Sunday, August 30, 2026

Karnataka Tv

ಡಿಸೆಂಬರ್ ಅಂತ್ಯದೊಳಗೆ 1 ಕೋಟಿ ಆಯುಷ್ಮಾನ್ ಭಾರತ್ ಕಾರ್ಡ್ ವಿತರಣೆ : ಆರೋಗ್ಯ ಸಚಿವ ಡಾ.ಕೆ. ಸುಧಾಕರ್

ಬೆಂಗಳೂರು: ರಾಜ್ಯ ಸರ್ಕಾರ ಡಿಸೆಂಬರ್ ಅಂತ್ಯದೊಳಗೆ 1 ಕೋಟಿ ಆಯುಷ್ಮಾನ್ ಭಾರತ್ ಕಾರ್ಡ್ ಗಳನ್ನು ವಿತರಿಸಲಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳೀದ್ದಾರೆ. ಆಯುಷ್ಮಾನ್ ಭಾರತ್ ಕಾರ್ಡ್ ವಿತರಣೆಯಲ್ಲಿ ಕರ್ನಾಟಕ ದೇಶದಲ್ಲಿಯೇ ಮಾದರಿ ರಾಜ್ಯವಾಗಿ ಹೊರಹೊಮ್ಮಿದ್ದು, ಕಡಿಮೆ ಸಮಯದಲ್ಲಿ ಕಾರ್ಡ್ ಗಳನ್ನು ತಯಾರಿಸಲಾಗಿದೆ ಎಂದು ಸುಧಾಕರ್ ಹೇಳಿದರು. ಮೀಜೋರಾಂ ಕಲ್ಲಿನ ಕ್ವಾರಿ ಕುಸಿತದಲ್ಲಿ 8...

ಮೀಜೋರಾಂ ಕಲ್ಲಿನ ಕ್ವಾರಿ ಕುಸಿತದಲ್ಲಿ 8 ವಲಸೆ ಕಾರ್ಮಿಕರು ಸಾವು, 4 ಜನ ಸಿಕ್ಕಿಬಿದ್ದಿರುವ ಶಂಕೆ

ಗುವಾಹಟಿ: ಮಿಜೋರಾಂನಲ್ಲಿ ಕಲ್ಲು ಕ್ವಾರಿಯೊಂದು ಕುಸಿದುಬಿದ್ದು 8 ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆ. ಇನ್ನು 4 ವಲಸೆ ಕಾರ್ಮಿಕರಿಗಾಗಿ ಶೋಧ ಕಾರ್ಯ ಮುಂದುವರೆದಿದ್ದು, ಅವರು ಕಲ್ಲಿನ ಕ್ವಾರಿಯಲ್ಲೇ ಸಿಕ್ಕಿಬಿದ್ದಿರುವ ಶಂಕೆ ಇದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೇಯ ನಂತರ ಗುರುತಿಸಲಾಗುವುದು. ಶೋಧ ಕಾರ್ಯಾಚರಣೆ ನಡೆದಿದ್ದು, ಕಾಣೆಯಾದವರೆಲ್ಲ ಪತ್ತೆಯಾಗುವವರೆಗೂ ಮುಂದುವರೆಸಲಾಗುವುದು ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ತಿಳಿಸಿದೆ. ಇಂಡೋನೇಷ್ಯಾದ...

ಇಂಡೋನೇಷ್ಯಾದ ಬಾಲಿಯಲ್ಲಿ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ

ದೆಹಲಿ: ಇಂಡೋನೇಷ್ಯಾದ ಬಾಲಿಯಲ್ಲಿ ಪ್ರಧಾನಿ ಮೋದಿ ಅವರಿಗೆ ಅದ್ದೂರಿ ಸ್ವಾಗತ ದೊರೆಯಿತು. ಐದು ಗಂಟೆಗಳ ಕಾಲ ಕಾಯುತ್ತಿದ್ದ ಇಂಡೋನೇಷ್ಯಾದ ಭಾರತೀಯ ಸಮುದಾಯದ ಸದಸ್ಯರು ಭಾರತೀಯ ಪ್ರಧಾನಿಯನ್ನು ಸ್ವಾಗತಿಸಿದರು. ಮೋದಿ ಕೈಮುಗಿದು ಸ್ವಾಗತಿಸುತ್ತಿರುವುದು ಕಂಡುಬಂತು. ಜಿ20 ನಾಯಕರ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಮೂರು ದಿನಗಳ ಕಾಲ ಬಾಲಿಗೆ ಭೇಟಿ ನೀಡಿದ್ದಾರೆ. ಬಾಲಿಯಲ್ಲಿನ ಸ್ವಾಗತದ...

ಮಹೇಶ್ ಬಾಬು ಅವರ ತಂದೆ ಹಿರಿಯ ನಟ ಘಟ್ಟಮನೇನಿ ಕೃಷ್ಣ ನಿಧನ

ಹೈದರಾಬಾದ್: ಹಿರಿಯ ತೆಲುಗು ನಟ ಕೃಷ್ಣ ಅವರು ಹೃದಯಾಘಾತದಿಂದ ಚಿಕಿತ್ಸೆ ಪಡೆಯುತ್ತಿದ್ದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ನಿಧನರಾದರು. ಅವರಿಗೆ 80 ವರ್ಷ ವಯಸ್ಸಾಗಿತ್ತು. ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ತಂದೆ ಶ್ರೀ ಕೃಷ್ಣ ಅವರನ್ನು ಸೋಮವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು ಮತ್ತು ವೆಂಟಿಲೇಟರ್ ನಲ್ಲಿ ಇರಿಸಲಾಗಿತ್ತು. ಹೃದಯ ಸ್ತಂಭನದ ನಂತರ ಅವರಿಗೆ ನುರಿತ...

‘ಸೋಲಿನ ಭಯದಿಂದಲೇ ಸಿದ್ದರಾಮಯ್ಯನವರು ಕ್ಷೇತ್ರ ಹುಡುಕಾಡುತ್ತಿದ್ದಾರೆ..’

ಹಾಸನ- ಹಾಸನ ಜಿಲ್ಲೆ ಬೇಲೂರಿನಲ್ಲಿ ಅಬಕಾರಿ ಸಚಿವ ಕೆ ಗೋಪಾಲಯ್ಯ ಮಾತನಾಡಿದ್ದು, ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ ದೇವೇಗೌಡರನ್ನ ಆಹ್ವಾನ ಮಾಡಿಲ್ಲ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಹಿರಿಯ ನಾಯಕರು ಅವರನ್ನು ಖುದ್ದು ಸಿಎಂ ಅವರೆ ಫೋನ್ ಮಾಡಿ ಆಹ್ವಾನ ಮಾಡಿದ್ದಾರೆ. ಈಗ ಕಾರ್ಯಕ್ರಮವೂ ಮುಗಿದಿದೆ. ಇದರ ಬಗ್ಗೆ ಈಗ ಏನೂ ಪ್ರತಿಕ್ರಿಯೆ ನೀಡಲ್ಲ....

ಎರಡೇ ದಿನಕ್ಕೆ ಕಿತ್ತು ಬಂದ ಡಾಂಬರು: ಕಳಪೆ ರಸ್ತೆ ಕಾಮಗಾರಿ ವಿರುದ್ಧ ಗ್ರಾಮಸ್ಥರ ಆಕ್ರೋಶ..

ಮಂಡ್ಯ: ರಸ್ತೆಗೆ ಹಾಕಿದ್ದ ಡಾಂಬರು ಎರಡೇ ದಿನಕ್ಕೆ ಕಿತ್ತುಬಂದ ಘಟನೆ ಮಂಡ್ಯದ ನಾಯನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ನಾಯನಹಳ್ಳಿಯಲ್ಲಿ ಎರಡು ದಿನದ ಹಿಂದೆ ರಸ್ತೆಗೆ ಡಾಂಬರು ಹಾಕಲಾಗಿತ್ತು. ಆದ್ರೆ ಅದು ಕಿತ್ತುಬಂದಿದ್ದು, ಕಳಪೆ ರಸ್ತೆ ಕಾಮಗಾರಿ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನವೆಂಬರ್ 11ರಂದು ರಸ್ತೆಗೆ ಡಾಂಬರೀಕರಣ ಮಾಡಲಾಗಿತ್ತು. ಆದ್ರೆ ಆ...

‘ಗೋಪುರದ ರೀತಿ ಕಾಣುವುದೆಲ್ಲ ಸಾಬ್ರುದು ಅನ್ನೊದಾದ್ರೆ ನಾವ್ ಏನ್ ಮಾಡೊದು..?’

ಮೈಸೂರು: ಮೈಸೂರಿನಲ್ಲಿಂದು ಶಾಲೆಗಳಲ್ಲಿ ಕೇಸರಿ ಬಣ್ಣ ಹಾಕುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಶಾಸಕ ತನ್ವೀರ್ ಸೇಠ್, ವಿನಾಕಾರಣ ನಾವು ಸೃಷ್ಟಿ ಮಾಡುವುದಲ್ಲ. ಅದನ್ನ ರಕ್ಷಣೆ ಮಾಡಬೇಕೇ ಹೊರತು ಹಾಳು ಮಾಡಬಾರದು. ಅವರು ಏನು ಬೇಕಾದ್ರು ಮಾಡಿಕೊಳ್ಳಲಿ. ಟಿಪ್ಪು ಜಯಂತಿ ನಾವು ಮೊದಲಿನಿಂದಲೂ ಮಾಡಿಕೊಂಡು ಬಂದಿದ್ದೇವೆ. ಆ ದಿನಾಂಕದಂದು ನಾವು ಮಾಡುತ್ತಾ ಬಂದಿದ್ದೇವೆ. ಟಿಪ್ಪು ಜಯಂತಿ...

ಮನೆಯಲ್ಲೇ ತಯಾರಿಸಿ ಹೊಟೇಲ್ ಶೈಲಿಯ ಮೇಥಿ ಆಲೂ ಪರೋಠಾ..

ಪ್ರತಿದಿನ ಚಪಾತಿ, ರೊಟ್ಟಿ, ತಿಂದು ತಿಂದು ಬೋರ್ ಆಗಿದ್ರೆ, ನೀವು ಪರೋಠಾವನ್ನ ಟ್ರೈ ಮಾಡಬಹುದು. ಹಾಗಾಗಿ ನಾವಿಂದು ಮೆಂತ್ಯೆ ಸೊಪ್ಪು ಮತ್ತು ಆಲೂ ಸೇರಿಸಿ ಪರೋಠಾ ಮಾಡೋದು ಹೇಗೆ ಅನ್ನೋದನ್ನ ಹೇಳಲಿದ್ದೇವೆ. 2 ಬೇಯಿಸಿ ಮ್ಯಾಶ್ ಮಾಡಿದ ಆಲೂ, ಒಂದು ದೊಡ್ಡ ಕಪ್ ಗೋಧಿಹಿಟ್ಟು, ಒಂದು ಕಪ್ ತರಿತರಿಯಾಗಿ ಪೇಸ್ಟ್ ಮಾಡಿದ ಮೆಂತ್ಯೆ ಎಲೆ, ಕಾಲು...

‘ನನಗೆ ಹೆಚ್ಚು ವರ್ಷ ಬದುಕಬೇಕು, ಆದರೆ ಎಷ್ಟು ವರ್ಷ ಬದುಕಿರುತ್ತೇನೋ ಗೊತ್ತಿಲ್ಲ’

ಮೈಸೂರು: ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಮೈಸೂರಿಗೆ ಭೇಟಿ ನೀಡಿದ್ದು, ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಶಾಸಕ ಪ್ರಿಯಾಂಕ ಖರ್ಗೆಗೆ ಬೆದರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಸಿದ್ದರಾಮಯ್ಯ, ಇದು ಪ್ರಜಾಪ್ರಭುತ್ವಕ್ಕೆ ಮಾರಕ. ಸಾಹಿತಿಗಳು, ಚಿಂತಕರು, ಪತ್ರಕರ್ತರು, ಪ್ರತಿಪಕ್ಷದವರಿಗೆ ಬೆದರಿಕೆ ಹಾಕುವುದು ಒಳ್ಳೆಯ ಬೆಳವಣಿಗೆ ಅಲ್ಲ. ಬಿಜೆಪಿಯವರು ಮೊದಲಿನಿಂದಲೂ ಇಂಥವುಗಳನ್ನು ಪೋಷಿಸಿಕೊಂಡು ಬರುತ್ತಿದ್ದಾರೆ. ...

ವಿವಾಹಿತ ಮಹಿಳೆ ಈ ದಿಕ್ಕಿಗೆ ಕಾಲು ಇಟ್ಟು ಮಲಗಿದರೆ ಹಣದ ಸುರಿಮಳೆ..!

Vastu tips: ಮಹಿಳೆಯರನ್ನು ಆ ಮನೆಯ ಲಕ್ಷ್ಮಿ ದೇವಿ ಎಂದು ಪರಿಗಣಿಸಲಾಗುತ್ತದೆ.ಇಂತಹ ಪರಿಸ್ಥಿತಿಯಲ್ಲಿ ಮಹಿಳೆಯರು ಮಲಗುವ ಇತರ ದಿಕ್ಕುಗಳ ಬಗ್ಗೆ ತಿಳಿದುಕೊಳ್ಳುವುದು ಅವಶ್ಯಕ. ಸಂತೋಷದ ದಾಂಪತ್ಯ ಜೀವನಕ್ಕಾಗಿ ದಂಪತಿಗಳು ಕೆಲವು ವಾಸ್ತು ಸಲಹೆಗಳನ್ನು ಅನುಸರಿಸಬೇಕು. ಅದರಲ್ಲೂ ಮನೆಯಲ್ಲಿ ಮಹಾಲಕ್ಷ್ಮಿಯಾಗಿ ಬರುವ ಸೊಸೆ ಕೆಲವು ವಾಸ್ತು ಸಲಹೆಗಳನ್ನು ಪಾಲಿಸಿದರೆ ಮನೆಯಲ್ಲಿ ಸದಾ ಶಾಂತಿ, ಸಮೃದ್ಧಿ ನೆಲೆಸಿರುತ್ತದೆ. ವೈವಾಹಿಕ ಜೀವನದಲ್ಲಿ...

About Me

33126 POSTS
0 COMMENTS
- Advertisement -spot_img

Latest News

Political News: ಜನಾಕ್ರೋಶದ ಮುಂದೆ ಮಂಡಿಯೂರಿ ಶರಣಾದ ಭ್ರಷ್ಟ ಕಾಂಗ್ರೆಸ್ ಸರ್ಕಾರ!: R.Ashok

Political News: ವಾಲ್ಮೀಕಿ ನಿಗಮ ಅಭಿವೃದ್ಧಿ ಹಗರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ.ನಾಗೇಂದ್ರ ರಾಜೀನಾಮೆ ನೀಡಿದ್ದು, ಈ ಬಗ್ಗೆ ಆರ್.ಅಶೋಕ್ ತಮ್ಮ ಎಕ್ಸ್ ಖಾತೆಯಲ್ಲಿ ಬರೆದು, ಕಾಂಗ್ರೆಸ್...
- Advertisement -spot_img