Friday, September 4, 2026

Karnataka Tv

ಉಡುಪಿಗೆ ನಾಳೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ

ಉಡುಪಿ: ನಾಳೆ ಕೇಂದ್ರ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಮಣಿಪಾಲದ ಮಾಹೆ ವಿಶ್ವವಿದ್ಯಾಲಯ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿ ನಂತರ  ಎಂಐಟಿ ಕಾಲೇಜಿನ ಸಿವಿಲ್ ಆರ್ಕಿಟೆಕ್ಟರ್ ಕಟ್ಟಡ ಉದ್ಘಾಟನೆ ಮಾಡಲಿದ್ದಾರೆ. ಜಿಲ್ಲೆಗೆ ಸಚಿವರು ಬರುತ್ತಿರುವುದರಿಂದ ಬೀಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ನಾಳೆಯಿಂದ ಕೋಲಾರದಲ್ಲಿ ಜೆಡಿಎಸ್ ನ 5 ದಿನಗಳ ಪಂಚರತ್ನ ರಥಯಾತ್ರೆ https://karnatakatv.net/central-minister-fallsill/

ನಾಳೆಯಿಂದ ಕೋಲಾರದಲ್ಲಿ ಜೆಡಿಎಸ್ ನ 5 ದಿನಗಳ ಪಂಚರತ್ನ ರಥಯಾತ್ರೆ

ಕೋಲಾರ: ನಾಳೆಯಿಂದ ಕೋಲಾರದಲ್ಲಿ 5 ದಿನಗಳ ಕಾಲ ಪಂಚರತ್ನ ರಥಯಾತ್ರೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ನ 1 ರಂದು ಜೆಡಿಎಸ್ ಪಕ್ಷದ ಪಂಚರತ್ನ ರಥಯಾತ್ರೆ ಅದ್ದೂರಿ ಸಮಾವೇಶ ನಿರಂತರ ಮಳೆ ಕಾರಣದಿಂದ ಕೊನೆಯ ಕ್ಷಣದಲ್ಲಿ ಕಾರ್ಯಕ್ರಮ ರದ್ದಾಗಿತ್ತು. ಮುಳಬಾಗಿಲು ನಗರದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಪಂಚರತ್ನ ರಥಯಾತ್ರೆ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಇನ್ನು ಮಳೆಯಿಂದ...

ಇವು ಮುಖ್ಯ ದ್ವಾರದ ಬಳಿ ಇದ್ದರೆ ವಿಪರೀತ ಖರ್ಚಾಗುತ್ತದೆ..!

Vastu tips: ವಾಸ್ತು ಶಾಸ್ತ್ರದ ಪ್ರಕಾರ, ನಿಮ್ಮ ಮನೆಯ ಮುಖ್ಯ ದ್ವಾರದ ಮುಂದೆ ಕೆಲವು ವಸ್ತುಗಳನ್ನು ಇರಿಸುವುದು ನಕಾರಾತ್ಮಕ ಫಲಿತಾಂಶಗಳನ್ನು ತರುವ ಸಾಧ್ಯತೆಯಿದೆ. ಈ ಸಂದರ್ಭದಲ್ಲಿ ನಿಮ್ಮ ಮನೆಯ ಮುಖ್ಯ ದ್ವಾರದ ಮುಂದೆ ಏನನ್ನು ಇಡಬಾರದು ಎಂಬುದರ ಸಂಪೂರ್ಣ ವಿವರಗಳನ್ನು ಈಗ ತಿಳಿಯೋಣ. ಪ್ರಾಚೀನ ಕಾಲದಿಂದಲೂ ಇಂದಿನ ಆಧುನಿಕ ಯುಗದವರೆಗೂ ವಾಸ್ತು ಶಾಸ್ತ್ರಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ....

ಡ್ರಗ್ಸ್ ಸಾಗಾಣೆ ಮಾಡಲು ಐನಾತಿ ಪ್ಲಾನ್ ಮಾಡಿದ್ದ ಮೂವರ ಬಂಧನ

ಮಹದೇವಪುರ: ಕೋರಿಯರ್ ಅಲ್ಲಿ ಟಾಕಿಂಗ್ ಟಾಮ್ ಇಟ್ಟು ಅದರೊಳಗೆ ಡ್ರಗ್ಸ್ ಇಟ್ಟಿದ್ದ ಐನಾತಿ ಪ್ಲಾನ್ ಮಾಡಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಅಭಿಜಿತ್, ಶರ್ಪುದ್ದೀನ್ ಬಂಧಿತ ಆರೋಪಿಗಳು. ಮೂವರು 15 ಲಕ್ಷ ಮೌಲ್ಯದ 138 ಗ್ರಾಂ ಎಂಡಿಎಂಎ ಡ್ರಗ್ಸ್ ಮಾರಾಟ ಮಾಡುತ್ತಿದ್ದರು. ಪಟ್ಟಂದೂರು ಅಗ್ರಹಾರದ ಐಟಿಪಿಎಲ್ ಬ್ಯಾಕ್ ಗೇಟ್ ಬಳಿ ಮಾರಾಟ ಮಾಡಲು ಯತ್ನಿಸುತ್ತಿದ್ದರು. ವೈಟ್...

ಕಾರ್ಯಕ್ರಮದ ವೇದಿಕೆಯಲ್ಲೇ ಅಸ್ವಸ್ಥರಾದ ಕೇಂದ್ರ ಸಚಿವ ನಿತನ್ ಗಡ್ಕರಿ

ಕೊಲ್ಕತ್ತಾ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಕಾರ್ಯಕ್ರಮವೊಂದರಲ್ಲಿ ಅಸ್ವಸ್ಥರಾಗಿದ್ದರು. ಸಿಲಿಗುರಿಯಲ್ಲಿ ನಡೆದ 1206 ಕೋಟಿಯ ಮೂರು ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಶಂಕುಸ್ಥಾಪನೆಗೆ ಗಡ್ಕರಿ ಅವರು ಆಗಮಿಸಿದ್ದರು. ನಂತರ ನಿತಿನ್ ಅವರು ಕಾರ್ಯಕ್ರಮದ ಮಧ್ಯೆ ಅಸ್ವಸ್ಥರಾಗಿದ್ದರಿಂದ ವೈದ್ಯರು ತಕ್ಷಣವೇ ಗ್ರೀನ್ ರೂಮ್ ನಲ್ಲಿ ಪ್ರಥಮ ಚಿಕಿತ್ಸೆ ನೀಡಿದರು. ಚಿಕಿತ್ಸೆ...

ಗ್ಲಾಸ್ ಸ್ಕಿನ್ ಬೇಕಾ.. ಹೀಗೆ ಮಾಡಿ..!

Beauty tips: ಎಲ್ಲರೂ ಹೊಳೆಯುವ ಚರ್ಮವನ್ನು ಹೊಂದಲು ಬಯಸುತ್ತಾರೆ. ಕಲೆಗಳಿಲ್ಲದ ಮತ್ತು ಕಾಂತಿಯುತವಾದ ಸುಂದರವಾದ ಹೊಳಪುಳ್ಳ ಚರ್ಮವನ್ನು ಪಡೆಯಲು ಕೆಲವು ಸಲಹೆಗಳು ಇಲ್ಲಿವೆ. ಈ ಕಾರಣದಿಂದಾಗಿ, ಚರ್ಮವು ಯವ್ವನವಾಗಿ ಮತ್ತು ಪ್ರಕಾಶಮಾನವಾಗಿರುತ್ತದೆ. ಹೈಡ್ರೇಟೆಡ್ ಮತ್ತು ರಿಫ್ರೆಶ್ ಆಗಿರಿ. ಆರೋಗ್ಯಕರ ಹೊಳಪು ನೋಟದೊಂದಿಗೆ ಹೊಳೆಯುವ ಚರ್ಮವು ಎಲ್ಲರೂ ಬಯಸುತ್ತದೆ. ರಂಧ್ರಗಳಿಲ್ಲದೆ ಸುಂದರವಾಗಿ ಕಾಣಲು ನೀವು ಕೆಲವು ಮುನ್ನೆಚ್ಚರಿಕೆಗಳನ್ನು...

ಈ ಹೂವುಗಳಿಂದ ನಿಮ್ಮ ಸೌಂದರ್ಯ ಹೆಚ್ಚುತ್ತದೆ…!

Beauty tips: ನಮ್ಮ ತೋಟದಲ್ಲಿ ಸುಲಭವಾಗಿ ಸಿಗುವ ಹೂವುಗಳು ನಮ್ಮ ಸೌಂದರ್ಯವನ್ನು ಹೆಚ್ಚಿಸುತ್ತದೆ ಎಂಬುದು ನಿಮಗೆ ತಿಳಿದಿದೆಯೇ.. ಇವುಗಳಿಂದ ತಯಾರಿಸಿದ ಫೇಸ್ ಪ್ಯಾಕ್ ಗಳು ಚರ್ಮದ ಅನೇಕ ಸಮಸ್ಯೆಗಳನ್ನು ಕಡಿಮೆ ಮಾಡಿ ತ್ವಚೆಗೆ ಹೊಳಪನ್ನು ನೀಡುತ್ತವೆ. ನಿಮ್ಮ ಸೌಂದರ್ಯವನ್ನು ಹೆಚ್ಚಿಸಲು ಹೂವುಗಳು ದುಬಾರಿ ಕ್ರೀಮ್‌ಗಳಿಗಿಂತ ಉತ್ತಮವಾಗಿ ಕಾರ್ಯನಿರ್ವಹಿಸುತ್ತವೆ ಎಂದು ಬ್ಯೂಟಿಷಿಯನ್‌ಗಳು ಹೇಳುತ್ತಾರೆ. ಪ್ರತಿಯೊಬ್ಬರೂ ಸುಂದರವಾಗಿರಲು ಬಯಸುತ್ತಾರೆ....

ವೃದ್ಧೆಯ ಕತ್ತಲ್ಲಿರುವ ಚಿನ್ನದ ಸರ ಕಿತ್ತು ಸರಗಳ್ಳರು ಪರಾರಿ

ಹಾಸನ: ಗ್ರಾಹಕರ ಸೋಗಿನಲ್ಲಿ ದ್ವಿಚಕ್ರ ವಾಹನದಲ್ಲಿ ಬಂದ ಸರಗಳ್ಳರು, ವೃದ್ದೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕಿತ್ತು ಪರಾರಿಯಾಗಿದ್ದಾರೆ. ಅರಕಲಗೂಡು ತಾಲ್ಲೂಕಿನ ಸಂತೆಮರೂರಿನಲ್ಲಿ ಘಟನೆ ನಡೆದಿದ್ದು, ಚಿಲ್ಲರೆ ಅಂಗಡಿ ಇಟ್ಟುಕೊಂಡಿರುವ ಸಾವಿತ್ರಿಮಣಿ ಎಂಬುವರ ಚಿನ್ನದ ಸರ ಕಿತ್ತುಕೊಂಡು ಕಳ್ಳರು ಎಸ್ಕೇಪ್ ಆಗಿದ್ದಾರೆ. ಸಿಗರೇಟ್, ಲೇಸ್, ಜ್ಯೂಸ್ ಖರೀದಿಸಿ ವೃದ್ದೆಯ ಗಮನ ಬೇರೆಡೆ ಸೆಳೆದು ಕುತ್ತಿಗೆಯಲ್ಲಿದ್ದ ಚಿನ್ನದ...

ಇಂದು ‘ತ್ರಿಬಲ್ ರೈಡಿಂಗ್’ ಟ್ರೇಲರ್ ಬಿಡುಗಡೆ

  ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ‘ತ್ರಿಬಲ್ ರೈಡಿಂಗ್ ಚಿತ್ರದ ಟ್ರೇಲರ್ ಇಂದು ಬಿಡುಗಡೆಯಾಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ನಡೆದಿದ್ದು,ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ಇನ್ನು ಬಿಡುಗಡೆ ಸಂದರ್ಭದಲ್ಲಿ ಖ್ಯಾತ ಹಾಸ್ಯ ನಟ ಸಾಧು ಕೋಕಿಲ ಎಲ್ಲರೊಂದಿಗೆ ಡ್ಯಾನ್ಸ್ ಮಾಡಿ ಮನರಂಜಿಸಿದರು. ಟ್ರಿಬಲ್ ರೈಡಿಂಗ್ ಮಹೇಶ್ ಗೌಡ ನಿರ್ದೇಶನದ ರೋಮ್ಯಾಂಟಿಕ್ ಆಕ್ಷನ್...

ಹೆನ್ನಾ ಕೂದಲಿಗೆ ಒಳ್ಳೆಯದೇ..?

Beauty tips: ಹೆನ್ನಾವನ್ನು ಸಾಂಪ್ರದಾಯಿಕ ಸಮಾರಂಭಗಳು, ಮದುವೆಗಳು ಮತ್ತು ಶುಭ ಸಮಾರಂಭಗಳಲ್ಲಿ ಬಳಸಲಾಗುತ್ತದೆ. ನಮ್ಮ ಸಂಪ್ರದಾಯದಲ್ಲಿ, ಮದುವೆಯ ಸಮಯದಲ್ಲಿ ಖಂಡಿತವಾಗಿಯೂ ಕೈಗಳಿಗೆ ಹಾಕಿಕೊಳ್ಳುತ್ತಾರೆ ,ಬಿಳಿ ಕೂದಲನ್ನು ಕಪ್ಪಾಗಿಸಲು ಇದನ್ನು ಬಳಸಲಾಗುತ್ತದೆ. ಇದನ್ನು ಬಳಸುವುದರಿಂದ ಕೂದಲು ಕೂಡ ಕಂಡೀಷನ್ ಆಗುತ್ತದೆ. ನಿಮಗೆ ಹೊಳೆಯುವ ಕೂದಲು ಬೇಕಿದ್ದರೆ ಮಾರುಕಟ್ಟೆಯಲ್ಲಿ ಸಿಗುವ ವಿವಿಧ ಬಣ್ಣಗಳ ಬದಲಿಗೆ ಇದನ್ನು ಬಳಸಬಹುದು. ಈಗ...

About Me

32349 POSTS
0 COMMENTS
- Advertisement -spot_img

Latest News

Janmashtami Special: ಶ್ರೀಕೃಷ್ಣನಿಂದಲೇ ಪೂತನೀಯ ಸಂಹಾರವಾಗಿದ್ದೇಕೆ..? ಯಾರವಳು..?

Janmashtami Special: ಶ್ರೀಕೃಷ್ಣ ಲೀಲೆಯಲ್ಲಿ ಬರುವ 1 ಕಥೆ ಪೂತನಿ ಸಂಹಾರದ ಕಥೆ. ಜನ್ಮಾಷ್ಠಮಿಯ ಪ್ರಯುಕ್ತವಾಗಿ ನಾವಿಂದು ಪೂತನಿ ಸಂಹಾರವಾಗಿದ್ದೇಕೆ..? ಶ್ರೀಕೃಷ್ಣನಿಂದಲೇ ಆಕೆಯ ಸಂಹಾರವಾಗಿದ್ದೇಕೆ ಎಂಬ...
- Advertisement -spot_img