Wednesday, March 18, 2026

Karnataka Tv

ಮಂಗಳೂರಿನಲ್ಲಿ ಮತ್ತೆ ಮಳೆಯಾಗಿದೆ…!

Manglore News: ದಕ್ಷಿಣ ಕನ್ನಡದ ಕರಾವಳಿಯ ಹಲವೆಡೆ ಸೋಮವಾರ ಸಂಜೆ ಮತ್ತು ರಾತ್ರಿ ಭಾರೀ ಮಳೆಯಾಗಿದೆ. ಪುತ್ತೂರು, ಕಡಬ, ಸುಳ್ಯ, ಬಂಟ್ವಾಳ ಮತ್ತು ಮಂಗಳೂರಿನಲ್ಲಿ ಬಿಸಿಲು ಮತ್ತು ಮಳೆಯ ವಾತಾವರಣವಿತ್ತು. ಕೆಲವೆಡೆ ಮಳೆಯ ಪರಿಣಾಮ ಮನೆಗಳಿಗೆ ಹಾನಿಯಾಗಿದೆ. ಇನ್ನು ಉಡುಪಿ ಜಿಲ್ಲೆಯಲ್ಲಿ ಭಾನುವಾರ ತಡರಾತ್ರಿ ಹಾಗೂ ಸೋಮವಾರ ಹಗಲಿಡೀ ಬಿಟ್ಟು ಬಿಟ್ಟು ಮಳೆಯಾಗಿದೆ. ಬೈಂದೂರು, ಕಾರ್ಕಳ ಭಾಗದಲ್ಲಿ...

ಕೆಂಪುಕೋಟೆ ಮೇಲೆ ಭ್ರಷ್ಟಾಚಾರದ ವಿರುದ್ಧ ಮೋದಿ ಭಾಷಣ: 40 ಪರ್ಸೆಂಟ್ ಸರಕಾರ ಎಂದು ಜನ ಬೀದಿಯಲ್ಲಿ ಮಾತು – ಮಾಜಿ ಸಿಎಂ HD ಕುಮಾರಸ್ವಾಮಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ರ ಕೆಂಪುಕೋಟೆ ಮೇಲೆ ಸ್ವಾತಂತ್ರ್ಯ ದಿನಾಚರಣೆಯ ದಿನದಂದು ಭ್ರಷ್ಟಾಚಾರದ ಬಗ್ಗೆ ಭಾಷಣ ಮಾಡಿದ್ದಾರೆ. ಆದರೆ, ಕರ್ನಾಟಕದಲ್ಲಿ ಅವರದೇ ಪಕ್ಷದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಬಿಜೆಪಿಗೆ ಈ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಕೊಡಗು ಜಿಲ್ಲೆಯ ಜೆಡಿಎಸ್...

ಮನನೊಂದು ಆತ್ಮಹತ್ಯೆಗೆ ಶರಣಾದ 5ನೇ ತರಗತಿ ಬಾಲಕಿ..!

Banglore News: ಬಟ್ಟೆ ಕೊಳ್ಳಲು ಬಟ್ಟೆ ಅಂಗಡಿಗೆ ತನ್ನನ್ನು ಕರೆದೊಯ್ಯಲಿಲ್ಲ ಎಂದು ಮನನೊಂದು ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ  ಧಾರುಣ ಘಟನೆ ಚಾಮರಾಜಪೇಟೆಯಲ್ಲಿ ನಡೆದಿದೆ. 5ನೇ ತರಗತಿ ವಿದ್ಯಾರ್ಥಿನಿ ವೈಶಾಲಿ ಆತ್ಮಹತ್ಯೆಗೈದ ಬಾಲಕಿ. ಹಬ್ಬದ ಹಿನ್ನೆಲೆಯಲ್ಲಿ ವೈಶಾಲಿಗೆ ಬಟ್ಟೆ ಈಗಾಗಲೇ ಖರೀದಿಸಲಾಗಿತ್ತು. ಉಳಿದಿಬ್ಬರು ಮಕ್ಕಳಿಗೆ ಬಟ್ಟೆ ಖರೀದಿಸಲಿಲ್ಲ ಎಂಬ ಕಾರಣದಿಂದ ಇಬ್ಬರು ಮಕ್ಕಳನ್ನು ಪೋಷಕರು ಬಟ್ಟೆ ಅಂಗಡಿಗೆ ಕರೆದೊಯ್ದಿದ್ದರು....

ಬಯಲಾಯ್ತು ಬೆಂಗಳೂರಿನ ಕಳ್ಳ ಸ್ವಾಮೀಜಿಯ ಕಾಮ ಪುರಾಣ…!

Banglore News: ಬೆಂಗಳೂರನಲ್ಲಿ ಮತ್ತೆ  ಕಳ್ಳ ಸ್ವಾಮೀಜಿಯ ಕಳ್ಳಾಟ ಬಯಲಾಗಿದೆ. ಆನಂದ ಮೂರ್ತಿ ಎಂಬ ಕಳ್ಳ ಸ್ವಾಮೀಜಿಯ ಕಾಮ ಪುರಾಣ ಬಯಲಾಗಿದೆ. ಅವಲಹಳ್ಳಿ‌ ಸಮೀಪ ಆಶ್ರಮ ಮಾಡಿಕೊಂಡಿದ್ದ ಈ ಸ್ವಾಮೀಜಿ ಈ ಆಶ್ರಮದ ಬಳಿ ಇದ್ದ ಮನೆಯೊಂದರ ಯುವತಿಯನ್ನು ಪರಿಚಯ ಮಾಡಿಕೊಂಡ ಅನಂದಮೂರ್ತಿ, ನಿನ್ನ ಕುಟುಂಬಕ್ಕೆ ದೋಷವಿದೆ, ಇದಕ್ಕಾಗಿ ಪೂಜೆ ಮಾಡಬೇಕು ಎಂದು ಆಶ್ರಮಕ್ಕೆ ಕರೆದಿದ್ದಾನೆ....

ಜಗ್ಗೇಶ್ ಅಯೋಗ್ಯ …! ಜಗ್ಗೇಶ್ ವಿರುದ್ದ ಎಂ.ಬಿ ಪಾಟೀಲ್ ಕೆಂಡ

Banglore News: ಕೊಡಗು ಚಲೋ ವಿಚಾರವಾಗಿ ನಟ ಜಗ್ಗೇಶ್  ಕಾಂಗ್ರೆಸ್ ಚಲೋ ಕಾರ್ಯಕ್ರಮ ಕೊಡಗಿನಲ್ಲಿ ಮುಂದುವರೆದರೆ ಹೆಣ ಬೀಳುತ್ತೆ, ಈ ಹಿಂದೆ ಎಷ್ಟು ಹೆಣಗಳು ಬಿದ್ದಿವೆ ಗೊತ್ತಾ ಎಲ್ಲೆಲ್ಲಿಂದ ಬಂದು ಕೊಲೆ ಮಾಡಿದ್ದಾರೆ ಗೊತ್ತಾ ಕೇರಳ ಗಡಿಯಾಚೆಯಿಂದ ಬಂದು ಕೊಲೆ ಮಾಡಿದ್ಧಾರೆ ಎಂದು ಹೇಳಿಕೆ ನೀಡುತ್ತಿದ್ದಂತೆ ಎಂ.ಬಿ ಪಾಟೀಲ್ ಕೆಂಡ ಕಾರಿದ್ದಾರೆ. ಜಗ್ಗೇಶ್ ಗೆ ಮಾತಾಡೊ ಯೋಗ್ಯತೆ...

ಸಿಡಿದೆದ್ದ ಸಿದ್ದರಾಮಯ್ಯ…! ಕೇಸರಿ ಕಲಿಗಳ ಸವಾಲ್ ಗೆ ಸಿದ್ದು ಕೌಂಟರ್..!

Banglore News: ಸಿದ್ದರಾಮಯ್ಯ ಕೊಡಗು ಭೇಟಿ ಹಿನ್ನಲೆ ಅಲ್ಲಿ ಸಿದ್ದು ಕಾರಿಗೆ ಮೊಟ್ಟೆ ಒಡೆದು ಪ್ರತಿಭಟನೆ ಮಾಡಲಾದ ವಿಚಾರ ರಾಜ್ಯ ರಾಜಕೀಯದಲ್ಲೇ  ಸಂಚಲನ ಮೂಡಿಸಿತು.ತದ ನಂತರ ಸಿದ್ದು ಮಾಂಸಾಹಾರ ವಿಚಾರವಾಗಿ ದೊಡ್ಡ ಹೈಡ್ರಾಮವೇ ನಡೆಯಿತು. ಕೇಸರಿ ಕಲಿಗಳು ಸಿದ್ದರಾಮಯ್ಯಗೆ ಕೌಂಟರ್ ಮೇಲೆ ಕೌಂಟರ್ ಕೊಡುತ್ತಲೇ ಬಂದರು. ಆದ್ರೆ ಇದೀಗ ಸಿದ್ದರಾಮಯ್ಯ ಕೇಸರಿ ಪಡೆಯ ವಿರುದ್ದ ಸಿಡಿದೆದ್ದಿದ್ದಾರೆ. ಮೊಟ್ಟೆ...

ಮಂಗಳೂರು: ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ ಭೇದಿಸಿದ ಪೊಲೀಸರಿಗೆ ಪ್ರಶಂಸೆ

Manglore news: ಸುಳ್ಯದ ಬೆಳ್ಳಾರೆಯಲ್ಲಿ ಜುಲೈ 26 ರಂದು  ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಬರ್ಬರವಾಗಿ ಹತ್ಯೆಯಾಗಿತ್ತು. ಹಂತಕರು ಯಾವುದೇ ಸುಳಿವು ಬಿಡದೆ ತಪ್ಪಿಸಿಕೊಂಡಿದ್ದರು. ಬಿಜೆಪಿಯಲ್ಲೇ ಸಂಚಲನ ಮೂಡಿಸಿದ ಈ ಹತ್ಯೆಗೈದ ಆರೋಪಿಗಳನ್ನು ಸೆರೆ ಹಿಡಿಯುವಲ್ಲಿ  ಪೊಲೀಸರು ಸಕ್ಸಸ್ ಆಗಿದ್ದಾರೆ.ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣವನ್ನು ಭೇದಿಸಿದ ಪೊಲೀಸ್ ತಂಡಕ್ಕೆ ಪಶ್ಚಿಮ...

ರಾಜ್ಯ ಸರ್ಕಾರದಿಂದ ಗಣೇಶ ಚತುರ್ಥಿ ಆಚರಣೆಗಾಗಿ ಅನುಮತಿ ಪಡೆಯಲು ಏಕಗವಾಕ್ಷಿ ಪದ್ದತಿ ಜಾರಿಗೊಳಿಸಿ ಆದೇಶ

ಬೆಂಗಳೂರು:ರಾಜ್ಯ ಸರ್ಕಾರದಿಂದ ಬಿಬಿಎಂಪಿ, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಗಣೇಶ ಚತುರ್ಥಿ ಆಚರಣೆಗಾಗಿ ಅನುಮತಿ ಪಡೆಯಲು ಏಕಗವಾಕ್ಷಿ ಪದ್ದತಿಯಲ್ಲಿ ಅನುಮತಿ ಪಡೆಯಲು ವ್ಯವಸ್ಥೆ ಜಾರಿಗೊಳಿಸಿ ಆದೇಶಿಸಿದೆ. ಈ ಸಂಬಂಧ ರಾಜ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಗಣೇಶ ಚತುರ್ಥಿ ಆಚರಣೆಯ ಅಂಗವಾಗಿ...

ಮೈಸೂರು: ಸಾವರ್ಕರ್ ರಥ ಯಾತ್ರೆಗೆ ಚಾಲನೆ ನೀಡಿದ ಬಿಎಸ್ ವೈ

Mysoor news: ಮೈಸೂರಿನಲ್ಲಿ ಇಂದು ಸಾವರ್ಕರ್ ರಥಯಾತ್ರೆಗೆ ಚಾಲನೆ ದೊರೆಯಿತು. 'ಸಾವರ್ಕರ್‌ ರಥಯಾತ್ರೆ'ಗೆ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅರಮನೆಯ ಕೋಟೆ ಆಂಜನೇಯಸ್ವಾಮಿ ದೇವಾಲಯದ ಆವರಣದಲ್ಲಿ ಚಾಲನೆ ನೀಡಿದರು. "ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮೈಸೂರಿಗೆ ವಿಶೇಷ ಇತಿಹಾಸವಿದೆ. ಮೈಸೂರಿನಂಥ ಪುಣ್ಯ ಭೂಮಿಯಲ್ಲಿ ಸಾವರ್ಕರ್ ರಥ ಯಾತ್ರೆಗೆ ಚಾಲನೆ ನೀಡುತ್ತಿರುವುದು ನನ್ನ ಸೌಭಾಗ್ಯ ಎಂದ ಅವರು, ದೇಶದೊಳಗಿನ ವಿದ್ರೋಹಿಗಳ ಎಚ್ಚರಿಕೆ...

ಸಿನಿ ಅಂಗಳದಲ್ಲಿ ಗಾಡ್ ಫಾದರ್ ಹವಾ..! ಸಖತ್ ಸೌಂಡ್ ಮಾಡ್ತಿದೆ ಟೀಸರ್..!

Thelugu Film News: ಗಾಡ್ ಫಾದರ್ ಸಿನಿಮಾ ಈಗ ತೆಲುಗು ಸಿನಿ ಅಂಗಳದಲ್ಲಿ ಸದ್ದು ಮಾಡುತ್ತಿದೆ. ಮೆಗಾಸ್ಟಾರ್ ಚಿರಂಜೀವಿ ಅವರ ಹೊಸ ಸಿನಿಮಾ ‘ಗಾಡ್ ಫಾದರ್’ ಈಗಾಗಲೇ ಹವಾ ಕ್ರಿಯೇಟ್ ಮಾಡಿದೆ. ಈ ಸಿನಿಮಾವನ್ನು ಮೋಹನ್ ರಾಜಾ ನಿರ್ದೇಶನ ಮಾಡುತ್ತಿದ್ದು, ಈ ಸಿನಿಮಾ ಔಟ್ ಅಂಡ್ ಔಟ್ ಪೊಲಿಟಿಕಲ್ ಡ್ರಾಮಾ ಆಗಿ ಮೂಡಿಬರಲಿದೆ. ಮತ್ತು ಈ...

About Me

31547 POSTS
0 COMMENTS
- Advertisement -spot_img

Latest News

Bollywood News: ನಟಿ ಸಾರಾ ಅಲಿ ಖಾನ್‌ಗೆ ಕೇದಾರನಾಥ, ಬದ್ರಿನಾಥಕ್ಕೆ ಪ್ರವೇಶವಿಲ್ಲ.

Bollywood News: ಬಾಲಿವುಡ್ ನಟಿ ಸಾರಾ ಅಲಿಖಾನ್ ಮುಸ್ಲಿಂ ಆದರೂ, ಅಮ್ಮನ ಜತೆ ಹಿಂದೂ ದೇವಸ್ಥಾನಕ್ಕೆ ಹೋಗಿ, ಭಕ್ತಿ ಮಾಡುತ್ತಾರೆ. ಏಕೆಂದರೆ ಸೈಫ್ ಅಲಿ ಖಾನ್...
- Advertisement -spot_img