Thursday, August 6, 2026

Karnataka Tv

ಎ. ಚೋಳೇನಹಳ್ಳಿ ಗ್ರಾಮ ಪಂಚಾಯತಿ ಉಪಚುನಾವಣೆಯಲ್ಲಿ ವಿಜೇತರಾದ ಸಿ.ಎನ್ ಕುಮಾರ್

ಚನ್ನರಾಯಪಟ್ಟಣ: ಚನ್ನರಾಯಪಟ್ಟಣ ತಾಲೂಕಿನ ಕಸಬಾ ಹೋಬಳಿಯ ನಲ್ಲೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಎ.ಚೋಳೇನಹಳ್ಳಿ ಗ್ರಾಮದ ಉಪ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿ ಸಿ ಎನ್ ಕುಮಾರ್ ಜಯಗಳಿಸಿದ್ದಾರೆ. ಸೆಪ್ಟಂಬರ್ 28ರಂದು ನಡೆದ ಗ್ರಾಮ ಪಂಚಾಯತಿ ಉಪಚುನಾವಣೆ ಮತದಾನ ನಡೆದಿತ್ತು, ಈ ದಿನ ಬೆಳಿಗ್ಗೆ 8ಗಂಟೆಗೆ ಪ್ರಾರಂಭವಾದ ಮತ ಎಣಿಕೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಅಶೋಕ-299...

ಸುಬೆದಾರ್ ಗುಡ್ಡಮನೆ ಅಪ್ಪಯ್ಯಗೌಡರ ಅವರ ಹುತಾತ್ಮ ದಿನಾಚರಣೆ..

ನಮ್ಮೂರು ನಮ್ಮೋರು ಸಮಾಜ ಸೇವಾ ಟ್ರಸ್ಟ್ ವತಿಯಿಂದ ನಗರದ ಜಲ ದರ್ಶಿನಿ ಅತಿಥಿ ಗೃಹದಲ್ಲಿ ಇಂದು 1857 ರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ ಎಂದು ಕರೆಯಲ್ಪಡುವ ಅಮರಸೂಳ್ಯ ದಂಗೆಯ ರುವಾರಿ ಹುತಾತ್ಮ ಸುಬೆದಾರ್ ಗುಡ್ಡಮನೆ ಅಪ್ಪಯ್ಯಗೌಡರ ಅವರ ಹುತಾತ್ಮ ದಿನವನ್ನು ಆಚರಿಸಲಾಯಿತು. ಇತಿಹಾಸವನ್ನು ಸ್ಮರಿಸಿ ಮಾತನಾಡಿದ ಟ್ರಸ್ಟಿನ ಅಧ್ಯಕ್ಷ ಸತೀಶ್ ಗೌಡ ಕನ್ನಡ ರಾಜ್ಯೋತ್ಸವದ ಮುನ್ನ...

‘ಸರ್ಕಾರ ಇನ್ನಾದರೂ ಎಚ್ಚೆತ್ತು ರೈತರಿಗೆ ನೀಡಿದ ಭರವಸೆ ಈಡೇರಿಸಲಿ, ಇಲ್ಲವಾದಲ್ಲಿ ಪ್ರತಿಭಟನೆ ಗ್ಯಾರಂಟಿ’

ಅರಸೀಕೆರೆ :- ಕೃಷಿ ಚಟುವಟಿಕೆಗೆ ಸಮರ್ಪಕವಾಗಿ ವಿದ್ಯುತ್ ಪೂರೈಸಲು ಸರ್ಕಾರ ತಾತ್ಸಾರ ಮನೋಭಾವ ತಾಳಿರುವುದನ್ನು ಖಂಡಿಸಿ, ರೈತರ ಹಿತ ದೃಷ್ಟಿಯಿಂದ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಲು ಹಿಂಜರಿಯುವುದಿಲ್ಲ ಎಂದು ಶಾಸಕ ಕೆ.ಎಂ ಶಿವಲಿಂಗೇಗೌಡ ಸರಕಾರಕ್ಕೆ ಎಚ್ಚರಿಕೆ ನೀಡಿದರು. ಅಕ್ರಮ ಸಕ್ರಮ ಯೋಜನೆ ಅಡಿ ತಲಾ 23,800 ರೂಗಳನ್ನು ಫಲಾನುಭವಿ ರೈತರಿಂದ ಪಡೆದು ಟಿ.ಸಿ ಅಳವಡಿಸಿಕೊಡುವುದಾಗಿ ರೈತರಿಗೆ...

ಮನೆ ಹಂಚಿಕೆ ಲೋಪ: ಕ್ರಮಕ್ಕೆ ಒತ್ತಾಯ ಮಾಡಿದ ಮಾಜಿ ಶಾಸಕ ಎಂ.ಎ ಗೋಪಾಲಸ್ವಾಮಿ

ಚನ್ನರಾಯಪಟ್ಟಣ: ತಾಲ್ಲೂಕಿನಲ್ಲಿ ಮನೆಗಳ ಹಂಚಿಕೆಯಲ್ಲಿ ಲೋಪ ಎಸಗಿರುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ವಿಧಾನ ಪರಿಷತ್‌ ಮಾಜಿ ಸದಸ್ಯ ಎಂ.ಎ. ಗೋಪಾಲಸ್ವಾಮಿ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಡಿ.ಬಿ ಸುನಿಲ್ ಕುಮಾರ್ ರವರಿಗೆ ಮನವಿ ಸಲ್ಲಿಸಿದರು. ನಿಮ್ಮ ಲಕ್ ಬದಲಾಗುವ ಸಂದರ್ಭದಲ್ಲಿ ಇಂಥ ಸೂಚನೆಗಳನ್ನು ಕಾಗೆ ನೀಡುತ್ತೆ...

ಕುರುಬ ಸಮಾಜದ ಹಣ ದುರುಪಯೋಗ: ಅಕ್ರಮದ ಬಗ್ಗೆ ಸಮಗ್ರ ತನಿಖೆ ನಡೆಸಲು ಕೇಶವಮೂರ್ತಿ ಆಗ್ರಹ

ಹಾಸನ : ಸಮಾಜಕ್ಕೆ ಆಸರೆ ಆಗಬೇಕಾದವರು ಸಮಾಜದ ಹಣವನ್ನೇ ದುರುಪಯೋಗ ಮಾಡಿಕೊಳ್ಳಲಾಗಿರುವುದು ಖಂಡನೀಯವಾಗಿದ್ದು, ಕುರುಬರ ಜಿಲ್ಲಾ ಸಂಘದಲ್ಲಿ ಆಗಿರುವ ಅಕ್ರಮದ ಬಗ್ಗೆ ಸಮಗ್ರ ತನಿಖೆ ನಡೆಸಬೆಕೆಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ನಿರ್ದೇಶಕರಾದ ಕೆ.ಬಿ. ಕೇಶವಮೂರ್ತಿ ಆಗ್ರಹಿಸಿದರು. ​ ​ ​ ​ ​ ಪತ್ರಿಕಾಗೋಷ್ಠಿಯಲ್ಲಿ ಸೋಮವಾರದಂದು ಮಾತನಾಡುತ್ತಾ, ಜಿಲ್ಲಾ ಕುರುಬರ ಸಂಘದಲ್ಲಿ ಹಣ ದುರ್ಬಳಕೆ,...

ನಿಮ್ಮ ಲಕ್ ಬದಲಾಗುವ ಸಂದರ್ಭದಲ್ಲಿ ಇಂಥ ಸೂಚನೆಗಳನ್ನು ಕಾಗೆ ನೀಡುತ್ತೆ ..

ಮನುಷ್ಯನ ಜೀವನ ಅಂದಮೇಲೆ ಕಷ್ಟ ಸುಖಗಳು ಇದ್ದೇ ಇರುತ್ತದೆ. ಕೆಲ ಸಮಯ ಕಷ್ಟವಿದ್ದರೆ, ಮತ್ತೆ ಕೆಲ ಸಮಯ ಸುಖವಿರುತ್ತದೆ. ಜ್ಯೋತಿಷ್ಯದ ಪ್ರಕಾರ, ನಮಗೆ ಶುಭವಾಗುವ ಮೊದಲು ಅಥವಾ ಅಶುಭವಾಗುವ ಮೊದಲು ದೇವರು ಹಲವಾರು ಸೂಚನೆಗಳನ್ನ ಕೊಡ್ತಾನೆ ಎಂದು ಹೇಳಲಾಗಿದೆ. ಅದೇ ರೀತಿ ಕಾಗೆಗಳು ಕೂಡ ನಿಮ್ಮ ಲಕ್ ಬದಲಾಗುವ ಸಂದರ್ಭದಲ್ಲಿ ಕೆಲ ಸೂಚನೆಗಳನ್ನು ನೀಡುತ್ತದೆ....

ಚಾಣಕ್ಯನ ಪ್ರಕಾರ ಗಂಡನಲ್ಲಿ ಈ ಗುಣಗಳಿದ್ದರೆ ನಿಮ್ಮ ದಾಂಪತ್ಯ ಸುಖವಾಗಿರುತ್ತದೆ..!

Devotional: 1.ಎಲ್ಲರೂ ಬದುಕಲು ಕಷ್ಟಪಡುತ್ತಾರೆ ,ಸಂತೋಷದ ಜೀವನಕ್ಕೆ ಬಹಳ ಶ್ರಮ ಪಡುತ್ತಿರುತ್ತಾರೆ. ಆದರೆ ಹೆಚ್ಚಾಗಿ ಗಂಡಂದಿರು ಅವರ ಕೆಲಸದಲ್ಲಿ ತುಂಬಾ ಬ್ಯುಸಿ ಯಾಗಿರುತ್ತಾರೆ ಮತ್ತು ಕುಟುಂಬದ ಜೋತೆ ಸಮಯ ಕಳೆಯುವುದಿಲ್ಲ ಹಾಗೂ ಹೆಚ್ಚು ಪ್ರಾಮುಖ್ಯತೆ ನೀಡುವುದಿಲ್ಲ. ಕೆಲವು ಹೆಣ್ಣು ಮಕ್ಕಳು, ಗಂಡನ ಈ ಗುಣ ಒಳ್ಳೆಯದು ಎಂದುಕೊಂಡರೆ ಅದು ಬಹಳ ದೊಡ್ಡ ತಪ್ಪಾಗಬಹುದು ಹಾಗೂ ಮುಂದೆ...

ಮನೆಯಲ್ಲಿ ನಕಾರಾತ್ಮಕ ಶಕ್ತಿ ಹೆಚ್ಚಾಗಲು ನೀವು ಮಾಡುವ ಈ 5 ತಪ್ಪುಗಳೇ ಕಾರಣ..

ಮನೆಯಲ್ಲಿ ಯಾವಾಗಲೂ ಸಕಾರಾತ್ಮಕ ಶಕ್ತಿಗಳೇ ಇರಬೇಕು. ಆರ್ಥಿಕ ಸ್ಥಿತಿ ಉತ್ತಮವಾಗಿರಬೇಕು. ಪತ್ನಿ- ಮಕ್ಕಳ ಜೊತ ನೆಮ್ಮದಿಯ ಸಂಸಾರ ನಡೆಸಬೇಕು. ಕೆಲಸ ಕಾರ್ಯಗಳಲ್ಲಿ ಯಾವುದೇ ಅಡೆ ತಡೆ ಇಲ್ಲದೇ, ಆರಾಮವಾಗಿರಬೇಕು ಅನ್ನೋದು ಹಲವರ ಆಸೆ. ಆದ್ರೆ ನಾವು ಮಾಡುವ ಕೆಲ ತಪ್ಪುಗಳಿಂದ ಮನೆಯಲ್ಲಿ ನಕಾರಾತ್ಮಕ ಶಕ್ತಿಗಳು ಆವರಿಸಿ, ನಮ್ಮ ನೆಮ್ಮದಿ ಹಾಳು ಮಾಡುವುದರ ಜೊತೆಗೆ, ಆರ್ಥಿಕ...

ನೆಲ ಒರೆಸುವುದಕ್ಕೂ ಹಿಂದೂ ಧರ್ಮದಲ್ಲಿದೆ ಹಲವು ನಿಯಮ..

ನಮ್ಮ ಮನೆ ಕ್ಲೀನ್ ಇರಬೇಕು. ಮನೆಗೆ ಅತಿಥಿಗಳು ಬಂದ್ರೆ, ನಮ್ಮ ಮನೆಯಲ್ಲಿ ಸ್ವಚ್ಛತೆ ನೋಡಿ ಕೊಂಡಾಡಬೇಕು. ಮನೆಯಲ್ಲಿ ಯಾವಾಗಲೂ ಧನಾತ್ಮಕ ಶಕ್ತಿಯ ಪರಿಣಾಮ ಹೆಚ್ಚಿರಬೇಕು. ಲಕ್ಷ್ಮೀಯ ಕೃಪಾಕಟಾಕ್ಷ ನಮ್ಮ ಮೇಲಿರಬೇಕು ಅನ್ನೋ ಆಸೆ ಯಾರಿಗೆ ತಾನೇ ಇರಲ್ಲ ಹೇಳಿ. ಹಾಗಾಗಿಯೇ ಎಷ್ಟೋ ಹೆಣ್ಣು ಮಕ್ಕಳು, ಪ್ರತಿದಿನ 2ರಿದಂ 3 ಸಲ, ಕಸ ಗುಡಿಸಿ, ಮನೆ...

ಜಪಮಾಲೆ ಯಿಂದ ಆಗುವ ಪ್ರಯೋಜನಗಳೇನು..?

Deotional: 1.ಸಾಮಾನ್ಯವಾಗಿ ಮಂತ್ರ ಪಠಿಸುವಾಗ ಜಪಮಾಲೆ ಇಡಿದು ಮಂತ್ರವನ್ನು ಪಠಿಸುತ್ತಾರೆ ಆದರೆ ಹಲವರಿಗೆ ಜಪಮಾಲೆ ಹಿಡಿದು ಮಂತ್ರ ಪಠಿಸುವುದರ ಪ್ರಯೋಜನವೇನೆನ್ನುವುದು ತಿಳಿದಿರುವುದಿಲ್ಲ. ಆದರೂ ಸಹ ಮಂತ್ರ ಪಠಿಸುವಾಗ ಜಪಮಾಲೆಯನ್ನು ಹಿಡಿದು ಪಠಿಸುತ್ತಾರೆ. ಜಪಮಾಲೆ ಹಿಡಿದು ಮಂತ್ರ ಪಠಿಸುವುದರಿಂದ ಧಾರ್ಮಿಕ ಪ್ರಯೋಜನ ಮಾತ್ರವಲ್ಲದೆ, ಆರೋಗ್ಯಕ್ಕೆ ಸಂಬಂಧಿಸಿದ ಪ್ರಯೋಜನಗಳೂ ಸಹ ಇದೆ. ಕೈಯಲ್ಲಿ ಜಪಮಾಲೆಯನ್ನು ಹಿಡಿದು ಮಂತ್ರವನ್ನು ಪಠಿಸುವುದರಿಂದ...

About Me

32817 POSTS
0 COMMENTS
- Advertisement -spot_img

Latest News

KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಎಬಿವಿಪಿ ಅನಿರ್ದಿಷ್ಟಾವಧಿ ಹೋರಾಟ ಆರಂಭ

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಹೋರಾಟ...
- Advertisement -spot_img