Friday, May 1, 2026

Karnataka Tv

ವೇಗಿ ಶಹನಾವಾಜ್‍ಗೆ ಗಾಯ ಟೂರ್ನಿಯಿಂದ ಹೊರಕ್ಕೆ: ಪಾಕ್‍ಗೆ ಮತ್ತೆ ಕಾಡಿದ ಗಾಯದ ಸಮಸ್ಯೆ 

https://www.youtube.com/watch?v=77XbD27ZxkM ದುಬೈ: ಇಂದು ಭಾರತ ವಿರುದ್ಧ ಕದನಕ್ಕೂ ಮುನ್ನ ಪಾಕಿಸ್ಥಾನ ವೇಗಿ ಶಹನಾವಾಜ್ ದಹಾನಿ ಗಾಯಗೊಂಡು ಏಷ್ಯಾಕಪ್ ಟೂರ್ನಿಯಿಂದ ಹೊರ ನಡೆದಿದ್ದಾರೆ. ಪಾಕಿಸ್ಥಾನ ತಂಡ ಆಘಾತ ಅನುಭವಿಸಿದೆ. ಮೊನ್ನೆ ಹಾಂಗ್‍ಕಾಂಗ್ ವಿರುದ್ಧ ಆಡಿದ್ದ ಶಹನಾವಾಜ್ ದಹಾನಿ ಸ್ನಾಯು ನೋವಿಗೆ ಗುರಿಯಾಗಿದ್ದಾರೆ. ಶಹನಾವಾಜ್ ಭಾನುವಾರದ ಪಂದ್ಯಕ್ಕೆ ಲಭ್ಯರಿರುವುದಿಲ್ಲ. ಹಾಂಗ್‍ಕಾಂಗ್ ವಿರುದ್ಧ ಬೌಲಿಂಗ್ ಮಾಡುವಾಗ ಸ್ನಾಯು ನೋವಿಗೆ ಗುರಿಯಾಗಿದ್ದಾರೆ. ಮುಂದಿನ 48-72...

ಇಂದು ಭಾರತ, ಪಾಕಿಸ್ಥಾನ ಸೂಪರ್ 4 ಮಹಾ ಫೈಟ್

https://www.youtube.com/watch?v=NsZz2d_2l_U ದುಬೈ: ಪ್ರತಿಷ್ಠಿತ ಏಷ್ಯಾಕಪ್ ಟೂರ್ನಿಯಲ್ಲಿ  ಬದ್ಧ ವೈರಿಗಳಾದ ಭಾರತ ಮತ್ತು ಪಾಕಿಸ್ಥಾನ ತಂಡಗಳು ಇಂದು ಸೂಪರ್ 4 ಹಂತದಲ್ಲಿ ಮುಖಾ ಮುಖಿಯಾಗ ಲಿವೆ. ಇಲ್ಲಿನ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ಥಾನ ತಂಡಗಳ ಹೋರಾಟದಲ್ಲಿ ಮತ್ತೊಂದು ರೋಚಕ ಕದನ ನಿರೀಕ್ಷಿಸಲಾಗಿದೆ. ಲೀಗ್ ಪಂದ್ಯದಲ್ಲಿ ಭಾರತ, ಪಾಕಿಸ್ಥಾನ ವಿರುದ್ಧ 5 ವಿಕೆಟ್‍ಗಳ ರೋಚಕ ದಾಖಲಿಸಿತ್ತು. ಲೀಗ್...

ಆರ್ಟೆಮಿಸ್ ಮೂನ್ ರಾಕೆಟ್ ನ 2ನೇ ಉಡಾವಣಾ ಪ್ರಯತ್ನ ನಾಸಾ ರದ್ದು

ಯುನಿಟೈಡ್ ಸ್ಟೇಟ್ಸ್: ಸ್ವರ್ಗೀಯ ಗ್ರಹವನ್ನು ಪರಿಭ್ರಮಿಸಬೇಕಿದ್ದ 30 ಅಂತಸ್ತಿನ ಆರ್ಟೆಮಿಸ್ ಮೂನ್ ರಾಕೆಟ್ನ ಚೊಚ್ಚಲ ಪರೀಕ್ಷಾರ್ಥ ಹಾರಾಟವನ್ನು ಉಡಾವಣೆ ಮಾಡುವ ತನ್ನ ಎರಡನೇ ಪ್ರಯತ್ನವನ್ನು ನಾಸಾ ರದ್ದುಗೊಳಿಸಿದೆ. ವರದಿಗಳ ಪ್ರಕಾರ, ಇಂಧನ ಸೋರಿಕೆಯಿಂದಾಗಿ ನಾಸಾ ಎರಡನೇ ಬಾರಿಗೆ ಚಂದ್ರನ ರಾಕೆಟ್ ಉಡಾವಣೆಯನ್ನು ರದ್ದುಗೊಳಿಸಿದೆ. ದ್ರವ ಜಲಜನಕವನ್ನು ರಾಕೆಟ್ ಗೆ ಪಂಪ್ ಮಾಡುತ್ತಿದ್ದಾಗ ಸೋರಿಕೆ ಸಂಭವಿಸಿದೆ. ಮತ್ತೊಂದು...

ಓಣಂ ಹಬ್ಬಕ್ಕೆ ಕೆಎಸ್ ಆರ್ ಟಿ ಸಿ ಬಂಪರ್ ಆಫರ್…!

Banglore News: ಮುಂದಿನ ವಾರ ಬರುವ ಓಣಂ ಹಬ್ಬಕ್ಕೆ ರಾಜ್ಯ ಸಾರಿಗೆ ಸಂಸ್ಥೆ ಕೆಎಸ್​ಆರ್​ಟಿಸಿಯಿಂದ ಕೇರಳಕ್ಕೆ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು  ಹೇಳಲಾಗಿದೆ. ಸೆಪ್ಟೆಂಬರ್ 6 ಹಾಗೂ ಸೆಪ್ಟೆಂಬರ್ 7ರಂದು ಬೆಂಗಳೂರಿನಿಂದ ಹೆಚ್ಚುವರಿ ಬಸ್​ ವ್ಯವಸ್ಥೆ ಮಾಡಲಾಗಿದೆ. ಸೆಪ್ಟೆಂಬರ್ 8ರಂದು ಓಣಂ ಹಬ್ಬವಿದೆ. ಮೈಸೂರು ರಸ್ತೆ ಬಸ್ ನಿಲ್ದಾಣ ಮತ್ತು ಶಾಂತಿ ನಗರದಿಂದ ಈ ವಿಶೇಷ ಬಸ್‌ಗಳು ಸಂಚರಿಸಲಿವೆ. ಕೇರಳದ...

ಸೆ.8ರಂದು ಬಿಜೆಪಿ ಜನೋತ್ಸವ: ಇದು ಮುಂದಿನ ಚುನಾವಣೆ ದಿಕ್ಸೂಚಿ- BJP ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್

ಬೆಂಗಳೂರು: ದೊಡ್ಡಬಳ್ಳಾಪುರದಲ್ಲಿ ಸೆ.8ರಂದು ಜನೋತ್ಸವ ನಡೆಯಲಿದೆ. ಅದು ಮುಂದಿನ ಚುನಾವಣೆಯ ದಿಕ್ಸೂಚಿ ಎನಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತಿಳಿಸಿದರು. ದೊಡ್ಡಬಳ್ಳಾಪುರದಲ್ಲಿ ನಡೆಯುವ ಬೃಹತ್ ರ್ಯಾಲಿ ಅಂಗವಾಗಿ ಇಂದು ನಡೆದ ಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯ ಬಿಜೆಪಿ ಸರಕಾರ ಮೂರು ವರ್ಷಗಳ ಅಧಿಕಾರಾವಧಿ ಪೂರೈಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ...

T20 ವಿಶ್ವಕಪ್ ಪಂದ್ಯಾವಳಿಯಿಂದ ರವೀಂದ್ರ ಜಡೇಜಾ ಔಟ್

ನವದೆಹಲಿ: ಭಾರತದ ಹಿರಿಯ ಆಲ್ರೌಂಡರ್ ರವೀಂದ್ರ ಜಡೇಜಾ ಅವರು ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ 20 ವಿಶ್ವಕಪ್ನಿಂದ ಹೊರಗುಳಿಯಲು ಸಜ್ಜಾಗಿದ್ದಾರೆ. ಏಕೆಂದರೆ ಅವರು ಪ್ರಮುಖ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಇದು ಅವರನ್ನು ಅನಿರ್ದಿಷ್ಟಾವಧಿಯವರೆಗೆ ಕಾರ್ಯಾಚರಣೆಯಿಂದ ಹೊರಗಿಡುವ ನಿರೀಕ್ಷೆಯಿದೆ. ಪಾಕಿಸ್ತಾನ ಮತ್ತು ಹಾಂಕಾಂಗ್ ವಿರುದ್ಧ ಏಷ್ಯಾಕಪ್ನ ಮೊದಲ ಎರಡು ಪಂದ್ಯಗಳನ್ನು ಆಡಿದ ಜಡೇಜಾ, ತಮ್ಮ ಆಲ್ರೌಂಡ್ ಸಾಮರ್ಥ್ಯಗಳೊಂದಿಗೆ ತಂಡಕ್ಕೆ...

ಸಂಚಾರಿ ಪೊಲೀಸರಿಂದಲೇ ರಸ್ತೆಯಲ್ಲೇ ಹೆಲ್ಮೆಟ್ ಬಗ್ಗೆ ಜಾಗೃತಿ ಮಾಹಿತಿ..!

Banglore News: ಹೆಲ್ಮೆಟ್ ಬಗ್ಗೆ  ಇದೀಗ ಜಾಗೃತಿ ಮೂಡಿಸಲು ಸ್ವತಹ ಸಂಚಾರಿ ಪೊಲೀಸರೇ ಮುಂದೆ ಬಂದಿದ್ದಾರೆ. ಹೆಲ್ಮೆಟ್ ಇಲ್ಲದೆ ಅದೆಷ್ಟೋ ದ್ವಿಚಕ್ರ ವಾಹನ ಚಾಲಕರು ಸಂಚರಿಸುವುದು ಸರ್ವೇ ಸಾಮಾನ್ಯವಾಗಿ ಬಿಟ್ಟಿದೆ. ಇದೀಗ ಅಂತಹ ಎಲ್ಲರಿಗೂ ಜಾಗೃತಿ ನೀಡಲು ಸಂಚಾರಿ ಪೊಲೀಸರೇ ಮುಂದಾಗಿದ್ದಾರೆ. ವಾಹನ ಚಾಲನೆ ಮಾಡುವಾಗ ಐ.ಎಸ್.ಐ ಗುಣಮಟ್ಟದ ಹೆಲ್ಮೆಟ್ ಧರಿಸಿ, ಜಾಗರೂಕತೆ ಹಾಗೂ ಸುರಕ್ಷಿತವಾಗಿ...

“ನಾನು ಕ್ಷಮೆ ಕೇಳಲು ಸಿದ್ಧನಿದ್ದೇನೆ…” : ಅರವಿಂದ್ ಲಿಂಬಾವಳಿ

Banglore News: ಮಳೆ ಅನಾಹುತ ಪ್ರದೇಶ ವರ್ತೂರು ಕೆರೆ ಕೋಡಿ ವೀಕ್ಷಣೆ ಮಾಡಿದ ಶಾಸಕ ಅರವಿಂದ ಲಿಂಬಾವಳಿ ಇದ್ದಕ್ಕಿದ್ದಂತೆ  ಮಹಿಳೆ ಮೇಲೆ  ಗುಡುಗಿದ್ದಾರೆ. ಅಧಿಕಾರಿಗಳ  ಜೊತೆ  ಕೆರೆ  ಕೋಡಿ ವೀಕ್ಷಣೆ  ಮಾಡಲು ಬಂದಂತಹ ಲಿಂಮಬಾವಲಿಗೆ  ಮಹಿಳೆಯೊಬ್ಬರು ತನ್ನ ಮನೆಯ ದಾಖಲೆ  ಪತ್ರ ನೀಡಲು  ಬಂದಿದ್ದಾರೆ ಈ  ಸಂದರ್ಭ ಲಿಂಬಾವಲಿ ಮಹಿಳೆಯ ಮೇಲೆ  ಸಿಕ್ಕಾಪಟ್ಟೆ  ಎಗೆರಾಡಿದ್ದಾರೆ. ರಾಜಕಾಲುವೆ...

ಕಾಸರಗೋಡು :ಕುಳೂರು ಶಾಲೆಯಲ್ಲಿ ಓಣಂ ಆಚರಣೆ

kasaragod news: ಮಂಜೇಶ್ವರ : ಕೇರಳ ಪ್ರಾಂತೀಯ ಹಬ್ಬವಾದ ಓಣಂ ಹಬ್ಬದ ಆಚರಣೆಯನ್ನು ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಆ ಪ್ರಯುಕ್ತ ಶಾಲಾ ಮಕ್ಕಳಿಗೆ ಹೂವಿನ ರಂಗೋಲಿ ಬಿಡಿಸುವ ಸ್ಪರ್ಧೆ ಏರ್ಪಡಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮ ರವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಓಣಂ ಹಬ್ಬದ ಹಿನ್ನೆಲೆಯನ್ನು...

ಸೋನು ಗೌಡ ಜೈಲಲ್ಲಿ ಸೆರೆಯಾಗಿದ್ದೇಕೆ..?!

Bigboss News: ಬಿಗ್ ಬಾಸ್ ಮನೆಯಂಗಳದಲ್ಲಿ ಟಫ್ ಟಾಸ್ಕ್ ಗಳು ಇದೀಗ ಎದುರಾಗುತ್ತಿವೆ. ಒಬ್ಬರ ಮೇಲೊಬ್ಬರಂತೆ ಮನೆಯಿಂದ ಕೆಲ ಸ್ಪರ್ಧಿಗಳು ಹೊರ ನಡೆದಿದ್ದಾರೆ. ಹಾಗೆಯೇ ಟಾಸ್ಕ್ ಸೋಲಿಗೆ ಶಿಕ್ಷೆಯೂ ದೊರೆಯುತ್ತಿದೆ. ಈ ವಾರ ಸೋನುಗೌಡ ಕಳಪೆ ಮಟ್ಟದ ಪ್ರದರ್ಶನ ನೀಡಿದ್ದಾರೆ. ಹೌದು ಸೋನು  ಮನೆಯವರ ಮನವೊಲಿಸುವ ಸಲುವಾಗಿ ಅನೇಕ ಕರಾಮತ್ತು  ಮಾಡಿದರು ,ಆದರೆ ಅವರ  ಕಳಪೆ ಪ್ರದರ್ಶನ...

About Me

31937 POSTS
0 COMMENTS
- Advertisement -spot_img

Latest News

Political News: ತಾತಾ ಆದ ಡಿಸಿಎಂ ಡಿ.ಕೆ.ಶಿವಕುಮಾರ್: ಪುತ್ರಿ ಐಶ್ವರ್ಯಾಗೆ ಹೆಣ್ಣು ಮಗು ಜನನ

Political News: ಡಿಸಿಎಂ ಡಿ.ಕೆ.ಶಿವಕುಮಾರ್ ಸದ್ಯ ತಾತಾ ಆಗಿದ್ದು, ಅವರ ಪುತ್ರಿ ಐಶ್ವರ್ಯಗೆ ಹೆಣ್ಣು ಮಗು ಜನಿಸಿದೆ. ಐಶ್ವರ್ಯ ಮತ್ತು ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ...
- Advertisement -spot_img