Friday, July 17, 2026

Karnataka Tv

ಈ ಆರೋಗ್ಯ ಸಮಸ್ಯೆ ಇರುವವರು ಮೊಳಕೆಕಾಳು ತಿಂದರೆ ಅಪಾಯ ಖಂಡಿತ ….!

Health tips: ಮೊಳಕೆ ಕಾಳುಗಳು ನಿಮ್ಮ ಆರೋಗ್ಯಕ್ಕೆ ಸಂಪೂರ್ಣವಾದ ಪೋಷಕಾಂಶಗಳು ಹಾಗೂ ಜೀವಸತ್ವಗಳನ್ನು ಒದಗಿಸುತ್ತದೆ . ಇದು ನಿಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಆದಕಾರಣ ಅನೇಕ ಜನರು ಪ್ರತಿದಿನ ಬೆಳಗ್ಗೆ ಮೊಳಕೆ ಕಾಳುಗಳನ್ನು ಸೇವಿಸುತ್ತಾರೆ .ಆದರೆ ಯಾವುದನ್ನೂ ಅತಿಯಾಗಿ ತಿನ್ನುವುದು ಒಳ್ಳೆಯದಲ್ಲ ಕೆಲವೊಂದು ಆರೋಗ್ಯ ಸಮಸ್ಯೆ ಇರುವವರು ಮೊಳಕೆ ಕಾಳುಗಳನ್ನು ತಿನ್ನುವುದರಿಂದ ಆರೋಗ್ಯ ಕೆಡುವ ಸಾಧ್ಯತೆ...

ಸರ್ವ ರೋಗಕ್ಕೂ ರಾಮಬಾಣ ಸಿರಿಧಾನ್ಯ …!

Health tips: ಜನ ಜೀವನಶೈಲಿ ಬದಲಾಗುತ್ತಿದ್ದಂತೆ ಸಾಂಪ್ರದಾಯಿಕ ಹಾಗೂ ಆರೋಗ್ಯಕರ ಅಡುಗೆ ತಿನ್ನಿಸುಗಳು ಮರೆತೇ ಹೋಗಿವೆ. ಇನ್ನು ಸಿರಿಧಾನ್ಯಗಳ ಬಳಕೆಯಂತೂ ತೀರ ಕಡಿಮೆಯಾಗಿದೆ ಆದರೆ ಸಿರಿಧಾನ್ಯಗಳ ಪ್ರಯೋಜನ ಗೊತ್ತಾದರೆ ನೀವು ಪ್ರತಿನಿತ್ಯವು ಸಿರಿಧಾನ್ಯ ಬಳಸೋದನ್ನ ಮಿಸ್ ಮಾಡುವುದೇ ಇಲ್ಲ, ನಮ್ಮ ರಾಜ್ಯದಲ್ಲಿ ರಾಗಿ, ಸಜ್ಜೆ, ನವಣೆ, ಬರಗು ಸಾಮೆ, ಊದಲು, ಆರ್ಕ, ಕೊರಲೆ ಇತರ ಸಿರಿಧಾನ್ಯಗಳನ್ನ...

ಜನರ ಕೆಟ್ಟ ದೃಷ್ಟಿ ನಿಮ್ಮ ಮೇಲೆ ಬೀಳದಿರಲು ಹೀಗೆ ಮಾಡಿ …!

Devotional tips: ನಿಮ್ಮ ಮನೆಯಲ್ಲಿ ಉಪ್ಪಿನಿಂದ ಈ ಕೆಲಸ ಮಾಡಿದರೆ ಮನೆಗೆ ಇರುವಂತಹ ದೃಷ್ಟಿ ದೋಷಗಳು ಕಳೆದು ಹೋಗುತ್ತದೆ ,ಕೆಟ್ಟ ದೃಷ್ಟಿ ನಿಮ್ಮ ಮೇಲೆ ಬಿದ್ದರೆ ,ನಿಮ್ಮ ಕುಟುಂಬ ಅಭಿವೃದಿ ಹೊಂದುವುದಿಲ್ಲ ,ಸಾಲಗಳನ್ನು ತೀರಿಸಲು ಕಷ್ಟವಾದಾಗ ,ಗಂಡ ಹೆಂಡತಿ ಜಗಳ ಜಾಸ್ತಿಯಾದಾಗ ಪದೇ ಪದೇ ಅನಾರೋಗ್ಯ ಸಮಸ್ಯೆ ಕಾಡುತ್ತಿದ್ದರೆ ,ಈ ಸಮಸ್ಯೆಗಳು ಜನರ ದೃಷ್ಟಿಯಿಂದ ಆಗುತ್ತಿರುತ್ತದೆ...

ಅ.13 ರಂದು ಮಹಾ ಕುಂಭಮೇಳದ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ವಿವರ ಇಂತಿದೆ.

State News: ಅಕ್ಟೋಬರ್ 13 ರಂದು ಬೆಳಿಗ್ಗೆ 5 ರಿಂದ ಬ್ರಾಹ್ಮಿ ಮೂರ್ತದಲ್ಲಿ ದೇವಾಲಯ ಪ್ರವೇಶ, ಬೃಹತ್ ಭಗವಾಧ್ವಜ ಸ್ಥಾಪನೆ ಹೋಮ ಹವನಗಳ ಮೂಲಕ ದೇವಾಲಯದಲ್ಲಿ ಪೂಜಾ ಕಾರ್ಯಕ್ರಮಗಳು ಮುಂದುವರೆಯುವುದು. ಮಧ್ಯಾಹ್ನ 2-30 ರಿಂದ 6-30 ರವರೆಗೆ ಕೆ.ಆರ್ ಪೇಟೆ ಪಟ್ಟಣದಲ್ಲಿ ಕರ್ನಾಟಕ ಹಾಗೂ ಹೊರ ರಾಜ್ಯಗಳ 112 ಸಾಂಸ್ಕೃತಿಕ ಕಲಾತಂಡಗಳೊಂದಿಗೆ 3 ಜ್ಯೋತಿ ರಥಗಳ ಬೃಹತ್...

‘ಕುಂಭಮೇಳ ಆಯೋಜನೆ ಚುನಾವಣೆ ಗಿಮಿಕ್’: ಶಾಸಕ ಅನ್ನದಾನಿ ವಾಗ್ದಾಳಿ

Mandya News: ಬಿಜೆಪಿ ವಿರುದ್ದ ಮಳವಳ್ಳಿ ಶಾಸಕ ಅನ್ನದಾನಿ ವಾಗ್ದಾಳಿ ನಡೆಸಿದ್ದಾರೆ. 'ಕುಂಭಮೇಳ ಆಯೋಜನೆ ಚುನಾವಣೆ ಗಿಮಿಕ್',ಅವರಿಗೆ ಅನುಕೂಲವಾದ ರೀತಿಯಲ್ಲಿ ಮಾಡ್ಕೊಂಡಿದ್ದಾರೆ. ಕೆ.ಆರ್.ಪೇಟೆ ತಾಲ್ಲೂಕು ಮಂತ್ರಿಯಾಗಿದ್ದಾರೆ ಸರ್ಕಾರ ಅವರ ಪರ ಇದೆ. ಮಳೆ ಬಿದ್ದು ರಸ್ತೆಗಳು ಸಂಪೂರ್ಣ ಹದಗೆಟ್ಟಿದೆ.ಧಾರ್ಮಿಕ ಕಾರ್ಯಕ್ರಮ ಲೇಟ್ ಹಾಗಿ ಮಾತನಾಡಬಹುದು.ದೇವರು ನಮಗೆ ಶಿಕ್ಷಿಸಲ್ಲ, ರಾಜ್ಯದಲ್ಲಿ ಮಳೆ ಅವಾಂತರವಾಗಿದೆ.ಪರಿಸ್ಥಿತಿ ಗೊತ್ತಿದ್ದು ಗೊತ್ತಿದ್ದು ಕುಂಭಮೇಳ...

ಹಾಸನಾಂಬೆ ಗರ್ಭಗುಡಿ ಓಪನ್ ಗೆ ಕ್ಷಣಗಣನೆ…!

State News: ಹಾಸನಾಂಬೆ ಇಂದಿನಿಂದ ದರ್ಶನ ನೀಡಳಿದ್ದಾಳೆ. ಹಾಸನಾಂಬೆ ಗರ್ಭಗುಡಿ ಓಪನ್ ಗೆ ಕ್ಷಣಗಣನೆ ಶುರುವಾಗಿದೆ. ಇಂದು ಮಧ್ಯಾಹ್ನ 12 ಗಂಟೆಗೆ ತೆರೆಯಲಿರುವ ಗರ್ಭಗುಡಿಯ ಬಾಗಿಲು ತೆರೆಯಲಿವೆ. ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ತಾಯಿಯ ಗರ್ಭಗುಡಿಯ ಬಾಗಿಲು ಶಾಸ್ತ್ರೋಕ್ತವಾಗಿ ತೆರೆಯಲಾಗುತ್ತದೆ. ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಬಾಗಿಲು ಓಪನ್ ಆಗಲಿದೆ....

ಈ ವಾರ ತೆರೆಗೆ “ಚಾಂಪಿಯನ್”.

Film News: ಶಿವಂ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶಿವಾನಂದ್ ಎಸ್ ನೀಲಣ್ಣನವರ್ ನಿರ್ಮಿಸಿರುವ, ಶಾಹುರಾಜ್ ಶಿಂಧೆ ನಿರ್ದೇಶನದ " ಚಾಂಪಿಯನ್ " ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಕ್ರೀಡಾ ಕಥಾಹಂದರ ಹೊಂದಿರುವ ಈ ಚಿತ್ರದ ನಾಯಕನಾಗಿ ಸಚಿನ್ ಧನಪಾಲ್ ಅಭಿನಯಿಸಿದ್ದಾರೆ. ಅದಿತಿ ಪ್ರಭುದೇವ "ಚಾಂಪಿಯನ್" ಚಿತ್ರದ ನಾಯಕಿ. ಹಿರಿಯ ನಟ ದೇವರಾಜ್, ಸುಮನ್, ಪ್ರದೀಪ್ ರಾಹುತ್, ಚಿಕ್ಕಣ್ಣ,...

ಟ್ಯೂಶನ್ ಗೆ ಹೋಗಿದ್ದ ಬಾಲಕಿ ಶವವಾಗಿ ಪತ್ತೆ…!

State News: ಈ ಘಟನೆ ಮಳವಳ್ಳಿ ಪಟ್ಟಣದ ಮೈಸೂರ್ ರಸ್ತೆಯಲ್ಲಿ ನಡೆದಿದೆ ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ನಿನ್ನೆ ಮಧ್ಯಾಹ್ನ 10 ವರ್ಷದ ಬಾಲಕಿ ಟ್ಯೂಶನ್ ಗಾಗಿ  ಮನೆ ಇಂದ ಹೊರಟಿದ್ದಳು . ಆದರೆ ಸಂಜೆಯಾದರೂ ಬಾಲಕಿ ಮನೆಗೆ ಬರದಿದ್ದಾಗ ಕುಟುಂಬಸ್ಥರು ಹುಡುಕಾಟ ನಡೆಸಿದ್ದರು. ಈ ವೇಳೆ ಬಾಲಕಿಯ ಮೃತದೇಹ ಟ್ಯೂಷನ್ ನಡೆಸುತ್ತಿದ್ದ...

ಚನ್ನರಾಯಪಟ್ಟಣ ನುಗ್ಗೆಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಬಾರಿ ಗೋಲ್ ಮಾಲ್ ..!

State News: ಚನ್ನರಾಯಪಟ್ಟಣ.  ನುಗ್ಗೆಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಬಾರಿ ಗೋಲ್ ಮಾಲ್  ನಡೆದಿದೆ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ  ಗೋಪಾಲಸ್ವಾಮಿ ಆರೋಪಿಸಿದ್ದಾರೆ ಅವರು ಪಟ್ಟಣದ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ನುಗ್ಗೆಹಳ್ಳಿ ಗ್ರಾಮ ಪಂಚಾಯಿತಿ ಪಿ ಡಿ ಓ ಹರೀಶ್ ಎಂಬುವವರು ಸಾರ್ವಜನಿಕರ ಹಣವನ್ನು ದುರುಪಯೋಗಪಡಿಸಿ ನಕಲಿ ಬಿಲ್ಲುಗಳನ್ನು ಸೃಷ್ಟಿ ಮಾಡಿ ಹಣವನ್ನು ನೀಡಿರುವ...

ಅಂಚೆ ಇಲಾಖೆ ಭ್ರಷ್ಟ ನೌಕರನಿಗೆ ಚಳಿ ಬಿಡಿಸಿದ ಸಾರ್ವಜನಿಕರು..!

Hassan News: ಸರ್ಕಾರಿ ಕಚೇರಿಗಳಲ್ಲಿ ಹಣ ಕೊಡದೆ ಯಾವುದೇ ಕೆಲಸ ಆಗುವುದಿಲ್ಲ ಎನ್ನುವುದಕ್ಕೆ ತಾಜಾ ಉಧಾಹರಣೆ ಹಾಸನ ಜಿಲ್ಲೆ, ಬೇಲೂರು ಪಟ್ಟಣದ ಅಂಚೆಕಚೇರಿ ಶಾಖೆ.‌ ಆಧಾರ್‌ಕಾರ್ಡ್ ಮಾಡಿಕೊಡಲು, ಫೋನ್ ನಂಬರ್ ಅಪ್‌ಡೇಟ್ ಮಾಡಲು ಹೀಗೆ ಆಧಾರ್‌ಕಾರ್ಡ್‌ಗೆ ಸಂಬಂಧಪಟ್ಟ ಕೆಲಸ ಮಾಡಿಕೊಡಲು ಹೆಚ್ಚುವರಿ ಹಣ ಪಡೆಯುತ್ತಿದ್ದ ಅಂಚೆಇಲಾಖೆ ನೌಕರರನ್ನು ಸಾರ್ವಜನಿಕರು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ ಮಾಡಿರುವ...

About Me

32624 POSTS
0 COMMENTS
- Advertisement -spot_img

Latest News

Chikkamagaluru: ಹಣಕ್ಕಾಗಿ ಹೆತ್ತ ಮಗಳನ್ನೇ ವಿದೇಶಿಗರಿಗೆ ಮಾರಿದ ತಂದೆ-ತಾಯಿ

Chikkamagaluru: ಚಿಕ್ಕಮಗಳೂರಿನಲ್ಲಿ ಮಾನವೀಯತೆಯನ್ನೇ ಬೆಚ್ಚಿಬೀಳಿಸುವಂತಹ ಪ್ರಕರಣವೊಂದು ಬೆಳಕಿಗೆ ಬಂದಿದೆ. ಹಣಕ್ಕಾಗಿ ಹೆತ್ತವರೇ ತಮ್ಮ 20 ವರ್ಷದ ಮಗಳನ್ನು ಪಶ್ಚಿಮ ಆಫ್ರಿಕಾದ ಸೆನೆಗಲ್ ದೇಶದಲ್ಲಿ ವೇಶ್ಯಾವಾಟಿಕೆ ದಂಧೆಗೆ...
- Advertisement -spot_img