Monday, April 13, 2026

Karnataka Tv

ಮಾರುಕಟ್ಟೆಗೆ ಬಂತು ಏರ್ ಪ್ಯೂರಿಫೈಯರ್ ಸೌಲಭ್ಯ ಹೊಂದಿರುವ ವಿಶೇಷ ಹೆಲ್ಮೆಟ್..!

Tecknology News: ನಗರಗಳಲ್ಲಿ ಹೆಚ್ಚುತ್ತಿರುವ ಮಾಲಿನ್ಯದಿಂದ ಬೈಕ್ ಸವಾರರಿಗೆ ರಕ್ಷಣೆ ನೀಡಲು ಎಲೆಕ್ಟ್ರಿಕಲ್ ಇಂಜಿನಿಯರ್‌ ಒಬ್ಬರು ವಿಶೇಷ ಹೆಲ್ಮೆಟ್ ಒಂದನ್ನು ಮಾರುಕಟ್ಟೆಗೆ ಪರಿಚಯಿಸಿದ್ದಾರೆ. ಅಪಘಾತಗಳಲ್ಲಿ ಹಾನಿಯಾಗುವುದನ್ನು ತಡೆಯಲು ಸರ್ಕಾರ ಜಾರಿಗೆ ತಂದಿರುವ ಕಡ್ಡಾಯ ಹೆಲ್ಮೆಟ್ ಪರಿಣಾಮ ಇದೀಗ ಬೈಕ್ ಸವಾರರಲ್ಲಿ ಸಾಕಷ್ಟು ಸುರಕ್ಷತಾ ಜಾಗೃತಿ ಮೂಡುತ್ತಿದ್ದು, ಮಾರುಕಟ್ಟೆಯಲ್ಲಿ ಬೈಕ್ ಸವಾರರ ಬೇಡಿಕೆಗೆ ಅನುಗುಣವಾಗಿ ಬಜೆಟ್ ಬೆಲೆಯಿಂದ ದುಬಾರಿಯ...

30 ನಿಮಿಷಗಳಲ್ಲಿ 1 ಲಕ್ಷಕ್ಕೂ ಹೆಚ್ಚು ಮುಂಗಡ-ಬುಕ್ಕಿಂಗ್ ಪಡೆದ ಮಹೀಂದ್ರಾ ಸ್ಕಾರ್ಪಿಯೋ ಎನ್ …!

Technology New: ಮಹೀಂದ್ರಾ ಹೊಸ ಸ್ಕಾರ್ಪಿಯೋ-ಎನ್‌ಗಾಗಿ ಕೇವಲ 30 ನಿಮಿಷಗಳಲ್ಲಿ 1 ಲಕ್ಷಕ್ಕೂ ಹೆಚ್ಚು ಮುಂಗಡ-ಬುಕ್ಕಿಂಗ್ ಗಳನ್ನು ಸ್ವೀಕರಿಸಿತು. ಮಹೀಂದ್ರಾ ಕಂಪನಿಯು ಹೊಸ ಕಾರು ಮಾದರಿಯನ್ನು ಈ ಹಿಂದಿಗಿಂತಲೂ ಹೆಚ್ಚಿನ ಮಟ್ಟದ ತಾಂತ್ರಿಕ ಅಂಶಗಳೊಂದಿಗೆ ಅಭಿವೃದ್ದಿಗೊಳಿಸಿದೆ. ಪುಣೆಯಲ್ಲಿರುವ ಚಕನ್ ಕಾರು ಉತ್ಪಾದನಾ ಘಟಕದಲ್ಲಿ ಹೊಸ ಸ್ಕಾರ್ಪಿಯೋ-ಎನ್ ಉತ್ಪಾದನೆಗೆ ಚಾಲನೆ ನೀಡಲಾಗಿದೆ. ಹೊಸ ಮಹೀಂದ್ರಾ ಸ್ಕಾರ್ಪಿಯೋ-ಎನ್ ಎಸ್‍ಯುವಿಯು ಜೆಡ್2,...

ಚಿಕ್ಕಬಳ್ಳಾಪುರದಲ್ಲಿ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಸಚಿವ ಡಾ.ಕೆ. ಸುಧಾಕರ್

ಚಿಕ್ಕಬಳ್ಳಾಪುರ: ಕಳೆದ ಕೆಲ ದಿನಗಳಿಂದ ಶೇ.200ಕ್ಕೂ ಅಧಿಕ ಪಟ್ಟು ಮಳೆಯಾಗಿದ್ದು ಜಿಲ್ಲೆಯ ಹಲವು ರೈತರ ನಷ್ಟಕ್ಕೆ ಕಾರಣವಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ. ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಮಂಗಳವಾರ ರೈತರ ಅಹವಾಲು ಆಲಿಸಿದ ಸಚಿವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ನಷ್ಟದ ಬಗ್ಗೆ ಅಧಿಕಾರಿಗಳು ಪರಿಶೀಲನೆ...

ಶೇ.25ರಷ್ಟು ವರದಕ್ಷಿಣೆ ಪ್ರಕರಣಗಳು 2021ರಲ್ಲಿ ಹೆಚ್ಚಳ: ಶಾಕಿಂಗ್ ಮಾಹಿತಿ ಬಿಚ್ಚಿತ್ತ NCRB

ನವದೆಹಲಿ: ಕಳೆದ ವರ್ಷ 1961 ರ ವರದಕ್ಷಿಣೆ ನಿಷೇಧ ಕಾಯ್ದೆಯಡಿ ದೇಶದಲ್ಲಿ 13,534 ಪ್ರಕರಣಗಳು ದಾಖಲಾಗಿದ್ದು, 2020 ರಲ್ಲಿ ದಾಖಲಾದ ಪ್ರಕರಣಗಳಿಗೆ (10,046) ಹೋಲಿಸಿದರೆ 25% ಹೆಚ್ಚಳವಾಗಿದೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್ಸಿಆರ್ಬಿ) ಬಿಡುಗಡೆ ಮಾಡಿದ ಅಂಕಿಅಂಶಗಳು ಬಹಿರಂಗಪಡಿಸಿವೆ. ಈ ಪೈಕಿ 4,594 ಪ್ರಕರಣಗಳು ಉತ್ತರ ಪ್ರದೇಶದಲ್ಲಿ ದಾಖಲಾಗಿದ್ದು, ಇದು ದೇಶದಲ್ಲೇ ಅತ್ಯಧಿಕವಾಗಿದೆ....

ಬೆಂಗಳೂರಿನ ಟೌನ್ ಹಾಲ್ ಬಾಡಿಗೆ ದರ ಪರಿಷ್ಕರಣೆ: ಹೀಗಿದೆ ನೂತನ ದರಪಟ್ಟಿ

ಬೆಂಗಳೂರು: ನಗರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಖ್ಯೆ ಹೆಚ್ಚಿಸಲು ಹಾಗೂ ಕನ್ನಡ ರಂಗಭೂಮಿಗೆ ರಂಗ ವೇದಿಕೆಗಳ ಕೊರತೆ ನೀಗಿಸುವ ಸಲುವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಒಡೆತನದಲ್ಲಿರುವ ಪುಟ್ಟಣ್ಣ ಚೆಟ್ಟಿ ಪುರಭವನ(ಟೌನ್ ಹಾಲ್)ದ ಬಾಡಿಗೆ ದರವನ್ನು ಪರಿಷ್ಕರಿಸಲಾಗಿರುತ್ತದೆ. ಅದರಂತೆ, ಈ ಹಿಂದೆ ಪೂರ್ತಿ ದಿನ(ಬೆಳಗ್ಗೆ 8.00 ರಿಂದ ರಾತ್ರಿ 10.00 ಗಂಟೆಯವರೆಗೆ)ಕ್ಕೆ ಎ.ಸಿ(Air Conditioner) ಇದ್ದರೆ 75,000...

ರೂ.30000 ಕ್ಕಿಂತ ಕಡಿಮೆ ಬೆಲೆಗೆ ಸಿಗುತ್ತೆ ಲ್ಯಾಪ್ ಟಾಪ್..!

Technology News: ಭಾರತದಲ್ಲಿ ನಿಮಗೆ ಕೈಗೆಟಕುವ  ಬೆಲೆಯಲ್ಲಿ ದೊರೆಯಲಿದೆ ಲ್ಯಾಪ್ ಟಾಪ್. ಇಲ್ಲಿ ಸೇರಿಸಲಾದ ಎಲ್ಲಾ ಆಯ್ಕೆಗಳು ರೂ 30000 ಕ್ಕಿಂತ ಕಡಿಮೆ ಇರುವ ಇತ್ತೀಚಿನ ಲ್ಯಾಪ್‌ಟಾಪ್‌ಗಳಲ್ಲ. ಈ ಲ್ಯಾಪ್‌ಟಾಪ್‌ಗಳಲ್ಲಿ ಕೆಲವು ಬೆಲೆ ಸ್ವಲ್ಪ ಹೆಚ್ಚಿರಬಹುದು ಆದರೆ ಲ್ಯಾಪ್‌ಟಾಪ್ ಸಾಮರ್ಥ್ಯಗಳ ವಿಷಯದಲ್ಲಿ ಸಾಕಷ್ಟು ಹೆಚ್ಚಿರುವುದರಿಂದ ಮತ್ತು ಹೆಚ್ಚು ಸಾಮರ್ಥ್ಯದ ಲ್ಯಾಪ್‌ಟಾಪ್‌ನಲ್ಲಿ ಅದು ಕೇವಲ ಎರಡು ಸಾವಿರ ರೂಪಾಯಿಗಳನ್ನು...

ಪೋಲೀಸ್ ಠಾಣೆಯಲ್ಲೇ ಪೇದೆ ಆತ್ಮಹತ್ಯೆ…!

Dehali News: ನವದೆಹಲಿಯಲ್ಲಿ ಪೊಲೀಸ್ ಮುಖ್ಯ ಪೇದೆಯೊಬ್ಬರು ಠಾಣೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ರಾಹುಲ್ ತ್ಯಾಗಿ ( 33) ಆತ್ಮಹತ್ಯೆಗೆ ಶರಣಾದವರು ಎಂದು  ತಿಳಿದು ಬಂದಿದೆ.ನವದೆಹಲಿಯ ಚಾಂದಿನಿ ಮಹಲ್ ಪೊಲೀಸ್ ಠಾಣೆಯಲ್ಲಿ ಸೋಮವಾರ ಘಟನೆ ನಡೆದಿದೆ. ರಾಹುಲ್ ಅವರ ತಂದೆ ಹಲವು ಬಾರಿ ಅವರ ಮೊಬೈಲ್‌ಗೆ ಕರೆ ಮಾಡಿದ್ದಾರಾದರೂ, ಕರೆ ಸ್ವೀಕರಿಸಿರಲಿಲ್ಲ. ಹೀಗಾಗಿ...

ದೀಪಾವಳಿಗೆ ಭಾರತಕ್ಕೆ ದಾಪುಗಾಲಿಡುತ್ತಿದೆ 5ಜೀ …!

Technologe News: 2ಜಿ  ಹೋಯ್ತು  3ಜಿ ಬಂತು ಅದು ಆಯ್ತು  ಇದೀಗ  5ಜಿ   ನೆಟ್ವರ್ಕ್ ಸುದ್ದಿಯಲ್ಲಿದೆ. ಅಷ್ಟಕ್ಕೂ  ಈ  5ಜಿ ಅಂದ್ರೆ ಏನು..? 5ಜಿ ಯಾಕೆ ಬೇಕು  ಎಲ್ಲಾ ಮಾಹಿತಿ ಇಲ್ಲಿದೆ. 5G ಎಂದರೇನು? 5G ನೆಟ್ವರ್ಕ್ ಎಂಬುದು ಐದನೇ ತಲೆಮಾರು ಅಥವಾ ಮುಂದಿನ ಪೀಳಿಗೆಯ ವೈರ್‌ಲೆಸ್ ನೆಟ್‌ವರ್ಕ್ ತಂತ್ರಜ್ಞಾನವಾಗಿದ್ದು ಇದರಿಂದ ಜನರು ವಾಸಿಸುವ ಮತ್ತು ಕೆಲಸ ಮಾಡುವ...

ಪಾಕಿಸ್ತಾನಕ್ಕೆ ನೆರವಾದ ಭಾರತ…!

InterNational  News: ಭಾರತ  ದೇಶ ಶತ್ರುವಿಗೂ ಕೆಡುಕು ಬಯಸಲ್ಲ ಅನ್ನೋದು ಮತ್ತೆ  ಸಾಭೀತಾಗಿದೆ. ಪಾಕಿಸ್ತಾನದಲ್ಲಿ ಭೀಕರ ಪ್ರವಾಹ ಸಂಭವಿಸಿ ಸುಮಾರು 992,871 ಮನೆಗಳು ಸಂಪೂರ್ಣವಾಗಿ ಅಥವಾ ಭಾಗಶಃ ಹಾನಿಗೊಳಗಾಗಿದ್ದು, ಲಕ್ಷಾಂತರ ಜನರು ಬೀದಿಗೆ ಬಂದಿದ್ದು, ಪಾಕಿಸ್ತಾನದ ನೆರವಿಗೆ ನೆರೆ ರಾಷ್ಟ್ರ ಭಾರತ ಧಾವಿಸಿದೆ. ಪಾಕಿಸ್ತಾನಕ್ಕೆ ಅಗತ್ಯ ಮಾನವೀಯ ನೆರವು ಒದಗಿಸಲು, ಪಾಕಿಸ್ತಾನದ ಅಗತ್ಯಗಳನ್ನು ಪೂರೈಸುವ ಉದ್ದೇಶದೊಂದಿಗೆ ಪಾಕ್...

“ಎಸ್.ಟಿ ಮೀಸಲಾತಿ ಶೀಘ್ರದಲ್ಲೇ ಏರಿಕೆ “: ಶ್ರೀರಾಮುಲು

Banglore  News: ರಾಜ್ಯದ ಪರಿಶಿಷ್ಟ ಪಂಗಡ ಸಮುದಾಯದವರಿಗೆ ಶೀಘ್ರ ಸಿಹಿಸುದ್ದಿಯನ್ನು ರಾಜ್ಯ ಸರ್ಕಾರ ನೀಡಲಿದೆ. ಅವರ ಬಹುದಿನದ ಬೇಡಿಕೆಯಾದ ಮೀಸಲಾತಿ ಪ್ರಮಾಣ ಹೆಚ್ಚಿಸುವ ಬಗ್ಗೆ ಸುಳಿವು ನೀಡಿರುವ ಸಚಿವ ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ. ಇದರ ಜೊತೆಜೊತೆಯಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೂ ಟಾಂಗ್ ನೀಡಿದ್ದಾರೆ. ಈಗಲೂ ನನ್ನ ಮಾತಿಗೆ ‌ನಾನು ಬದ್ದವಾಗಿದ್ದೇನೆ. ನನ್ನ ಸಮುದಾಯಕ್ಕೆ ಮೀಸಲಾತಿ ಪ್ರಮಾಣವನ್ನು...

About Me

31764 POSTS
0 COMMENTS
- Advertisement -spot_img

Latest News

ಬಡವರ ಮಕ್ಕಳು ಗಲಾಟೆಗೆ, ತಮ್ಮ ಮಕ್ಕಳು ವಿದೇಶ ವ್ಯಾಸಂಗಕ್ಕೆ: ಅನಂತ್ ಕುಮಾರ್ ಬಗ್ಗೆ ಪ್ರಿಯಾಂಕ್ ವ್ಯಂಗ್ಯ

Political News: ಸಂಸದ ಅನಂತ್ ಕುಮಾರ್ ಹೆಗಡೆ ಮಗ ಆಶುತೋಷ್ ಹೆಗಡೆಗೆ ಪಾಸ್‌ಪೋರ್ಟ್ ಸಮಸ್ಯೆ ಉಂಟಾಗಿದ್ದು, ವಿದೇಶದಲ್ಲಿ ವಿದ್ಯಾಭ್ಯಾಸ ಮುಂದುವರಿಸಲು ಆಶುತೋಷ್ ವಿರುದ್ಧ ದಾಬಸ್‌ ಪೇಟೆಯಲ್ಲಿ...
- Advertisement -spot_img