ಹಾಸನ: ಮೊನ್ನೆಯಷ್ಟೇ ಹಾಸನಾಂಬೆಯ ದರ್ಶನ ಪಡೆದಿದ್ದ ಬ್ರಹ್ಮಾಂಡ ಗುರೂಜಿ, ಇಂದು ಶುಕ್ರವಾರವಾದ ಕಾರಣ ಎರಡನೇಯ ಬಾರಿಗೆ ಮತ್ತೆ ಹಾಸನಾಂಬೆಯ ದರ್ಶನ ಪಡೆದಿದ್ದಾರೆ. ಈ ಬಳಿಕ ಮಾತನಾಡಿದ ಗುರೂಜಿ, ದೇವೇಗೌಡರಿಗೆ ಪರಿಪೂರ್ಣವಾದಂತಹ ಆರೋಗ್ಯ ಸಿಗಲು ಸಲಹೆ ಕೇಳಿದ್ರು. ದೇವೇಗೌಡರ ಆರೋಗ್ಯಕ್ಕೆ ದೇವಿಯಲ್ಲಿ ಪ್ರಾರ್ಥನೆ ಮಾಡಿ ಅಂತ ಕೇಳಿದ್ರು. ನಾನು ಎರಡು ಮೂರು ಸಲಹೆ ಕೊಟ್ಟಿದ್ದೇನೆ. ದೊಡ್ಮನೆ...
ಹಾಸನ: ಎಂಎಲ್ಸಿ ಶರವಣ್ ಹಾಸನಾಂಬೆಯ ದರ್ಶನ ಮಾಡಲು, ಕುಟುಂಬ ಸಮೇತರಾಗಿ ಇಂದು ಹಾಸನಕ್ಕೆ ಆಗಮಿಸಿದ್ದರು. ಈ ವೇಳೆ ಮಾತನಾಡಿದ್ದ ಶರವಣ್, ಕಳೆದ ಎರಡು ವರ್ಷಗಳಿಂದ ಕೋವಿಡ್ ಕಾರಣದಿಂದ ಬಹಳ ಜನಕ್ಕೆ ದೇವಿ ದರ್ಶನ ಮಾಡಲು ಆಗಿರಲಿಲ್ಲ. ಈ ಭಾರಿ ವಿಶೇಷವಾಗಿ ಜಗನ್ಮಾತೆ ದರ್ಶನ ಮಾಡಲು ಕುಟುಂಬ ಸಮೇತರಾಗಿ ಬಂದಿದ್ದೇನೆ. ಬಹಳ ಖುಷಿಯಾಗಿದೆ ತಾಯಿ ಆಶೀರ್ವಾದ...
ಹಾಸನ: ಹಾಸನದಲ್ಲಿ ಮಳೆ ಆರ್ಭಟಕ್ಕೆ ಮತ್ತೊಂದು ಬಲಿಯಾಗಿದೆ. ರಾತ್ರಿ ಕಾಂಪೊಂಡ್ ಕುಸಿದು ನಿರ್ಗತಿಕ ವ್ಯಕ್ತಿ ಸಾವನ್ನಪ್ಪಿದ್ದು, ಹರ್ಷಾಮಹಲ್ ರಸ್ತೆಯಲ್ಲಿ ಈ ಘಟನೆ ನಡೆದಿದೆ.
ವಲ್ಲಭಭಾಯಿ ರಸ್ತೆಯ ಲೋಕೇಶ್ (50) ಮೃತ ವ್ಯಕ್ತಿಯಾಗಿದ್ದು, ಬೀದಿ ಬದಿಯಲ್ಲಿ ಹೇರ್ ಪಿನ್ ಕ್ಲಿಪ್ ಮಾರಾಟ ಮಾಡುತ್ತಿದ್ದ. ರಾತ್ರಿ ವೇಳೆ ಸಾರ್ವಜನಿಕ ಸ್ಥಳದಲ್ಲಿಯೇ ಲೋಕೇಶ್ ರಾತ್ರಿ ಆಶ್ರಯ ಪಡೆಯುತ್ತಿದ್ದ. ರಾತ್ರಿ ಕೂಡ...
ಹಾಸನ: ಹಾಸನದ ಹಾಸನಾಂಬೆಯ ದರ್ಶನಕ್ಕೆ ಸಾವಿರ ಸಾವಿರ ಭಕ್ತಗಣಗಳೇ ಬರುತ್ತಿದೆ. ಮಾಜಿ ಸಚಿವ ರೇವಣ್ಣ ಮತ್ತು ಶಾಸಕ ಪ್ರೀತಂಗೌಡ ಕೂಡ ಹಾಸನಾಂಬೆಯ ದರ್ಶನಕ್ಕೆ ಬಂದಿದ್ದು, ಗರ್ಭಗುಡಿಯ ಬಾಗಿಲ ಬಳಿ ಮುಖಾಮುಖಿಯಾಗಿದ್ದರು. ಆದ್ರೆ ಇಬ್ಬರೂ ಕೂಡ ಒಬ್ಬರ ಮುಖವನ್ನೊಬ್ಬರು ನೋಡಲಿಲ್ಲ.
ಹಾಸನಾಂಬೆ ದೇವಿ ದರ್ಶನದ ವಿಷಯದಲ್ಲೂ ಮಾಜಿ ಸಚವಿ ರೇವಣ್ಣಗೆ ಶಾಸಕ ಪ್ರೀತಂಗೌಡ ಟಾಂಗ್ ಕೊಟ್ಟಿದ್ದಾರೆ. ತಾವು...
ಹಾಸನ: ೧೬ನೇ ವಾರ್ಡಿನ ನಗರಸಭೆ ಸದಸ್ಯರಾದ ಪ್ರಶಾಂತ್ ನಾಗರಾಜು ಹತ್ಯೆಯಾದ ಮೇಲೆ ತೆರವು ಆಗಿದ್ದ ಸ್ಥಾನಕ್ಕೆ ಚುನಾವಣೆಗೆ ಸ್ಪರ್ದೆ ಮಾಡಿದ್ದ ನವೀನ್ ನಾಗರಾಜು ಅವರ ಅವಿರೋಧ ಆಯ್ಕೆ ಸಹಕರಿಸಿದ ಜೆಡಿಎಸ್ ಮುಖಂಡರಿಗೆ ಹಾಗೂ ಮತದಾರರಿಗೆ ಅಭಿನಂದನೆ ಹೇಳುತ್ತೇನೆ. ಎರಡು ದಿನಗಳ ಹಿಂದೆ ಮೈಸೂರಿನಲ್ಲಿ ನಡೆದ ಜೆಡಿಎಸ್ ಪಕ್ಷದ ಕಾರ್ಯಕರ್ತರ ಹಾಗೂ ಮುಖಂಡರ ತರಬೇತಿ ಶಿಬಿರದಲ್ಲಿ...
Health tips:
ಸಾಮಾನ್ಯವಾಗಿ ಮನುಷ್ಯರು ಎಣ್ಣೆಯ ಪದಾರ್ಥಗಳನ್ನು ,ಜಂಕ್ ಫುಡ್ಅನ್ನು, ಕರಿದ ಆಹಾರ ಮತ್ತು ಸಿಹಿ ತಿಂಡಿ,ತಿನಸುಗಳನ್ನು ತಿನ್ನುವುದರಿಂದ ತಮ್ಮ ದೇಹದ ತೂಕ ಹೆಚ್ಚಾಗುತ್ತದೆ. ನಂತರ ತೂಕವನ್ನು ಕಡಿಮೆ ಮಾಡಿಕೊಳ್ಳುವುದಕ್ಕೆ, ಎಲ್ಲಾರೀತಿಯ ಪ್ರಯತ್ನಗಳನ್ನು ಮಾಡುತ್ತಿರುತ್ತಾರೆ, ಆದರೆ ಯಾವುದು ಪರಿಣಾಮಕಾರಿ ಯಾಗುವುದಿಲ್ಲ,ನಿಮ್ಮ ಚಯಾಪಚಯವನ್ನು ವೇಗಗೊಳಿಸಲು ಸಮತೂಲನ ಪೋಷಕಾಂಶಗಳ ಅಗತ್ಯವಿರುತ್ತದೆ. ನೀವು ತೂಕವನ್ನು ಇಳಿಸಿಕೊಳ್ಳುವ ಬಗ್ಗೆ ಯೋಚಿಸುತ್ತಿದ್ದರೆ, ನಾವು...
Health tips:
ಕಪ್ಪು ಬಂಗಾರ ಎಂದು ಕರೆಯಲ್ಪಡುವ ಕಪ್ಪು ಮೆಣಸಿನ ಸೇವನೆಯಿಂದ ನಮ್ಮ ದೇಹದಲ್ಲಿ ಬಹಳ ರೋಗಗಳನ್ನು ತಡೆಗಟ್ಟಬಹುದು ಹಾಗಾದರೆ ಇದರಲ್ಲಿ ಅಂತಹ ಶಕ್ತಿ ಏನಿದೆ ಎಂದು ತಿಳಿದು ಕೊಳ್ಳೋಣ .
ಇದರಲ್ಲಿ ವಿಟಮಿನ್ A ,ವಿಟಮಿನ್ C ,ವಿಟಮಿನ್ K ,ಪೊಟ್ಯಾಶಿಯಮ್, ಮ್ಯಾಗ್ನಿಶಿಯಂ, ಐರನ್ , Antioxidants,ಹೀಗೆ ಇನ್ನು ಹಲವಾರು ಖನಿಜಾಂಶವನ್ನು ,ಜೀವಸತ್ವಗಳನ್ನು ,ಪೋಷಕಾಂಶಗಳನ್ನು, ಹೊಂದಿರುವಂತಹ...
Devotional:
ಹಿಂದೂ ಪಂಚಾಂಗದ ಪ್ರಕಾರ, ದೀಪಾವಳಿಯ ಲಕ್ಷ್ಮಿ ಪೂಜೆಯನ್ನು ಕಾರ್ತಿಕ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯಂದು ಮಾಡಲಾಗುತ್ತದೆ. ದೀಪಾವಳಿ ಲಕ್ಷ್ಮಿ ಪೂಜೆಗೆ ವಿಶೇಷ ಮಹತ್ವವಿದೆ. ಈ ದಿನ ಪ್ರದೋಷ ಕಾಲದಲ್ಲಿ ಮಹಾಲಕ್ಷ್ಮಿಯನ್ನು ಪೂಜಿಸುತ್ತಾರೆ .ಧಾರ್ಮಿಕ ನಂಬಿಕೆಗಳ ಪ್ರಕಾರ, ದೀಪಾವಳಿಯಂದು ಲಕ್ಷ್ಮಿ ಉದ್ಬವವಾಗಿದ್ದಳು ಎನ್ನಲಾಗಿದೆ ಹಾಗೂ ಕಾರ್ತಿಕ ಅಮಾವಾಸ್ಯೆಯಯಂದು ಲಕ್ಷ್ಮಿ ದೇವಿ ಭೂಮಿಗೆ ಬಂದಿದ್ದಳು ಎಂಬ ನಂಬಿಕೆ...
Devotional:
ಅಕ್ಟೋಬರ್ನಲ್ಲಿ, ಭಾರತದ ಹಿಂದೂಗಳು ಬೆಳಕಿನ ಹಬ್ಬ ದೀಪಾವಳಿಯನ್ನು ವರ್ಣರಂಜಿತವಾಗಿ ಆಚರಿಸುತ್ತಾರೆ, ಭಾರತದಲ್ಲಿ ಒಂದೊಂದು ಪ್ರದೇಶದಲ್ಲಿ ಒಂದೊಂದು ರೀತಿ ವಿಭಿನ್ನವಾಗಿ ಅವರದ್ದೇ ಆದ ಸಂಪ್ರದಾಯಗಳಲ್ಲಿ ದೀಪಾವಳಿಯನ್ನು ಆಚರಿಸುತ್ತಾರೆ .ವೈವಿಧ್ಯಮಯ ಪದ್ಧತಿಗಳು ಮತ್ತು ಸಂಪ್ರದಾಯಗಳನ್ನು ಹೊಂದಿರುವ ಭಾರತದಲ್ಲಿ ದೀಪಾವಳಿಯನ್ನು ಹೇಗೆ ಆಚರಿಸಲಾಗುತ್ತದೆ..? ಭಾರತದಲ್ಲಿನ ವಿವಿಧ ಸಮುದಾಯಗಳ ದೀಪಾವಳಿ ಆಚರಣೆಯ ಬಗ್ಗೆ ತಿಳಿದುಕೊಳ್ಳೋಣ...
ಸಾಮಾನ್ಯವಾಗಿ ದೀಪಾವಳಿಯ ಅಮವಾಸ್ಯೆಯಂದು ಲಕ್ಷ್ಮಿ ದೇವಿಯನ್ನು...
Astrology:
ವಾರದಲ್ಲಿ ಆರನೇಯವಾರ ಶುಕ್ರವಾರ ಹಾಗೂ ಈ ವಾರವನ್ನು ಆಳುವವನು ಶುಕ್ರ. ಶುಕ್ರವಾರ ಶುಕ್ರನ ದಿನವಾಗಿದೆ ಹೀಗಾಗಿ ಈ ದಿನ ಜನಿಸಿದವರಿಗೆ ಶುಕ್ರನ ಅನುಗ್ರಹ ಇರಲಿದೆ. ಶುಕ್ರನು ಪ್ರೀತಿ, ವಿಶ್ವಾಸ, ಸೌಂದರ್ಯ, ಪ್ರಣಯ, ಕಲೆ, ಹರ್ಷ, ಶ್ರೀಮಂತಿಕೆ, ನೆಮ್ಮದಿಯನ್ನು ಪ್ರತಿನಿಧಿಸುತ್ತಾನೆ. ಶುಕ್ರವಾರ ಜನಿಸಿದವರು ಬೇರೆಯವರ ದೃಷ್ಟಿಕೋನ ಹಾಗೂ ಅಭಿಪ್ರಾಯಗಳನ್ನು ಹೆಚ್ಚು ಅವಲಂಬಿಸುತ್ತಾರೆ. ಇವರು ಪ್ರೀತಿಯಲ್ಲಿ ನೆಮ್ಮದಿಯನ್ನು ಕಾಣುತ್ತಾರೆ.ಈ...
Political News: ನೀಟ್ ಪರೀಕ್ಷೆಯಲ್ಲಾದ ಸಮಸ್ಯೆಗಳು ಇನ್ನು ಮುಂದೆ ಪುನರಾವರ್ತಿಸಬಾರದು ಎಂದು ಈ ಹಿಂದೆ ಆಧಾರ್ ಕಂಡುಬಿಡಿದಿದ್ದ ನಂದನ್ ನಿಲೇಕಣಿಯವರ ನೇತೃತ್ವದಲ್ಲಿ ಉನ್ನತ ಮಟ್ಟದ ಕಾರ್ಯಪಡೆ...