Film News:
ಕೊಡಗಿನ ಬೆಡಗಿ ಬ್ಯೂಟಿ ಜೊತೆ ಪ್ರತಿಭೆ ಇರುವ ನಟಿ ಹರ್ಷಿಕಾ ಪೂಣಚ್ಚ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸದಾ ಪ್ರಯೋಗಾತ್ಮಕ ಪಾತ್ರಗಳ ಮೂಲಕ ಕಾಣಿಸಿಕೊಳ್ಳುವ ಈ ನಟಿ, ಇದೀಗ ವೆಬ್ ಸಿರೀಸ್ನತ್ತ ಮುಖ ಮಾಡಿದ್ದಾರೆ ಎನ್ನಲಾಗುತ್ತಿದೆ. ಕಮರ್ ಫಿಲ್ಮ್ ಪ್ಯಾಕ್ಟರಿಯಿಂದ ನಿರ್ಮಾಣವಾಗುತ್ತಿರುವ ಈ ವೆಬ್ ಸಿರೀಸ್ನಲ್ಲಿ ಎಂದೂ ಮಾಡಿರದ ಭಿನ್ನ ಪಾತ್ರದ...
Maharashtra News:
ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಜಾನ್ಸನ್ ಆ್ಯಂಡ್ ಜಾನ್ಸನ್ ಪ್ರೈವೇಟ್ ಲಿಮಿಟೆಡ್ನ ಬೇಬಿ ಪೌಡರ್ ಉತ್ಪಾದನೆಯ ಲೈಸೆನ್ಸ್ ಅನ್ನು ಮಹಾರಾಷ್ಟ್ರದ ಆಹಾರ ಮತ್ತು ಔಷಧಗಳ ಆಡಳಿತ ರದ್ದುಗೊಳಿಸಿದೆ. ಜಾನ್ಸನ್ ಆ್ಯಂಡ್ ಜಾನ್ಸನ್ ಕಂಪನಿಯ ಉತ್ಪನ್ನವಾದ ಜಾನ್ಸನ್ ಬೇಬಿ ಪೌಡರ್ ನವಜಾತ ಶಿಶುಗಳ ರ್ಮದ ಮೇಲೆ ಕೆಟ್ಟ ಪರಿಣಾಮ ಬೀರಬಹುದು ಎಂಬ ಉದ್ದೇಶದಿಂದ ಈ ನರ್ಧಾರ...
Mandya News:
ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ 10 ಕೋಟಿ ವೆಚ್ಚದಲ್ಲಿ ಮಂಡ್ಯದ ಸರ್.ಎಂ.ವಿ.ಜಿಲ್ಲಾ ಕ್ರೀಡಾಂಗಣದ ಅಭಿವೃದ್ದಿ ಕಾಮಗಾರಿಗಳ ಗುದ್ದಲಿ ಪೂಜೆ/ಶಂಕುಸ್ಥಾಪನೆ ಕಾರ್ಯಕ್ರಮವನ್ನು ಅಬಕಾರಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ, ರೇಷ್ಮೆ,ಯುವಸಬಲಿಕರಣ ಮತ್ತು ಕ್ರೀಡಾ ಸಚಿವರಾದ ಡಾ.ಕೆ ಸಿ.ನಾರಾಯಣ ಗೌಡ ಅವರುಗಳು ನೆರವೇರಿಸಿದರು.
ಇದೇ ಸಂದರ್ಭದಲ್ಲಿ ಶಾಸಕರಾದ ಎಂ.ಶ್ರೀನಿವಾಸ್,ಸಂಸದೆ...
State News:
ಪ್ರಧಾನಮಂತ್ರಿ ನರೇಂದ್ರ ಮೋದಿಯವರ 72 ನೇ ಹುಟ್ಟುಹಬ್ಬದ ಅಂಗವಾಗಿ ದಾರವಾಡದಲ್ಲಿ ಸೇವಾ ಪಾಕ್ಷಿಕದ ಹೆಸರಲ್ಲಿ ಬೃಹತ್ ರಕ್ತದಾನ ಶಿಬಿರವನ್ನ ಹಮ್ಮಿಕೊಳ್ಳಲಾಗಿದ್ದು, ಗಿನ್ನಿಸ್ ದಾಖಲೆ ಬರೆಯುವ ಗುರಿ ಹೊಂದಲಾಗಿದೆ ಎನ್ನಲಾಗುತ್ತಿದೆ. ಧಾರವಾಡ ಜಿಲ್ಲೆಯ ಹಲವೆಡೆ ಬಿಜೆಪಿ ಕಾರ್ಯಕರ್ತರು, ಮೋದಿ ಅವರ ಅಭಿಮಾನಿಗಳು ಸ್ವ ಇಚ್ವೆಯಿಂದ ರಕ್ಷದಾನ ಮಾಡುತ್ತಿದ್ದಾರೆ. ಧಾರವಾಡದ ಸೋಮವಾರಪೇಟೆ ಬಳಿಯ ರಕ್ತದಾನ ಶಿಬಿರ...
National News:
ಕರ್ನಾಟಕದ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಮೋದಿಗೆ ಕನ್ನಡದಲ್ಲೇ ಶುಭಕೋರಿದ್ದಾರೆ. ನಿಮ್ಮ ಡೈನಾಮಿಕ್ ನಾಯಕತ್ವ ಮತ್ತು ಮಾರ್ಗದರ್ಶನಲ್ಲಿ ದೇಶವು ಬೆಳೆಯುತ್ತಲೇ ಇರಲಿ ಎಂದು ಹಾರೈಸಿದ್ದಾರೆ. ಪ್ರಧಾನಿಗೆ ಟ್ವೀಟ್ ಮೂಲಕ ಶುಭಕೋರಿದ ರಾಜ್ಯಪಾಲ ಗೆಹ್ಲೋಟ್, “ಭಾರತದ ಗೌರವಾನ್ವಿತ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಜಿ ಅವರಿಗೆ ಜನ್ಮದಿನದ ಶುಭಾಶಯಗಳು. ನಿಮ್ಮ ಡೈನಾಮಿಕ್ ನಾಯಕತ್ವ ಮತ್ತು...
Film News:
ಅಪ್ಪು ನಿಧನದ ಬಳಿಕ ಅವರ ನಟನೆಯ ಎರಡು ಸಿನಿಮಾಗಳು ಬಿಡುಗಡೆ ಆಗಿವೆ. ಅದುವೇ 'ಜೇಮ್ಸ್' ಹಾಗೂ 'ಲಕ್ಕಿ ಮ್ಯಾನ್' ಎರಡೂ ಸಿನಿಮಾಗಳನ್ನು ಅಶ್ವಿನಿ ಪುನೀತ್ ರಾಜ್ಕುಮಾರ್ ವೀಕ್ಷಿಸಿಲ್ಲ. ಆದರೆ ಇದೇ ಮೊದಲ ಬಾರಿಗೆ ಅಪ್ಪು ಅಗಲಿಕೆ ಬಳಿಕ ಸಾರ್ವಜನಿಕವಾಗಿ ಪುನೀತ್ ಅವರ ಸಿನಿಮಾವನ್ನು ಅಶ್ವಿನಿ ಪುನೀತ್ ರಾಜ್ಕುಮಾರ್ ವೀಕ್ಷಿಸಲಿದ್ದಾರೆ. 'ಬೆಟ್ಟದ ಹೂ' ನೋಡಲಿರುವ...
Banglore News:
ಬೆಂಗಳೂರಿನ ಅಂಬೇಡ್ಕರ್ ಭಾರತ್ ಜೋಡೋ ಸಭೆಯಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪಕ್ಷದ ಒಳಗಿನ ತಮ್ಮ ವಿರೋಧಿಗಳ ವಿರುದ್ಧ ಚಾಟಿ ಬೀಸಿದ್ದಾರೆ. ಜೊತೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಪರೋಕ್ಷವಾಗಿ ಸವಾಲು ಹಾಕಿದ್ದಾರೆ. ನೇರ ನೇರವಾಗಿ ಪಕ್ಷದ ಕೆಲವು ನಾಯಕರ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ಪಕ್ಷದ ಶಿಸ್ತು ಪಾಲನೆಗೆ ಸವಾಲು ಹಾಕುವಂತೆ ಕೆಲವು...
Bigboss News:
ಬಿಗ್ ಬಾಸ್ ಮನೆಯ ಟಾಪರ್ ಆಗಿ ಕರಾವಳಿ ಹುಡುಗ ರೂಪೇಶ್ ಶೆಟ್ಟಿ ಹೊರಹೊಮ್ಮಿದ್ದಾರೆ. ಅಷ್ಟೇ ಅಲ್ಲ, ಬಿಗ್ ಬಾಸ್ ಸೀಸನ್ 9ಕ್ಕೆ ರೂಪೇಶ್ ಶೆಟ್ಟಿ ಆಯ್ಕೆ ಆಗಿದ್ದಾರೆ. ಕೊನೇ ವಾರದಲ್ಲಿ ವಿಶೇಷ ಟಾಸ್ಕ್ಗಳನ್ನು ನೀಡಲಾಗಿತ್ತು. ಅವುಗಳಲ್ಲಿ ಬೆಸ್ಟ್ ರ್ಫಾರ್ಮೆನ್ಸ್ ನೀಡುವ ಮೂಲಕ ರೂಪೇಶ್ ಶೆಟ್ಟಿ ಫಿನಾಲೆ ವೇದಿಕೆಯಲ್ಲಿ ೫ ಲಕ್ಷ ರೂಪಾಯಿ ಬಹುಮಾನ...
Banglore News:
ಬೆಂಗಳೂರಲ್ಲಿ ಟೋಯಿಂಗ್ ಬಗ್ಗೆ ಅಂತಿಮ ತೀರ್ಮಾನವಾಗಿಲ್ಲ, ಮತ್ತೆ ಟೋಯಿಂಗ್ ಜಾರಿ ಇಲ್ಲ ಎಂಬುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಬೆಂಗಳೂರು ನಗರದಲ್ಲಿ ಸಾರ್ಗವಜನಿಕ ಸ್ನೇಹಿ ಮತ್ತು ಸುಗಮ ವಾಹನ ಪಾರ್ಕಿಂಗ್ ವ್ಯವಸ್ಥೆ ಜಾರಿಗೊಳಿಸುವ ಬಗ್ಗೆ ವಿಸ್ತೃತವಾದ ಚರ್ಚೆ ಹಾಗೂ ತಜ್ಞರ ಸಲಹೆ ಪಡೆದು ತೀರ್ಮಾನ ಕೈಗೊಳ್ಳಲಾಗುವುದು. ಸಿಎಂ ಕೂಡಾ ಈ ಬಗ್ಗೆ...
Technology News:
ಬಹುನಿರೀಕ್ಷಿತ ರಿಯಲ್ ಮಿ 9 4G ಸ್ಮಾರ್ಟ್ ಫೋನ್ ಇದೀಗ ಭಾರತಕ್ಕೆ ಕಾಲಿಟ್ಟಿದೆ. ಇಂದು ಈ ಫೋನ್ ಭಾರತದಲ್ಲಿ ಅನಾವರಣಗೊಂಡಿದೆ. ತನ್ನ ಆಕರ್ಷಕ ಕ್ಯಾಮೆರಾ ಮೂಲಕವೇ ಜನರ ನಿದ್ದೆ ಕದ್ದಿದ್ದ ಈ ಫೋನ್ ಬೆಲೆ ಕೇವಲ 20,000 ರೂ. ಗಿಂತ ಕಡಿಮೆ ಇದೆ. ರಿಯಲ್ಮಿ 9 4G ಸ್ಮಾರ್ಟ್ ಫೋನ್ 24000 x...