Wednesday, September 2, 2026

Karnataka Tv

RBI ಜೊತೆ ವ್ಯಾಪಕ ಮಾತುಕತೆ ನಂತರ ನೋಟುಗಳ ನಿಷೇಧ ಜಾರಿ : ಕೋರ್ಟ್ ಗೆ ತನ್ನ ನಿರ್ಧಾರ ಸಮರ್ಥಿಸಿಕೊಂಡ ಕೇಂದ್ರ

ದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಕೇಂದ್ರೀಯ ಮಂಡಳಿಯ ನಿರ್ಧಿಷ್ಟ ಶಿಫಾರಸಿನ ಮೇರೆಗೆ ನೋಟು ಅಮಾನ್ಯೀಕರಣದ ನಿರ್ಧಾರವನ್ನು ಕೇಂದ್ರ ಸರ್ಕಾರ ಸಲ್ಲಿಸಿದೆ. 2016ರ ನೋಟು ಅಮಾನ್ಯೀಕರಣ ನಿರ್ಧಾರ ಉತ್ತಮವಾಗಿತ್ತು. ನಕಲಿ ಹಣ, ಭಯೋತ್ಪಾದಕ ಹಣಕಾಸು, ಕಪ್ಪು ಹಣ ಮತ್ತು ತೆರಿಗೆ ವಂಚನೆಗಳ ವಿರುದ್ಧ ಹೋರಾಡುವ ದೊಡ್ಡ ಕಾರ್ಯತಂತ್ರದ ಭಾಗವಾಗಿದೆ ಎಂದು ಕೇಂದ್ರ ಸರ್ಕಾರವು ಸುಪ್ರೀಂ...

ಬಟ್ಟೆ ಧರಿಸುವಾಗ ಈ 6 ತಪ್ಪನ್ನು ಎಂದಿಗೂ ಮಾಡಬೇಡಿ.. ಭಾಗ 2

ನಾವು ಬಟ್ಟೆ ಧರಿಸವಾಗ ಯಾವ 6 ವಿಷಯವನ್ನು ನೆನಪಿಡಬೇಕು ಅನ್ನೋ ಬಗ್ಗೆ ಮೊದಲ ಭಾಗದಲ್ಲಿ 3 ತಪ್ಪುಗಳ ಬಗ್ಗೆ ತಿಳಿಸಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ, ಈ ಬಗ್ಗೆ ಮತ್ತಷ್ಟು ಮಾಹಿತಿಯನ್ನ ತಿಳಿಯೋಣ.. ಬಟ್ಟೆ ಧರಿಸುವಾಗ ಈ 6 ತಪ್ಪನ್ನು ಎಂದಿಗೂ ಮಾಡಬೇಡಿ.. ಭಾಗ 1 ನಾಲ್ಕನೇಯ ನಿಯಮ, ಸ್ವಚ್ಛವಾದ ಬಟ್ಟೆಯನ್ನ ಧರಿಸಿ. ಇದು ಬರೀ ನಿಯಮವಲ್ಲ,...

ಬಟ್ಟೆ ಧರಿಸುವಾಗ ಈ 6 ತಪ್ಪನ್ನು ಎಂದಿಗೂ ಮಾಡಬೇಡಿ.. ಭಾಗ 1

ಬಟ್ಟೆ ಅನ್ನೋದು ನಮ್ಮ ಸಂಸ್ಕೃತಿಯನ್ನ ತೋರಿಸುತ್ತದೆ. ಮನುಷ್ಯ ಉತ್ತಮ ಗುಣದವನಾಗಿದ್ರೂ, ಅವನು ಧರಿಸುವ ಬಟ್ಟೆ ಸರಿಯಾಗಿಲ್ಲದಿದ್ದರೆ, ಅವನನ್ನು ಯಾರೂ ಇಷ್ಟ ಪಡುವುದಿಲ್ಲ. ಹಾಗಾಗಿ ಹಿರಿಯರು ಊಟ ತನ್ನಿಚ್ಛೆ ನೋಟ ಪರರಿಚ್ಛೆ ಅಂತಾ ಹೇಳಿದ್ದು. ಹಾಗಾಗಿ ನಾವಿಂದು ಬಟ್ಟೆ ಧರಿಸುವಾಗ ಯಾವ 6 ತಪ್ಪನ್ನು ಮಾಡಬಾರದು ಅಂತಾ ಹೇಳಲಿದ್ದೇವೆ.. ಮೊದಲನೇಯ ನಿಯಮ, ಅವಕಾಶಗಳು ಯಾವ ರೀತಿ ಇರುತ್ತದೆಯೋ,...

ಕನಸಿನಲ್ಲಿ ಗೋವು ಕಾಣಿಸುವುದು ಶುಭವೋ ..? ಅಶುಭವೋ..?

ನಿದ್ದೆ ನಮಗೆ ಬೇಕಾದಾಗ ಮಾಡಿದ್ರೂ ಕನಸು ಮಾತ್ರ ನಮಗೆ ಬೇಕಾದ ಹಾಗೆ ಬೀಳೋದಿಲ್ಲಾ. ಅದರಲ್ಲೂ ಕೆಲವೊಂದು ಕನಸು, ನಮ್ಮ ಜೀವನದಲ್ಲಿ ನಡೆಯಬಹುದಾದ ಘಟನೆ ಬಗ್ಗೆ ಸೂಚನೆ ನೀಡುತ್ತದೆ. ಅದೇ ರೀತಿ ಕನಸ್ಸಿನಲ್ಲಿ ಗೋವು ಬಂದು ಕೆಲವು ಸೂಚನೆ ನೀಡುತ್ತದೆ. ಹಾಗಾಗಿ ಇಂದು ನಾವು ಗೋವು ಕನಸ್ಸಿನಲ್ಲಿ ಬಂದರೆ, ಶುಭವೋ, ಅಶುಭವೋ ಅನ್ನೋ ಬಗ್ಗೆ ತಿಳಿಯೋಣ...

ಸೂರ್ಯಾಸ್ತದ ಬಳಿಕ ಈ 4 ವಸ್ತುವನ್ನು ಎಂದಿಗೂ ದಾನ ಮಾಡಬೇಡಿ..

ಕೆಲವರು ಹಿರಿಯರು ನಡೆಸಿಕೊಂಡು ಬಂದ ಪದ್ಧತಿ, ನಂಬಿಕೆಗಳನ್ನ ನಂಬುತ್ತಾರೆ. ಇನ್ನು ಕೆಲವರು ಅದನ್ನ ನಂಬೋದಿಲ್ಲಾ. ಆದ್ರೆ ಕೆಲವು ಅನುಭವಗಳೇ ಅಂಥ ನಂಬಿಕೆಯನ್ನು ನಂಬುವಂತೆ ಮಾಡುತ್ತದೆ. ಹಾಗಾಗಿಯೇ ಅನುಭವದಿಂದಲೇ ಜೀವನ ಪಾಠ ಕಲಿಯುವುದು ಅಂತಾ ಹೇಳೋದು. ಇಂದು ನಾವು ಯಾವ 4 ವಸ್ತುವನ್ನು ಸೂರ್ಯಾಸ್ತದ ಬಳಿಕ ದಾನ ಮಾಡಬಾರದು ಅನ್ನೋ ಬಗ್ಗೆ ಹೇಳಲಿದ್ದೇವೆ.. ಮೊದಲನೇಯ ವಸ್ತು, ದುಡ್ಡು....

ಚಿಕಿತ್ಸೆಗೆಂದು ಬರುತ್ತಿದ್ದ ಮಹಿಳೆಯರ ಅಂಗಾಂಗ ವಿಡಿಯೋ ಮಾಡುತ್ತಿದ್ದ ವೈದ್ಯ

ಬೆಂಗಳೂರು: ರೋಗ ಗುಣಪಡಿಸುವ ವೈದ್ಯನಿಂದಲೇ ಇಂತಹ ಕೃತ್ಯಗಳಾದರೆ ಜನರು ನಂಬುವುದಾದರು ಯಾರನ್ನು? ವಿಕೃತ ಮನಸ್ಥಿತಿಯುಳ್ಳ ವೈದ್ಯನೊಬ್ಬ ಚಿಕಿತ್ಸೆಗೆಂದು ಬಂದ ಮಹಿಳೆಯರ ಬಟ್ಟೆ ಬಿಚ್ಚಿಸಿ ಖಾಸಗಿ ಅಂಗಾಂಗಗಳನ್ನು ವಿಡಿಯೋ ಮಾಡಿ ವಿಕೃತಿ ಮೆರೆದಿದ್ಧಾನೆ. ವೈದ್ಯ ವೆಂಕಟರಮಣ ತನಿಖೆ ವೇಳೆ ಸಿಕ್ಕಿಬಿದ್ದಿದ್ದು, ವೈದ್ಯನ ಮುಖವಾಡ ಬಯಲಾಗಿದೆ. ತನಿಖೆಗೆಂದು ಪೊಲೀಸರು ವೈದ್ಯನ ಮೊಬೈಲ್ ಜಪ್ತಿ ಮಾಡಿ ಪರಿಶೀಲಿಸಿದಾಗ ಮಹಿಳೆಯರ...

ಇದು ನೀವು ಬಿಡಬೇಕಾದ 17 ಕೆಟ್ಟ ಚಟಗಳು.. ಭಾಗ 4

ಈ ಹಿಂದಿನ ಭಾಗದಲ್ಲಿ ನಾವು ಮನುಷ್ಯ ತನ್ನ ಜೀವನದಲ್ಲಿ ಬಿಡಬೇಕಾದ 17 ಚಟಗಳಲ್ಲಿ 12 ಚಟಗಳ ಬಗ್ಗೆ ಮಾಹಿತಿ ನೀಡಿದ್ದೇವೆ. ಈಗ ಅದರ ಮುಂದುವರಿದ ಭಾಗವಾಗಿ, ಇನ್ನು 5 ಚಟಗಳ ಬಗ್ಗೆ ಹೇಳಲಿದ್ದೇವೆ.. ಹದಿಮೂರನೇಯ ಚಟ ಕೇರ್‌ಲೆಸ್‌ ಆಗಿರುವುದು. ಕೆಲವರು ಯಾವುದೇ ಕೆಲಸ ಮಾಡುವುದಿದ್ದರೂ, ಅದರಿಂದ ಏನಾಗಬಹುದು, ನಷ್ಟವಾದರೆ ಏನು ಮಾಡಬಹುದು, ಇತ್ಯಾದಿ ವಿಷಯವನ್ನು ಯೋಚಿಸುತ್ತಾರೆ....

200 ಕೋಟಿ ವಂಚನೆ ಪ್ರಕರಣದಲ್ಲಿ ಸಿಲುಕಿದ್ದ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಗೆ ಜಾಮೀನು

ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೆ ದೆಹಲಿಯ ಪಟಿಯಾಲಾ ಕೋರ್ಟ್  ನಲ್ಲಿ ಜಾಮೀನು ಸಿಕ್ಕಿದೆ. 200 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ನಟಿ ಸಿಲುಕಿದ್ದಾರೆ. ಉದ್ಯಮಿಗಳಿಗೆ 200 ಕೋಟಿ ರೂಪಾಯಿ ವಂಚಿಸಿದ ಆರೋಪ ಸುಕೇಶ್ ಚಂದ್ರಶೇಖರ್ ಮೇಲಿದ್ದು, ಅವರ ಜೊತೆ ಆಪ್ತರಾಗಿದ್ದ ಜಾಕ್ವೆಲಿನ್ ಅವರ ಹೆಸರು ಕೂಡ ಇದರಲ್ಲಿ ಸಿಲುಕಿದೆ. ತನಿಖಾಧಿಕಾರಿಗಳು ಹಲವು ಸಲ...

ಹಾಸನದಲ್ಲಿ ನೂತನ ವಿದ್ಯುನ್ಮಾನ ಮತಯಂತ್ರಗಳ ಉಗ್ರಾಣ ಕಟ್ಟಡ ಉದ್ಘಾಟನೆ

ಹಾಸನ: ನಗರದ ಡೈರಿ ವೃತ್ತದ ಬಳಿ ಸರಕಾರಿ ಇಂಜಿನಿಯರಿಂಗ್ ಆವರಣದಲ್ಲಿರುವ ಭಾರತ ಚುನಾವಣಾ ಆಯೋಗದ ಸೂಚನೆಯಂತೆ ವಿದ್ಯುನ್ಮಾನ ಮತಯಂತ್ರಗಳ ನೂತನ ಉಗ್ರಾಣವನ್ನು ಬುಧವಾರದಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ಟೇಪ್ ಕತ್ತರಿಸಿ ಉದ್ಘಾಟಿಸಿದರು. ನಂತರ ಕಟ್ಟಡ ವೀಕ್ಷಣೆ ಮಾಡುತ್ತಾ, ಇನ್ನೂ ವಿಸ್ತಾರವಾದ ಜಾಗದ ಅವಶ್ಯಕತೆ ಇದೆ ಎಂದು ಮಾಧ್ಯಮದ ಜೊತೆ ಮಾತನಾಡಿದ ಅವರು, ವಿದ್ಯುನ್ಮಾನ...

ಇದು ನೀವು ಬಿಡಬೇಕಾದ 17 ಕೆಟ್ಟ ಚಟಗಳು.. ಭಾಗ 3

ಈ ಹಿಂದಿನ ಭಾಗದಲ್ಲಿ ನಾವು ಮನುಷ್ಯ ತನ್ನ ಜೀವನದಲ್ಲಿ ಬಿಡಬೇಕಾದ 17 ಚಟಗಳಲ್ಲಿ 8 ಚಟಗಳ ಬಗ್ಗೆ ಮಾಹಿತಿ ನೀಡಿದ್ದೇವೆ. ಈಗ ಅದರ ಮುಂದುವರಿದ ಭಾಗವಾಗಿ, ಇನ್ನು 4 ಚಟಗಳ ಬಗ್ಗೆ ಹೇಳಲಿದ್ದೇವೆ.. ಒಂಭತ್ತನೇಯ ಚಟ ಬೇರೆಯವರು ಏನು ತಿಳ್ಕೋತಾರೋ ಏನೋ ಅನ್ನೋ ಬಗ್ಗೆ ಹೆಚ್ಚು ಯೋಚಿಸೋದು. ನಾವು ಜೀವನ ಮಾಡುವಾಗ ನಮ್ಮ ಘನತೆ ಗೌರವದ...

About Me

33167 POSTS
0 COMMENTS
- Advertisement -spot_img

Latest News

Hubli: ದಾದಾಪೀರ್ ಹ* ಕೇಸ್‌ನಲ್ಲಿ ರೋಚಕ ಟ್ವಿಸ್ಟ್: ಮಾಡೋದೆಲ್ಲಾ ಮಾಡಿ ದೇವರಿಗೆ ಮುಡಿ ನೀಡಿದ್ದ ಪಾಪಿಗಳು

Hubli News: ಹುಬ್ಬಳ್ಳಿಯಲ್ಲಿ ಹಾಡಹಗಲೇ ನಡು ರಸ್ತೆಯಲ್ಲಿ ಯುವಕನ ಮಾರಕಾಸ್ತ್ರಗಳಿಂದ ಭೀಕರ ಹತ್ಯೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಸಿಕ್ಕಿದೆ. ದಾದಾಪೀರ್ ಹತ್ಯೆ ಪ್ರಕರಣದಲ್ಲಿ ಒಟ್ಟು ಆರು...
- Advertisement -spot_img