https://youtu.be/L1rkfcrVJbE
ಹಾಸನ: ಹಾಸನದ ಕೆಡಿಪಿ ಸಭೆಯಲ್ಲಿ ವಾಗ್ವಾದ ನಡೆದಿದ್ದು, ಶಾಸಕ ಪ್ರೀತಂಗೌಡ - ಮಾಜಿ ಸಚಿವ ರೇವಣ್ಣ ಟಾಕ್ ಫೈಟ್ ಮಾಡಿದ್ದಾರೆ. ಹಾಸನದ ಚನ್ನಪಟ್ಟಣ ಕೆರೆ ಅಭಿವೃದ್ಧಿ ವಿಚಾರದ ಬಗ್ಗೆ ಮಾತಾಡುವಾಗ ವಾಗ್ವಾದ ಶುರುವಾಗಿದ್ದು, ಕೆರೆಗೆ ಅಭಿವೃದ್ಧಿಗೆ 144.ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೆ ಯೋಜನೆ ಆಗಿತ್ತು. ಈ ಯೋಜನೆ ಬದಲಾಯಿಸಲಾಗಿದೆ ಎಂದು ರೇವಣ್ಣ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಜೈಲಿನ ಖೈದಿಗಳ...
ಮಂಡ್ಯ: ಮಹದೇವಪುರ ಗ್ರಾಮದಲ್ಲಿ ಶಾಸಕ ರವೀಂದ್ರ ಶ್ರೀಕಂಠಯ್ಯ ಮಾತನಾಡಿದ್ದು, ಇನ್ನೆರಡು ಮೂರು ತಿಂಗಳಲ್ಲಿ ಬಿಜೆಪಿ- ಕಾಂಗ್ರೆಸ್ ಶಾಸಕರು ಜೆಡಿಎಸ್ಗೆ ಸೇರ್ಪಡೆಯಾಗುತ್ತಾರೆಂದು ಹೇಳಿದ್ದಾರೆ.
ನಟಿ ತಾರಾ ಕಾರು ಚಾಲಕನ ವಿರುದ್ಧ ಎಫ್ಐಆರ್ ದಾಖಲು
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದಲ್ಲಿ ಮಾತನಾಡಿದ ರವೀಂದ್ರ ಶ್ರೀಕಂಠಯ್ಯ, ಬಿಜೆಪಿ ಪಕ್ಷದಲ್ಲಿ ಜನ ನೆಮ್ಮದಿಯಾಗಿರೋದನ್ನ ಬಯಸೋದಿಲ್ಲ. ದಿನಾ ಒಂದೊಂದು ಕಾಂಟ್ರವರ್ಸಿ ಸೃಷ್ಟಿಸಲಾಗುತ್ತಿದೆ....
ಮಂಡ್ಯ: ಜೈಲಿನ ಖೈದಿಗಳಿಗೂ ಸಹ ಹಕ್ಕುಗಳಿವೆ. ಜೈಲಿನ ಖೈದಿಗಳ ಹಕ್ಕಿನ ಬಗ್ಗೆ ಜಾಗೃತಿ ಮೂಡಿಸಲು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಬಿ.ಜಿ ರಮಾ ಅವರು ತಿಳಿಸಿದರು.
ಗರ್ಭಿಣಿ ಉದ್ಯೋಗಿಯಾಗಿದ್ದರೆ ಈ ವಿಷಯಗಳನ್ನು ನೆನಪಿನಲ್ಲಿಡ ಬೇಕು..!
ಅವರು ಇಂದು ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಜಿಲ್ಲಾ...
Health tips:
ತಾಯಂದಿರು ಎದುರಿಸುತ್ತಿರುವ ಒಂದು ದೊಡ್ಡ ಸಮಸ್ಯೆ ಎಂದರೆ ತಮ್ಮ ಮಕ್ಕಳಿಗೆ ಆಹಾರ ನೀಡುವುದು. ಐದು ಆರು ತಿಂಗಳ ಮಗುವಿಗೆ ಯಾವ ರೀತಿಯ ಆಹಾರವನ್ನು ನೀಡಬೇಕು..? ಎಂದು ಎಲ್ಲರಲ್ಲೂ ಕಾಡುತ್ತಿರುತ್ತದೆ ಆದರೆ ಮಕ್ಕಳಿಗೆ ಇಷ್ಟವಾದ ಆಹಾರವನ್ನು ನೀಡಿ ಮತ್ತು ಅವರು ತಿನ್ನುವುದನ್ನು ಖಚಿತಪಡಿಸಿಕೊಳ್ಳಿ. ನಿಮ್ಮ ಆಹಾರಕ್ರಮವು ಆರೋಗ್ಯಕರವಾಗಿರುವುದು ಬಹಳ ಮುಖ್ಯ ,ಮಗುವಿಗೆ ಹಾಲಿನ ಜೊತೆಗೆ...
Health tips:
ತಾಯಿಯಾಗುವುದು ಪ್ರತಿಯೊಬ್ಬ ಮಹಿಳೆಯ ಜೀವನದಲ್ಲಿ ಅತ್ಯಂತ ಸುಂದರವಾದ ಮತ್ತು ಅಷ್ಟೇ ಸವಾಲಿನ ಭಾಗವಾಗಿದೆ. ಗರ್ಭಾವಸ್ಥೆಯ ನಂತರ, ಮಹಿಳೆಯು ಮಾನಸಿಕವಾಗಿ ದೈಹಿಕವಾಗಿ ಅನೇಕ ಬದಲಾವಣೆಗಳಿಗೆ ಒಳಗಾಗುತ್ತಾಳೆ. ಆದರೆ ಈ ಎಲ್ಲಾ ಬದಲಾವಣೆಗಳ ಜೊತೆಗೆ ಮಹಿಳೆ ಹೆಚ್ಚು ಗೌರವಾನ್ವಿತಳಾಗುತ್ತಿದ್ದಾಳೆ. ಏಕೆಂದರೆ ಗರ್ಭಾವಸ್ಥೆಯಲ್ಲಿ ಕೆಲಸ ಮಾಡುವುದು ಸುಲಭವಲ್ಲ, ಆದರೆ ಭಯಪಡುವ ಅಗತ್ಯವಿಲ್ಲ ಒಂದಿಷ್ಟು ಮುಂಜಾಗ್ರತೆ ವಹಿಸಿದರೆ ನೆಮ್ಮದಿಯ...
ಚೆನ್ನೈ: ಮಂಡ್ಯ ಜಿಲ್ಲೆಯಿಂದ ಬಾಲಾಜಿ ವಿಗ್ರಹ ಕಳ್ಳತನ ಮಾಡಿ ತಮಿಳುನಾಡಿಗೆ ಕೊಂಡೊಯ್ದಿದ್ದರೆಂದು ರಾಜ್ಯ ವಿಗ್ರಹ ವಿಭಾಗದ ಸಿಐಡಿ ತಿಳಿಸಿದ್ದಾರೆ. ಕೇಂದ್ರ ವಲಯದ ಹೆಚ್ಚುವರಿ ಡಿಎಸ್ಪಿ ಬಾಲಮುರುಗನ್ ಮತ್ತು ಅವರ ಅಧಿಕಾರಿಗಳ ತಂಡ ವಿಗ್ರಹವನ್ನು(22 ಕೆ.ಜಿ ತೂಕ) ಪತ್ತೆ ಹಚ್ಚಿದ್ದು, ತಮಿಳುನಾಡಿನ ಗೋಬಿಚೆಟ್ಟಿಪಾಳ್ಯದ ಮನೆಯೊಂದರಲ್ಲಿ ವಶ ಪಡಿಸಿಕೊಂಡಿದ್ದಾರೆ.
ಆಕಸ್ಮಿಕ ಗುಂಡು ಹಾರಿ ಯೋಧ ಸಾವು
ಕೆಲ ವರ್ಷಗಳಿಂದ ಮಂಡ್ಯ...
Beauty tips:
ಚಳಿಗಾಲವು ಪ್ರತಿಯೊಬ್ಬರ ನೆಚ್ಚಿನ ಕಾಲವಾಗಿದೆ. ಈ ಸಮಯದಲ್ಲಿ,ಶಾಖವು ಕಡಿಮೆಯಾಗಿರುತ್ತದೆ ಮತ್ತು ವಾತಾವರಣವು ತಂಪಾಗಿರುತ್ತದೆ. ಆದರೆ ಚಳಿಗಾಲದಲ್ಲಿ ತಣ್ಣನೆಯ ಗಾಳಿಯಿಂದ ಚರ್ಮ ಒಣಗುತ್ತದೆ. ಚರ್ಮವು ತುಂಬಾ ಒಣಗಿದ್ದರೆ ಅದು ವಿವಿಧ ಚರ್ಮದ ಸಮಸ್ಯೆಗಳನ್ನು ಎದುರಿಸುತ್ತದೆ ಮತ್ತು ಚರ್ಮವು ಮಂದವಾಗಿ ಕಾಣುತ್ತದೆ.
ಅನೇಕರು ಚಳಿಗಾಲದಲ್ಲಿ ತ್ವಚೆಯ ಆರೈಕೆ ಮಾಡಲು ಅಂಗಡಿಗಳಲ್ಲಿ ಮಾರುವ ರಾಸಾಯನಿಕಯುಕ್ತ ಕ್ರೀಮ್ ಗಳನ್ನು ಖರೀದಿಸಿ...
ಸಾಕಷ್ಟು ಹೆಸರು ಮಾಡಿರುವ ನಟಿ ತಾರಾ ಅವರು ತಮ್ಮ ಅದ್ಭುತ ನಟನೆಯಿಂದ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅನೇಕ ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಈಗ ಅವರ ಕಾರು ಚಾಲಕನ ವಿರುದ್ಧ ಅಜಾಗರೂಕ ಚಾಲನೆ ಎಂದು ದೂರು ದಾಖಲಿಸಲಾಗಿದೆ. ಅ.29 ರಂದು ನಟಿ ತಾರಾ ಅವರು ಬೆಂಗಳೂರಿನ ಕತ್ರಿಗುಪ್ಪೆ ಹತ್ತಿರ ಕಾರಿನಲ್ಲಿ ತೆರಳುವಾಗ ಅವರ ಕಾರು...
Beauty tips:
ರೇಷ್ಮೆಯಂತಹ ನಯವಾದ ಕೂದಲನ್ನು ಪಡೆಯಲು ಅನೇಕ ಜನರು ಮಾರುಕಟ್ಟೆಯಲ್ಲಿ ವಿವಿಧ ಬ್ರಾಂಡ್ಗಳ ಕಂಡೀಷನರ್ಗಳನ್ನು ಬಳಸುತ್ತಾರೆ. ಆದರೆ ಖರೀದಿಸಿದ ಕಂಡೀಷನರ್ ಎಷ್ಟು ಉತ್ತಮವಾಗಿದ್ದರೂ, ಅದು ರಾಸಾಯನಿಕಗಳನ್ನು ಹೊಂದಿರುತ್ತದೆ ಮತ್ತು ಇದು ಕೂದಲಿಗೆ ಹಾನಿ ಮಾಡುತ್ತದೆ. ನೈಸರ್ಗಿಕ ಪದಾರ್ಥಗಳೊಂದಿಗೆ ಮನೆಯಲ್ಲಿ ಕಂಡಿಷನರ್ ಅನ್ನು ತಯಾರಿಸುವುದು ಉತ್ತಮ.
ನೈಸರ್ಗಿಕ ಕಂಡೀಷನರ್ಗೆ ಬಾಳೆಹಣ್ಣುಗಳು ಬೇಕಾಗಿರುವುದು. ಬಾಳೆಹಣ್ಣು ಸ್ಕ್ಯಾಲ್ಪ್ ನ ಆಳಕ್ಕೆ...
ಬೆಳಗಾವಿ: ಕರ್ನಾಟಕ ವಿಕಾಸ್ ಬ್ಯಾಂಕ್ ಹುಕ್ಕೇರಿ ಶಾಖೆಯಲ್ಲಿ 1.73 ಕೋಟಿಗೂ ಅಧಿಕ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿಕೊಂಡಿದ್ದಾರೆಂದು ದೂರು ದಾಖಲಿಸಿದ್ದಾರೆ. ಬ್ಯಾಂಕ್ ಅಧಿಕಾರಿಗಳೇ ‘ಸ್ಥಿರ ಠೇವಣಿ’ ಮೇಲಿನ ಸಾಲದ ನಕಲಿ ದಾಖಲೆಗಳನ್ನು ಸೃಷ್ಠಿಸಿ. 21 ಜನರ ನಕಲಿ ಕಾಗದ ಪತ್ರಗಳನ್ನು ಸಿದ್ದಪಡಿಸಿ ಹಣ ವರ್ಗಾಯಿಕೊಂಡು ಬ್ಯಾಂಕಿಗೆ ಆರ್ಥಿಕ ಹಾನಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕನ್ನಡದ...