Wednesday, July 22, 2026

Karnataka Tv

ಸಿಎಂಗಾಗಿ ದೇವಸ್ಥಾನ ನಿರ್ಮಿಸಿದ ಅಭಿಮಾನಿ.. ಪ್ರತಿದಿನ ಇಲ್ಲಿ ನಡೆಯುತ್ತೆ ವಿಶೇಷ ಪೂಜೆ..

ಭಾರತದಲ್ಲಿ ದೇವರನ್ನಷ್ಟೇ ಅಲ್ಲ, ಅಭಿಮಾನಿಗಳು ತಮ್ಮ ಪ್ರೀತಿ ಪಾತ್ರರಿಗಾಗಿಯೂ ದೇವಸ್ಥಾನವನ್ನು ನಿರ್ಮಿಸುತ್ತಾರೆ. ಪ್ರೀತಿಯ ಶ್ವಾನಕ್ಕಾಗಿ, ನೆಚ್ಚಿನ ನಟನಿಗಾಗಿ, ಹೀಗೆ ಇತ್ಯಾದಿ ಜನರಿಗೆ ಅಭಿಮಾನಿಗಳು ದೇವಸ್ಥಾನವನ್ನು ನಿರ್ಮಿಸಿದ್ದಾರೆ. ಅದೇ ರೀತಿ ತನ್ನ ರಾಜ್ಯದ ಮುಖ್ಯಮಂತ್ರಿ ದೇಶದ ಪ್ರಧಾನಿಯಾಗಲಿ ಎಂದು ಹಾರೈಸಿ, ಅಭಿಮಾನಿಯೊಬ್ಬ ದೇವಸ್ಥಾನವನ್ನು ನಿರ್ಮಿಸಿದ್ದಾನೆ. ತೆಲಂಗಾಣ ಸಿಎಂ ಕೆ, ಚಂದ್ರಶೇಖರ್ ರಾವ್‌ಗಾಗಿ ಅವರ ಅಭಿಮಾನಿ ಶ್ರೀನಿವಾಸ್ ಎಂಬುವವರು...

ಈ ದೋಸೆಯನ್ನು 15 ನಿಮಿಷದಲ್ಲಿ ತಯಾರಿಸಬಹುದು..

ಬೆಳಿಗ್ಗೆ ಲೇಟಾಗಿ ಎದ್ದಾಗ, ಅಥವಾ ರಾತ್ರಿ ಏನಾದ್ರೂ ಸ್ಪೆಶಲ್ ಮಾಡಬೇಕು ಎನ್ನಿಸಿದಾಗ, ನೀವು ಇನಸ್ಟಂಟ್ ದೋಸೆಯನ್ನ ಸರಳವಾಗಿ ಮಾಡಬಹುದು. ಹಾಗಂತ ನಾವಿಂದು ಹೇಳುವ ರೆಸಿಪಿಗೆ ನೀವು ಹಲವು ಹಿಟ್ಟುಗಳನ್ನ ಕದಡಿ ದೋಸೆ ಮಾಡೋದಲ್ಲ. ಬದಲಾಗಿ ರುಬ್ಬಿದ ಹಿಟ್ಟಿಂದಲೇ, ಮೃದುವಾಗ, ರುಚಿಯಾದ ದೋಸೆ ಮಾಡಬಹುದು. ಹಾಗಾದ್ರೆ ಇನಸ್ಟಂಟ್ ದೋಸೆ ಮಾಡೋದು ಹೇಗೆ ಅಂತಾ ತಿಳಿಯೋಣ ಬನ್ನಿ.. ಚಪಾತಿ,...

ಈ ನಾಲ್ಕು ನಕ್ಷತ್ರಗಳಲ್ಲಿ ಹುಟ್ಟಿದವರು ಅದೃಷ್ಟವಂತರು, ನಿಮ್ಮ ನಕ್ಷತ್ರ ಇದರಲ್ಲಿದ್ಯಾ…?

astrology: 27 ನಕ್ಷತ್ರ ಪುಂಜಗಳಲ್ಲಿ ಕೆಲವೊಂದು ನಕ್ಷತ್ರದಲ್ಲಿ ಜನಿಸಿದರೆ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಅತ್ಯಂತ ಶುಭವೆಂದು ಹೇಳಲಾಗುತ್ತದೆ, ಅಶ್ವಿನಿ ನಕ್ಷತ್ರದಿಂದ ಪ್ರಾರಂಭವಾಗಿ ರೇವತಿ ನಕ್ಷತ್ರದೊಂದಿಗೆ ಕೊನೆಗೊಳ್ಳುತ್ತದೆ.ನಕ್ಷತ್ರಗಳು ಚಂದ್ರನ ಚಿಹ್ನೆಗಳಾಗಿದ್ದು ಆದ್ಯತೆಯ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ ,ಚಂದ್ರನು ಒಂದು ನಕ್ಷತ್ರದಿಂದ ಇನ್ನೊಂದು ನಕ್ಷತ್ರಕ್ಕೆ ಚಲಿಸುತ್ತಾ ಇರುತ್ತಾನೆ ,ನೀವು ಹುಟ್ಟಿದ ಸಮಯದಲ್ಲಿ ಚಂದ್ರನ ಸ್ಥಾನವನ್ನು ನಿಮ್ಮ ಜನ್ಮ ನಕ್ಷತ್ರವಾಗಿ ಕರೆಯಲಾಗುತ್ತದೆ...

ಜ್ಯೋತಿಷ್ಯದ ಪ್ರಕಾರ ಸೋಮವಾರ ಜನಿಸಿದವರ ಗುಣ ಲಕ್ಷಣಗಳು ಹೇಗಿರುತ್ತದೆ ಗೊತ್ತಾ …?

astrology: ಪ್ರತಿಯೊಂದು ವಾರಕ್ಕೂ ಅದರದ್ದೇ ಆದ ಮಹತ್ವವಿದೆ. ಯಾವ ವಾರ ಜನಿಸಿದ್ದಾರೆ, ಎಂಬ ಆದಾರದ ಮೇಲೆ ಆ ವ್ಯಕ್ತಿಯ ಸ್ವಭಾವವನ್ನು ತಿಳಿದುಕೊಳ್ಳಬಹುದಾಗಿದೆ. ಹಾಗಾದರೆ ಸೋಮವಾರ ಜನಿಸಿದವರ ಬಗ್ಗೆ ತಿಳಿದುಕೊಳ್ಳೋಣ .ಜ್ಯೋತಿಷ್ಯ ಶಾಸ್ತ್ರದಲ್ಲಿ ರಾಶಿ, ನಕ್ಷತ್ರ ಮತ್ತು ಗ್ರಹಗಳ ಆದಾರದ ಮೇಲೆ ಭವಿಷ್ಯದ ವಿಷಯಗಳನ್ನು ತಿಳಿದುಕೊಳ್ಳುತ್ತಾರೆ ಹಾಗೆಯೇ ಹುಟ್ಟಿದ ವಾರದ ಆದಾರದ ಮೇಲೂ ವ್ಯಕ್ತಿಯ ವ್ಯಕ್ತಿತ್ವವನ್ನು ತಿಳಿಯಬಹುದು...

ನಿಮ್ಮ ಕೈಯಲ್ಲಿ ಈ ರೇಖೆ ಇದ್ಯಾ ಹಾಗಿದ್ರೆ ನೀವು ತುಂಬಾ ಲಕ್ಕಿ….!

Astrology tips: ನಿಮ್ಮ ಅದೃಷ್ಟ ನಿಮ್ಮ ಅಂಗೈಯಲ್ಲಿಯೇ ಇದೆ ಎಂಬುವುದು ಹೆಚ್ಚಿನವರಿಗೆ ತಿಳಿದಿಲ್ಲ ನಿಮ್ಮ ಅಂಗೈಯಲ್ಲಿ ಅಡಗಿರುವ ಚಿಹ್ನೆಗಳು ನಿಮ್ಮ ಬದುಕಿನ ಸೋಲು ಗೆಲುವುಗಳನ್ನು ಸೂಚಿಸುತ್ತದೆ .ಹಾಗಾಗಿ ಬದುಕಿನಲ್ಲಿ ಯಶಸ್ಸು ಬೇಕೆಂದರೆ ನಿಮ್ಮ ಅಂಗೈ ರೇಖೆಯನ್ನು ನೀವು ತಿಳಿದುಕೊಳ್ಳಲೇ ಬೇಕು ಈ ರೀತಿಯ ಶಾಸ್ತ್ರವನ್ನು ಹಸ್ತಾ ಸಾಮುದ್ರಿಕ ಚಿಹ್ನೆ ಅಥವಾ ಅಂಗೈ ರೇಖೆ ಶಾಸ್ತ್ರ ಎಂದು...

ಥೈರಾಯ್ಡ್ ಸಮಸ್ಯೆಗೆ ಸೂಪರ್ ಫುಡ್ …!

Health tips: ಥೈರಾಯ್ಡ್ ಸಮಸ್ಯೆ ಇಂದ ಬರುವ ಸಮಸ್ಯೆಗಳು ಒಂದೆರಡಲ್ಲ ಆಹಾರ ಸೇವನೆಯಲ್ಲಂತೂ ಏನನ್ನು ತಿನ್ನಬೇಕು, ಏನನ್ನು ತಿನ್ನಬಾರದು ಅನ್ನುವ ಬಗ್ಗೆ ಬಹಳಷ್ಟು ಗೊಂದಲಗಳು ಕಾಡುತ್ತಿರುತ್ತದೆ .ಈಗಿನ ಪರಿಸ್ಥಿತಿಯಲ್ಲಿ ಅನೇಕ ಪುರುಷರು ,ಮಹಿಳೆಯರು, ಮಕ್ಕಳು ಥೈರಾಯ್ಡ್ ಸಮಸ್ಯೆಇಂದ ಬಳಲುತ್ತಿದ್ದಾರೆ. ಮುಖ್ಯವಾಗಿ ಒತ್ತಡದ ಜೀವನಶೈಲಿ ಆಹಾರದಲ್ಲಿ ಪೋಷಕಾಂಶಗಳ ಕೊರತೆ ಇದಕ್ಕೆ ಕಾರಣವಾಗುತ್ತದೆ. ಥೈರಾಯ್ಡ್ ಗ್ರಂಥಿಯು ಕುತ್ತಿಗೆ ಭಾಗದಲ್ಲಿ ಚಿಟ್ಟೆಯ...

ನಿಮ್ಮ ದಾಂಪತ್ಯದ ಗುಟ್ಟನ್ನು ನಿಮ್ಮ ಮದುವೆ ದಿನಾಂಕದಿಂದ ತಿಳಿಯಬಹುದು….!

asterology: ಸಾಮಾನ್ಯವಾಗಿ ಎಲ್ಲರು ಮದುವೆಗೆ ಮುಂಚೆ ಜಾತಕ ನೋಡಿ ಮದುವೆಯಾಗುತ್ತಾರೆ ಆದರೆ ಜಾತಕ ಮಾತ್ರವಲ್ಲ ಮದುವೆ ದಿನಾಂಕ ಕೂಡ ನಿಮ್ಮ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ಮದುವೆಗೆ ಮುನ್ನ ಮದುವೆಯ ದಿನಾಂಕದ ಬಗ್ಗೆಯೂ ಗಮನ ನೀಡಬೇಕು ಎನ್ನುತ್ತದೆ ಸಂಖ್ಯಾಶಾಸ್ತ್ರ.ಮದುವೆಯ ದಿನಾಂಕ ನಿಮ್ಮ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆ. ನೀವು ಯಾವ ದಿನಾಂಕದಂದು ಮದುವೆಯಾಗಿದ್ದೀರಿ ಎಂಬುದನ್ನು ನೋಡಿ,...

ಉತ್ತರ ಭಾರತದ ಸ್ನ್ಯಾಕ್ಸ್ ಮೇಥಿ ಮಟರಿ ರೆಸಿಪಿ..

ಬೇಕಾಗುವ ಸಾಮಗ್ರಿ: 4 ಸ್ಪೂನ್ ತುಪ್ಪ, ಒಂದು ಕಪ್ ಸಣ್ಣಗೆ ಹೆಚ್ಚಿದ ಮೆಂತ್ಯೆ, ಒಂದುವರೆ ಕಪ್ ಗೋಧಿ ಹಿಟ್ಟು, ಅರ್ಧ ಕಪ್ ರವೆ, ಎರಡು ಸ್ಪೂನ್ ಕಾರ್ನ್ ಫ್ಲೋರ್, ತರಿ ತರಿಯಾಗಿ ಪುಡಿದ ಕಾಳುಮೆಣಸು, ಕಾಲು ಸ್ಪೂನ್ ಜೀರಿಗೆ, ಎಳ್ಳು, 1 ಸ್ಪೂನ್ ಸಕ್ಕರೆ ಪುಡಿ, ಉಪ್ಪು, ಕೊಂಚ ಹಿಂಗು, ಚಿಟಿಕೆ ಅರಿಶಿನ, ಅವಶ್ಯಕತೆ...

ಶುಕ್ರನ ಸಂಚಾರದಿಂದ ಈ 5 ರಾಶಿಗಳಿಗೆ ದೀಪಾವಳಿಗೂ ಮುನ್ನ ಒಲಿಯಲಿದ್ದಾಳೆ ಲಕ್ಷ್ಮೀ….!

zodiac: ಶುಕ್ರನು ಅಕ್ಟೋಬರ್ 18ರಂದು ತುಲಾ ರಾಶಿಗೆ ಸಂಚರಿಸಲಿದ್ದಾನೆ ಹಾಗೂ ಸೂರ್ಯ ಮತ್ತು ಕೇತುವನ್ನು ಭೇಟಿಯಾಗುತ್ತಾನೆ. ನಂತರ ಶುಕ್ರನು ತುಲಾ ರಾಶಿಗೆ ಆಗಮಿಸುತ್ತಾನೆ. ಅಂದರೆ ತನ್ನ ರಾಶಿಯಲ್ಲಿ ಸಂಚರಿಸುತ್ತಾನೆ. ಇದರಿಂದ ಶುಕ್ರನು ತುಂಬಾ ಬಲವಾದ ಸ್ಥಾನದಲ್ಲಿರುತ್ತೆ. ಹಾಗಾಗಿ ತುಲಾರಾಶಿಯಲ್ಲಿ ಶುಕ್ರನ ತ್ರಿಗ್ರಹಿ ಯೋಗ ಮಾಡುವುದರಿಂದ ಅನೇಕ ರಾಶಿಗಳ ಮೇಲೆ ಪರಿಣಾಮ ಬೀರುತ್ತದೆ, ಆದರೆ ಮೇಷ ವೃಷಭ...

ಸುಂದರ ಶೀರ್ಷಿಕೆಯ “ಕೌಸಲ್ಯಾ ಸುಪ್ರಜಾ ರಾಮ” ಚಿತ್ರದಲ್ಲಿ ಡಾರ್ಲಿಂಗ್ ಕೃಷ್ಣ..

ಸದಭಿರುಚಿ ಚಿತ್ರಗಳನ್ನು ನಿರ್ದೇಶಿಸಿ ಕನ್ನಡಿಗರ. ಮನಗೆದ್ದಿರುವ ನಿರ್ದೇಶಕ ಶಶಾಂಕ್ ಹಾಗೂ ತಮ್ಮ ಅಭಿನಯದ ಮೂಲಕ ಜನಪ್ರಿಯರಾಗಿರುವ ಡಾರ್ಲಿಂಗ್ ಕೃಷ್ಣ ಕಾಂಬಿನೇಶನ್ ನಲ್ಲಿ ಬರುತ್ತಿರುವ ಚಿತ್ರಕ್ಕೆ "ಕೌಸಲ್ಯಾ ಸುಪ್ರಜಾ ರಾಮ" ಎಂಬ ಸುಂದರ ಶೀರ್ಷಿಕೆ ಇಡಲಾಗಿದೆ. ಇತ್ತೀಚಿಗೆ ಈ ಚಿತ್ರದ ಶೀರ್ಷಿಕೆ ಅನಾವರಣ ಸಮಾರಂಭ ನಡೆಯಿತು. ಒಂದು ವಿಭಿನ್ನ ವಿಡಿಯೋ ಮೂಲಕ ಶಶಾಂಕ್ ತಮ್ಮ ಚಿತ್ರದ...

About Me

32686 POSTS
0 COMMENTS
- Advertisement -spot_img

Latest News

ರಾಜ್ಯದಲ್ಲೂ ಜೋರಾದ ನೀಟ್ ಜಟಾಪಟಿ – ಶಾಸಕ ಬಿಪಿ ಹರೀಶ್ ಮೇಲೆ ಮೊಟ್ಟೆ ಎಸೆತ!

ನೀಟ್ ಪರೀಕ್ಷಾ ಅಕ್ರಮದ ಕಿಡಿ ಈಗ ಕೇವಲ ದೆಹಲಿಗೆ ಮಾತ್ರ ಸೀಮಿತವಾಗಿಲ್ಲದೆ ಕರ್ನಾಟಕಕ್ಕೂ ತಲುಪಿ ಭಾರಿ ದಂಗಲ್ ಎಬ್ಬಿಸಿದೆ. ದೆಹಲಿಯಲ್ಲಿ ರಾಹುಲ್ ಗಾಂಧಿ ಅವರ ಬಂಧನ...
- Advertisement -spot_img