Monday, May 11, 2026

Karnataka Tv

ಉಮೇಶ್ ಕತ್ತಿ ಅಕಾಲಿಕ ಮರಣಕ್ಕೆ ಸಿಎಂ ಬೊಮ್ಮಾಯಿ ಸಂತಾಪ:

Banglore News: ಓರ್ವ ಉತ್ತರ ಕರ್ನಾಟಕದ ಕನಸುಗಾರ, ಹೋರಾಟಗಾರ, ಛಲಗಾರರು. ಇವೆಲ್ಲವುಗಳ ಜೊತೆ ಪ್ರೀತಿ, ವಿಶ್ವಾಸ, ಅಂತ:ಕರುಣೆ, ಅನುಕಂಪ ಗುಣಗಳಿಂದ ಜನಪ್ರಿಯ ನಾಯಕರು. ಎಲ್ಲರನ್ನೂ ಪ್ರೀತಿಸುವ, ಗೌರವಿಸುವ ಗುಣ. ಇಂಥಹ ಗುಣಗಳಿಂದಲೇ ತಮ್ಮ ಕ್ಷೇತ್ರದ ಜನಸಾಮಾನ್ಯರ ಮನ-ಮನದಲ್ಲಿ ಹಾಗೂ ಹೃದಯದಲ್ಲಿ ನೆಲೆಸಿದವರು  ಉಮೇಶ್ ಕತ್ತಿ ಆದರೆ ಇಂದು  ವಿಧಿಯಾಟಕ್ಕೆ ಬಲಿಯಾಗಿ ನಮ್ಮನ್ನಲ್ಲಾ  ಬಿಟ್ಟು ಕಾಣದ  ಲೋಕಕ್ಕೆ ...

ಉತ್ತರ ಕರ್ನಾಟಕದ ಮೇರು ನಾಯಕ ಉಮೇಶ್ ಕತ್ತಿ ವಿಧಿವಶ:

Banglore News: ಓರ್ವ ಉತ್ತರ ಕರ್ನಾಟಕದ ಕನಸುಗಾರ, ಹೋರಾಟಗಾರ, ಛಲಗಾರರು. ಇವೆಲ್ಲವುಗಳ ಜೊತೆ ಪ್ರೀತಿ, ವಿಶ್ವಾಸ, ಅಂತ:ಕರುಣೆ, ಅನುಕಂಪ ಗುಣಗಳಿಂದ ಜನಪ್ರಿಯ ನಾಯಕರು. ಎಲ್ಲರನ್ನೂ ಪ್ರೀತಿಸುವ, ಗೌರವಿಸುವ ಗುಣ. ಇಂಥಹ ಗುಣಗಳಿಂದಲೇ ತಮ್ಮ ಕ್ಷೇತ್ರದ ಜನಸಾಮಾನ್ಯರ ಮನ-ಮನದಲ್ಲಿ ಹಾಗೂ ಹೃದಯದಲ್ಲಿ ನೆಲೆಸಿದವರು  ಉಮೇಶ್ ಕತ್ತಿ ಆದರೆ ಇಂದು  ವಿಧಿಯಾಟಕ್ಕೆ ಬಲಿಯಾಗಿ ನಮ್ಮನ್ನಲ್ಲಾ  ಬಿಟ್ಟು ಕಾಣದ  ಲೋಕಕ್ಕೆ ...

ಸರ್ಕಾರಿ ಶಾಲೆಗಳ ಸಮಸ್ಯೆಗಳನ್ನು ಅನಾವರಣಗೊಳಿಸುವ ‘ಕರುನಾಡ ಶಾಲೆ’ ಸಿನಿಮಾದ ಸಾಂಗ್ ರಿಲೀಸ್…

Film News: ಶಿಕ್ಷಣ ಖಾಸಗೀಕರಣವಾದ ಮೇಲಂತೂ ಸರ್ಕಾರಿ ಶಾಲೆಗಳ ಪರಿಸ್ಥಿತಿಯಂತೂ ಅಧಪತನದತ್ತ ಸಾಗಿದೆ. ಸರ್ಕಾರಿ ಶಾಲೆಗಳನ್ನು ಉಳಿಸಿ, ಬೆಳೆಸಿ, ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಂಡರು ಅದು ಯಶಸ್ಸು ಕಂಡಿಲ್ಲ. ಹೀಗಿದ್ಮೇಲೆ ಸರ್ಕಾರಿ ಶಾಲೆಗಳ ಪರಿಸ್ಥಿತಿ ಬಗ್ಗೆ ವಿವರಿಸೋದು ಬೇಕಾಗಿಲ್ಲ. ಸರ್ಕಾರಿ ಶಾಲೆಗಳು ಎದುರಿಸುತ್ತಿರುವ ಸವಾಲುಗಳ ಮೇಲೆ ಬೆಳಕು ಚೆಲ್ಲಿರುವ ಪ್ರಯತ್ನಕ್ಕೆ ಕರುನಾಡ ಶಾಲೆ ಸಿನಿಮಾ...

ಪುಟ್ಟ ಮಕ್ಕಳು ಆರೋಗ್ಯವಾಗಿ, ಚುರುಕಾಗಿರಬೇಕು ಅಂದ್ರೆ ಈ ಲಾಡು ಕೊಡಿ..

ಎಲ್ಲ ಅಪ್ಪ ಅಮ್ಮಂದಿರಿಗೂ ತಮ್ಮ ಮಕ್ಕಳು ಚುರುಕಾಗಿರಬೇಕು, ಆರೋಗ್ಯಕರವಾಗಿರಬೇಕು ಅಂತಾ ಆಸೆ ಇರುತ್ತದೆ. ಆದ್ರೆ ಮಕ್ಕಳು ಸರಿಯಾಗಿ ಆಹಾರವನ್ನೇ ಸೇವಿಸದಿದ್ದರೆ, ಎಲ್ಲಿಂದ ಆರೋಗ್ಯಕರವಾಗಿರಬೇಕು..? ಹಾಗಾಗಿ ನೀವು ಅವರಿಗೆ ಆರೋಗ್ಯದ ಜೊತೆ ರುಚಿಕರವಾದ ತಿಂಡಿಯನ್ನು ಮಾಡಿಕೊಡಬೇಕು. ಇಂದು ನಾವು ಡ್ರೈಫ್ರೂಟ್ಸ್ ಲಡ್ಡು ಹೇಗೆ ತಯಾರಿಸಬೇಕು ಅನ್ನೋ ಬಗ್ಗೆ ಹೇಳಲಿದ್ದೇವೆ. ನಿದ್ದೆ ಮಾಡೋಕ್ಕೂ ಮುನ್ನ ಈ 3 ತಪ್ಪುಗಳನ್ನು...

ಈ ಸಾತ್ವಿಕ ಜ್ಯೂಸ್ಗಳನ್ನು ನೀವೂ ಒಮ್ಮೆ ತಯಾರಿಸಿ ನೋಡಿ..

ಕೆಲವರು ಆರೋಗ್ಯಕ್ಕೆ ಒಳ್ಳೆಯದು ಅಂತಾ ಪ್ರತಿದಿನ ಜ್ಯೂಸ್ ಕುಡಿಯುತ್ತಾರೆ. ಆದ್ರೆ ಆ ಜ್ಯೂಸ್‌ಗೆ ಸಕ್ಕರೆ ಸೇರಿಸುತ್ತಾರೆ. ಅಥವಾ ಅಂಗಡಿಯಲ್ಲಿ ಜ್ಯೂಸ್ ಕುಡಿಯುತ್ತಾರೆ. ಇದು ತಪ್ಪು. ಇದರಿಂದ ನಿಮ್ಮ ಆರೋಗ್ಯಕ್ಕೆ ಯಾವ ಲಾಭವೂ ಸಿಗುವುದಿಲ್ಲ. ಹಾಗಾಗಿ ನಾವಿಂದು 2 ರೀತಿಯ  ಸಕ್ಕರೆ ಬಳಸದೇ, ರುಚಿಕರವಾಗಿ ಮತ್ತು ಆರೋಗ್ಯಕರವಾಗಿರುವ ಸಾತ್ವಿಕ ಜ್ಯೂಸ್ ತಯಾರಿಸೋದು ಹೇಗೆ ಅನ್ನೋ ಬಗ್ಗೆ...

ಕೇಂದ್ರ, ರಾಜ್ಯ ಸರ್ಕಾರದ ಪ್ರಾಯೋಜಿತ ಕಾರ್ಯಕ್ರಮಗಳಲ್ಲಿ ಕನ್ನಡ ಬಳಕೆ ಕಡ್ಡಾಯಗೊಳಿಸಿ ಸರ್ಕಾರ ಆದೇಶ

ಬೆಂಗಳೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅನೇಕ ಕಾರ್ಯಕ್ರಮಗಳಲ್ಲಿ ಕನ್ನಡ ಬಳಕೆ ಮಾಡದೇ ಇರೋದು ಕನ್ನಡಿಗರ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಹಿನ್ನಲೆಯಲ್ಲಿ ಇದೀಗ ಕೇಂದ್ರ, ರಾಜ್ಯ ಸರ್ಕಾರದ ಪ್ರಾಯೋಜಿತ ಕಾರ್ಯಕ್ರಮಗಳಲ್ಲಿ ಕನ್ನಡ ಕಡ್ಡಾಯಗೊಳಿಸಿ ಆದೇಶಿಸಿದೆ. ಈ ಸಂಬಂಧ ಆದೇಶ ಹೊರಡಿಸಿರುವಂತ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು, ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ...

ಜ್ವರ ಬಂದಾಗ ಈ 3 ತಪ್ಪುಗಳನ್ನು ಎಂದಿಗೂ ಮಾಡಬೇಡಿ..

ಮನುಷ್ಯನಿಗೆ ವರ್ಷಕ್ಕೊಮೆಯಾದರೂ ಜ್ವರ ಬರಬೇಕು, ಇದರಿಂದ ದೇಹ ಶುದ್ಧವಾಗುತ್ತದೆ. ಇದು ಒಳ್ಳೆಯದು ಅಂತಾ ಹೇಳಲಾಗುತ್ತದೆ. ಆದ್ರೆ ಜ್ವರ ಬಂದಾಗ, ನಾವೆಲ್ಲರೂ ಕೆಲ ಸಾಮಾನ್ಯ ತಪ್ಪುಗಳನ್ನು ಮಾಡುತ್ತೇವೆ. ಹಾಗಾದ್ರೆ ನಾವು ಅದ್ಯಾವ ತಪ್ಪುಗಳನ್ನ ಮಾಡುತ್ತೇವೆ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಯೋಣ ಬನ್ನಿ.. ಬೇಬಿಕಾರ್ನ್ ಬಳಸಿ ಈ ಖಾದ್ಯ ತಯಾರಿಸಿ ನೋಡಿ.. ಮೊದಲನೇಯ ತಪ್ಪು, ಊಟ ಮಾಡುವುದನ್ನು ಮುಂದುವರಿಸುವುದು....

ಎಸ್ಸಿ, ಎಸ್ಟಿ ಸಮುದಾಯದವರ ಗಮನಕ್ಕೆ: ಉಚಿತ ವಿದ್ಯುತ್‌ ಅನುಷ್ಠಾನಕ್ಕೆ ಹೊಸ BESCOMನಿಂದ ಆ್ಯಪ್

ಬೆಂಗಳೂರು: ರಾಜ್ಯದ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್‌) ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕುಟುಂಬಗಳಿಗೆ ಮಾಸಿಕ 75 ಯೂನಿಟ್‌ ಗೃಹ ಬಳಕೆಯ ʼಅಮೃತ ಜ್ಯೋತಿʼ ಉಚಿತ ವಿದ್ಯುತ್‌ ಯೋಜನೆಯನ್ನು ರದ್ದು ಪಡಿಸಿಲ್ಲ ಎಂದು ಬೆಸ್ಕಾಂ ಸ್ಪಷ್ಟಪಡಿಸಿದೆ. ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರಕಾರ ಆಗಸ್ಟ್‌ 24, 2022 ರಂದು ಹೊರಡಿಸಿದ್ದ ಮಾರ್ಗಸೂಚಿ ಸುತ್ತೋಲೆಯನ್ನು ಇ-ಆಡಳಿತ ಇಲಾಖೆಯು...

ಸೊಳ್ಳೆಗಳಿಂದ ಮುಕ್ತಿ ಹೊಂದಬೇಕಾದಲ್ಲಿ ಈ ಮೂರು ಟ್ರಿಕ್ಸ್ ಬಳಸಿ..

ಸೊಳ್ಳೆ ನೋಡೋಕ್ಕೆ ಚಿಕ್ಕ ಕೀಟವಾದರೂ ಕೂಡ, ಇದು ಕೊಡುವ ಕಾಟ ಅಷ್ಟಿಷ್ಟಲ್ಲ. ಎಷ್ಟೋ ಜನ ಸೊಳ್ಳೆ ಕಚ್ಚಿ ಢೆಂಗ್ಯೂ ಬಂದು ಸತ್ತುಹೋದವರಿದ್ದಾರೆ. ಇಂಥ ಸೊಳ್ಳೆ ಕಾಟದಿಂದ ತಪ್ಪಿಸಿಕೊಳ್ಳೋಕ್ಕೆ ನಾವು ಏನೇನು ಪರಿಹಾರ ಮಾಡಬಹುದು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ನಿದ್ದೆ ಮಾಡೋಕ್ಕೂ ಮುನ್ನ ಈ 3 ತಪ್ಪುಗಳನ್ನು ಎಂದಿಗೂ ಮಾಡಬೇಡಿ.. ಮೊದಲನೇಯದಾಗಿ ಸೊಳ್ಳೆ ಬ್ಯಾಟ್...

ಬೆಂಗಳೂರಿನಲ್ಲಿ ಬೆಸ್ಕಾಂ ನಿರ್ಲಕ್ಷ್ಯಕ್ಕೆ ವಿದ್ಯುತ್ ಪ್ರವಹಿಸಿ ಯುವತಿ ಸಾವನ್ನಪ್ಪಿಲ್ಲ – ಬೆಸ್ಕಾಂ ಸ್ಪಷ್ಟನೆ

ಬೆಂಗಳೂರು: ನಗರದಲ್ಲಿ ಸತತ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಬೆಸ್ಕಾಂನ ಒಂದು ವಿದ್ಯುತ್‌ ಸ್ಟೇಷನ್‌ ನೀರಿನಲ್ಲಿ ಮುಳುಗಡೆಯಾಗಿದ್ದು, ಹೊರ ವರ್ತಲು ರಸ್ತೆ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಿದೆ. ಭಾರೀ ಮಳೆಗೆ ಕಾಡುಬೀಸನಹಳ್ಳಿಯಲ್ಲಿರುವ ಪವರ್‌ ಸ್ಟೇಷನ್‌ ಗೆ ನೀರು ನುಗ್ಗಿದ್ದು, ಸುತ್ತಲ್ಲಿನ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಿದೆ. ಜತೆಗೆ ಎರಡು ವಿದ್ಯುತ್‌ ಪರಿವರ್ತಕಗಳು ಮಳೆಗೆ ಹಾನಿಗೊಳಗಾಗಿರುವ...

About Me

32036 POSTS
0 COMMENTS
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img