Tuesday, May 12, 2026

Karnataka Tv

ಮರಿಗೆ ತಾಯಿ ಆನೆಯ ಸನ್ಹೆ…! ವೀಡಿಯೋ ಮೂಲಕ ವೈರಲ್ ಆಯ್ತು ಮುಗ್ಧ ಭಾವನೆ…!

Special News: ರಾಷ್ಟ್ರೀಯ ಉದ್ಯಾಣವೊಂದರಲ್ಲಿ ಆನೆ ಹಾಗು ಮರಿಯ ವೀಡಿಯೋ ಸಖತ್ ಆಗಿಯೇ ವೈರಲ್  ಆಗಿದೆ. ಹೌದು ಮಿಲಿಯನ್  ಗಟ್ಟಲೆ  ಜನರು ಈ  ವೀಡಿಯೋ ವೀಕ್ಷಿಸಿ ತಮ್ಮ ಬಾಲ್ಯ ನೆನಪಾಗುವುದೆಂದು  ಕಾಮೆಂಟ್  ಕೂಡಾ ಮಾಡಿದ್ದಾರೆ. ಪ್ರಾಣಿಗಳು ಸಹಜವಾಗಿಯೇ ಮನುಷ್ಯರನ್ನು ಕಂಡಾಗ ಭಯಪಡುತ್ತವೆ. ಅದಕ್ಕೆ ಪರೋಕ್ಷ ಕಾರಣವೂ ನಾವೆ ಬಿಡಿ. ಅದೇ ಸನ್ನಿವೇಶದ ಮುಗ್ದ ವೀಡಿಯೋ ಒಂದು ಈಗ...

ಕೇವಲ 6,499 ರೂಪಾಯಿಗೆ ಗೆ ರೆಡ್ಮಿ ಮೊಬೈಲ್ ಬಿಡುಗಡೆ…!

Technology News: ಶವೋಮಿ ತನ್ನ ರೆಡ್ಮಿ ಬ್ರ್ಯಾಂಡ್ ಅಡಿಯಲ್ಲಿ ಬಜೆಟ್ ಬೆಲೆಯ ಫೋನುಗಳನ್ನು ಬಿಡುಗಡೆ ಮಾಡಿ ಕೆಲ ಸಮಯವೇ ಆಗತ್ತು. ಇದೀಗ ಭಾರತದಲ್ಲಿ ಹೊಸ ರೆಡ್ಮಿಎ1 ಫೋನ್ ಲಾಂಚ್ ಆಗಿದೆ. ಇದು ಬಜೆಟ್ ಬೆಲೆಯ ಮೊಬೈಲ್ ಆಗಿದ್ದರೂ ಅತ್ಯುತ್ತಮ ಫೀಚರ್​ಗಳಿಂದ ಆವೃತ್ತವಾಗಿದೆ  ಎಂದು ಹೇಳಲಾಗುತ್ತಿದೆ. ಸದ್ಯಕ್ಕೆ ಭಾರತದಲ್ಲಿ ರೆಡ್ಮಿ A1 ಸ್ಮಾರ್ಟ್‌ಫೋನ್‌ ಒಂದು ಸ್ಟೋರೇಜ್ ಆಯ್ಕೆಯಲ್ಲಷ್ಟೆ ಅನಾವರಣಗೊಂಡಿದೆ. 2GB RAM + 32GB ಸ್ಟೋರೇಜ್​ಗೆ ಕೇವಲ 6,499 ರೂ. ನಿಗದಿ...

“ಸೀಟ್ ಬೆಲ್ಟ್ ಬಗ್ಗೆ ಮಾತಾಡೋರು ರಸ್ತೆ,ಗುಂಡಿಗಳನ್ನು ಮುಚ್ಚುವುದು ಕೂಡ ಅಷ್ಟೇ ಮುಖ್ಯ”: ನಿರ್ದೇಶಕಿ ಪೂಜಾ ಟ್ವೀಟ್

Mumbai News: ಇತ್ತೀಚೆಗೆ ಮುಂಬೈನಲ್ಲಿ ನಡೆದ ಅಪಘಾತಕ್ಕೆ ಸೀಟ್ ಬೆಲ್ಟ್ ಹಾಕದಿರುವುದೇ ಕಾರಣ ಎಂಬ ಆರೋಪ ಕೇಳಿಬಂದಿತ್ತು.ಇದೀಗ ಈ ವಿಚಾಋವಾಗಿ ನಟಿ,ನಿರ್ದೇಶಕಿ ಪೂಜಾ ಭಟ್ ಟ್ವೀಟ್ ಮೂಲಕ ಸರಕಾರಕ್ಕೆ ಬಿಸಿ ಮುಟ್ಟಿಸಿದ್ದಾರೆ. ಹೌದು ರಸ್ತೆಗಳ ದುರಸ್ತಿ ಬಗ್ಗೆ  ಇವರು ಧ್ವನಿ ಎತ್ತಿದ್ದಾರೆ . ಪೂಜಾ ಟ್ವೀಟ್ ಗೆ  ಎಲ್ಲೆಡೆ ಬೆಂಬಲ ವ್ಯಕ್ತವಾಗಿದೆ. ಪೂಜಾ ಟ್ವೀಟ್ ಮೂಲಕ ಈ...

ಮಣಿಪಾಲ್ ಸಮೂಹಕ್ಕೆ ಐಟಿ ಶಾಕ್..!

Banglore News: ಬೆಂಗಳೂರಿನ ಮಣಿಪಾಲ್ ಸಮೂಹಕ್ಕೆ ಬೆಳ್ಳಂಬೆಳಗ್ಗೆ  ಐಟಿ ಶಾಕ್  ನೀಡಿದೆ. ಮಣಿಪಾಲ್ ಸಂಸ್ಥೆಗಳ ಮೇಲೆ ಏಕಕಾಲಕ್ಕೆ ಐಟಿ ಅಧಿಕಾರಿಗಳು ದಾಳಿಯನ್ನು ನಡೆಸಿದ್ದಾರೆ. ನಾಲ್ಕು ಇನ್ನೋವಾ ವಾಹನದಲ್ಲಿ ಅಧಿಕಾರಿಗಳು ಹೈಗ್ರೌಂಡ್ಸ್ ಪೊಲೀಸ್ ಠಾಣೆ ಬಳಿ ಇರುವ ಮಣಿಪಾಲ್ ಆಸ್ಪತ್ರೆಗೆ ದಾಳಿ ನಡೆಸಿದ್ದಾರೆ. ಬೆಳಗಿನ ಜಾವ 6 ಗಂಟೆಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ದಾಳಿ ನಡೆಸಿದ...

ಮುಂದಿನ ಮೂರು ಗಂಟೆ ಬೆಂಗಳೂರಿನಲ್ಲಿ ಮಹಾ ಮಳೆ..!

Breaking News: ಬೆಂಗಳೂರು ನಿರಂತರ ಮಳೆಯಿಂದಾಗಿ ಈಗಾಗಲೇ  ತತ್ತರಿಸಿ ಹೋಗಿದೆ. ನಿನ್ನೆಯಷ್ಟೇ  ರಾಜ್ಯದೆಲ್ಲೆಡೆ ಮತ್ತೆ  4 ದಿನ ಮಳೆಯಾಗಲಿದೆ ಎಂಬುವುದಾಗಿ ಹವಾಮಾನ ಇಲಾಖೆ ಘೋಷಿಸಿತ್ತು ಇದೀಗ ಮತ್ತೆ ಐಎಮ್ ಡಿ  ಶಾಕ್ ನೀಡಿದೆ. ನಿರಂತರವಾಗಿ ಅಲ್ಲಲ್ಲಿ ತುಂತುರು ಮಳೆಯಾಗುತ್ತಿದ್ದರೂ ಮುಂದಿನ 3 ಗಂಟೆ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಘೋಷಿಸಿದೆ.ಈ ಕಾರಣದಿಂದಾಗಿ ಬೆಂಗಳೂರಲ್ಲಿ ಎಲ್ಲೋ...

ಉಮೇಶ್ ಕತ್ತಿ ನಿಧನ ಹಿನ್ನಲೆ ಬಿಜೆಪಿ ಸಮಾವೇಶ ಮುಂದೂಡಿಕೆ

Belagavi News: ಬೆಳಗಾವಿ ವಿಮಾನ ನಿಲ್ದಾಣದಲ್ಲಿ  ಮಾತನಾಡಿದ ಬಸವರಾಜ್  ಬೊಮ್ಮಾಯಿ  ನಿಗಧಿಯಾಗಿದ್ದ ಬಿಜೆಪಿ  ಸಮಾವೇಶವನ್ನು  ಮುಂದೂಡಲಾಗಿದೆ ಎಂಬುವುದಾಗಿ  ಹೇಳಿಕೆ ನೀಡಿದ್ದಾರೆ. ಸೆಪ್ಟೆಂಬರ್ 11ಕ್ಕೆ  ಸಮಾವೇಶ ಮಾಡುವುದಾಗಿ ಹೇಳಿದ್ದಾರೆ. ಹಾಗೆಯೇ ಅರಣ್ಯ ಸಚಿವ ಉಮೇಶ್ ಕತ್ತಿ ನಿಧನದ ಸಲುವಾಗಿ ರಾಜ್ಯದಲ್ಲಿ 3 ದಿನ ಶೋಕಾಚರಣೆ ಮಾಡುವುದಾಗಿ ಹೇಳಿದ್ದಾರೆ. https://karnatakatv.net/umesh-katti-death-modi-tweet/ https://karnatakatv.net/umesh-katti-death-siddu-talk/ https://karnatakatv.net/umesh-katthi-dead-body-airlift/

ಉಮೇಶ್ ಕತ್ತಿ ಸ್ವಗ್ರಾಮಕ್ಕೆ ಪಾರ್ಥಿವ ಶರೀರ ರವಾಣೆ:

Belagam News: ಉತ್ತರ ಕರ್ನಾಟಕವೇ ಕತ್ತಿ ಕಣ್ಮರೆಯಿಂದ ಶೋಕ ಸಾಗರದಲ್ಲಿ ಮುಳುಗಿದೆ. ಈಗಾಗಲೆ  ಹೈದರಾಬಾದ್ ನಿಂದ್ ಬಂದ  ಅಂಬುಲೆನ್ಸ್ ವ್ಯವಸ್ಥೆ ಇರುವ ವಿಶೇಷ ವಿಮಾನ ಯೋಜನೆ  ಮಾಡಲಾಯಿತು. ಸಚಿವ ಉಮೇಶ್ ಕತ್ತಿ ಅವರ ಪಾರ್ಥಿವ ಶರೀರ ಏರ್ ಲಿಫ್ಟ್ ಮಾಡಲಾಯಿತು. ಸಚಿವ ಉಮೇಶ್ ಕತ್ತಿ, ಪತ್ನಿ ಮಕ್ಕಳು,ಕುಟುಂಬ ಕ್ಕೆ ವಿಶೇಷ ವ್ಯವಸ್ಥೆ ಕೂಡಾ ಮಾಡಲಾಗಿದೆ. ಬೆಳಗಾವಿಯ...

ಉಮೇಶ್ ಕತ್ತಿ ನಿಧನಕ್ಕೆ ಮೋದಿ ಸಂತಾಪ

National News: ಹೃದಯಾಘಾತದಿಂದ ಅರಣ್ಯ ಸಚಿವ ಉಮೇಶ್ ಕತ್ತಿ ನಿಧನರಾಗಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಉಮೇಶ ಕತ್ತಿ  ಅವರು ಕರ್ನಾಟಕದ ಅಭಿವೃದ್ಧಿಗೆ ಉತ್ಕೃಷ್ಟ ಕೊಡುಗೆಗಳನ್ನು ನೀಡಿದ ಅನುಭವಿ ನಾಯಕರಾಗಿದ್ದರು. ಅವರ ನಿಧನದಿಂದ ನೋವಾಗಿದೆ. ಅವರ ಕುಟುಂಬಕ್ಕೆ ಮತ್ತು ಕಾರ್ಯಕರ್ತರಿಗೆ ದುಃಖ ತಡೆದುಕೊಳ್ಳವ ಶಕ್ತಿ ನೀಡಲಿ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.   https://twitter.com/narendramodi/status/1567356643004006401?s=20&t=Y_qBgXqXTiQKuFBETxVaQQ   https://karnatakatv.net/umesh-katti-death-siddu-talk/    

ಉಮೇಶ್ ಕತ್ತಿ ನಿಧನಕ್ಕೆ ಸಿದ್ದರಾಮಯ್ಯ ಸಂತಾಪ

Banglore News: ವಿಪಕ್ಷ ನಾಯಕ ಸಿದ್ದರಾಮಯ್ಯ ಉಮೇಶ್​ ಕತ್ತಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಉಮೇಶ್​ ಕತ್ತಿ ನನಗೆ ಒಳ್ಳೆಯ ಸ್ನೇಹಿತ. ನೇರ ನುಡಿಯ ವ್ಯಕ್ತಿಯಾಗಿದ್ದವ. ಕತ್ತಿ ಆರೋಗ್ಯದ ಬಗ್ಗೆ ಮೊದಲಿಂದ ನಿರ್ಲಕ್ಷ್ಯ ವಹಿಸಿದ್ರು. ಸರ್ಕಾರ ಮೂರು ದಿನ ಶೋಕಾಚರಣೆ ಮಾಡಬೇಕಾಗಿತ್ತು. ಯಾಕೆಂದರೆ ಉಮೇಶ್​ ಕತ್ತಿ ಹಾಲಿ ಸಚಿವರಾಗಿದ್ದವರು. ಹಾಗಾಗಿ ಮೂರು ದಿನ ಶೋಕಾಚರಣೆ ಮಾಡಬೇಕಾಗಿತ್ತು. ಉಮೇಶ್...

ಗಣೇಶೋತ್ಸವ ಮುಗಿಯುತ್ತಾ ಬಂದರೂ ನಿಲ್ಲದ ಡಿ ಬಾಸ್ ಕ್ರಾಂತಿ ಹವಾ…!

Film News: ಗಣೇಶೋತ್ಸವ ಮುಗಿಯುತ್ತಾ ಬಂದರೂ ಡಿ ಬಾಸ್  ಕ್ರಾಂತಿ  ಹವಾ  ಮಾತ್ರ ಇನ್ನು ನಿಂತಿಲ್ಲ. ಹೌದು ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರು ಅಭಿನಯದ ಮೋಸ್ಟ್ ಎಕ್ಸ್ಪೆಕ್ಟೆಡ್ “ಕ್ರಾಂತಿ” ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದ್ದು  ಈ  ಸಿನಿಮಾದ ಪ್ರಚಾರ ಕಾರ್ಯ ಅಭಿಮಾನಿಗಳಿಂದಲೇ ನಡೆಯುತ್ತಿದೆ. ತುಮಕೂರಿನ  ಶಿರಾ ತಾಲೂಕಿನ ಕರೇಜವನಹಳ್ಳಿ ಗ್ರಾಮದ ಡಿ ಬಾಸ್...

About Me

32051 POSTS
0 COMMENTS
- Advertisement -spot_img

Latest News

Special Story: ಯೂರೋಪ್ ಪ್ರವಾಸಕ್ಕೆ ಹೋದಾಗ ಇಂಥ ಸ್ಕ್ಯಾಮ್‌ಗಳಿಗೆ ಬಲಿಯಾಗಬೇಡಿ..

Special Story: ಇತ್ತೀಚೆಗೆ ಜನ ಪ್ಯಾಕೇಜ್ ಪ್ರವಾಸ ಎಂದು ಹೆಚ್ಚು ವಿದೇಶಗಳಿಗೆ ಹೋಗುತ್ತಿದ್ದಾರೆ. ಭಾರತದ ಹಲವು ಪ್ರವಾಸಿ ತಾಣಗಳಲ್ಲೂ ಸ್ಕ್ಯಾಮ್ ನಡೆಯುತ್ತದೆ. ಆದರೆ ಇಲ್ಲಿನ ಭಾಷೆ,...
- Advertisement -spot_img