Saturday, September 12, 2026

Karnataka Tv

ಭಾರತದ ನೂತನ ಚುನಾವಣಾ ಆಯುಕ್ತರಾಗಿ ಅರುಣ್ ಗೋಯೆಲ್ ಅಧಿಕಾರ ಸ್ವೀಕಾರ

ದೆಹಲಿ: ಇಂದು ಚುನಾವಣಾ ಆಯುಕ್ತರಾಗಿ ಮಾಜಿ ಐಎಎಸ್ ಅಧಿಕಾರಿ ಅರುಣ್ ಗೋಯೆಲ್ ಅಧಿಕಾರ ಸ್ವೀಕರಿಸಿದರು ಎಂದು ಚುನಾವಣಾ ಸಮಿತಿ ತಿಳಿಸಿದೆ. ಪಂಜಾಬ್ ಕೇಡರ್ ನ 1985ರ ಬ್ಯಾಚ್ ನ ಐಎಎಸ್ ಅಧಿಕಾರಿ, ಅರುಣ್ ಅವರು ನವೆಂಬರ್ 18 ರಂದು ಸ್ವಯಂ ನಿವೃತ್ತಿ ಪಡೆದಿದ್ದರು. ಈಗ ಅವರನ್ನು ಕಾನೂನು ಮತ್ತು ನ್ಯಾಯ ಸಚಿವಾಲಯವು ರಾಷ್ಟ್ರಪತಿ ದ್ರೌಪದಿ...

ಗುಜರಾತ್ ನಲ್ಲಿ ವಿಧಾನಸಭೆ ಚುನಾವಣಾ ಪ್ರಚಾರ ಚುರುಕುಗೊಳಿಸಿದ ಮೋದಿ

ಅಹಮಾದಾಬಾದ್: ಮುಂದಿನ ತಿಂಗಳು ಗುಜರಾತ್ ವಿಧಾನಸಭೆ ಚುನಾವಣೆ ನಡೆಯಲಿದ್ದು, ವಿವಿಧ ರಾಜಕೀಯ ಪಕ್ಷಗಳ ನಾಯಕರು ಚುನಾವಣಾ ಪ್ರಚಾರವನ್ನು ಆರಂಭಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಇಂದು ಗುಜರಾತ್ ಗೆ ಭೇಟಿ ನೀಡಿದ್ದು, 3 ಸಾರ್ವಜನಿಕ ರ್ಯಾಲಿಗಳನ್ನುಉದ್ದೇಶಿಸಿ ಮಾತನಾಡಲಿದ್ದಾರೆ. ವೋಟರ್ ಐಡಿ ಹಗರಣ : ಚಿಲುಮೆ ಸಂಸ್ಥೆ ಮುಖ್ಯಸ್ಥ ರವಿಕುಮಾರ್ ಬಂಧನ ಇಂದು ‘ವಿಜಯ್ ಸಂಕಲ್ಪ ಸಮ್ಮೇಳನಗಳ’ ಸರಣಿಯನ್ನು ಉದ್ದೇಶಿಸಿ...

ವೋಟರ್ ಐಡಿ ಹಗರಣ : ಚಿಲುಮೆ ಸಂಸ್ಥೆ ಮುಖ್ಯಸ್ಥ ರವಿಕುಮಾರ್ ಬಂಧನ

ಬೆಂಗಳೂರು: ವೋಟರ್ ಐಡಿ ಹಗರಣದ ವಿಚಾರವಾಗಿ ಚಿಲುಮೆ ಸಂಸ್ಥೆ ಮುಖ್ಯಸ್ಥ ರವಿಕುಮಾರ್ ಮತ್ತು ಸಹೋದರ ಕೆಂಪೇಗೌಡ ಸೇರಿ 5 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಲಾಲ್ ಬಾಗ್ ಬಳಿ ಆರೋಪಿ ರವಿಕುಮಾರ್ ಅವರನ್ನು ಬಂಧಿಸಿದ್ದಾರೆ. ವಕೀಲರ ಭೇಟಿಗೆ ಬಂದಾಗ ರವಿಕುಮಾರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಜಮೀನು ವಿಷಯದಲ್ಲಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ ಇದುವರೆಗೆ ಚಿಲುಮೆ ಸಂಸ್ಥೆ ಮುಖ್ಯಸ್ಥ...

ಜಮೀನು ವಿಷಯದಲ್ಲಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ಹಾಸನ: ಜಮೀನು ವಿಷಯದಲ್ಲಿ ಇಬ್ಬರು ಯೋಧರ ಕುಟುಂಬಗಳ ನಡುವೆ ಗಲಾಟೆಯಾಗಿದ್ದು, ಕೊಲೆಯಲ್ಲಿ ಅಂತ್ಯವಾಗಿದೆ. ಯಶ್ವಂತ್ ಮತ್ತು ಯಶ್ವಂತ್ ಸಹೋದರ ಯೋಧ ಯತೀಶ್ ಮೇಲೆ ಹಲ್ಲೆ ಮಾಡಿದ್ದು, ಜಗಳದಲ್ಲಿ ಯಶ್ವಂತ್ ಎಂಬುವವರು ಮೃತಪಟ್ಟಿದ್ದಾರೆ. ಬೇಲೂರು ತಾಲ್ಲೂಕಿನ ತಿರುಮನಹಳ್ಳಿಯಲ್ಲಿ ಘಟನೆ ನಡೆದಿದೆ. ಯೋಧರ ಕುಟುಂಬಗಳ ನಡುವೆ  ಜಮೀನು ವಿಷಯವಾಗಿ ಗಲಾಟೆ ನಡೆದಿದ್ದು, ಜಗಳದ ವೇಳೆ ಕುಡುಗೋಲಿನಿಂದ ಮಾರಣಾಂತಿಕ...

ಇಂಥ ವಿಷಯಗಳನ್ನ ಮಾತ್ರ ಯಾರಲ್ಲಿಯೂ ಹೇಳಬೇಡಿ..

ಕೆಲವು ವಿಷಯಗಳನ್ನು ನಾವು ಯಾರಲ್ಲಿಯೂ ಹೇಳುವಂತಿಲ್ಲ. ಯಾಕಂದ್ರೆ ಆ ಮಾತನ್ನೇ ಹಿಡಿದುಕೊಂಡು, ಅವರು ನಿಮ್ಮ ಮನಸ್ಸನ್ನು ನೋಯಿಸಬಹುದು. ಹಾಗಾಗಿ ತಂದೆ, ತಾಯಿ, ಮಡದಿ, ಪತಿ ಯಾರ ಬಳಿಯೂ ಕೂಡ ನೀವು ಕೆಲವು ವಿಷಯಗಳನ್ನು ಹೇಳುವ ಹಾಗಿಲ್ಲ. ಹಾಗಾದ್ರೆ ಎಂಥ ವಿಷಯಗಳನ್ನು ನಾವು ಯಾರಲ್ಲಿಯೂ ಹೇಳಬಾರದು ಅಂತಾ ಚಾಣಕ್ಯರು ಹೇಳಿದ್ದಾರೆಂದು ತಿಳಿಯೋಣ ಬನ್ನಿ.. ಆರೋಗ್ಯ ಸಮಸ್ಯೆ. ನಿಮಗೇನಾದ್ರೂ...

ನೀವು ಆ ಸಮಸ್ಯೆಗಳಿಂದ ಬಳಲುತ್ತಿದ್ದೀರಾ…? ಆದರೆ, ಪಪ್ಪಾಯಿ ನೀರನ್ನು ಪ್ರಯತ್ನಿಸಿ..!

Health: ಪಪ್ಪಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಪಪ್ಪಾಯಿ ಹಣ್ಣಿನಲ್ಲಿ ವಿಟಮಿನ್ ಸಿ ಹೇರಳವಾಗಿದೆ. ಅದಕ್ಕಾಗಿಯೇ ಪಪ್ಪಾಯಿಯನ್ನು ಡೆಂಗ್ಯೂಗೆ ಚಿಕಿತ್ಸೆ ಎಂದು ಪರಿಗಣಿಸಲಾಗುತ್ತದೆ. ಪಪ್ಪಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಪಪ್ಪಾಯಿ ಹಣ್ಣಿನಲ್ಲಿ ವಿಟಮಿನ್ ಸಿ ಹೇರಳವಾಗಿದೆ. ಅದಕ್ಕಾಗಿಯೇ ಪಪ್ಪಾಯಿಯನ್ನು ಡೆಂಗ್ಯೂಗೆ ಚಿಕಿತ್ಸೆ ಎಂದು ಪರಿಗಣಿಸಲಾಗುತ್ತದೆ. ಪಪ್ಪಾಯಿಯಲ್ಲಿರುವ ಪೋಷಕಾಂಶಗಳು ಡೆಂಗ್ಯೂ ಸಮಯದಲ್ಲಿ ಪ್ಲೇಟ್‌ಲೆಟ್‌ಗಳನ್ನು ವೇಗವಾಗಿ ಹೆಚ್ಚಿಸುತ್ತವೆ. ಅದಕ್ಕಾಗಿಯೇ ಅನೇಕರು ಪಪ್ಪಾಯಿ...

ಚಳಿಗಾಲದಲ್ಲಿ ತಿನ್ನಬಹುದಾದ 5 ಅದ್ಭುತ ಆಹಾರಗಳು…!

ಚಳಿಗಾಲ ಶುರುವಾಗಿದೆ. ದಿನದಿಂದ ದಿನಕ್ಕೆ ತಾಪಮಾನ ಕುಸಿಯುತ್ತಿದೆ. ಚಳಿಗಾಲದಲ್ಲಿ ಬೆಚ್ಚಗಾಗಲು ಏನು ಮಾಡಬೇಕು? ಚಳಿಗಾಲ ಶುರುವಾಗಿದೆ. ಉತ್ತರದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಕುಸಿಯುತ್ತಿದೆ. ಚಳಿಗಾಲದಲ್ಲಿ ಬೆಚ್ಚಗಾಗಲು ಏನು ಮಾಡಬೇಕು ಎಂದು ಕೇಳಿದರೆ. ಉಣ್ಣೆಯ ಬಟ್ಟೆಗಳನ್ನು ಧರಿಸಿ ,ಕಾಫಿ ಕುಡಿಯಿರಿ ಅಥವಾ ದಿನವಿಡೀ ಹೀಟರ್ ಮುಂದೆ ಕುಳಿತುಕೊಳ್ಳಿ, ಚಳಿಗಾಲದಲ್ಲಿ ನಿಮ್ಮನ್ನು ಬೆಚ್ಚಗಾಗಲು ಸಾಕಷ್ಟು ದ್ರವಗಳನ್ನು ತೆಗೆದುಕೊಳ್ಳಿ. ಸಾಮಾನ್ಯವಾಗಿ...

ಬಿರುಕು ಬಿಟ್ಟ ಕಾಲುಗಳನ್ನು ಹೋಗಲಾಡಿಸುವ ಅದ್ಭುತ ಸಲಹೆ..!

Beauty tips: ಚಳಿಗಾಲ ಬಂತೆಂದರೆ ಹಲವಾರು ಚರ್ಮದ ಸಮಸ್ಯೆಗಳು ಒಂದೊಂದಾಗಿ ಶುರುವಾಗುತ್ತವೆ. ಹಿಮ್ಮಡಿಗಳು ವಿಶೇಷವಾಗಿ ಬಿರುಕು ಬಿಡುತ್ತವೆ. ನಮ್ಮ ಮುಖದ ಬಗ್ಗೆ ನಾವು ಹೆಚ್ಚು ಕಾಳಜಿ ವಹಿಸುತ್ತೇವೆ, ಆದರೆ ದೇಹದ ಉಳಿದ ಭಾಗಗಳ ಬಗ್ಗೆ ನಾವು ಕಡಿಮೆ ಕಾಳಜಿ ವಹಿಸುತ್ತೇವೆ. ಅದರಲ್ಲಿಯೂ ನಾವು ಮೊಣಕಾಲುಗಳ ಕೆಳಗೆ ನಿರ್ಲಕ್ಷ್ಯ ಮಾಡುತ್ತೇವೆ. ಚಳಿಗಾಲದಲ್ಲಿ ಇದು ತುಂಬಾ ಹೆಚ್ಚಾಗಿರುತ್ತದೆ. ಈ...

ಎಸ್ಐಟಿ ನೋಟಿಸ್ ತಡೆಯಾಜ್ಞೆಗೆ ಬಿ.ಎಲ್ ಸಂತೋಷ ಮನವಿ ನಿರಾಕರಿಸಿದ ಹೈಕೋರ್ಟ್

ಹೈದಾರಾಬಾದ್: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರಿಗೆ ತೆಲಂಗಾಣದಲ್ಲಿ ಭಾರತ ರಾಷ್ಟ್ರ ಸಮಿತಿಯ ನಾಲ್ಕು ಶಾಸಕರ ಖರೀಧಿಗೆ ಯತ್ನಿಸಿದ್ದ ಆರೋಪದ ಮೇಲೆ ಹೈದರಾಬಾದ್ ವಿಶೇಷ ತನಿಖಾ ತಂಡವು ವಿಚಾರಣೆಗೆ ಹಾಜರಾಗಲು ಸಮನ್ಸ್ ನೀಡಿದೆ. ಇದನ್ನು ಪ್ರಶ್ನಿಸಿ ತೆಲಂಗಾಣ ಹೈಕೋರ್ಟ್ ಮೊರೆ ಹೋಗಿದ್ದ ಸಂತೋಷ್ ಗೆ ಹಿನ್ನಡೆಯಾಗಿದೆ. ಚಲಿಸುತ್ತಿದ್ದ ಕಾರಿನಲ್ಲಿ ಮಾಡೆಲ್ ಮೇಲೆ ಸಾಮೂಹಿಕ...

ಈ ರಾಶಿಯವರಿಗೆ ಕೆಂಪು ತಿಲಕ ಅಶುಭ.. ಕಷ್ಟಗಳು ಹೆಚ್ಚಾಗುತ್ತೆ..!

Astrology: ತಿಲಕವನ್ನು ಅನ್ವಯಿಸುವುದರಿಂದ ವ್ಯಕ್ತಿತ್ವದಲ್ಲಿ ಸಾತ್ವಿಕತೆಯು ಪ್ರತಿಫಲಿಸುತ್ತದೆ. ಆದರೆ ಎಲ್ಲರೂ ಕೆಂಪು ತಿಲಕವನ್ನು ಧರಿಸಬಾರದು ಎಂದು ನಿಮಗೆ ತಿಳಿದಿದೆಯೇ..? ಕೆಲವು ರಾಶಿಯವರಿಗೆ ಕೆಂಪು ತಿಲಕವು ಅಶುಭ ಎಂದು ಜ್ಯೋತಿಷಿಗಳು ಹೇಳುತ್ತಾರೆ. ಹಣೆಯ ಮೇಲಿನ ತಿಲಕ ನಮ್ಮ ಸಂಸ್ಕೃತಿ. ತಿಲಕ ಧಾರ್ಮಿಕ ಪ್ರಾಮುಖ್ಯತೆಯನ್ನು ಪುರಾಣಗಳಲ್ಲಿ ಉಲ್ಲೇಖಿಸಲಾಗಿದೆ. ಆದರೆ, ಕೆಲವರು ಕೆಂಪು ತಿಲಕವನ್ನು ಧರಿಸಬಾರದು ಎಂದು ಹೇಳುತ್ತಾರೆ. ಇದರಿಂದ ಅವರ...

About Me

32406 POSTS
0 COMMENTS
- Advertisement -spot_img

Latest News

ಇವರೆಲ್ಲಾ ಹರಿಶ್ಚಂದ್ರನ ಮಕ್ಕಳಾ..?: ಸತೀಶ್ ಜಾರಕಿಹೊಳಿ ಮೇಲಿನ ರೇಡ್‌ಗೆ ಹರಿಪ್ರಸಾದ್ ಪ್ರಶ್ನೆ..

Political News: ಸಚಿವರಾದ ಸತೀಶ್ ಜಾರಕಿಹ`ಳಿ ಮನೆ ಮತ್ತು ಕಚೇರಿ ಮೇಲೆ ಇಡಿ ದಾಳಿ ನಡೆದಿದ್ದು, ಇದನ್ನು ಖಂಡಿಸಿ ಕಾಂಗ್ರೆಸ್ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿತ್ತು. ಈ ವೇಳೆ...
- Advertisement -spot_img