“ಇಷ್ಟೊತ್ತಿಗೆ ನಮ್ಮನ್ನು ಗಲ್ಲಿಗೇರಿಸಬಹುದಿತ್ತಲ್ವಾ..?” : ಡಿಕೆಶಿ
ಮೂರು ವರ್ಷದಿಂದ ಬಿಜೆಪಿಯವರು ಯಾಕೆ ಸುಮ್ಮನಿದ್ದರು. ಇಷ್ಟೊತ್ತಿಗೆ ಹಗ್ಗ ಹಾಕಿ ನಮ್ಮನ್ನು ಗಲ್ಲಿಗೇರಿಸಬಹುದಿತ್ತಲ್ವ. ಮೂರು ರ್ಷದಿಂದ ಎಲ್ಲಿಗೆ ಹೋಗಿದ್ದರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿರುಗೇಟು ನೀಡಿದರು. ಕಾಂಗ್ರೆಸ್ ಮಾಡಿದ್ದೆಲ್ಲ ಭ್ರಷ್ಟಾಚಾರ ಎಂಬ ನಳೀನ್ ಕುಮಾರ್ ಕಟೀಲ್ ಟ್ವೀಟ್...
Special News:
ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಆಂಬುಲೆನ್ಸ್ ಬಾರದ ಹಿನ್ನೆಲೆಯಲ್ಲಿ ಜೆಸಿಬಿಯಲ್ಲೇ ಆಸ್ಪತ್ರೆಗೆ ಕರೆದೊಯ್ದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮದ್ಯಪ್ರದೇಶದ ಬಾರ್ಹಿಯಲ್ಲಿ ಬೈಕ್ ಅಪಘಾತದಿಂದ ಗಾಯಗೊಂಡಿದ್ದ ವ್ಯಕ್ತಿ ಕೂಡಲೇ ಆಂಬುಲೆನ್ಸ್ಗೆ ಕರೆ ಮಾಡಿದ್ದಾನೆ. ಆತನ ಪಾದದಿಂದ ವಿಪರೀತ ರಕ್ತಸೋರಿಕೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಕೂಡಲೇ ಆಸ್ಪತ್ರೆಗೆ ಧಾವಿಸಬೇಕಿತ್ತು. ಆದರೆ ಆಂಬುಲೆನ್ಸ್ ತಡವಾಗಿ ಬಂದ ಹಿನ್ನೆಲೆಯಲ್ಲಿ ಆತನನ್ನು ಸ್ಥಳೀಯರಿಬ್ಬರು ಜೆಸಿಬಿಯಲ್ಲೇ...
Special News:
ಕೊಂಡ್ವಾ ,ವಾನ್ವಾಡಿ ಪ್ರದೇಶದಲ್ಲಿರುವ ಕಾರ್ಖಾನೆಗಳಲ್ಲಿ ತೈಲ ಮತ್ತು ಹಾಲಿನ ಪುಡಿಯನ್ನು ಬಳಸಿ ಕಲಬೆರಕೆ ಪನೀರ್ ಅನ್ನು ತಯಾರಿಸುತ್ತಿರುವ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳು ದಾಳಿ ನಡೆಸಿರುವುದಾಗಿ ತಿಳಿದು ಬಂದಿದೆ.
ಮಹಾರಾಷ್ಟ್ರ ಆಹಾರ ಮತ್ತು ಔಷಧ ಆಡಳಿತ ಅಧಿಕಾರಿಗಳು ಪುಣೆ ನಗರದಲ್ಲಿ ಡೈರಿ ಉತ್ಪನ್ನಗಳ 2 ಕಾರ್ಖಾನೆಗಳ ಮೇಲೆ ದಾಳಿ ನಡೆಸಿ 2,000 ಕೆಜಿ ಕಲಬೆರಕೆ...
Film News:
ಓಟಿಟಿಯಲ್ಲಿ ಬಿಗ್ ಬಾಸ್ ಶೋ ಸಂಚಲನ ಮೂಡಿಸುತ್ತಿದೆ. ಬೇರೆ ಬೇರೆ ಕ್ಷೇತ್ರದಿಂದ ಸ್ರ್ಧಿಗಳ ಆಯ್ಕೆ ನಡೆದಿದೆ. ಸೋನು ಶ್ರೀನಿವಾಸ್ ಗೌಡ, ಸಾನ್ಯ ಅಯ್ಯರ್, ರೂಪೇಶ್ ಶೆಟ್ಟಿ, ಸೋಮಣ್ಣ, ರ್ಯರ್ಧನ್, ಜಶ್ವಂತ್, ನಂದು, ಜಯಶ್ರೀ ಓಟಿಟಿ ಮೂಲಕ ಗಮನ ಸೆಳೆದಿದ್ದಾರೆ. ಈ ಪೈಕಿ ಕೆಲವರು ಬಿಗ್ ಬಾಸ್ ಹೊಸ ಸೀಸನ್ನಲ್ಲಿ ಭಾಗವಹಿಸಿಲಿದ್ದಾರೆ. ಸೆಪ್ಟೆಂಬರ್ ೨೫ಕ್ಕೆ...
National News:
ಸೂರತ್ನ ಅಖಿಲ ಭಾರತ ಅಧಿಕೃತ ಭಾಷೆಗಳ ಸಮ್ಮೇಳನದಲ್ಲಿ ಮಾತನಾಡಿದ ಅಮಿತ್ ಶಾ ಪ್ರಾದೇಶಿಕ ಭಾಷೆಗಳ ಮೇಲೆ ಯಾರೂ ಹಿಂದಿಯನ್ನು ಹೇರಿಕೆ ಮಾಡುತ್ತಿಲ್ಲ. ತಪ್ಪು ಮಾಹಿತಿಯನ್ನು ಹರಡಲಾಗುತ್ತಿದೆ ಎಂದರು.
ಹಿಂದಿ ಮತ್ತು ಗುಜರಾತಿ, ಹಿಂದಿ ಮತ್ತು ತಮಿಳು, ಹಿಂದಿ ಮತ್ತು ಮರಾಠಿ ಪರಸ್ಪರ ಪ್ರತಿಸ್ರ್ಧಿಗಳೆಂಬುದಾಗಿ ಕೆಲವರು ಅನಗತ್ಯವಾಗಿ ತಪ್ಪು ಮಾಹಿತಿಯನ್ನು ಹರಡುತ್ತಿದ್ದಾರೆ. ದೇಶದ ಯಾವುದೇ ಭಾಷೆಗೆ...
Technology News:
ಇ ಕಾಮರ್ಸ್ ದೈತ್ಯ ಫ್ಲಿಪ್ಕಾರ್ಟ್ ತನ್ನ ಬಹುನಿರೀಕ್ಷಿತ ಬಿಗ್ ಬಿಲಿಯನ್ ಡೇಸ್ ಸೇಲ್ ದಿನಾಂಕವನ್ನು ಅಧಿಕೃತವಾಗಿ ಪ್ರಕಟಿಸಲಾಗಿದೆ. ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್ ಇದೇ ಸೆಪ್ಟೆಂಬರ್ ೨೩ ರಂದು ಶುರುವಾಗಲಿದ್ದು, ಸೆಪ್ಟೆಂಬರ್ ೩೦ ರವರೆಗೆ ಚಾಲ್ತಿ ಇರಲಿದೆ. ಈ ಸೇಲ್ನಲ್ಲಿ ಫ್ಲಿಪ್ಕಾರ್ಟ್ ಕೆಲವು ಆಯ್ದ ಸ್ಮಾರ್ಟ್ ಫೋನ್ಗಳ ಮೇಲೆ ಬೊಂಬಾಟ್ ಕೊಡುಗೆಗಳನ್ನು...
National News:
ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ಟೇಕ್ ಆಫ್ ಆಗುವ ಮೊದಲೇ ಇಂಜಿನ್ವೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಒಮಾನ್ನ ಮಸ್ಕತ್ನಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ.
ಮಸ್ಕತ್ ವಿಮಾನ ನಿಲ್ದಾಣದಲ್ಲಿ ವಿಮಾನವು ಟೇಕ್ ಆಫ್ ಮಾಡುವ ಮೊದಲು ಇಂಜಿನ್ ಒಂದರಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಅದರಲ್ಲಿದ್ದ ಪ್ರಯಾಣಿಕರನ್ನು ಸ್ಥಳಾಂತರಿಸಲಾಯಿತು. ಈ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನವು...
Breaking News:
ಮಗಳು ಜಾನಕಿ ರವಿ ಪ್ರಸಾದ್ ಮಂಡ್ಯ ನಿಧನರಾಗಿದ್ದಾರೆ. ಮಲ್ಟಿಪಲ್ ಆರ್ಗನ್ಸ್ ಡ್ಯಾಮೇಜ್ ಆದ ಕಾರಣ ಇಹಲೋಕ ತ್ಯಜಿಸಿದ್ದಾರೆ. ಮಗಳು ಜಾನಕಿಯಲ್ಲಿ , ರಾಜಕಾರಣಿ ಪಾತ್ರ ನಿರ್ವಹಿಸುತ್ತಿದ್ದ ರವಿ ಮಂಡ್ಯ ಕೊನೆಯುಸಿರೆಳೆದಿದ್ದಾರೆ. ಹಲವಾರು ಸೀರಿಯಲ್ ಹಾಗು ಸಿನಿಮಾ ಮೂಲಕ ಮನೆ ಮಾತಾಗಿದ್ದ ರವಿ ಕಣ್ಮರೆಯಾಗಿದ್ದಾರೆ. ರವಿ ಅಗಲಿಕೆಗೆ ಕಲಾವಿದರು ಕಂಬನಿ ಮಿಡಿದಿದ್ದಾರೆ.
https://karnatakatv.net/golden-star-ganesh-africa-news/
Rajastan News:
ಸಾಧಿಸುವ ಛಲವಿದ್ದರೆ ಯಾವುದೂ ಅಸಾಧ್ಯವಲ್ಲ ಎಂಬುದನ್ನು ಈ ಮಹಿಳೆ ಸಾಬೀತುಪಡಿಸಿದ್ದಾರೆ. ಆಂಬ್ಯುಲೆನ್ಸ್ನಲ್ಲಿ ಗರ್ಭಿಣಿಯ ಪರೀಕ್ಷೆಗಳು ನಡೆದ ನಂತರ, ಕೆಲವೇ ಗಂಟೆಗಳಲ್ಲಿ ಹೆರಿಗೆಯಾಗಲಿದೆ ಎಂದು ವೈದ್ಯರು ಹೇಳಿದ್ದಾರೆ. ರಾಜಸ್ಥಾನದ ಜಿರಿ ಗ್ರಾಮದ ಲಕ್ಷ್ಮಿ ಕುಮಾರಿ ಎಂಬ ಮಹಿಳೆ ಬಿ.ಇಡಿ. ಓದುತ್ತಿದ್ದಾರೆ. ಅವರು ಗರ್ಭಿಣಿಯಾಗಿದ್ದು ಹೆರಿಗೆಯ ಸಮಯ ಸಮೀಪಿಸಿದೆ. ಈ ಗಡಿಬಿಡಿಯಲ್ಲಿ ಬಿಇಡಿ ಪರೀಕ್ಷೆ ಬರೆಯಬೇಕಿತ್ತು....
State News:
ಮೂರು ವರ್ಷದಿಂದ ಬಿಜೆಪಿಯವರು ಯಾಕೆ ಸುಮ್ಮನಿದ್ದರು. ಇಷ್ಟೊತ್ತಿಗೆ ಹಗ್ಗ ಹಾಕಿ ನಮ್ಮನ್ನು ಗಲ್ಲಿಗೇರಿಸಬಹುದಿತ್ತಲ್ವ. ಮೂರು ರ್ಷದಿಂದ ಎಲ್ಲಿಗೆ ಹೋಗಿದ್ದರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿರುಗೇಟು ನೀಡಿದರು. ಕಾಂಗ್ರೆಸ್ ಮಾಡಿದ್ದೆಲ್ಲ ಭ್ರಷ್ಟಾಚಾರ ಎಂಬ ನಳೀನ್ ಕುಮಾರ್ ಕಟೀಲ್ ಟ್ವೀಟ್ ಬಗ್ಗೆ ಕೊಳ್ಳೇಗಾಲದಲ್ಲಿ ಸುದ್ದಿಗಾರರೊಂದಿಗೆ...