Friday, July 3, 2026

Karnataka Tv

6ನೇ ದಿನದ ದಸರಾದಲ್ಲಿ ಗಮನ ಸೆಳೆದ ಪಾರಂಪರಿಕ ನಡಿಗೆ…!

Dasara News: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ದಸರಾ ೬ ನೇ ದಿನ ನಾನಾ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಮುಂಜಾನೆಯೇ ಪ್ರಾರಂಭವಾದ ಪಾರಂಪರಿಕ ನಡಿಗೆ ಕಾರ್ಯಕ್ರಮ ಗಮನ ಸೆಳೆಯಿತು. ಮೈಸೂರಿನ ಟೌನ್ ಹಾಲ್ ನಿಂದ  ಈ ನಡಿಗೆ ಪ್ರಾರಂಭವಾಗಿತ್ತು. ಮೈಸೂರು ನಗರದ ಪರಂಪರೆಯ ಹಾಗೂ ಕಟ್ಟಡಗಳ ಬಗ್ಗೆ ಮಾಹಿತಿಯನ್ನು ನಡಿಗೆಯಲ್ಲಿ ಭಿತ್ತರ ಮಾಡಲಾಗಿತ್ತು. ನಡಿಗೆಯಲ್ಲಿ ಕಾಲೇಜು...

ರೈತ ದಸರಾ ಕ್ರೀಡಾಕೂಟಕ್ಕೆ ಬಲೂನುಗಳನ್ನು ಹಾರಿ ಬಿಡುವ ಮೂಲಕ ಚಾಲನೆ..!

Dasara News: ರೈತ ದಸರಾ ಕ್ರೀಡಾಕೂಟಕ್ಕೆ ಓವೆಲ್ಸ್ ಮೈದಾನದಲ್ಲಿ ಬಲೂನುಗಳನ್ನು ಹಾರಿ ಬಿಡುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ. ಸೋಮಶೇಖರ್ ಚಾಲನೆ‌ ನೀಡಿದರು. ಬಳಿಕ 50 ಕೆ ಜಿ ಗೊಬ್ಬರದ ಮೂಟೆ ಹೊತ್ತುಕೊಂಡು ಓಡುವ ಸ್ಪರ್ಧೆಗೆ ಹಸಿರು ನಿಶಾನೆ ತೋರಿದ ಸಚಿವರು, ಬಳಿಕ ಅರ್ಚರಿ ಸ್ಪರ್ಧೆಯಲ್ಲಿ ಮೂರು ಬಾರಿ ಶೂಟ್ ಮಾಡುವ ಮೂಲಕ ಸಾಂಕೇತಿಕವಾಗಿ...

ಹಿಂದೂ ಧರ್ಮದಲ್ಲಿ ಗೋಮಾಂಸ ಸೇವನೆ ನಿಷೇಧವೇಕಿದೆ..?

ಹಿಂದೂ ಧರ್ಮದಲ್ಲಿ ಗೋವನ್ನು ತಾಯಿಗೆ ಹೋಲಿಸಲಾಗುತ್ತದೆ. ಹಾಗಾಗಿ ಆಕೆಯನ್ನು ಗೋಮಾತೆ ಎಂದು ಹೇಳಲಾಗುತ್ತದೆ. ಇಂಥ ಗೋಮಾತೆಗೆ ಹಬ್ಬ ಹರಿದಿನಗಳಲ್ಲಿ ಪೂಜೆ ಸಲ್ಲಿಸಲಾಗುತ್ತದೆ. ಆಕೆಗೆ ನಮ್ಮ ಎಂಜಿಲನ್ನು ಕೊಡುವುದು ತಪ್ಪು ಅಂತಾ ಹೇಳಲಾಗುತ್ತದೆ. ಮತ್ತು ಯಾರು ತಾವು ಸಾಕಿದ ಗೋವನ್ನು ಸರಿಯಾಗಿ ಆರೈಕೆ ಮಾಡುವುದಿಲ್ಲವೋ, ಮುಂದೆ ಅವರ ಮಕ್ಕಳೂ ಕೂಡ ಅವರನ್ನು ಸರಿಯಾಗಿ ಆರೈಕೆ ಮಾಡುವುದಿಲ್ಲ...

ಕಾಂತಾರ ಇದು ತುಳುನಾಡಿನ ಮಣ್ಣಿನ ಕಥೆ …!

Film Review: ಸೆಪ್ಟೆಂಬರ್ 30ರಂದು ಪ್ರಪಂಚದಾದ್ಯಂತ ಬಿಡುಗಡೆಗೊಂಡು ಎಲ್ಲೆಡೆ ತುಂಬಿದ ಗೃಹದ ಪ್ರದರ್ಶನ ಕಾಣುತ್ತಿರುವ ಕನ್ನಡ ಚಿತ್ರ ಕಾಂತಾರಾವು ಅದ್ಭುತವಾಗಿ ಮೂಡಿಬಂದಿದ್ದು... ಫ್ಯಾಮಿಲಿ ಸಮೇತ ಎಲ್ಲಾ ವರ್ಗದ ಪ್ರೇಕ್ಷಕರು ನೋಡಬಹುದಾದ ಮತ್ತು ನೋಡಲೇಬೇಕಾದ ಚಿತ್ರವಾಗಿದೆ.ನಿಗೂಢ ಕಾಡಿನಲ್ಲಿ ನಡೆವ ಕಥಾಹಂದರವನ್ನು ಕಣ್ಣಿಗೆ ಕಟ್ಟೋ ಹಾಗಿ ಕಟ್ಟಿ ಕೊಟ್ಟಿದ್ದಾರೆ ನಿರ್ದೇಶಕ ರಿಷಬ್ ಶೆಟ್ಟಿ ಅವರು. ವಿಭಿನ್ನ ಕಥಾವಸ್ತುಗಳನ್ನು ಹೊಂದಿರುವ ಚಿತ್ರಗಳ...

ನಿಮಗೆ ಲಕ್ ತಂದುಕೊಡುವ ಲಕ್ಕಿ ಸಸ್ಯ…!

Vastu tips: ಇತ್ತೀಚಿಕೆ ವಾಸ್ತು ಬಹಳಷ್ಟು ಪ್ರಚಲಿತವಾಗಿದೆ, ವಾಸ್ತು ಪ್ರಕರವಾಗಿಯೇ ಮನೆಗಳ ನಿರ್ಮಾಣ ಮಾಡುತ್ತಾರೆ , ಮನೆವಾಸ್ತು ಪ್ರಕಾರ ಇದ್ದರೆನೆ ಮನೆಯಲ್ಲಿ ಸುಖ ಶಾಂತಿ ನೆಮ್ಮದಿ,ಅಭಿವೃದ್ಧಿ ಇರುತ್ತದೆ. ಹಾಗೆಯೆ ವಾಸ್ತುಪ್ರಕಾರ ಮನೆಯಲ್ಲಿ ಕೆಲವೊಂದು ವಸ್ತುಗಳು ಇದ್ದರೆ ಮನೆಗೆ ಬಹಳ ಒಳ್ಳೇದು ಎಂದು ವಾಸ್ತು ತಜ್ಞರು ಹೇಳುತ್ತಾರೆ .ವಾಸ್ತು ಶಾಸ್ತ್ರಗಳಲ್ಲಿ ಗಿಡಗಳಿಗೆ ಬಹಳ ಮಹತ್ವವಿದೇ ಕೆಲವೊಂದು ಗಿಡಗಳಿಂದ...

ಕಣ್ಣುಗಳ ಅರೋಗ್ಯದ ರಹಸ್ಯ ….!

Health tips: ಮನುಷ್ಯನ ಅತ್ಯಂತ ಪ್ರಮುಖ ಅಂಗಗಳಲ್ಲಿ ಕಣ್ಣುಗಳು ಅತಿ ಮುಖ್ಯ ವಾಗಿದೆ. ಹೀಗಾಗಿಯೇ ಕಣ್ಣುಗಳ ಆರೋಗ್ಯದ ಬಗ್ಗೆ ಕಾಳಜಿವಹಿಸುವುದು ತುಂಬಾ ಮುಖ್ಯವಾಗಿದೆ . ಮಾಲಿನ್ಯ, ಧೂಳು ನಿಮ್ಮ ಕಣ್ಣುಗಳಿಗೆ ತೊಂದರೆಯನ್ನುಂಟು ಮಾಡುತ್ತದೆ ,eye ಮೇಕಪ್ಗಳನ್ನು ಬಳಕೆ ಮಾಡುವುದರಿಂದ ನಿಮ್ಮ ಕಣ್ಣಿಗೆ ಹಾನಿಯಾಗುತ್ತೆ. ಕೆಲವರಿಗೆ ಹಲವಾರು ಕಾರಣಗಳಿಂದಾಗಿ ಕಪ್ಪು ವರ್ತುಲ ಕಾಣಿಸಿಕೊಂಡಿರುತ್ತೆ ಇಂತಹ ಸಮಸ್ಯೆಗಳು ನಿಮ್ಮ...

ದರ್ಶನ್ ‘ಸಾರಥಿ’ಗೆ 11 ರ ಹರುಷ..?!

Film News: ಸಂಕಷ್ಟದಲ್ಲಿದ್ದ ದರ್ಶನ್ ಗೆ ಸಾಥ್ ಕೊಟ್ಟ ಸೂಪರ್ ಹಿಟ್ ಸಿನಿಮಾವದು ಸಹೋದರರು  ಒಟ್ಟಾಗಿ ಕಾಣಿಸಿಕೊಂಡ ಸ್ಯಾಂಡಲ್ ವುಡ್ ಮಾಸ್ಟರ್ ಪೀಸ್ ಸಿನಿಮಾ ಅದು. ಅಷ್ಟೇ ಏಕೆ ಆಟೋ ಡ್ರೈವರ್ ಗಳು ಅಪ್ಪಿಕೊಂಡ ವಿಭಿನ್ನ ಸಿನಿಮಾವದು.ದಚ್ಚು ದಾಖಲೆ ಬರೆದ ಈ ಸಿನಿಮಾಕ್ಕೆ ಇದೀಗ 11 ವರ್ಷಗಳ ಸಂಭ್ರಮ.ಹಾಗಿದ್ರೆ ದರ್ಶನ್​ ಸಿನಿ ಜೀವನಕ್ಕೆ ತಿರುವು ಕೊಟ್ಟ...

‘ಕೊನೆಯ 20 ನಿಮಿಷ ರಿಷಬ್ ಮೈಮೇಲೆ ದೈವ ಬಂದಿತ್ತು…’

https://youtu.be/FeEmR7lKXqI ಈಗ ಎಲ್ಲೆಲ್ಲೂ ಕಾಂತಾರ ಸಿನಿಮಾದ್ದೇ ಹವಾ. ಸ್ಯಾಂಡಲ್‌ವುಡ್ ಸಿನಿಮಾ ದೇಶದೆಲ್ಲೆಡೆ ಸಖತ್ ಸದ್ದು ಮಾಡುತ್ತಿದ್ದು, ಅಷ್ಟು ಕಷ್ಟ ಪಟ್ಟಿದ್ದಕ್ಕೂ ರಿಷಬ್ ಶೆಟ್ಟಿಗೆ ಅತ್ಯುತ್ತಮ ಗೆಲುವು ಸಿಕ್ಕಿದೆ. ಈ ಸಿನಿಮಾದ ಮೂಲಕ ಎಷ್ಟೋ ಜನ ಇವತ್ತಿನಿಂದ ರಿಷಬ್ ಶೆಟ್ಟಿ ನನ್ನ ಫೇವರಿಟ್ ಹೀರೋ ಎಂದಿದ್ದಾರೆ. ಇಂಥ ಸೂಪರ್ ಹಿಟ್ ಸಿನಿಮಾ ಬಗ್ಗೆ ನಟ ಪ್ರಮೋದ್ ಶೆಟ್ಟಿ...

ಆಟೋಗೆ ದುಡ್ಡಿಲ್ಲದಿದ್ದಾಗ ನಿರಂಜನ್ ಏನ್ ಮಾಡಿದ್ರು ಗೊತ್ತಾ..?- ದೇಶಪಾಂಡೆ ಲೈಫ್ ಸ್ಟೋರಿ..

https://youtu.be/xtNN3XWfsYQ ನಟ, ನಿರೂಪಕ ನಿರಂಜನ್ ದೇಶ್‌ಪಾಂಡೆ ಸದ್ಯ ಕಲರ್ಸ್ ಕನ್ನಡದ ರಿಯಾಲಿಟಿ ಶೋನಲ್ಲಿ ಆ್ಯಂಕರ್ ಆಗಿ ಬ್ಯುಸಿ ಇದ್ದಾರೆ. ಈ ಬ್ಯುಸಿ ಶೆಡ್ಯೂಲ್ ಮಧ್ಯೆಯೂ ನಿರಂಜನ್ ಕರ್ನಾಟಕ ಟಿವಿಗೆ ಸಂದರ್ಶನ ಕೊಟ್ಟಿದ್ದು, ಅವರ ಲೈಫ್ ಸ್ಟೋರಿ ಹೇಳಿದ್ದಾರೆ. ಅವರು ಹುಟ್ಟಿ, ಬೆಳೆದಿದ್ದೆಲ್ಲಿ..? ಅವರೆಲ್ಲಿ ಓದಿದ್ದು..? ಎಲ್ಲದರ ಬಗ್ಗೆಯೂ ನಿರಂಜನ್ ಮಾತನಾಡಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸೇರಿದಂತೆ...

ವಿಂಟೇಜ್ ಕಾರ್ ಶೋ ಮತ್ತು ರ್ಯಾಲಿಗೆ ಎಸ್.ಟಿ.ಸೋಮಶೇಖರ್ ಚಾಲನೆ:

Dasara News: ದಸರಾ ಪ್ರಯುಕ್ತ ಹೆಬ್ಬಾಳ್ ಇಂಡಸ್ಟ್ರಿಯಲ್ ಏರಿಯಾದಲ್ಲಿ ಆಯೋಜಿಸಿದ್ದ ವಿಂಟೇಜ್ ಕಾರ್ ಶೋ ಮತ್ತು ರ್ಯಾಲಿಗೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. 80, 100 ವರ್ಷ ಹಳೆಯದಾದ ಮ್ಯಾರಿಸ್ ಮೈನರ್, ಅಸ್ಟಿನ್,, ರೋಡ್ ಮಾಸ್ಟರ್, ರೋಲ್ಸ್ ರಾಯ್ಸ್ ಸೇರಿದಂತೆ ನಾನಾ ಮಾಡೆಲ್...

About Me

32503 POSTS
0 COMMENTS
- Advertisement -spot_img

Latest News

Health Tips: ಮಕ್ಕಳಿಗೆ ಮಸಾಜ್ ಮಾಡುವುದರಿಂದ ಆಗುವ ಪ್ರಯೋಜನಗಳೇನು..?

Health Tips: ಶಿಶುಗಳಿಂದ ಹಿಡಿದು 5 ವರ್ಷದ ಮಕ್ಕಳಿಗೆ ಬಾಡಿ ಮಸಾಜ್ ಮಾಡಿಯೇ ಬಿಸಿ ನೀರಿನ ಸ್ನಾನ ಮಾಡಿಸುತ್ತಾರೆ. ಅದರಲ್ಲೂ 3 ವರ್ಷದ ತನಕ ಪ್ರತಿದಿನ...
- Advertisement -spot_img