Wednesday, July 1, 2026

Karnataka Tv

ಪೊಲೀಸರಿಗೆ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ…!

State News: ಗುಂಡ್ಲುಪೇಟೆಯಲ್ಲಿ ಕಾಂಗ್ರೆಸ್​ ಫ್ಲೆಕ್ಸ್​ ಹರಿದು ಹಾಕಿದ್ದಕ್ಕೆ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು. ಇದೇ ರೀತಿ ಮುಂದುವರಿದರೆ ರಾಜ್ಯದಲ್ಲಿ ಬಿಜೆಪಿ ನಾಯಕರು ತಿರುಗಾಡಲು ಕಷ್ಟವಾಗುವಂತೆ ಮಾಡುತ್ತೇವೆ. ಬಿಜೆಪಿಯವರ ಜತೆ ಪೊಲೀಸರು ಶಾಮೀಲಾಗಿದ್ದಾರೆ ಅವರಿಗೂ ತಕ್ಕ ಪಾಠ ಕಲಿಸುತ್ತೇವೆ. ಮುಂದಿನ ೬ ತಿಂಗಳಲ್ಲಿ ರಾಜ್ಯದಲ್ಲಿ ನಮ್ಮ ರ‍್ಕಾರ ಅಧಿಕಾರಕ್ಕೆ ಬರುತ್ತದೆ. ಆಗ ತಕ್ಕ ಪಾಠ ಕಲಿಸುತ್ತೇವೆ ಎಂದು...

ಸೇನಾ ಪಡೆಗಳ ನೂತನ ಮುಖ್ಯಸ್ಥರಾಗಿ ಅಧಿಕಾರ ಸ್ವೀಕರಿಸಿದ ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾಣ್:

National News: ಸೇನಾ ಪಡೆಗಳ ನೂತನ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ (ನಿವೃತ್ತ) ಅನಿಲ್ ಚೌಹಾಣ್ ಅವರು ಇಂದು (ಶುಕ್ರವಾರ) ಅಧಿಕಾರ ಸ್ವೀಕರಿಸಿದರು ಎನ್ನಲಾಗಿದೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅತ್ಯುನ್ನತ ಹುದ್ದೆಯ ಜವಾಬ್ದಾರಿ ನನಗೆ ದೊರಕಿರುವುದಕ್ಕೆ ಹೆಮ್ಮೆಯಾಗುತ್ತಿದೆ. ರಕ್ಷಣಾ ಪಡೆಗಳ ನಿರೀಕ್ಷೆಗಳನ್ನು ಈಡೇರಿಸಲು ನಾನು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಸವಾಲುಗಳನ್ನು ನಿಭಾಯಿಸುವ ಮೂಲಕ ದೇಶಕ್ಕೆ ಹೆಮ್ಮೆ...

ನವರಾತ್ರಿಯಲ್ಲಿ ಉಪವಾಸ ಮಾಡುವುದರಿಂದ ಪ್ರಯೋಜನಗಳೇನು…?

Navaratri special: ನವೆಂಬರ್ 26ರಿಂದ ನಾಡಿನಾದ್ಯಂತ ನವರಾತ್ರಿಯ ಸಂಭ್ರಮ ಸಡಗರ ನಡೆಯುತ್ತಿದೆ ,9 ದಿನಗಳು ದುರ್ಗಾ ದೇವಿಯನ್ನು 9 ವಿವಿಧ ಅವತಾರಗಳನ್ನು ಆರಾದಿಸಿ ಪೂಜಿಸುತ್ತಾರೆ, ದೇವಿಯ ಕೃಪೆಗೆ ಪಾತ್ರರಾಗಲು ಭಕ್ತರು ಈ ದಿನ ಭಕ್ತಿಯಿಂದ ಉಪವಾಸ ಆಚರಿಸಿ ಪೂಜೆಗಳನ್ನು ಮಾಡುತ್ತಾರೆ, ನವರಾತ್ರಿ ಎಂಬುವುದು ನಮ್ಮ ಮನಸ್ಸನ್ನು ನಿಯಂತ್ರಿಸುವ ಆಚರಣೆಯಾಗಿದೆ. ಮನುಷ್ಯರಲ್ಲಿ ಸಾತ್ವಿಕ ಹಾಗೂ ತಾಮಸ ಎರಡೂ ಗುಣಗಳಿರುತ್ತವೆ,...

ಮಖಾನ ಬೀಜದ್ಲಲಿ ಅಡಗಿರುವ ಆರೋಗ್ಯ ರಹಸ್ಯಗಳು ಇಷ್ಟೊಂದಾ..?!

Health tips: ಮಖಾನ ಸೀಡ್ಸ್ ಇದು ಹಲವರಿಗೆ ಅಪರಿಚಿತವೆಂದು ಹೇಳಬಹುದು ಇದನ್ನು ಲೋಟಸ್ ಸೀಡ್ಸ್ ಎಂದು ಸಹ ಕರೆಯುತ್ತಾರೆ .ಮಖಾನ ಬೀಜಗಳಲ್ಲಿ ಕಂಡುಬರುವ ಗುಣಲಕ್ಷಣಗಳು ಇತರ ಯಾವುದೇ ಬೀಜಗಳಿಂಗಿಂತ ಭಿನ್ನವಾಗಿರುತ್ತದೆ .ಇದು ಮನುಷ್ಯರ ಹಲವಾರು ಸಮಸ್ಯೆಗಳಿಗೆ ರಾಮಬಾಣವಾಗಿ ಕೆಲಸ ಮಾಡುತ್ತದೆ. ಹಾಗು ಚೀನಾ ದೇಶದಲ್ಲಿ ಈ ಬೀಜಗಳನ್ನು ಔಷಧಿ ತಯಾರಿಸಲು ಉಪಯೋಗ ಮಾಡುತ್ತಾರೆ. ಮೂತ್ರ ಪಿಂಡಗಳು...

ರಾಹುಲ್ ಗಾಂಧಿಯನ್ನು ಬರಮಾಡಿಕೊಂಡ ಸಿದ್ದರಾಮಯ್ಯ..!

State News: ಭಾರತ್ ಜೋಡೋ ಯಾತ್ರೆ ಹಿನ್ನೆಲೆಯಲ್ಲಿ ಇಂದು ರಾಜ್ಯ ಪ್ರವೇಶಿಸಿದ ರಾಹುಲ್ ಗಾಂಧಿ ಅವರನ್ನು ಬಂಡೀಪುರದ ಬಳಿ ಸಿದ್ದರಾಮಯ್ಯ ಅವರು ಬರ ಮಾಡಿಕೊಂಡರು. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್, ಮಾಜಿ ಸಚಿವರಾದ ಕೆ.ಜೆ. ಜಾರ್ಜ್, ಡಾ. ಎಚ್.ಸಿ. ಮಹಾದೇವಪ್ಪ, ವಿಧಾನ ಪರಿಷತ್ ನ ವಿರೋಧ ಪಕ್ಷದ ಮುಖ್ಯ ಸಚೇತಕ ಪ್ರಕಾಶ್ ರಾಥೋಡ್...

ದಸರಾ ವೈಶಿಷ್ಟ್ಯದಲ್ಲಿ ಪಾರಂಪರಿಕತೆ ತಿಳಿಸಲು ಟಾಂಗಾ ಸವಾರಿ…!

Dasara News: ಕರ್ನಾಟಕ ಪುರಾತತ್ವ ಇಲಾಖೆ, ವಸ್ತು ಸಂಗ್ರಹಾಲಯಗಳು, ಪರಂಪರೆ ಇಲಾಖೆ ವತಿಯಿಂದ ಪಾರಂಪರಿಕ ಟಾಂಗಾ ಸವಾರಿಗೆ ಅರಮನೆಯ ಮುಂಭಾಗದ ಪುರಭವನದಲ್ಲಿ ಫ್ರೋ.ಸೆಲ್ವಪಿಳ್ಳೈ ಅಯ್ಯಂಗಾರ್‌ರಿಂದ ಚಾಲನೆ ದೊರೆಯಿತು. ದಂಪತಿಗಳಿಗಾಗಿಯೇ ಆಯೋಜನೆ ಮಾಡಲಾದ ವಿಶೇಷ ಕಾರ್ಯಕ್ರಮ. ಪಾರಂಪರಿಕ ಉಡುಗೆ ತೊಟ್ಟು ನಮ್ಮ ಪಾರಂಪರಿಕತೆ ತಿಳಿಸಲು ಟಾಂಗಾ ಸವಾರಿ ಮಾಡಲಾಯಿತು.ಈ  ಸವಾರಿಯು ಮೈಸೂರಿನ ಪ್ರಮುಖ ರಸ್ತೆಯಲ್ಲಿ ಸಾಗಿ ಪುರಭವನ...

ದರ್ಶನ್, ಧನ್ವೀರ್ ಗೌಡ ಬಾಂಧವ್ಯಕೆ ಎಲ್ಲೆಎಲ್ಲಿದೆ…?!

Film News: ಡಿಬಾಸ್ ದರ್ಶನ್  ಹಾಗು ಬಜಾರ್  ಹುಡುಗ ಧನ್ವೀರ್ ಗೌಡ ಸಂಬಂಧದ ಬಗ್ಗೆ ಹೇಳೋದೆ ಬೇಕಿಲ್ಲ.ಆದ್ರೆ ಇಲ್ಲಿ ಮತ್ತೆ ಧನ್ವೀರ್ ದರ್ಶನ್ ಸ್ನೇಹಕ್ಕೆ ಸಾಕ್ಷ್ಯವೊಂದು ಸಿಕ್ಕಿದೆ. ಇದರಿಂದಾಗಿ ಕರುನಾಡೇ ಖುಷಿ ಪಟ್ಟಿದೆ. ಹಾಗಿದ್ರೆ ಏನದು ಸಂಬಂಧದ ಮತ್ತೊಂದು ಮೆಲುಕು ಇಲ್ಲಿದೆ ಕಂಪ್ಲೀಟ್ ಕಹಾನಿ… ಡಿಬಾಸ್  ದರ್ಶನ್  ಹಾಗು ಧನ್ವೀರ್ ಗೌಡ ಅವಿನಾಭಾವ ಸಂಬಂಧದ ಬಗ್ಗೆ ಹೇಳೋದೇ...

ಚಿತ್ತಾರ ಅವಾರ್ಡ್ ದರ್ಶನ್ ಗೆ ಅರ್ಪಿಸಿದ ಸ್ಟಾರ್ ನಟಿ..!

Film News: ಸಾಮಾನ್ಯವಾಗಿ  ನಟ ನಟಿಯರಿಗೆ ಅವಾರ್ಡ್ ಬಂದ್ರೆ ಆ ಅವಾರ್ಡನ್ನು  ತಮ್ಮ ಮನೆಯವರಿಗೋ ದೇವರಿಗೋ ಅರ್ಪಿಸುತ್ತಾರೆ ಆದರೆ ಇಲ್ಲಿ  ಒಬ್ಬರು ನಟಿ  ತಮಗೆ ಬಂದಂತಹ  ಅವಾರ್ಡನ್ನು ಡಿ ಬಾಸ್ ದರ್ಶನ್ ಗೆ ಅರ್ಪಿಸಿದ್ದಾರೆ. ನಿಜಕ್ಕೂ  ಇದು ದರ್ಶನ್ ಮೇಲಿನ ಅಭಿಮಾನವನ್ನು  ದುಪ್ಪಟ್ಟು ಮಾಡುತ್ತೆ. ಹಾಗಿದ್ರೆ ಯಾರಾ ನಟಿ ..?  ಯಾಕೀ ಡೆಡಿಕೇಟ್ ಹೇಳ್ತೀವಿ ಈ...

ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಅರಳಿ ಮರದಲ್ಲಿದೆ ಪರಿಹಾರ…!

devotional story: ವೃಕ್ಷಗಳ ಸಮುದಾಯದಲ್ಲಿ ಶ್ರೇಷ್ಠ ವೃಕ್ಷವೆಂದರೆ ಅದು ಅರಳಿ ಮರ ಎಂದು ಭಗವತ್ ಗೀತೆಯಲ್ಲಿ ಶ್ರೀಕೃಷ್ಣ ಹೇಳಿದ್ದಾರೆ .ಅರಳಿ ಮರವನ್ನು ಹಿಂದೂ ಧರ್ಮದ ಪ್ರಕಾರ ಅತ್ಯಂತ ಶುಭವೆಂದು ಪರಿಗಣಿಸಲಾಗಿದೆ ಅರಳಿ ಮರವನ್ನು ಪೂಜಿಸಿದ ನಂತರ ಅನೇಕ ಜನರು ಅದ್ಭುತ ಫಲಿತಾಂಶಗಳನ್ನು ಪಡೆದಿರುವ ಉದಾಹರಣೆಗಳನ್ನು ನಾವು ನೋಡಬಹುದು ಹಿಂದೂ ದರ್ಮದವರಲ್ಲದೆ ಬೌದ್ಧರು ಮತ್ತು ಜೈನರು ಈ...

ಈ 4 ಜನರನ್ನು ಎಂದಿಗೂ ಅಪಮಾನ ಮಾಡಬೇಡಿ ಅಂತಾರೆ ಚಾಣಕ್ಯರು..

ಚಾಣಕ್ಯ ನೀತಿಯನ್ನು ಅನುಸರಿಸಿದವರು ಜೀವನದಲ್ಲಿ ಎಂದಿಗೂ ಸೋಲುವುದಿಲ್ಲ ಎಂಬ ಮಾತಿದೆ. ಯಾಕಂದ್ರೆ ಚಾಣಕ್ಯರು ತಮ್ಮ ನೀತಿಯಲ್ಲಿ ಜೀವನ ಸಾರವನ್ನೇ ಹೇಳಿದ್ದಾರೆ. ಹೇಗೆ ಬದುಕಬೇಕು. ಹೇಗೆ ಶ್ರೀಮಂತರಾಗಬೇಕು. ಸಂಬಂಧದ ಬೆಲೆ ತಿಳಿದುಕೊಳ್ಳಲು ಏನು ಮಾಡಬೇಕು ಇತ್ಯಾದಿ ವಿಷಯಗಳ ಬಗ್ಗೆ ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಅಷ್ಟೇ ಅಲ್ಲದೇ, ಯಾರನ್ನು ಅಪಮಾನಿಸಿದರೆ, ನೀವು ಕಷ್ಟ ಅನುಭವಿಸಬೇಕಾಗುತ್ತದೆ...

About Me

32470 POSTS
0 COMMENTS
- Advertisement -spot_img

Latest News

ಪ್ರತ್ಯೇಕ ಪ್ರಕರಣ: ಹುಬ್ಬಳ್ಳಿಗೆ ಭಯಾನಕ ಬೈಕ್ ಕಳ್ಳರ ಗ್ಯಾಂಗ್ ಎಂಟ್ರಿ: ಆತಂಕ ಸೃಷ್ಟಿಸಿದ ಮುಸುಕುಧಾರಿಗಳು

Hubli News: ಹುಬ್ಬಳ್ಳಿ : ಹುಬ್ಬಳ್ಳಿ ನಗರದಲ್ಲಿ ಮತ್ತೆ ಬೈಕ್ ಕಳ್ಳರ ಗ್ಯಾಂಗ್ ಸಕ್ರಿಯವಾಗಿರುವ ಶಂಕೆ ವ್ಯಕ್ತವಾಗಿದೆ. ತಡರಾತ್ರಿ ಕಾಲೊನಿಗಳಿಗೆ ಎಂಟ್ರಿ ಕೊಟ್ಟು ಮನೆ ಮುಂದೆ...
- Advertisement -spot_img