗಳನ್ನು ಪೊಲೀಸ್  ಕಸ್ಟಡಿಗೆ ನೀಡಲಾಗಿದೆ. ಇನ್ನು  ಅರೆಸ್ಟ್ ಆಗಿರೋ ಶ್ರೀಗಳನ್ನು ವಿಚಾರಣೆ ಕೂಡಾ ನಡೆಯುತ್ತಿವೆ. ಡಿವೈಎಸ್ ಪಿ ಕಛೇರಿಯಲ್ಲಿಯೇ ಇರುವ  ಶ್ರೀಗಳಿಗೆ ಪೊಲೀಸರು  ಪ್ರಶ್ನೆಗಳ ಸುರಿಮಳೆಯನ್ನೇ ಕೇಳುತ್ತಿದ್ದಾರೆ. ಪ್ರತಿಯೊಂದು ಪ್ರಶ್ನೆಗಳಿಗೂ ಶ್ರೀಗಳು ಮಾತ್ರ ತುಟಿ ಬಿಚ್ಚುತ್ತಿಲ್ಲ. ಏನೆ ಪ್ರಶ್ನೆ ಕೇಳಿದರೂ  ಶ್ರೀಗಳು ...

ಪೊಲಿಸರಿಂದ ಪ್ರಶ್ನೆಗಳ ಸುರಿಮಳೆ..! ಶ್ರೀಗಳಿಗೆ ಯಾವ್ಯಾವ ಪ್ರಶ್ನೆ ಕೇಳಲಾಗುತ್ತಿದೆ ಗೊತ್ತಾ..?!

Chithradurga News: ಇಬ್ಬರು ಅಪ್ರಾಪ್ತರ ಮೇಲೆ ಲೈಂಗಿಕ ಆರೋಪದ ಹಿನ್ನಲೆ ಮುರುಘ ಮಠದ ಶ್ರೀಗಳನ್ನು ಪೊಲೀಸ್  ಕಸ್ಟಡಿಗೆ ನೀಡಲಾಗಿದೆ. ಇನ್ನು  ಅರೆಸ್ಟ್ ಆಗಿರೋ ಶ್ರೀಗಳನ್ನು ವಿಚಾರಣೆ ಕೂಡಾ ನಡೆಯುತ್ತಿವೆ. ಡಿವೈಎಸ್ ಪಿ ಕಛೇರಿಯಲ್ಲಿಯೇ ಇರುವ  ಶ್ರೀಗಳಿಗೆ ಪೊಲೀಸರು  ಪ್ರಶ್ನೆಗಳ ಸುರಿಮಳೆಯನ್ನೇ ಕೇಳುತ್ತಿದ್ದಾರೆ. ಪ್ರತಿಯೊಂದು ಪ್ರಶ್ನೆಗಳಿಗೂ ಶ್ರೀಗಳು ಮಾತ್ರ ತುಟಿ ಬಿಚ್ಚುತ್ತಿಲ್ಲ. ಏನೆ ಪ್ರಶ್ನೆ ಕೇಳಿದರೂ  ಶ್ರೀಗಳು ...

ಉತ್ತರ ನೀಡಲು ಶ್ರೀಗಳು ಹಿಂದೇಟು…! ಪೊಲಿಸರಿಗೆ ಸವಾಲಾಗಿದೆ ಶ್ರೀಗಳ ವಿಚಾರಣೆ..!

Chithradurga News: ಇಬ್ಬರು ಅಪ್ರಾಪ್ತರ ಮೇಲೆ ಲೈಂಗಿಕ ಆರೋಪದ ಹಿನ್ನಲೆ ಮುರುಘ ಮಠದ ಶ್ರೀಗಳನ್ನು ಪೊಲೀಸ್  ಕಸ್ಟಡಿಗೆ ನೀಡಲಾಗಿದೆ. ಇನ್ನು  ಅರೆಸ್ಟ್ ಆಗಿರೋ ಶ್ರೀಗಳನ್ನು ವಿಚಾರಣೆ ಕೂಡಾ ನಡೆಯುತ್ತಿವೆ. ಡಿವೈಎಸ್ ಪಿ ಕಛೇರಿಯಲ್ಲಿಯೇ ಇರುವ  ಶ್ರೀಗಳಿಗೆ ಪೊಲೀಸರು  ಪ್ರಶ್ನೆಗಳ ಸುರಿಮಳೆಯನ್ನೇ ಕೇಳುತ್ತಿದ್ದಾರೆ. ಪ್ರತಿಯೊಂದು ಪ್ರಶ್ನೆಗಳಿಗೂ ಶ್ರೀಗಳು ಮಾತ್ರ ತುಟಿ ಬಿಚ್ಚುತ್ತಿಲ್ಲ. ಏನೆ ಪ್ರಶ್ನೆ ಕೇಳಿದರೂ  ಶ್ರೀಗಳು ...

ನಾಚಿಕೆ ಆಗಲ್ವಾ ನಿನಗೆ..? ಎಂದು ಮಹಿಳೆಗೆ ಅವಾಜ್ ಹಾಕಿದ ಶಾಸಕ ಅರವಿಂದ ಲಿಂಬಾವಳಿ..!

Banglore News: ಮಳೆ ಅನಾಹುತ ಪ್ರದೇಶ ವರ್ತೂರು ಕೆರೆ ಕೋಡಿ ವೀಕ್ಷಣೆ ಮಾಡಿದ ಶಾಸಕ ಅರವಿಂದ ಲಿಂಬಾವಳಿ ಇದ್ದಕ್ಕಿದ್ದಂತೆ  ಮಹಿಳೆ ಮೇಲೆ  ಗುಡುಗಿದ್ದಾರೆ. ಅಧಿಕಾರಿಗಳ  ಜೊತೆ  ಕೆರೆ  ಕೋಡಿ ವೀಕ್ಷಣೆ  ಮಾಡಲು ಬಂದಂತಹ ಲಿಂಮಬಾವಲಿಗೆ  ಮಹಿಳೆಯೊಬ್ಬರು ತನ್ನ ಮನೆಯ ದಾಖಲೆ  ಪತ್ರ ನೀಡಲು  ಬಂದಿದ್ದಾರೆ ಈ  ಸಂದರ್ಭ ಲಿಂಬಾವಲಿ ಮಹಿಳೆಯ ಮೇಲೆ  ಸಿಕ್ಕಾಪಟ್ಟೆ  ಎಗೆರಾಡಿದ್ದಾರೆ. ರಾಜಕಾಲುವೆ...

‘ಬ್ಯೂಟಿ ಅಂಡ್ ಬಿಯಾಂಡ್’ ಶಾಪ್ ಉದ್ಘಾಟಿಸಿದ ಧನ್ಯಾ ಬಾಲಕೃಷ್ಣ

Film News: ದಿನಗಳು ಉರುಳಿದಂತೆ ಚರ್ಮ ಸುಕ್ಕಾಗಬಹುದು. ಮುಖಕಾಂತಿ ಕುಗ್ಗಬಹುದು. ಸೌಂದರ್ಯದ ಮಾಸಬಹುದು. ಆದರೆ ಸೌಂದರ್ಯ ವೃದ್ಧಿ ಎಂಬ ಉದ್ಯಮ ಕ್ಷೇತ್ರದ ಚೆಲುವು ಕುಂದುವುದಿಲ್ಲ. ಅದು ವರ್ಷದಿಂದ ವರ್ಷಕ್ಕೆ ತನ್ನ ಹೊಳಪನ್ನು ಹೆಚ್ಚಿಸಿಕೊಳ್ಳುತ್ತಲೇ ಸಾಗಿದೆ. ದಿನದಿಂದ ದಿನಕ್ಕೆ ಹೊಸ ಮೆರುಗು ಪಡೆದುಕೊಳ್ಳುತ್ತಿರುವ ಈ ಸೌಂದರ್ಯ ರಕ್ಷಣೆ ಸಾಮಗ್ರಿಗಳ ತಯಾರಿಕೆ ಮತ್ತು ಮಾರಾಟದ ಕ್ಷೇತ್ರ ತನ್ನದೇ ಬ್ರ್ಯಾಂಡ್...

ಪ್ರೇಮಕಾವ್ಯ ಹೊತ್ತು ಬಂದ ‘ಆಶಿಕಿ’ ಟ್ರೇಲರ್…ದಸರಾಗೆ ತೆರೆಗೆ ಬರಲಿದೆ ಸಿನಿಮಾ

Film News: 'ಕ್ವಾಟ್ಲೆ' ಸಿನಿಮಾ ಮೂಲಕ ‌ನಿರ್ದೇಶಕಿಯಾಗಿ ಚಿತ್ರರಂಗಕ್ಕೆ ಪರಿಚಿತರಾಗಿದ್ದ ಜೆ ಚಂದ್ರಕಲಾ(JCK) ಸಾರಥ್ಯದಲ್ಲಿ ತಯಾರಾಗಿರುವ ಆಶಿಕಿ ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ಈಗಾಗಲೇ ಸೆನ್ಸಾರ್ ಪಾಸಾಗಿರುವ ಈ ಚಿತ್ರದ ಟ್ರೇಲರ್ ಅನಾವರಣಗೊಂಡಿದೆ. ಪ್ರೇಮಕಾವ್ಯ ಹೊತ್ತು ಬಂದಿರುವ ಟ್ರೇಲರ್ ಝಲಕ್ ನಲ್ಲಿ ಅದ್ಭುತ ನಿರೂಪಣೆ, ಕಣ್ಣಿಗೆ ಮುದ ನೀಡುವ ಲೋಕೇಷನ್ಸ್, ತಾರಾಬಳಗದ ಅಭಿನಯ ಎಲ್ಲವೂ ಸೊಗಸಾಗಿ...

“ಮತ್ತದೇ ಹಳೇ ಕ್ಯಾಸೆಟ್, ಆತ್ಮವಂಚನೆಯ ಮಾತುಗಳು”: ಮೋದಿ ಭಾಷಣಕ್ಕೆ ಕಾಂಗ್ರೆಸ್ ಲೇವಡಿ

Banglore News: ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಮತ್ತದೇ ಹಳೆ ಕ್ಯಾಸೆಟ್, ಆತ್ಮವಂಚನೆಯ ಮಾತುಗಳನ್ನಾಡಿದ್ದಾರೆ ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.ತನ್ನ ಟ್ವಿಟರ್  ಮೂಲಕ  ಈ  ರೀತಿ ಲೇವಡಿ ಮಾಡಿದೆ ಕಾಂಗ್ರೆಸ್. ನರೇಂದ್ರ ಮೋದಿ ಶೇ. 40 ಕಮಿಷನ್ ಲೂಟಿ ಬಗ್ಗೆ ಮಾತನಾಡದಿರುವುದು ಆತ್ಮ ವಂಚಕತನವಲ್ಲವೇ ಎಂದು ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, ಈ  ರೀತಿಯಾಗಿ ಪ್ರಶ್ನಿಸಿದೆ. ಡಬಲ್ ಇಂಜಿನ್...

About Me

31904 POSTS
0 COMMENTS
- Advertisement -spot_img

Latest News

ಬೇಟೆ ವಿಫಲ! ಬಾವಿಯಲ್ಲಿ ಸಿಲುಕಿದ ಚಿರತೆ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಗ್ರಾಮದಲ್ಲಿ ಅಪರೂಪದ ಘಟನೆೊಂದು ನಡೆದಿದೆ. ನವಿಲನ್ನು ಬೇಟೆಯಾಡಲು ಬಂದ ಚಿರತೆ ತೋಟದ ಬಾವಿಗೆ ಬಿದ್ದಿದೆ. ಗ್ರಾಮದ ಕೃಷ್ಣಪ್ಪ ಅವರಿಗೆ ಸೇರಿದ...
- Advertisement -spot_img