Thursday, August 20, 2026

Karnataka Tv

ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣ: ಇಡಿ ಅಧಿಕಾರಿಗಳಿಂದ ಪ್ರಮುಖ ಆರೋಪಿಗಳ ಮನೆ ಮೇಲೆ ದಾಳಿ

ಬೆಂಗಳೂರು: 545 ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನೇಮಕಾತಿ ಪ್ರಕರಣ ಹಗರಣದ ಪ್ರಮುಖ ಆರೋಪಿಗಳ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. 11 ಕಡೆ ದಾಳಿ ನಡೆಸಿ ಪರಿಶೀಲಿಸುತ್ತಿರುವ ಇಡಿ ಅಧಿಕಾರಿಗಳು ಕೆಂಪೇಗೌಡ ಪ್ರತಿಮೆ ಅನಾವರಣ : ಮೋದಿ ಆಗಮನಕ್ಕೆ ಸಕಲ ಸಿದ್ಧತೆ ಎಡಿಜಿಪಿ ಅಮೃತ ಪಾಲ್, ಮತ್ತು ಡಿವೈಎಸ್ಪಿ ಶಾಂತಕುಮಾರ್ ಮನೆ ಮೇಲೆ ದಾಳಿ...

ನೀವು ಟಿಫಿನ್ ಗೆ ಇಡ್ಲಿ,ದೋಸೆ, ವಡೆ ತಿನ್ನುತ್ತಿದ್ದೀರಾ..? ಆದರೆ ಆ ರೋಗ ಖಂಡಿತ ಬರಬಹುದು..!

Health tips: ಮೂರು ಹೊತ್ತು ಅನ್ನ ತಿಂದರೆ ತೂಕ ಹೆಚ್ಚುತ್ತದೆ. ಹಾಗಾಗಿ ಬೆಳಗ್ಗೆ ಮತ್ತು ರಾತ್ರಿ ಟಿಫಿನ್ ತಿಂದರೆ ಹೆಚ್ಚಾದ ತೂಕವನ್ನು ಸ್ವಲ್ಪ ಕಡಿಮೆ ಮಾಡಿಕೊಳ್ಳಬಹುದು. ತೂಕ ಇಳಿಸಿಕೊಳ್ಳಲು ಕೆಲವರು ಅನುಸರಿಸುವ ವಿಧಾನ  ಬೆಳಿಗ್ಗೆ ಟೀ, ಕಾಫಿಯನ್ನು ಮಾತ್ರ ಕುಡಿಯುತ್ತಾರೆ ಇದು ಹಸಿವು ಕಡಿಮೆ ಮಾಡುತ್ತದೆ, ಈ ಮೂಲಕ ತೂಕ ಇಳಿಸಿಕೊಳ್ಳುವ ಯೋಚನೆ ಇರುತ್ತದೆ. ಆದರೆ...

ಕೆಂಪೇಗೌಡ ಪ್ರತಿಮೆ ಅನಾವರಣ : ಮೋದಿ ಆಗಮನಕ್ಕೆ ಸಕಲ ಸಿದ್ಧತೆ

ಬೆಂಗಳೂರು: ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸಿ ಕೆಂಪೇಗೌಡರ ಪ್ರತಿಮೆ ಅನಾವರಣದ ಸಿದ್ಧತೆ ಪರಿಶೀಲಿಸದರು. ಪ್ರತಿಮೆ ಮುಂಬಾಗದ ಸ್ಕ್ರೀನ್ ಮತ್ತು ಅಂತಿಮ ಹಂತದ ಸಿದ್ಧತೆ ಪರಿಶೀಲನೆ ನಡೆಸಿದರು. ಬಿಪಿಎಲ್ ಪಡಿತರದಲ್ಲಿ ಕುಚಲಕ್ಕಿ ಭಾಗ್ಯ : ಸಿಎಂ ನಿರ್ಧಾರ ಕೆಂಪೇಗೌಡರ ಪ್ರತಿಮೆ ಅನಾವರಣ ಮಾಡಲಿರುವ ಪ್ರಧಾನಿ ಮೋದಿ ಆಗಮನಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿವೆ. ಸಚಿವರಾದ ಆರ್....

ಬಿಪಿಎಲ್ ಪಡಿತರದಲ್ಲಿ ಕುಚಲಕ್ಕಿ ಭಾಗ್ಯ : ಸಿಎಂ ನಿರ್ಧಾರ

ಬೆಂಗಳೂರು: ಕುಚಲಕ್ಕಿ ಖರೀದಿಸಲು ಸರ್ಕಾರ ನಿರ್ಧರಿಸಿದ್ದು, ಕರಾವಳಿ ಜಿಲ್ಲೆಗಳಿಂದ ಕುಚಲಕ್ಕಿ ಖರೀದಿಸಿ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ  ಬಿಪಿಎಲ್ ಕಾರ್ಡ್ ದಾರರಿಗೆ  ಕುಚಲಕ್ಕಿ ವಿತರಿಸಲಾಗುವುದು , ಕುಚಲಕ್ಕಿ ಖರೀದಿಗೆ ವಿಶೇಷ ಖರೀದಿ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಸಚಿವ ಕೊಟ ಶ್ರೀನಿವಾಸ್ ಪೂಜಾರಿ ಹೇಳಿದರು. 3 ಜಿಲ್ಲೆಗಳಲ್ಲಿ ವಿತರಿಸಲು ಒಟ್ಟು 13 ಲಕ್ಷ...

ಈ ರೀತಿ ಸ್ಯಾನಿಟೈಸರ್ ಬಳಸಿದರೆ ಅಪಾಯ ಕಟ್ಟಿಟ್ಟ ಬುತ್ತಿ..!!

Health tips: ಕಣ್ಣಿಗೆ ಕಾಣಿಸದ ವೈರಸ್ ನರ್ತಿಸುತ್ತಿರುವುದು ನಮಗೆ ಗೊತ್ತೇ ಇದೆ, ಈ ಗಿನ ಪರಿಸ್ಥಿತಿಯಲ್ಲಿ ವೈರಸ್ ಅಂದರೆ ತಿಳಿಯದೆ ಇರುವವರು ಯಾರು ಇಲ್ಲ ಎಂದು ಹೇಳಬಹುದು. ಆದಕಾರಣ ಸ್ಯಾನಿಟೈಸರ್ ಬಳಸುವುದು ತುಂಬಾ ಹೆಚ್ಚಾಗಿದೆ. ಈಗ ಎಲ್ಲಿ ನೋಡಿದರೂ ಸ್ಯಾನಿಟೈಸರ್‌ಗಳಿವೆ ವಿಶೇಷವಾಗಿ ಕೈಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಎನ್ನುತ್ತಾರೆ ತಜ್ಞರು. ಅನೇಕ ಜನರು ಸ್ಯಾನಿಟೈಸರ್‌ಗಳನ್ನು ಅತಿಯಾಗಿ ಬಳಸುತ್ತಿದ್ದಾರೆ. ಅತಿಯಾಗಿ ಬಳಸಿದರೆ...

ಇವುಗಳನ್ನು ಫ್ರಿಡ್ಜ್ ನಲ್ಲಿಟ್ಟರೆ ವಿಷಕ್ಕಿಂತ ಅಪಾಯಕಾರಿ..!

Health tips: ನಮ್ಮ ಆಹಾರ ಪದಾರ್ಥಗಳು, ತರಕಾರಿಗಳು, ಮೊಸರು,ಹಾಲು ಕೆಡದಂತೆ ಫ್ರಿಡ್ಜ್ ನಲ್ಲಿ ಇಡುತ್ತೇವೆ. ಹಾಗೂ ನೀರು ತಣ್ಣಗಾಗಲು ಫ್ರಿಡ್ಜ್ನಲ್ಲಿ ಇಡುತ್ತೇವೆ ಆದರೆ ಕೆಲವು ತರಕಾರಿಗಳು ಹಾಗೂ ಆಹಾರ ಪದಾರ್ಥಗಳು ಫ್ರಿಡ್ಜ್ ನಲ್ಲಿ ಇಡಬಾರದು ಹಾಗಾದರೆ ಯಾವ ಆಹಾರ ಪದಾರ್ತಗಳನ್ನು ಫ್ರಿಡ್ಜ್ ನಲ್ಲಿ ಎಡಬಾರದು ಎಂದು ತಿಳಿಯೋಣ, ಅವು ನಿಮ್ಮ ಆರೋಗ್ಯಕ್ಕೆ ಯಾವ ರೀತಿಯಾಗಿ ಪರಿಣಾಮ...

ಮಂಡ್ಯದಲ್ಲಿ ಟಿಪ್ಪು ಜಯಂತಿ ಆಚರಿಸಿದ ಕಾಂಗ್ರೆಸ್ ಕಾರ್ಯಕರ್ತರು

ಮಂಡ್ಯ: ಜಿಲ್ಲೆಯ ಕಾಂಗ್ರೆಸ್ ಕಚೇರಿಯಲ್ಲಿ ಟಿಪ್ಪು ಜಯಂತಿ ಆಚರಿಸಲಾಯಿತು. ಮಂಡ್ಯ ಜಿಲ್ಲಾ ಕಾಂಗ್ರೆಸ್ ವತಿಯಿಂದ ಟಿಪ್ಪು ಜಯಂತಿ ಆಚರಿಸಲಾಯಿತು. ಟಿಪ್ಪು ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಿ, ನಂತರ ಸಿಹಿ ಹಂಚಿ ಟಿಪ್ಪುವಿಗೆ  ಜೈಕಾರ ಕೂಗಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಿಸಿದರು. ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಸಂಸದ ಪ್ರತಾಪ್ ಸಿಂಹ ಮೈಸೂರಿನ ಹುಲಿ ಎಂದು ಜೈ ಕಾರ ಹಾಕಿದರು....

ವಿಷ್ಣುವಿನ ಕೊನೆಯ ಅವತಾರವಾದ ಕಲ್ಕಿಯ ಬಗ್ಗೆ ಕುತೂಹಲಕಾರಿ ಸಂಗತಿಗಳು…!

Devotional: ಶಾಸ್ತ್ರಗಳ ಪ್ರಕಾರ, ಕಲ್ಕಿಯ ಅವತಾರವನ್ನು ಪೂಜಿಸುವುದರಿಂದ ಶತ್ರುಗಳಿಂದ ಮುಕ್ತಿಸಿಗುತ್ತದೆ. ಪುರಾಣಗಳ ಪ್ರಕಾರ, ಕಲ್ಕಿಯು ಕಲಿಯುಗದ ಕೊನೆಯಲ್ಲಿ ವಿಷ್ಣುವಿನ ಹತ್ತನೇ ಅವತಾರವಾಗಿದೆ. ಕಲಿಯುಗದ ಅಂತ್ಯದಲ್ಲಿ ಪಾಪವು ಅತಿಯಾಗಿ ಬೆಳೆದು ಹೋಗುತ್ತದೆ ಧರ್ಮ ಮತ್ತು ಬೂಟಾಟಿಕೆ ಹೆಸರಿನಲ್ಲಿ ಹಲವೆಡೆ ಅತಂತ್ರವಾಗುತ್ತದೆ. ಆಗ ಭಗವಂತ ಕಲ್ಕಿ ಪ್ರತ್ಯಕ್ಷನಾಗುತ್ತಾನೆ. ಶ್ರೀ ಭಾಗವತ ಪುರಾಣ ಮತ್ತು ಕಲ್ಕಿ ಪುರಾಣದ ಪ್ರಕಾರ ಕಲ್ಕಿಯು ಸತ್ಯಯುಗದ...

ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಸಂಸದ ಪ್ರತಾಪ್ ಸಿಂಹ

ಮೈಸೂರು: ಮೈಸೂರಿನಲ್ಲಿ ಕಾಂಗ್ರೆಸ್ ವಿರುದ್ಧ ಸಂಸದ ಪ್ರತಾಪ್ ಸಿಂಹ ಕಿಡಿ ಕಾರಿದ್ದು,  ಕಾಂಗ್ರೆಸ್ ನವರು ಹಿಂದೂ ವಿರೋಧಿ ಭಾವನೆಯನ್ನು ಇಟ್ಟುಕೊಂಡಿದ್ದಾರೆ. ಹಿಂದೂ ರಾಷ್ಟ್ರ ಪ್ರತಿಪಾದಿಸಿದ ಅಂಬೇಡ್ಕರ್ ರನ್ನು ದ್ವೇಷಿಸಿದ್ದರು, ಹಿಂದೂ ರಾಷ್ಟ್ರದ ಬಗ್ಗೆ ವಿ.ಡಿ ಸಾವರ್ಕರ್ ಮಾತನಾಡಿದ್ದರು ಸಾವರ್ಕರ್ ವಿರುದ್ಧವೂ ಕಾಂಗ್ರೆಸ್ ನಾಯಕರು ಮಾತಾಡುತ್ತಿದ್ದಾರೆ ಎಂದು  ಕಾಂಗ್ರೆಸ್ ವಿರುದ್ಧ ಮೈಸೂರಿನಲ್ಲಿ ಮಾತನಾಡಿದರು. ಮಂಡ್ಯ ಜನರಿಗೆ ಮುಳ್ಳಂದಿ...

ಮಹಾವಿಷ್ಣುವಿನ ಬುದ್ಧನ ಅವತಾರ..!

Devotional: ಸಿದ್ಧಾರ್ಥನಾಗಿ ಜನಿಸಿದ್ದ ಗೌತಮ ಬುದ್ಧ ದಿನಗಳು ಕಳೆದಂತೆ ಸಂಸಾರ, ಸರ್ವಸ್ವವನ್ನು ತೊರೆದು ಜ್ಞಾನವನ್ನು ಹುಡುಕಿಕೊಂಡು ಹೊರಡುತ್ತಾನೆ. ಸಾಮಾನ್ಯವಾಗಿ ಎಲ್ಲರಿಗೂ ಗೊತ್ತಿರುವಂತೆ ಈತ ಸರ್ವಜ್ಞಾನಿ. ಬೌದ್ಧ ಧರ್ಮದ ಸಂಸ್ಥಾಪಕನಾದ ಗೌತಮ ಬುದ್ಧ, ಜನರು ತಮ್ಮ ದುಃಖವನ್ನು ಕೊನೆಗೊಳಿಸಿಕೊಳ್ಳಲು ಮಾರ್ಗವನ್ನು ಸೂಚಿಸಿದ್ದಾರೆ. ದಶಾವತಾರಗಳಲ್ಲಿ ಬುದ್ಧನ ಅವತಾರ ಬಹಳ ವಿಶೇಷವಾಗಿದೆ. ರಾಕ್ಷಸ ಜನಾಂಗದ ಹಿಂಸಾತ್ಮಕ ಪ್ರವೃತ್ತಿಯನ್ನು ನಿರ್ಮೂಲನೆ ಮಾಡಿ, ರಾಕ್ಷಸರು...

About Me

33024 POSTS
0 COMMENTS
- Advertisement -spot_img

Latest News

Bollywood: ಬಾಲಿವುಡ್ ನಟ ಗೋವಿಂದ ವೈವಾಹಿಕ ಜೀವನದಲ್ಲಿ ಬಿರುಕು: ಕೋರ್ಟ್ ಮೆಟ್ಟಿಲೇರಿದ ಪತ್ನಿ ಸುನೀತಾ

Bollywood News: ಬಾಲಿವುಡ್ ನಟ ಗೋವಿಂದ ಅವರ ಬಗ್ಗೆ ಅವರ ಪತ್ನಿ ಪದೇ ಪದೇ ಆರೋಪ ಮಾಡುತ್ತಲೇ ಬರುತ್ತಿದ್ದರು. ಆದರೆ ಗೋವಿಂದ ಆ ಆರೋಪವನ್ನು ಸ್ವೀಕರಿಸಿರಲಿಲ್ಲ....
- Advertisement -spot_img