Saturday, June 6, 2026

Karnataka Tv

ಶುರುವಾಗಲಿದೆ ಬಿಗ್ ಬಾಸ್ ಸೀಸನ್ 9 ಹಳಬರ ಜೊತೆ ಹೊಸಬರು ಯಾರ್ಯಾರು..?!

Bigboss: ಸೆಪ್ಟೆಂಬರ್​ 24ರಿಂದ ‘ಕಲರ್ಸ್​ ಕನ್ನಡ’ ವಾಹಿನಿಯಲ್ಲಿ ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ ಶುರುವಾಗಲಿದೆ. ಮಾಜಿ ಸ್ಪರ್ಧಿಗಳಿಗೂ ಈ ಬಾರಿ ಚಾನ್ಸ್​ ಸಿಗುತ್ತಿದ್ಯಂತೆ .ಈ ಸೀಸನ್ ನಲ್ಲಿ ಯಾರೆಲ್ಲಾ  ಇರಲಿದ್ದಾರೆ  ಗೊತ್ತಾ… ಕಿರುತೆರೆಯ ದೊಡ್ಡ ರಿಯಾಲಿಟಿ ಶೋ ಎಂದು ಕರೆಸಿಕೊಳ್ಳುವ ‘ಬಿಗ್ ಬಾಸ್’ ಎಂದರೆ ಅದರಲ್ಲಿ ಟ್ವಿಸ್ಟ್ಗಳು  ಸಾಮಾನ್ಯ. ಅದೇ ರೀತಿ ಕನ್ನಡ ಬಿಗ್ ಬಾಸ್...

ಮಂಡ್ಯ: ಸೌಡಿ ನೌಕರರು ಹಾಗೂ ವಾಹನ ಚಾಲಕರ ಪ್ರತಿಭಟನೆ

Mandya News: ವಿ.ಸಿ.ನಾಲಾವಿಭಾಗ ಮಂಡ್ಯ ವ್ಯಾಪ್ತಿಯಲ್ಲಿ 06 ಉಪ ವಿಭಾಗಗಳಿದ್ದು, ಸುಮಾರು 250 ಮಂದಿ ಸೌಡಿ ನೌಕರರು ಹಾಗೂ ವಾಹನ ಚಾಲಕರು ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಜೂನ್-2022ರ ಮಾಹೆಯಿಂದ ಇದುವರೆವಿಗೂ ವೇತನ ಪಾವತಿಸಿರುವುದಿಲ್ಲ. ದಿನಾಂಕ: 11-08-2022ರಂದು ನಿಗಮದಿಂದ ವೇತನ ಬಿಡುಗಡೆಯಾಗಿದ್ದರೂ ಸಹ ಸಂಬಂಧಪಟ್ಟ ಅಧಿಕಾರಿಗಳು ಇದುವರೆವಿಗೂ ವೇತನ ನೀಡಿರುವುದಿಲ್ಲ ಹಾಗೂ ಇ.ಎಸ್.ಐ. ಮತ್ತು ಇ.ಪಿ.ಎಫ್.ನಲ್ಲಿ ವ್ಯತ್ಯಾಸವಿದ್ದು,ವ್ಯತ್ಯಾಸವನ್ನು...

“ನೆರೆಗೆ ಮೂಲ ಪುರುಷರು ಯಾರೆಂದು ದಾಖಲೆ ಬಿಡುಗಡೆ ಮಾಡ್ತೀನಿ” : ಆರ್ ಅಶೋಕ್

Banglore News: ಬೆಂಗಳೂರಿನಲ್ಲಿ  ಕಂದಾಯ ಸಚಿವ ಆರ್.ಅಶೋಕ್ ನೆರೆ ಹಾವಳಿ ಹಾಗು ರಾಜಕಾಲುವೆ ಒತ್ತುವರಿ ಬಗ್ಗೆ ಮಾತನಾಡಿದ್ದಾರೆ.ನಾನು ಇವತ್ತು ನಾಳೆ ಉತ್ತರ ಕೊಡ್ತೀನಿ,ಕಂದಾಯ ಸಚಿವನಾಗಿ, ವಿಪತ್ತು ನಿರ್ವಹಣಾ ಮುಖ್ಯಸ್ಥನಾಗಿ ಆ ಸಂದರ್ಭದಲ್ಲಿ ದಾಖಲೆ ಬಿಡುಗಡೆ ಮಾಡ್ತೀನಿ,ಆ ಸಂದರ್ಭದಲ್ಲಿ ಇಡಿ ರಾಜ್ಯ, ವಿಶೇಷವಾಗಿ ಬೆಂಗಳೂರು ನೆರೆ ಆಗಲು‌ ಮೂಲ ಕಾರಣ ಯಾರು ,ಸರಿಯಾದ ತೀರ್ಮಾನ ಮಾಡದೆ,ಬಹಳಷ್ಟು ಅಕ್ರಮ...

ಸಿಸಿಬಿ ಪೊಲೀಸರ ಬೃಹತ್ ಕಾರ್ಯಾಚರಣೆ: ನಕಲಿ ವಾಚ್ ಮಾರಟ ಜಾಲ ಪತ್ತೆ

Banglore News: ಬೆಂಗಳೂರಿನಲ್ಲಿ ನಕಲಿ ವಾಚ್ ಮಾರಟ ಜಾಲ ಪತ್ತೆಯಾಗಿದೆ. ಪ್ರತಿಷ್ಠಿತ ಕಂಪನಿಗಳ ನಕಲಿ ವಾಚ್ ಮಾರಾಟ ಮಾಡ್ತಿದ್ದ ಆಸಾಮಿ ಸೈಯದ್ ಮೊಹಮ್ಮದ್ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ಬಂಧಿತನಿಂದ 4.32 ಕೋಟಿ ಮೌಲ್ಯದ 83 ನಕಲಿ ವಾಚ್ ವಶಕ್ಕೆ ಪಡೆಯಲಾಗಿದೆ. ಶಿವಾಜಿನಗರದಲ್ಲಿ ವಾಚ್ ಮಾರಾಟ ಮಾಡ್ತಿದ್ದ ಆರೋಪಿ ಈ ವೇಳೆ ಸಿಸಿಬಿ ಪೊಲೀಸರ...

ಶ್ರೀ ಲೀಲಾ ತಾಯಿ ಸ್ವರ್ಣಲತಾಗೆ ಬಂಧನದ ಭೀತಿ…!

Film News: ಪೊಲೀಸರಿಂದ ಶ್ರೀ ಲೀಲಾ ಅಕ್ರಮವಾಗಿ ಕಾಲೇಜಿಗೆ ಬಂದಂತಹ ದೂರಿನನ್ವಯ ಇದೀಗ ಶ್ರೀಲೀಲಾ  ತಾಯಿ ಸ್ವರ್ಣಲತಾ ಗೆ ಬಂಧನದ  ಭೀತಿ ಎದದುರಾಗಿದೆ. ಮಧುಕರ್‌ ಅಂಗೂರು ಜೊತೆಗೆ ಸ್ವರ್ಣ ಲತಾ ಅಲೆಯನ್ಸ್‌ ವಿವಿಯೊಳಗೆ ತಮ್ಮ ಬೌನ್ಸರ್‌ ಜೊತೆಗೆ ಅಕ್ರಮ ಪ್ರವೇಶವನ್ನು ಮಾಡಿದ್ದಾರೆ ಎನ್ನಲಾಗಿದೆ. ಈಗಾಗಲೇ ಕೋರ್ಟ್ ಈ ಬಗ್ಗೆ ಆದೇಶ ನೀಡಿದ್ದರು ಕೂಡ  ಸ್ವರ್ಣ ಲತಾ...

ವಿಧಾನಸಭೆಯ ಉಪ ಸಭಾಪತಿ ಆನಂದ ಮಾಮನಿ ಆಸ್ಪತ್ರೆಗೆ ದಾಖಲು

State News: ವಿಧಾನಸಭೆಯ ಉಪ ಸಭಾಪತಿ ಹಾಗೂ ಶಾಸಕ ಆನಂದ ಮಾಮನಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಕೆಲ ದಿನಗಳಿಂದ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದ ಆನಂದ ಮಾಮನಿ ಅವರನ್ನು ನಿನ್ನೆ ಚೆನ್ನೈನ ಆಸ್ಪತ್ರೆಗೆ ದಾಖಲಿಸಲಾಯಿತು. ಸದ್ಯ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಮಾಮನಿ ಆಪ್ತ ಮೂಲಗಳು ತಿಳಿಸಿವೆ. https://karnatakatv.net/modi-birthday-blood-donation/ https://karnatakatv.net/life-ends-because-of/ https://karnatakatv.net/dks-vs-naleen-kumar-kateel/

ಸಾಕು ನಾಯಿ ಸಲುವಾಗಿ ಆತ್ಮಹತ್ಯೆ…!

Banglore News: ಮನೆಯಲ್ಲಿ ನಾಯಿ ಸಾಕುವ ವಿಚಾರಕ್ಕೆ ನಡೆದಿದ್ದ ಜಗಳ ಆತ್ಮಹತ್ಯೆಯಲ್ಲಿ ಅಂತ್ಯವಾದ ವಿಚಿತ್ರ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ. ದಿವ್ಯಾ ಹಾಗೂ ಆಕೆಯ ಮಗಳು ಆತ್ಮಹತ್ಯೆ ಮಾಡಿಕೊಂಡವರು. ನಾಯಿ ವಿಚಾರಕ್ಕೆ ಅತ್ತೆ-ಮಾವನ ಜೊತೆ ದಿವ್ಯಾಳಿಗೆ ಜಗಳವಾಗಿದೆ. ಈ ಜಗಳವು ದಿವ್ಯಾ ನೇಣಿಗೆ ಕೊರಳೊಡ್ಡುವ ಮೂಲಕ ಅಂತ್ಯವಾಗಿದೆ. ಘಟನೆ ತಡವಾಗಿ ಬೆಳಕಿಗೆ ಬಂದಿದೆ. ದಿವ್ಯಾ ಮನೆಯಲ್ಲಿ ನಾಯಿ...

ಮೋದಿ ಹುಟ್ಟುಹಬ್ಬಕ್ಕೆ ರಕ್ತದಾನದ ಮಹಾ ಅಭಿಯಾನ…!

National News: ಸೆಪ್ಟೆಂಬರ್ 17 ರಂದು ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಸಂರ‍್ಭದಲ್ಲಿ, ಕೇಂದ್ರ ಆರೋಗ್ಯ ಸಚಿವಾಲಯವು ಸ್ವಯಂಪ್ರೇರಿತ ರಕ್ತದಾನಕ್ಕಾಗಿ ಮೆಗಾ ಅಭಿಯಾನ  ಪ್ರಾರಂಭಿಸಲಿದೆ ಎಂದು ತಿಳಿದು ಬಂದಿದೆ. ಕಳೆದ ವರ್ಷ ಮೋದಿ ಹುಟ್ಟುಹಬ್ಬದ ದಿನದಂದು ಕೊವಿಡ್ ಲಸಿಕೆ ಅಭಿಯಾನ ನಡೆದಿದ್ದು, ಇದಕ್ಕೆ ಅದ್ಬುತ ಪ್ರತಿಕ್ರಿಯೆ ವ್ಯಕ್ತವಾಗಿತ್ತು.ಕಳೆದ ರ‍್ಷ ಸೆಪ್ಟೆಂಬರ್ 17 ರಂದು, ದೇಶಾದ್ಯಂತ...

ನಮಗೆ ಪೂರ್ವ ಜನ್ಮದ ನೆನಪು ಯಾಕೆ ಇರೋದಿಲ್ಲಾ ಅಂತಾ ಗೊತ್ತಾ..?

ಎಲ್ಲರಿಗೂ ತಮ್ಮ ಪೂರ್ವ ಜನ್ಮದ ಬಗ್ಗೆ ಸಿಕ್ಕಾಪಟ್ಟೆ ಕುತೂಹಲ ಇರುತ್ತದೆ. ಆದ್ರೆ ಯಾರಿಗೂ ಪೂರ್ವ ಜನ್ಮದಲ್ಲಿ ತಾವೇನಾಗಿದ್ವಿ. ಎಲ್ಲಿದ್ವಿ. ಇತ್ಯಾದಿ ವಿಷಯಗಳ ಬಗ್ಗೆ ನೆನಪೇ ಇರೋದಿಲ್ಲಾ. ಹಾಗಾದ್ರೆ ಯಾಕೆ ನಮಗೆ ಹಿಂದಿನ ಜನ್ಮದ ಬಗ್ಗೆ ನೆನಪಿರುವುದಿಲ್ಲ ಅನ್ನೋ ಬಗ್ಗೆ ಕೆಲ ಮಾಹಿತಿಯನ್ನ ತಿಳಿಯೋಣ ಬನ್ನಿ.. ಪತಿ ಪತ್ನಿ ಒಂದೇ ತಟ್ಟೆಯಲ್ಲಿ ಯಾಕೆ ಊಟ ಮಾಡಬಾರದು..? ಇದಕ್ಕೆ ವೈಜ್ಞಾನಿಕ...

ಈ 5 ಕೆಲಸಗಳನ್ನು ಮಾಡುವುದರಿಂದ ನಿಮ್ಮ ಆಯಸ್ಸು ಕಡಿಮೆಯಾಗುತ್ತದೆ..

ಮನುಷ್ಯ ಜೀವನದಲ್ಲಿ ಬಯಸುವುದು ದುಡ್ಡು ಮಾತ್ರ. ಹಾಗಂತ ಎಲ್ಲ ಮನುಷ್ಯರೂ ದುಡ್ಡನ್ನೇ ಬಯಸಲ್ಲ. ದುಡ್ಡಿದ್ದವರು, ಪ್ರೀತಿ ಬಯಸುತ್ತಾರೆ. ದುಡ್ಡು, ಪ್ರೀತಿ ಸಿಕ್ಕವರು, ಆಯಸ್ಸು ಬಯಸುತ್ತಾರೆ. ಈ ಮೂರು ಇದ್ದವರು ಉತ್ತಮ ಆರೋಗ್ಯ ಸಿಗಲಿ ಎಂದು ಬಯಸುತ್ತಾರೆ. ಯಾಕಂದ್ರೆ ಆಯಸ್ಸು ಹೆಚ್ಚಾದ್ರೆ ಸಾಕಾಗಲ್ಲ. ಬದುಕಿರುವ ತನಕ ನಾವು ಆರೋಗ್ಯವಾಗಿರುವುದು ಮುಖ್ಯ. ಹಾಗಾಗಿ ನಾವಿಂದು ಮನುಷ್ಯ ಆರೋಗ್ಯವಾಗಿರಬೇಕು....

About Me

32248 POSTS
0 COMMENTS
- Advertisement -spot_img

Latest News

Dharwad: ಜಮೀರ್ ಅಹಮದ್‌ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

Political News: ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಜಮೀರ್ ಅಹ್ಮದ್ ಅವರಿಗೆ ಸಚಿವ...
- Advertisement -spot_img