Friday, April 17, 2026

Karnataka Tv

ಜಶ್ವಂತ್ ಮೇಲೆ ಮುನಿಸೇಕೆ ನಂದಿನಿ…?!

Bigboss News: ಬಿಗ್ ಬಾಸ್ ಮನೆಯಂಗಳದಿಂದ ದಿನಕ್ಕೊಂದು  ಇಂಟ್ರಸ್ಟಿಂಗ್ ಸ್ಟೋರಿ  ಹೊರಬರುತ್ತಿದೆ. ಜಶ್ವಂತ್ ಮೇಲೆ  ನಂದಿನಿ  ಸಿಟ್ಟಾಗಿದ್ದು ಈ ಬಾರಿ ಕಂಡು ಬಂದಿದೆ. ಬಿಗ್ ಬಾಸ್​ ನಾಲ್ಕನೇ ವಾರಕ್ಕೆ ಕಾಲಿಟ್ಟಿದೆ. 11 ಸ್ಪರ್ಧಿಗಳು ಬಿಗ್ ಬಾಸ್ ಮನೆಯಲ್ಲಿ ಇದ್ದಾರೆ. ಈಗಾಗಲೇ 5 ಸ್ಪರ್ಧಿಗಳು ಎಲಿಮಿನೇಟ್​ ಆಗಿದ್ದಾರೆ. ಇದ್ದ ಸ್ಪರ್ಧಿಗಳ ಮಧ್ಯೆ ಟಫ್ ಕಾಂಪಿಟೇಷನ್ ನಡೆಯುತ್ತಿದೆ. ಈಗ ಕ್ಯಾಪ್ಟನ್ಸಿ...

ಭಾರತದ ಜಿಡಿಪಿ ಬೆಳವಣಿಗೆ ಏಪ್ರಿಲ್-ಜೂನ್ನಲ್ಲಿ ಶೇ.13.5ಕ್ಕೆ ಏರಿಕೆಯಾಗಿದೆ – ಕೇಂದ್ರ ಸರ್ಕಾರದ ದತ್ತಾಂಶ

ನವದೆಹಲಿ: ಭಾರತದ ಆರ್ಥಿಕತೆಯು ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಒಂದು ವರ್ಷದಲ್ಲಿಯೇ ಅತ್ಯಂತ ವೇಗದ ವಾರ್ಷಿಕ ವಿಸ್ತರಣೆಯನ್ನು ಸಾಧಿಸಿದೆ ಎಂದು ಸರ್ಕಾರದ ಅಂಕಿಅಂಶಗಳು ಬುಧವಾರ ತೋರಿಸಿವೆ. ಜೂನ್ 30, 2022 ರವರೆಗಿನ ಮೂರು ತಿಂಗಳಲ್ಲಿ ಒಟ್ಟು ದೇಶೀಯ ಉತ್ಪನ್ನ (ಜಿಡಿಪಿ) 13.5% ರಷ್ಟಿತ್ತು. ಆದಾಗ್ಯೂ, ಇದು 2023 ರ ಕ್ಯೂ 1 ಎಫ್ವೈ 23 ರಲ್ಲಿ 16.2% ಜಿಡಿಪಿ...

ಗಡಂಗ್ ರಕ್ಕಮ್ಮಗೆ ಕೋರ್ಟ್ ಸಮನ್ಸ್…!

Bollywood News: ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ವಿರುದ್ಧದ ಜಾರಿ ನಿರ್ದೇಶನಾಲಯದ ಚಾರ್ಜ್‌ ಶೀಟ್‌ ಸಲ್ಲಿಸಿದ್ದು, ಇದನ್ನು ದೆಹಲಿಯ ಪಟಿಯಾಲಾ ನ್ಯಾಯಾಲಯ ಗಂಭೀರವಾಗಿ ಪರಿಗಣಿಸಿ ಸೆಪ್ಟೆಂಬರ್ 26 ರಂದು ಸಮನ್ಸ್ ನೀಡಲಾಗಿದೆ  ಎಂದು  ತಿಳಿದು ಬಂದಿದೆ. 215 ಕೋಟಿ ರೂ.ಗಳ ಸುಲಿಗೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಜಾಕ್ವೆಲಿನ್ ಫರ್ನಾಂಡಿಸ್ ಅವರನ್ನು ಆರೋಪಿ ಎಂದು  ಹೇಳಲಾಗಿದೆ. ಇನ್ನು ವಂಚನೆ ಹಾಗೂ...

ಕೋಲಾರ: ಅಕ್ರಮ ಗಾಂಜಾ ಸಾಗಾಟ, ಓರ್ವನ ಬಂಧನ

Kolar News: ಕೋಲಾರದಲ್ಲಿ ಬೈಕ್​ನಲ್ಲಿ ಅಕ್ರಮವಾಗಿ ಗಾಂಜಾ  ಸಾಗಾಟ ಮಾಡುತ್ತಿದ್ದ ಓರ್ವನನ್ನು ಕ್ಯಾಸಂಬಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಆಂದ್ರ ಮೂಲದ‌ ವೆಂಕಟರಾಮಪ್ಪ‌ ಬಂಧಿತ ಆರೋಪಿ ಎಂದು  ತಿಳಿದು ಬಂದಿದೆ. ಬಂಧಿತ ಆರೋಪಿಯಿಂದ 45 ಕೆಜಿ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿ ಆಂದ್ರದಿಂದ ಕರ್ನಾಟಕಕ್ಕೆ ಗಡಿಯಿಂದ ಗಾಂಜಾ ಸಾಗಾಟ ಮಾಡುತ್ತಿದ್ದನು ಎಂದು ತಿಳಿದು ಬಂದಿದೆ. ಖಚಿತ ಮಾಹಿತಿ ಮೇರೆಗೆ...

ಕ್ರಾಂತಿ ಸಿನಿಮಾದ ಮತ್ತೊಂದು ಪೋಸ್ಟರ್ ಬಿಡುಗಡೆ

Film Stories ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಮುಂದಿನ ಸಿನಿಮಾ ಕ್ರಾಂತಿ ಬಹುಭಾಷಾ ಚಿತ್ರವಾಗಿದೆ.  ಸುಮಾರು 2 ವರ್ಷಗಳ ನಂತರ ದರ್ಶನ್ ಕ್ಯಾಮೆರಾ ಎದುರು ಬಂದಿದ್ದಾರೆ. ದರ್ಶನ್ ಜೊತೆ ರಚಿತಾ ರಾಮ್ ನಟಿಸಿದ್ದು, ಕ್ರಾಂತಿಯಲ್ಲಿ ರವಿಚಂದ್ರನ್ ಕೂಡ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇದೀಗ ಕ್ರಾಂತಿ ಸಿನಿಮಾ ತಂಡ ಮತ್ತೊಂದು ಪೋಸ್ಟರ್ ರಿಲೀಸ್ ಮಾಡಿದ್ದು. ಅಭಿಮಾನಿಗಳಲ್ಲಿ ಮತ್ತೆ...

ವಾಟ್ಸ್ಯಾಪ್ ನಲ್ಲಿ ಇನ್ನು ಜಯೋ ಶಾಪಿಂಗ್ ಸಾಧ್ಯ..!

Technology News: whatsapp ಮೂಲಕ ಜಿಯೋ ಮಾರ್ಟ್ ಶಾಪಿಂಗ್ ಸೇವೆ ಒದಗಿಸುವ ಕುರಿತಂತೆ ಮೆಟಾ ಸಂಸ್ಥಾಪಕ ಮತ್ತು ಸಿಇಒ ಮಾರ್ಕ್‌ ಝುಕರ್‌ಬರ್ಗ್ ಅವರು ಸಹ ತಿಳಿಸಿದ್ದು, "ಭಾರತದಲ್ಲಿ ಜಿಯೋ ಮಾರ್ಟ್‌ ಜೊತೆಗೆ ನಮ್ಮ ಸಹಭಾಗಿತ್ವವನ್ನು ಘೋಷಿಸುವುದಕ್ಕೆ ನಮಗೆ ಹೆಮ್ಮೆಯಾಗುತ್ತಿದೆ. ವಾಟ್ಸಾಪ್‌ನಲ್ಲಿ ಇದೇ ಮೊದಲ ಬಾರಿಗೆ ಸಮಗ್ರ ಶಾಪಿಂಗ್‌ ಅನುಭವವನ್ನು ನಾವು ಒದಗಿಸುತ್ತಿದ್ದೇವೆ. ಜಿಯೋಮಾರ್ಟ್‌ನಿಂದ ದಿನಸಿಯನ್ನು ವಾಟ್ಸಾಪ್‌ನಲ್ಲೇ...

ಲೈಂಗಿಕ ಕಿರುಕುಳ ಆರೋಪ: ಪೊಲೀಸ್ ಸ್ಟೇಷನ್ ಮೆಟ್ಟಿಲೇರಿದ ನಟಿ

Film News: ಕಾಲಿವುಡ್ ನಟಿ ಅಮಲಾ ಪೌಲ್ ಇದೀಗ ಪೊಲೀಸ್ ಸ್ಟೇಷನ್ ಮೆಟ್ಟಿಲೇರಿದ್ದಾರೆ.ಲೈಂಗಿಕ ಕಿರುಕುಳ ಆರೋಪದ ಮೇಲೆ ಸ್ಟೇಷನ್ ಮೆಟ್ಟಿಲೇರಿದ್ದಾರೆ.ಕಾಲಿವುಡ್ ನಟಿ ಅಮಲಾ ಪೌಲ್ ಸಾಲು ಸಾಲು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಅಷ್ಟೆ ಅಲ್ಲ ನಿರ್ಮಾಪಕಿಯಾಗಿಯೂ ಸಿನಿಮಾಗಳನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ಹಿಂದೆ ತಮಿಳು ಸಿನಿಮಾ ನಿರ್ದೇಶಕ ಎ. ಎಲ್ ವಿಜಯ್‌ನ ಮದುವೆ ಆಗಿ ಅಮಲಾ ಡೈವೋರ್ಸ್ ಪಡೆದಿದ್ದರು....

BREAKING NEWS: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ತಾಯಿ ಪಾವೊಲಾ ಮೈನೋ ವಿಧಿವಶ

ನವದೆಹಲಿ: ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಯವರ ತಾಯಿ, ಪಾವೋಲಾ ಮೈನೋ ಅವರು ಇಂದು ನಿಧನರಾಗಿದ್ದಾರೆ. ಈ ಮೂಲಕ ಸೋನಿಯಾ ಗಾಂಧಿಯವರು ಮಾತೃವಿಯೋಗವನ್ನು ಎದುರಿಸುವಂತೆ ಆಗಿದೆ. ಈ ಕುರಿತಂತೆ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಇನ್ ಚಾರ್ಜ್ ಕಮ್ಯುನಿಕೇಷನ್ ಜೈರಾಮ್ ರಮೇಶ್ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಶ್ರೀಮತಿ ಸೋನಿಯಾ ಗಾಂಧಿ ಅವರ ತಾಯಿ ಶ್ರೀಮತಿ...

ಗರ್ಭಿಣಿ ಹಸುವಿನ ಮೇಲೆ ಅತ್ಯಾಚಾರವೆಸಗಿದ ಕಾಮುಕ…!

West Bengal News: ಯುವಕನೊಬ್ಬ ಗರ್ಭಿಣಿ ಹಸುವಿನ ಮೇಲೆ ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಿಂದ ತೀವ್ರ ರಕ್ತಸ್ರಾವವಾಗಿ ಹಸು ಸಾವನ್ನಪ್ಪಿದೆ ಎಂದು ತಿಳಿದು ಬಂದಿದೆ. ಈ ಕುಕೃತ್ಯ  ಎಸಗಿದ ಕಾಮುಕ ಪೊಲೀಸರ  ಅತಿಥಿಯಾಗಿದ್ದಾನೆ. ಪ್ರದ್ಯುತ್ ಭೂಯಿ ಎಂಬ 29 ವರ್ಷದ ಯುವಕ ನೆರೆಮನೆಯ ಆರ್ತಿ ಭೂಯಿ...

ಉಜಿರೆ: ಬೆಂಕಿ ಅವಘಡಕ್ಕೆ ಟಯರ್ ಅಂಗಡಿ ಧಗಧಗ…!

Belthangadi  News: ಉಜಿರೆ ಚಾರ್ಮಾಡಿ ರಸ್ತೆಯ  ಅನುಗ್ರಹ  ಶಾಲೆಯ  ಬಳಿ  ಇರುವ ಅನರ್  ಟಯರ್ ಅಂಗಡಿಗೆ ಬೆಂಕಿ  ತಗುಲಿದ ಘಟನೆ ನಡೆದಿದೆ.  ಅಕಸ್ಮಾತಾಗಿ ತಗುಲಿದ ಬೆಂಕಿಯಿಂದ ಈ  ಅನಾಹುತ ಸಂಭವಿಸಿದ್ದು ಕಾರಣ  ಇನ್ನೂ ಸ್ಪಷ್ಟವಾಗಿ ತಿಳಿದು ಬಂದಿಲ್ಲ. ಯಾವುದೇ ಪ್ರಾಣ ಹಾನಿ ಬಗ್ಗೆಯೂ  ಖಚಿತ ಮಾಹಿತಿ ಇಲ್ಲ. ಸದ್ಯ ಅಗ್ನಿಶಾಮಕ  ದಳದವರು ಬಂದು ಬೆಂಕಿ ನಂದಿಸುವ...

About Me

31810 POSTS
0 COMMENTS
- Advertisement -spot_img

Latest News

1kg ಮಾವಿಗೆ ಬರೋಬ್ಬರಿ 1 ಲಕ್ಷ ರೂಪಾಯಿ!

ವಿಜಯಪುರ ಜಿಲ್ಲೆಯಲ್ಲಿ ಸಾಮಾನ್ಯವಾಗಿ ಮಾವಿನ ಹಣ್ಣುಗಳು 500 ರೂ.ದಿಂದ 2000 ರೂ.ವರೆಗೆ ಮಾರಾಟವಾಗುತ್ತವೆ. ಆದರೆ ಈಗ ಇಂಡಿ ಪಟ್ಟಣದಲ್ಲಿ ಅಪರೂಪದ ಘಟನೆ ನಡೆದಿದೆ. ಒಂದು ಕೆ.ಜಿ...
- Advertisement -spot_img