Beauty tips:
ಮಾಲಿನ್ಯ ಮತ್ತು ಒತ್ತಡದಿಂದ ಅನೇಕ ಆರೋಗ್ಯ ಸಂಬಂಧಿ ಸಮಸ್ಯೆಗಳನ್ನು ಎದುರಿಸುವುದಲ್ಲದೆ, ಮುಖದ ಹೊಳಪು ಕೂಡ ಕಡಿಮೆಯಾಗುತ್ತದೆ ಹಾಗೂ ಚರ್ಮದ ಸಮಸ್ಯೆಗಳು ಉಂಟಾಗುತ್ತದೆ. ಆದರೆ ಹೊಳೆಯುವ ತ್ವಚೆಗಾಗಿ ಮಾರುಕಟ್ಟೆಯಲ್ಲಿ ಹಲವು ಬ್ಯೂಟಿ ಉತ್ಪನ್ನಗಳು ಲಭ್ಯವಿದೆ. ಆದರೆ ಅವುಗಳ ಪರಿಣಾಮವು ಅತಿ ಕಡಿಮೆ ಸಮಯದವರೆಗೆ ಇರುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಗ್ಲೋಯಿಂಗ್ ಸ್ಕಿನ್ ಪಡೆಯಲು ನೀವು ಕೆಲವು...
ಹುಟ್ಟು ಸಾವು ಎರಡೂ ಕೂಡ ಮನುಷ್ಯನ ಜೀವನದ ಒಂದು ಭಾಗ. ಹುಟ್ಟಿದವರು ಒಂದಲ್ಲ ಒಂದು ದಿನ ಸಾಯಲೇಬೇಕು ಅನ್ನೋದು ಎಲ್ಲರಿಗೂ ಗೊತ್ತಿರುವ ಸತ್ಯ. ಆದ್ರೆ ಮೃತ ವ್ಯಕ್ತಿ ಹೇಗೆ ಪುನರ್ಜನ್ಮ ಪಡೆಯುತ್ತಾನೆಂಬ ಬಗ್ಗೆ ಹಲವರಿಗೆ ಗೊತ್ತಿಲ್ಲ. ಇಂದು ನಾವು ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನ ತಿಳಿಯೋಣ..
ಈ ಭೂಮಿಯ ಮೇಲೆ ಮನುಷ್ಯ ಜನ್ಮ ತಾಳಿದ್ದು ಹೇಗೆ..?
ಒರ್ವ...
Health tips:
ಕೆಲವರಿಗೆ ಸಿಹಿತಿಂಡಿ ಎಂದರೆ ತುಂಬಾ ಇಷ್ಟ. ಎದುರಿಗೆ ಸಿಹಿ ತಿಂಡಿ ಕಂಡರೆ ತಿನ್ನದೇ ಇರಲಾರರು. ಚಿಕ್ಕ ಮಕ್ಕಳಿಂದ ಹಿಡಿದು ದೊಡ್ಡವರ ವರೆಗೂ ,ಜನರು ಇತರ ರುಚಿಗಳಿಗಿಂತ ಹೆಚ್ಚಾಗಿ ಸಿಹಿ ತಿಂಡಿಗೆ ಅಡಿಕ್ಟ್ ಹಾಗಿ ಬಿಡುತ್ತಾರೆ, ನಾವು ಸಿಹಿತಿಂಡಿಗಳನ್ನು ಸೇವಿಸಿದಾಗ, ನಮ್ಮ ದೇಹದಲ್ಲಿ ಡೋಪಮೈನ್ ಅನ್ನೋ enzyme ಬಿಡುಗಡೆಯಾಗುತ್ತದೆ. ಇದರಿಂದ ಸಿಹಿ ತಿನ್ನಬೇಕು ಅನ್ನುವ...
Health tips :
ಕ್ಯಾರೆಟ್ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಮಕ್ಕಳಿಂದ ಇಡಿದು ದೊಡ್ಡವರವರೆಗೆ ಎಲ್ಲರೂ ಕ್ಯಾರೆಟ್ ತಿನ್ನಲು ಇಷ್ಟಪಡುತ್ತಾರೆ. ಆದರೆ ಮಿತವಾಗಿ ತಿಂದರೆ ಒಳ್ಳೆಯದು ಎಂದು ವೈದ್ಯರು ಹೇಳುತ್ತಾರೆ, ಹಾಗೂ ಈ ವಿಷಯವನ್ನು ಪ್ರಯೋಗ ಮಾಡಿ ನಿರೂಪಿಸಿದ್ದಾರೆ. ಕ್ಯಾರಟ್ಅನ್ನು ಮಿತವಾಗಿ ತಿಂದರೆ ಔಷಧಿ ಅದಕ್ಕೂ ಮೀರಿ ತಿಂದರೆ ವಿಷ ಎಂದು ವೈದ್ಯರು ಹೇಳುತ್ತಾರೆ. ಕ್ಯಾರೆಟ್ ನಲ್ಲಿರುವ...
ಈ ಭೂಮಿಯ ಮೇಲೆ ಮನುಷ್ಯ ಜನ್ಮ ತಾಳಿದ್ದು ಹೇಗೆ ಎಂಬ ಪ್ರಶ್ನೆಗೆ ಹಲವರು ಉತ್ತರ ಹುಡುಕುವ ಪ್ರಯತ್ನ ಮಾಡಿರುತ್ತಾರೆ. ಹಿಂದೂಗಳ ಪ್ರಕಾರ ದೇವರು ಮನು ಮತ್ತು ಶತರೂಪಾ ಎಂಬ ಪುರುಷ ಮತ್ತು ಸ್ತ್ರೀಯನ್ನು ಸೃಷ್ಟಿಸಿದ. ಅವರಿಂದಲೇ ಮಾನವರು ಜನ್ಮ ತಾಳಿದರು ಎಂದು ಹೇಳುತ್ತಾರೆ. ಕ್ರೈಸ್ತರಲ್ಲಿ ಆ್ಯಡಮ್ ಮತ್ತು ಹೀವ್ನಿಂದ ಮನುಷ್ಯ ಜನ್ಮವಾಯಿತು ಎನ್ನುತ್ತಾರೆ. ಇನ್ನು...
ಇಂದಿನ ಜೀವಮಾನದಲ್ಲಿ ಜನ ಒಂದು ಹೊತ್ತಿನ ಊಟ ಬಿಟ್ಟು ಬೇಕಾದ್ರೂ ಬದುಕಬಲ್ಲರು, ಆದ್ರೆ ಮೊಬೈಲ್ ಬಿಟ್ಟಲ್ಲ. ಇನ್ನು ಕೆಲಸಕ್ಕೆ ಹೋಗುವವರು, ಯಾವಾಗಲೂ ಲ್ಯಾಪ್ಟಾಪನ್ನ ಕುಟ್ಟುತ್ತಲೇ ಇರುತ್ತಾರೆ. ಹೀಗಿರುವಾಗ, ಅದರ ರೆಡಿಯೇಶನ್ ಎಫೆಕ್ಟ್ ಆಗದೇ ಇರತ್ತಾ ಹೇಳಿ..? ಈ ವಿಕಿರಣದ ಪರಿಣಾಮವಾಗಿ ನಮಗೆ ಹಲವು ಆರೋಗ್ಯ ಸಮಸ್ಯೆಗಳು ಬರುವ ಸಾಧ್ಯತೆ ಇರುತ್ತದೆ. ಹಾಗಾಗಿ ನಾವಿಂದು ಮೊಬೈಲ್...
ರಾಜ್ಯ ವಿಧಾನಸಭೆ ಚುನಾವಣೆಗೆ ತಯಾರಿ ಆರಂಭಿಸಿರೊ ಜೆಡಿಎಸ್ ಪಕ್ಷ, ನವೆಂಬರ್ 1 ರಿಂದ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನಿಂದ ಪಂಚರತ್ನ ರಥಯಾತ್ರೆ ಆರಂಭಿಸಲಿದೆ. ನವೆಂಬರ್ 1 ರಂದು ಕುರುಡುಮಲೆ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಬಳಿಕ ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಕೆ ನಂತರ, ಮುಳಬಾಗಿಲು ಪಟ್ಟಣ ಹೊರವಲಯದಲ್ಲಿ ಬೃಹತ್ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮುಂದಿನ ವರ್ಷದ...
ಕಾಡುಕೊತ್ತನಹಳ್ಳಿ ಗ್ರಾಮಪಂಚಾಯಿತಿಯು ಬಹಳ ಅಚ್ಚುಕಟ್ಟಾಗಿ ಇತರರಿಗೆ ಮಾದರಿಯಾಗುವ ರೀತಿಯಲ್ಲಿ ನಿರ್ಮಾಣವಾಗಿದೆ. ಈ ಭಾಗದ ಜನರಿಗೆ ನೀಡಬೇಕಾದಂತಹ ಮೂಲ ಸೌಲಭ್ಯವನ್ನು ಗ್ರಾಮ ಪಂಚಾಯತಿಯಿಂದ ನೀಡಲಾಗುತ್ತಿದೆ. ಕಾಡುಕೊತ್ತನಹಳ್ಳಿ ಗ್ರಾಮ ಮಾದರಿ ಗ್ರಾಮವಾಗಬೇಕು ಎಂದು ಅಬಕಾರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ ಅವರು ತಿಳಿಸಿದರು.
ಮದ್ದೂರು ತಾಲ್ಲೂಕಿನ ಕಾಡುಕೊತ್ತನಹಳ್ಳಿ ಗ್ರಾಮದಲ್ಲಿ ಇಂಧನ ಮತ್ತು ಬೃಹತ್ ಕೈಗಾರಿಕೆಗಳ ರಾಜ್ಯ...
ಜಿಲ್ಲೆಯ ಸರ್ ಎಂ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ನವೆಂಬರ್ 01 ರಂದು 67 ನೇ ಕನ್ನಡ ರಾಜ್ಯೋತ್ಸವವು ಬನ್ನೂರು ರಸ್ತೆಯಲ್ಲಿರುವ ಪೋಲಿಸ್ ಸಶಸ್ತ್ರ ಮೀಸಲು ಪಡೆಯ ಕವಾಯತು ಮೈದಾನದಲ್ಲಿ ನಡೆಯಲಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಎಂದು ಜಿಲ್ಲಾಧಿಕಾರಿ ಡಾ. ಎಚ್.ಎನ್ ಗೋಪಾಲಕೃಷ್ಣ ರವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ 67 ನೇ...
ರೈತರು ಆರ್ಥಿಕವಾಗಿ ಸದೃಢಗೊಂಡರೆ ದೇಶವು ಅಭಿವೃದ್ಧಿ ಪಥದಲ್ಲಿ ಸಾಗುತ್ತದೆ. ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಕಿಶನ್ ಸಮ್ಮಾನ್ ಯೋಜನೆ, ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ರೂಪಿಸಿದೆ ಎಂದು ಇಂಧನ ಮತ್ತು ಬೃಹತ್ ಕೈಗಾರಿಕೆಗಳ ರಾಜ್ಯ ಸಚಿವರಾದ ಕ್ರಿಶನ್ ಪಾಲ್ ಗುರ್ಜರ್ ರವರು ತಿಳಿಸಿದರು.
ಅವರು ಇಂದು ಭಾರತಿ ನಗರದ...
ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...