Devotional:
ಸೌಂದರ್ಯ, ವಿದ್ಯೆ, ಬುದ್ಧಿ, ಸಂಪತ್ತು ಮತ್ತು ಸಮೃದ್ಧಿಯ ಅಧಿದೇವತೆಯಾದ ತಾಯಿ ಮಹಾಲಕ್ಷ್ಮಿಯನ್ನು 8 ರೂಪಗಳಲ್ಲಿ ನೋಡಬಹುದಾಗಿದ್ದು, ಈ 8 ರೂಪದ ಲಕ್ಷ್ಮಿಯನ್ನೇ ಅಷ್ಟ ಲಕ್ಷ್ಮಿಯೆಂದು ಕರೆಯಲಾಗುತ್ತದೆ. ಅಷ್ಟ ಲಕ್ಷ್ಮಿಯರನ್ನು ಪೂಜಿಸುವುದರಿಂದ ನಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳು ದೂರಾಗುತ್ತದೆ ಎನ್ನುವ ನಂಬಿಕೆಯಿದೆ. ಅಷ್ಟ ಲಕ್ಷ್ಮಿ ಎಂದರೆ ಸಮೃದ್ಧಿ, ಫಲವತ್ತತೆ, ಸಂತೋಷ,ಅದೃಷ್ಟ, ಉತ್ತಮ ಆರೋಗ್ಯ, ಜ್ಞಾನ, ಬಲ, ಸಂತಾನ...
ಬೆಂಗಳೂರು: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಬಗ್ಗೆ ನ. 23 ರಂದು ಸುಪ್ರೀಂ ಕೋರ್ಟ್ ನಲ್ಲಿ ಅಂತಿಮ ವಿಚಾರಣೆ ನಡೆಯಲಿದ್ದು, ಇಂದು ಈ ಕುರಿತು ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಮುಂಬೈನ ಸಹ್ಯಾದ್ರಿ ಅತಿಥಿ ಗೃಹದಲ್ಲಿ ಸಭೆ ನಡೆಯಲಿದೆ. ಕರ್ನಾಟಕದ ಬೆಳಗಾವಿ, ನಿಪ್ಪಾಣಿ, ಬೀದರ, ಬಾಲ್ಕಿ, ಖಾನಾಪುರ, ಕಾರವಾರ, ಮುಂತದ...
ಪುಣೆ: ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನವಿಲೆ ಬ್ರಿಡ್ಜ್ ಬಳಿ ಸರಣಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 48 ವಾಹನಗಳು ಜಖಂಗೊಂದಿದ್ದು, ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಟ್ಯಾಂಕರ್ ಚಾಲಕ ಅಡ್ಡಾದಿಡ್ಡಿ ಚಲಾಯಿಸಿದ್ದರಿಂದ ಈ ಘಟನೆ ನಡೆದಿದೆ. ಐಷಾರಾಮಿ ಕಾರುಗಳು ಸೇರಿ ಒಟ್ಟು 48 ವಾಹನಗಳಿಗೆ ಡಿಕ್ಕಿ ಹೊಡೆದಿದೆ.
ಬಿಹಾರದಲ್ಲಿ ಭೀಕರ ರಸ್ತೆ ಅಪಘಾತ,...
ಬಿಹಾರ: ವೈಶಾಲಿ ಜಿಲ್ಲೆಯ ಮೆಹನಾರ್ ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 15 ಜನರು ಮೃತಪಟ್ಟಿದ್ದಾರೆ. ಘಟನೆಯಲ್ಲಿ 7 ಮಕ್ಕಳೂ ಸೇರಿ 15 ಜನರ ದುರ್ಮರಣವಾಗಿದೆ. ರಸ್ತೆ ಬಳಿಯ ಜನವಸತಿ ಪ್ರದೇಶಕ್ಕೆ ಟ್ರಕ್ ವೇಗವಾಗಿ ಬಂದು ಎಲ್ಲರ ಮೇಲೆ ಹರಿದಿದೆ. ಘಟನೆಯಲ್ಲಿ ಮಕ್ಕಳು ಸೇರಿ 15 ಜನರು ಸಾವನ್ನಪ್ಪಿದ್ದಾರೆ ಮತ್ತು ಗಂಭೀರವಾಗಿ ಗಾಯಗೊಂಡವರನ್ನು ಆಸ್ಪತ್ರೆಗೆ...
ದೆಹಲಿ: ಇಂದು ಚುನಾವಣಾ ಆಯುಕ್ತರಾಗಿ ಮಾಜಿ ಐಎಎಸ್ ಅಧಿಕಾರಿ ಅರುಣ್ ಗೋಯೆಲ್ ಅಧಿಕಾರ ಸ್ವೀಕರಿಸಿದರು ಎಂದು ಚುನಾವಣಾ ಸಮಿತಿ ತಿಳಿಸಿದೆ. ಪಂಜಾಬ್ ಕೇಡರ್ ನ 1985ರ ಬ್ಯಾಚ್ ನ ಐಎಎಸ್ ಅಧಿಕಾರಿ, ಅರುಣ್ ಅವರು ನವೆಂಬರ್ 18 ರಂದು ಸ್ವಯಂ ನಿವೃತ್ತಿ ಪಡೆದಿದ್ದರು. ಈಗ ಅವರನ್ನು ಕಾನೂನು ಮತ್ತು ನ್ಯಾಯ ಸಚಿವಾಲಯವು ರಾಷ್ಟ್ರಪತಿ ದ್ರೌಪದಿ...
ಅಹಮಾದಾಬಾದ್: ಮುಂದಿನ ತಿಂಗಳು ಗುಜರಾತ್ ವಿಧಾನಸಭೆ ಚುನಾವಣೆ ನಡೆಯಲಿದ್ದು, ವಿವಿಧ ರಾಜಕೀಯ ಪಕ್ಷಗಳ ನಾಯಕರು ಚುನಾವಣಾ ಪ್ರಚಾರವನ್ನು ಆರಂಭಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಇಂದು ಗುಜರಾತ್ ಗೆ ಭೇಟಿ ನೀಡಿದ್ದು, 3 ಸಾರ್ವಜನಿಕ ರ್ಯಾಲಿಗಳನ್ನುಉದ್ದೇಶಿಸಿ ಮಾತನಾಡಲಿದ್ದಾರೆ.
ವೋಟರ್ ಐಡಿ ಹಗರಣ : ಚಿಲುಮೆ ಸಂಸ್ಥೆ ಮುಖ್ಯಸ್ಥ ರವಿಕುಮಾರ್ ಬಂಧನ
ಇಂದು ‘ವಿಜಯ್ ಸಂಕಲ್ಪ ಸಮ್ಮೇಳನಗಳ’ ಸರಣಿಯನ್ನು ಉದ್ದೇಶಿಸಿ...
ಬೆಂಗಳೂರು: ವೋಟರ್ ಐಡಿ ಹಗರಣದ ವಿಚಾರವಾಗಿ ಚಿಲುಮೆ ಸಂಸ್ಥೆ ಮುಖ್ಯಸ್ಥ ರವಿಕುಮಾರ್ ಮತ್ತು ಸಹೋದರ ಕೆಂಪೇಗೌಡ ಸೇರಿ 5 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಲಾಲ್ ಬಾಗ್ ಬಳಿ ಆರೋಪಿ ರವಿಕುಮಾರ್ ಅವರನ್ನು ಬಂಧಿಸಿದ್ದಾರೆ. ವಕೀಲರ ಭೇಟಿಗೆ ಬಂದಾಗ ರವಿಕುಮಾರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಜಮೀನು ವಿಷಯದಲ್ಲಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ
ಇದುವರೆಗೆ ಚಿಲುಮೆ ಸಂಸ್ಥೆ ಮುಖ್ಯಸ್ಥ...
ಹಾಸನ: ಜಮೀನು ವಿಷಯದಲ್ಲಿ ಇಬ್ಬರು ಯೋಧರ ಕುಟುಂಬಗಳ ನಡುವೆ ಗಲಾಟೆಯಾಗಿದ್ದು, ಕೊಲೆಯಲ್ಲಿ ಅಂತ್ಯವಾಗಿದೆ. ಯಶ್ವಂತ್ ಮತ್ತು ಯಶ್ವಂತ್ ಸಹೋದರ ಯೋಧ ಯತೀಶ್ ಮೇಲೆ ಹಲ್ಲೆ ಮಾಡಿದ್ದು, ಜಗಳದಲ್ಲಿ ಯಶ್ವಂತ್ ಎಂಬುವವರು ಮೃತಪಟ್ಟಿದ್ದಾರೆ. ಬೇಲೂರು ತಾಲ್ಲೂಕಿನ ತಿರುಮನಹಳ್ಳಿಯಲ್ಲಿ ಘಟನೆ ನಡೆದಿದೆ. ಯೋಧರ ಕುಟುಂಬಗಳ ನಡುವೆ ಜಮೀನು ವಿಷಯವಾಗಿ ಗಲಾಟೆ ನಡೆದಿದ್ದು, ಜಗಳದ ವೇಳೆ ಕುಡುಗೋಲಿನಿಂದ ಮಾರಣಾಂತಿಕ...
ಕೆಲವು ವಿಷಯಗಳನ್ನು ನಾವು ಯಾರಲ್ಲಿಯೂ ಹೇಳುವಂತಿಲ್ಲ. ಯಾಕಂದ್ರೆ ಆ ಮಾತನ್ನೇ ಹಿಡಿದುಕೊಂಡು, ಅವರು ನಿಮ್ಮ ಮನಸ್ಸನ್ನು ನೋಯಿಸಬಹುದು. ಹಾಗಾಗಿ ತಂದೆ, ತಾಯಿ, ಮಡದಿ, ಪತಿ ಯಾರ ಬಳಿಯೂ ಕೂಡ ನೀವು ಕೆಲವು ವಿಷಯಗಳನ್ನು ಹೇಳುವ ಹಾಗಿಲ್ಲ. ಹಾಗಾದ್ರೆ ಎಂಥ ವಿಷಯಗಳನ್ನು ನಾವು ಯಾರಲ್ಲಿಯೂ ಹೇಳಬಾರದು ಅಂತಾ ಚಾಣಕ್ಯರು ಹೇಳಿದ್ದಾರೆಂದು ತಿಳಿಯೋಣ ಬನ್ನಿ..
ಆರೋಗ್ಯ ಸಮಸ್ಯೆ. ನಿಮಗೇನಾದ್ರೂ...
Health:
ಪಪ್ಪಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಪಪ್ಪಾಯಿ ಹಣ್ಣಿನಲ್ಲಿ ವಿಟಮಿನ್ ಸಿ ಹೇರಳವಾಗಿದೆ. ಅದಕ್ಕಾಗಿಯೇ ಪಪ್ಪಾಯಿಯನ್ನು ಡೆಂಗ್ಯೂಗೆ ಚಿಕಿತ್ಸೆ ಎಂದು ಪರಿಗಣಿಸಲಾಗುತ್ತದೆ.
ಪಪ್ಪಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಪಪ್ಪಾಯಿ ಹಣ್ಣಿನಲ್ಲಿ ವಿಟಮಿನ್ ಸಿ ಹೇರಳವಾಗಿದೆ. ಅದಕ್ಕಾಗಿಯೇ ಪಪ್ಪಾಯಿಯನ್ನು ಡೆಂಗ್ಯೂಗೆ ಚಿಕಿತ್ಸೆ ಎಂದು ಪರಿಗಣಿಸಲಾಗುತ್ತದೆ. ಪಪ್ಪಾಯಿಯಲ್ಲಿರುವ ಪೋಷಕಾಂಶಗಳು ಡೆಂಗ್ಯೂ ಸಮಯದಲ್ಲಿ ಪ್ಲೇಟ್ಲೆಟ್ಗಳನ್ನು ವೇಗವಾಗಿ ಹೆಚ್ಚಿಸುತ್ತವೆ. ಅದಕ್ಕಾಗಿಯೇ ಅನೇಕರು ಪಪ್ಪಾಯಿ...