Saturday, March 14, 2026

Karnataka Tv

ಸರಣಿ ಕ್ಲೀನ್ ಸ್ವೀಪ್ ಮಾಡಿದ ಟೀಮ್ ಇಂಡಿಯಾ

https://www.youtube.com/watch?v=M8jX6zSCMqQ ಹರಾರೆ: ಶುಭಮನ್ ಗಿಲ್ ಅವರ ಆಕರ್ಷಕ ಶತಕ  ಹಾಗೂ ಆವೇಶ್ ಖಾನ್ ಅವರ ಅದ್ಭುತ ಬೌಲಿಂಗ್ ನೆರೆವಿನಿಂದ ಭಾರತ ಕ್ರಿಕೆಟ್ ತಂಡ ಆತಿಥೇಯ ಜಿಂಬಾಬ್ವೆ ವಿರುದ್ಧ  13 ರನ್‍ಗಳ ರೋಚಕ ಗೆಲುವು ಗೆಲುವು ಪಡೆಯಿತು. ಜೊತೆಗೆ 3-0 ಅಂತರದಿಂದ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿತು. ಇಲ್ಲಿನ ಸ್ಪೋಟ್ರ್ಸ್ ಕ್ಲಬ್‍ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ...

ರಾಜಸ್ಥಾನದಲ್ಲಿ ಜೂಜು,ಮೋಜು : ಪೊಲೀಸ್‌ ಇನ್ಸ್‌ಪೆಕ್ಟರ್‌ ಸೇರಿ ರಾಜ್ಯ ದ ಕೆಲ ಅಧಿಕಾರಿಗಳು ಪೊಲೀಸ್ ವಶಕ್ಕೆ

State News: ರಾಜಸ್ಥಾನದ ಜೈಸಿಂಗಾಪುರ್‌ ಖೋರ್‌ ಪ್ರದೇಶದಲ್ಲಿ ಅಕ್ರಮವಾಗಿ ನಡೆಸುತ್ತಿದ್ದ ಜೂಜು ಅಡ್ಡೆಯ ಮೇಲೆ ದಾಳಿ ನಡೆಸಿದ ಸ್ಥಳೀಯ ಪೊಲೀಸರು ಬೆಂಗಳೂರಿನ ತಹಶೀಲ್ದಾರ್‌, ಕರ್ನಾಟಕ ಪೊಲೀಸ್‌ ಇನ್ಸ್‌ಪೆಕ್ಟರ್‌, ಪ್ರೊಫೆಸರ್‌ ರಮೇಶ್‌ ಸೇರಿದಂತೆ 84 ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ 13 ಮಹಿಳೆಯರು ಸೇರಿದ್ದಾರೆ. ಬಂಧಿತರ ಪೈಕಿ ತಹಸೀಲ್ದಾರ್‌ ಹೆಸರು ನಾಥ್‌, ಇನ್‌ಸ್ಪೆಕ್ಟರ್‌ ಹೆಸರು ಅಂಜಯ್ಯ ಮತ್ತು ಪ್ರೊಫೆಸರ್‌...

4 ವರ್ಷದ ಮಗುವನ್ನು ಕೊಂದ ತಾಯಿ…!

Banglore News: ಬೆಂಗಳೂರಿನಲ್ಲೊಂದು ಹೃದಯವಿದ್ರಾವಕ ಘಟನೆ ನಡೆದಿದೆ. ತನ್ನ 4 ವರ್ಷದ ಮಗುವನ್ನು ತಾಯಿಯೊಬ್ಬಳು ತನ್ನ ಕೈಯಾರೆ ಕೊಂದ ಘಟನೆ ನಡೆದಿದೆ.ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಗೃಹಿಣಿಯೊಬ್ಬರು ತನ್ನ ನಾಲ್ಕು ವರ್ಷದ ಮಗುವನ್ನು ನೀರಿನ ಟಬ್‌ನಲ್ಲಿ ಮುಳುಗಿಸಿ ಕೊಲೆಗೈದು ಆತ್ಮಹತ್ಯೆಗೆ ಯತ್ನಿಸಿರುವ ದಾರುಣ ಘಟನೆ ಎಚ್‌ಎಎಲ್‌ ಸಮೀಪದ ದೊಡ್ಡನೆಕ್ಕುಂದಿಯಲ್ಲಿ ನಡೆದಿದೆ. ಸಂಯುಕ್ತಾ (4) ಮೃತ ಮಗು. ತನ್ನ ಮಗುವನ್ನು...

ಬೆಳಗಾವಿಯಲ್ಲಿ ಬೋನಿಗೆ ಬೀಳದ ಚಿರತೆ: ಗ್ರಾಮಸ್ಥರಲ್ಲಿ ಆತಂಕ

Belagavi News: ಬೆಳಗಾವಿಯಲ್ಲಿ ಚಿರತೆಯೊಂದು 19 ದಿನಗಳಿಂದ ಅಡ್ಡಾಡುತ್ತಿದ್ದು, ಜನ ಆತಂಕಗೊಂಡಿದ್ದಾರೆ. ಚಿರತೆ ದಾಳಿ ಭೀತಿಯಿಂದಾಗಿ ಕಳೆದ 18 ದಿನಗಳಿಂದ 22 ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಚಿರತೆ ಸೆರೆ ಹಿಡಿಯಲು ಕಾರ್ಯಾಚರಣೆ ನಡೆಸುತ್ತಿದ್ದರೂ ಅದು ಅಧಿಕಾರಿಗಳ ಕಣ್ತಪ್ಪಿಸಿಕೊಂಡು ಓಡಾಡುತ್ತಿದೆ. ಸೋಮವಾರ ಬೆಳಗಾವಿ ಹೃದಯ ಭಾಗದಲ್ಲಿರುವ ಗಾಲ್‌್ಫ ಕ್ಲಬ್‌ನಲ್ಲಿ ಚಿರತೆ ಕಂಡುಬಂದಿದೆ ಎಂಬುದು ಗೊತ್ತಾಗುತ್ತಿದ್ದಂತೆ ಅರಣ್ಯ ಹಾಗೂ ಪೊಲೀಸ್‌...

ಕೊಡಗಿನಲ್ಲಿ 4 ದಿನ ನಿಷೇದಾಜ್ಞೆ ಜಾರಿ: ಡಿ.ಸಿ.ಸತೀಶ್

Kodagu news: ಮೊಟ್ಟೆ ಮಹಾಯುದ್ಧ ಇದೀಗ ತಾರಕಕ್ಕೇರಿದೆ.ಕೊಡಗು ಇದೀಗ ರಾಜಕೀಯದ ಕೆಂಗಣ್ಣಿಗೆ ಗುರಿಯಾಗಿದೆ.ಆದ್ದರಿಂದ ಅವಮಾನವಾದಲ್ಲೇ ಆರ್ಭಟ ನಡೆಸೋಕೆ ಕಾಂಗ್ರೆಸ್ ಸಜ್ಜಾಗಿದೆ.ಜೊತೆಗೆ ಬಿಜೆಪಿಗರು ಅದಕ್ಕೆ ಕೌಂಟರ್ ಕೊಡಲು ಸಿದ್ಧರಾಗಿ ಪ್ರಚಾರ ಕಾರ್ಯ ನಡೆಸಲು ಕೊಡಗು ಸಮಾವೇಶ ಮಾಡಲು ನಿರ್ಧರಿಸಿದ್ದಾರೆ ಈ ಎಲ್ಲಾ ಕಾರಣದಿಂದ ಶಾಂತಿ ಕಾಪಾಡಲು ಕೊಡಗಿನಲ್ಲಿ ನಿಷೇದಾಜ್ಞೆ ಹೇರಲಾಗಿದೆ.  ಆ.26ರಂದು ಸಿದ್ದರಾಮಯ್ಯ ನೇತೃತ್ವದಲ್ಲಿ ಬೃಹತ್‌ ಪ್ರತಿಭಟನೆ ಹಾಗೂ...

ಹಾವೇರಿ: ಆ.24ರಂದು ನಗರದ ಉದ್ಯೋಗ ವಿನಿಮಯ ಕಚೇರಿಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ನೇರ ಸಂದರ್ಶನ

ಹಾವೇರಿ: ಖಾಸಗಿ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ನೇರ ಸಂದರ್ಶನ ಆಗಸ್ಟ್ 24 ರಂದು ಬೆಳಿಗ್ಗೆ 10-30 ಗಂಟೆಯಿಂದ ಹಾವೇರಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ. ಅಭ್ಯರ್ಥಿಗಳು 18 ರಿಂದ 35 ವರ್ಷದೊಳಗಿರಬೇಕು. ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಐಟಿಐ(ಯಾವುದೇ ಟ್ರೇಡ್) ಹಾಗೂ ಯಾವುದೇ ಪದವಿ ವಿದ್ಯಾರ್ಹತೆಯ ಯುವಕ, ಯುವತಿಯರು ಈ ನೇರ ಸಂದರ್ಶನದಲ್ಲಿ...

ವಿಶ್ವದ ನಂ.2 ಅಲೆಕ್ಸಾಂಡರ್ ಜ್ವೆರೆವ್ ಪಾದದ ಗಾಯದಿಂದ ಯುಎಸ್ ಓಪನ್ನಿಂದ ಹೊರಗೆ

ನವದೆಹಲಿ: ವಿಶ್ವದ ಎರಡನೇ ಶ್ರೇಯಾಂಕದ ಅಲೆಕ್ಸಾಂಡರ್ ಜ್ವೆರೆವ್ ಯುಎಸ್ ಓಪನ್ನಿಂದ ಹಿಂದೆ ಸರಿದಿದ್ದಾರೆ ಎಂದು ಪಂದ್ಯಾವಳಿಯ ಸಂಘಟಕರು ಸೋಮವಾರ ಘೋಷಿಸಿದ್ದಾರೆ. 25 ವರ್ಷದ ಜ್ವೆರೆವ್ ಜೂನ್ನಲ್ಲಿ ಫ್ರೆಂಚ್ ಓಪನ್ನಲ್ಲಿ ರಾಫೆಲ್ ನಡಾಲ್ ವಿರುದ್ಧ ಸೆಮಿಫೈನಲ್ನಲ್ಲಿದ್ದಾಗ ಅನುಭವಿಸಿದ ಗಾಯದ ನಂತರ ಆಡಿಲ್ಲ. 2020 ರ ಯುಎಸ್ ಓಪನ್ ಫೈನಲ್ನಲ್ಲಿ ಡೊಮಿನಿಕ್ ಥೀಮ್ ವಿರುದ್ಧ ಜರ್ಮನ್ ಆಟಗಾರ ಸೋತರು,...

ಮತದಾರ ಪಟ್ಟಿಯ ದತ್ತಾಂಶದೊಂದಿಗೆ ಆಧಾರ್ ಸಂಖ್ಯೆಯ ಜೋಡಣೆಯು ಕಡ್ಡಾಯವಲ್ಲ – ಚುನಾವಣಾ ಆಯೋಗ

ಬೆಂಗಳೂರು: ಮತದಾರರ ಪಟ್ಟಿಯ ದತ್ತಾಂಶದೊಂದಿಗೆ ಆಧಾರ್ ಸಂಖ್ಯೆಯನ್ನು ಗುರುತಿಸಿ, ದೃಢೀಕರಿಸಿ ಜೋಡಣೆ ಮಾಡುವುದನ್ನು ಕಡ್ಡಾಯಗೊಳಿಸಿರುವುದಾಗಿ ಹಾಗೂ ಆಧಾರ್ ಲಿಂಕ್ ಮಾಡಿಕೊಳ್ಳದಿದ್ದಲ್ಲಿ, ಮತದಾರರ ಗುರುತಿನ ಚೀಟಿ ರದ್ದಾಗುವ ಸಾಧ್ಯತೆಗಳಿರುತ್ತದೆಂದು ಕೆಲವು ಪತ್ರಿಕೆ ಹಾಗೂ ದೃಶ್ಯ ಮಾಧ್ಯಮಗಳಲ್ಲಿ ಮತ್ತು ಸೋಷಿಯಲ್ ಮೀಡಿಯಾಗಳಲ್ಲಿ ವರದಿಯಾಗುತ್ತಿರುವುದು ನಮ್ಮ ಗಮನಕ್ಕೆ ಬಂದಿರುತ್ತದೆ. ಸದರಿ ಪ್ರಕಟಣೆಗಳಲ್ಲಿನ ಅಂಶಗಳು ಭಾರತ ಚುನಾವಣಾ ಆಯೋಗದ ನಿರ್ದೇಶನಕ್ಕೆ...

ಪೊಲೀಸರಿಗೆ ಹಲ್ಲೆ ಮಾಡಿ ತಪ್ಪಿಸಲೆತ್ನಿಸಿದ ರೌಡಿಶೀಟರ್ : ಆರೋಪಿ ಕಾಲಿಗೆ ಗುಂಡೇಟು

Manglore News: ಮಂಗಳೂರು: ಕೊಲೆಯತ್ನ ಆರೋಪಿಯನ್ನು ಸ್ಥಳ ಮಹಜರು ನಡೆಸಲು ಕರೆದೊಯ್ದ ಸಮಯದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರಿಗೆ ಹಲ್ಲೆ ನಡೆಸಿ ತಪ್ಪಿಸಲೆತ್ನಿಸಿದ ಆರೋಪಿಗೆ ಪೊಲೀಸರು‌ ಗುಂಡೇಟು ಹಾಕಿದ ಘಟನೆ ‌ಇಂದು ಮಂಗಳೂರು ‌ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ‌ನಡೆದಿದೆ.‌ ಆರೋಪಿಯನ್ನು ಮಿಸ್ತಾ ಯಾನೆ ಮುಸ್ತಾಕ್ ಎಂದು ಗುರುತಿಸಲಾಗಿದೆ. ಅ.19ರಂದು ವ್ಯಕ್ತಿಯೊಬ್ಬನ ಕೊಲೆಗೆ ಯತ್ನಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಂಗಳೂರು ಗ್ರಾಮಾಂತರ ಪೊಲೀಸರು...

ಗುರುಲಿಂಗಸ್ವಾಮಿ ಹೋಳಿಮಠ ನಿಧನಕ್ಕೆ ನಾಡೋಜ ಡಾ.ಮಹೇಶ ಜೋಶಿ ಕಂಬನಿ

ಬೆಂಗಳೂರು: ಸಹೃದಯಿ ಪತ್ರಕರ್ತ, ಮುಖ್ಯಮಂತ್ರಿಯವರ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ಹೋಳಿಮಠ ಅವರ ಅಕಾಲಿಕ ನಿಧನಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಜಿಲ್ಲೆಯ ರಾಮದುರ್ಗದವರಾದ ಗುರುಲಿಂಗಸ್ವಾಮಿ ಹೋಳಿಮಠ ಅವರು ಕಳೆದ ಎರಡುವರೆ ದಶಕಗಳಿಂದ ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿದ್ದರು. ಅವರು ಸ್ನೇಹಜೀವಿಯಾಗಿದ್ದರು. ಶ್ರದ್ಧೆ,...

About Me

31519 POSTS
0 COMMENTS
- Advertisement -spot_img

Latest News

Mysuru: ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ: ಸಿಎಂ ಸಿದ್ದರಾಮಯ್ಯ

Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು....
- Advertisement -spot_img