Tuesday, July 14, 2026

Karnataka Tv

ರೆಸ್ಟೋರೆಂಟ್ ಸ್ಟೈಲ್ ಶಾಹಿ ಪನೀರ್ ಮನೆಯಲ್ಲೇ ತಯಾರಿಸಿ..

ಪನೀರ್ ನಿಂದ ಮಾಡುವ ಕೆಲವು ರೆಸಿಪಿಗಳನ್ನು ಹಲವರು ಮನೆಯಲ್ಲಿ ಟ್ರೈ ಮಾಡೋಕ್ಕೆ ಇಷ್ಟಪಡೋದಿಲ್ಲಾ. ಯಾಕಂದ್ರೆ ಅದರ ರುಚಿ ಹಾಳಾದ್ರೆ, ಮಾಡಿದ್ದೆಲ್ಲಾ ಸುಮ್ಮನೆ ವೇಸ್ಟ್ ಆಗತ್ತೆ ಅಂತಾ. ಆದ್ರೆ ನೀವು ಸರಿಯಾದ ರೀತಿಯಲ್ಲಿ ಟ್ರೈ ಮಾಡಿದ್ರೆ, ಖಂಡಿತವಾಗ್ಲೂ ರೆಸ್ಟೋರೆಂಟ್ ಸ್ಟೈಲ್‌ ರುಚಿನೇ ಬರತ್ತೆ. ಹಾಗಾದ್ರೆ ರುಚಿಯಾದ ಶಾಹಿ ಪನೀರ್ ಮಾಡೋದು ಹೇಗೆ ಅಂತಾ ತಿಳಿಯೋಣ ಬನ್ನಿ.. ಗ್ಯಾಸ್...

ಅಡುಗೆ ಕೋಣೆಯಲ್ಲಿರುವ ಈ 4 ವಸ್ತುವನ್ನು ಎಂದಿಗೂ ಯಾರಿಗೂ ಕೊಡಬೇಡಿ..

ಅಕ್ಕಪಕ್ಕದ ಮನೆಯವರು ಅಂದ್ರೆ ಒಬ್ಬರಿಗೊಬ್ಬರು ಸಹಾಯ ಮಾಡುತ್ತಿರಬೇಕು. ಒಬ್ಬರಿಗೊಬ್ಬರು ಕಾಳಜಿ ಮಾಡುತ್ತಿರಬೇಕು. ಆದ್ರೆ ಹಾಗೆ ಸಹಾಯ ಮಾಡುವ ವೇಳೆ ಅವರು ಕೇಳಿದ ಎಲ್ಲ ವಸ್ತುವನ್ನ ನಾವು ಕೊಡುವ ಹಾಗಿಲ್ಲ. ಅದರಲ್ಲೂ ಅಡುಗೆ ಕೋಣೆಯಲ್ಲಿರುವ ಕೆಲ ವಸ್ತುಗಳನ್ನು ನೀವು ಕೊಡುವ ಹಾಗಿಲ್ಲ. ಹಾಗಾದ್ರೆ ಅದ್ಯಾವ ವಸ್ತುಗಳು ಅಂತಾ ತಿಳಿಯೋಣ ಬನ್ನಿ.. ದೀಪಾವಳಿಯ ಮುಂಚೆ ಈ ಒಂದು ಕೆಲಸ...

ಪಕ್ಷಭೇದ ಮರೆತು “ಪರಿಮಳ ಡಿಸೋಜಾ” ಚಿತ್ರದ ಪೋಸ್ಟರ್ ಬಿಡುಗಡೆ ಮಾಡಿದ ಮೂರು ಮಾಜಿ ಮುಖ್ಯಮಂತ್ರಿಗಳು

State News: ಡಾ. ಗಿರಿಧರ್ ಹೆಚ್ ಟಿ ನಿರ್ದೇಶನದ ಹಾಗೂ ವಿಲೇಜ್ ರೋಡ್ ಫಿಲಂಸ್ ಸಂಸ್ಥೆಯ ಮೂಲಕ ವಿನೋದ್ ಶೇಷಾದ್ರಿ ಅವರು ನಿರ್ಮಿಸುತ್ತಿರುವ “ಪರಿಮಳ ಡಿಸೋಜಾ” ಚಲನಚಿತ್ರದ ಪೋಸ್ಟರ್ ಅನ್ನು ಮಾಜಿ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ, ಹೆಚ್ ಡಿ ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಅವರು ಒಮ್ಮತದಿಂದ ಬಿಡುಗಡೆ ಮಾಡುವ ಮೂಲಕ ಬೆಂಬಲ ವ್ಯಕ್ತಪಡಿಸಿದ್ದಾರೆ. ಈ...

BPಗೆ ಇಲ್ಲಿದೆ ಮನೆ ಮದ್ದು….!

Health tips: ಬಿಪಿ ಬರುವುದಕ್ಕೆ ಮೊದಲ ಕಾರಣವೆಂದರೆ ಅದು ನಮ್ಮ ಆಹಾರ ಶೈಲಿ ಸರಿಯಾಗಿ ಇಲ್ಲದೆ ಇರುವುದು ಹಾಗು ಹೆರಿಡಿಟಿ ಎನ್ನಬಹುದು ,ಈಗಿನ ದಿನಗಲ್ಲಿ ಬಿಪಿ ಸರ್ವೇ ಸಾಮಾನ್ಯ ಚಿಕ್ಕ ವಯಸ್ಸಿನಿಂದ ಹಿಡಿದು ದೊಡ್ಡ ವಯಸ್ಸಿನವರಿಗೆ ಬರುವಂತಹ ಸಮಸ್ಯೆಯಾಗಿದೆ .ಹಾಗಾದರೆ ಈ ಸಮಸ್ಯೆಗೆ ಕಾರಣವೇನೆಂದರೆ ಕೆಲವರ ಪ್ರಕಾರ ಗರ್ಭಿಣಿಯಲ್ಲಿ ತಾಯಿಯೂ ತಮ್ಮ ಜೀವನ ಶೈಲಿಯಲ್ಲಿ ಮಾಡುವ...

ದಲಿತರ ಮನೆಯಲ್ಲಿ ಟೀ ಕುಡಿದ ಸಿಎಂ…!

State News: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ರಾಯಚೂರು ತಾಲೂಕಿನ ಗಿಲೆಸ್ಗೂರು ಗ್ರಾಮದ ದಲಿತ ಕುಟುಂಬದ ಅಯ್ಯಪ್ಪ ಕೃಷ್ಣಪ್ಪ ಅವರ ನಿವಾಸಕ್ಕೆ ತೆರಳಿ ಚಹಾ ಕುಡಿದು, ಅವರ ಕುಟುಂಬದ ಜೊತೆಗೆ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವರಾದ ಗೋವಿಂದ ಕಾರಜೋಳ, ಶಂಕರ ಪಾಟೀಲ್ ಮುನೇನಕೊಪ್ಪ, ಶಾಸಕರಾದ ರಾಜು ಗೌಡ, ಮಾಜಿ...

ರಾಹುಲ್ ಗಾಂಧಿ ಅಸ್ತಿತ್ವಕ್ಕಾಗಿ ಕಾಂಗ್ರೆಸ್ ಪಾದಯಾತ್ರೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

State News: ಬೆಂಗಳೂರು, ಅಕ್ಟೋಬರ್ 11: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಜನ ಸಂಕಲ್ಪ ಯಾತ್ರೆಗೆ ರಾಯಚೂರು ತಾಲೂಕಿನ ಗಿಲೆಸುಗೂರು ಗ್ರಾಮದಲ್ಲಿ ಅದ್ದೂರಿ ಚಾಲನೆ ದೊರೆಯಿತು. ಬೃಹತ್ ಸಮಾವೇಶದಲ್ಲಿ ಮರದಿಂದ ಭತ್ತವನ್ನು ಸುರಿಯುವ ಮೂಲಕ ಜನ ಸಂಕಲ್ಪ ಯಾತ್ತೆಗೆ ಚಾಲನೆ ನೀಡಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ...

ನಾಡನ್ನು ಸುಭಿಕ್ಷಗೊಳಿಸಲು ಪ್ರಾರ್ಥನೆ- ಸಿಎಂ ಬೊಮ್ಮಾಯಿ

ರಾಯಚೂರು, ಅಕ್ಟೋಬರ್ 11: ಕನ್ನಡ ನಾಡು ಸುಭಿಕ್ಷವಾಗಿರಲು ಹಾಗೂ ನಾಡಿನ ಜನತೆಯ ಬದುಕು ಶಾಂತಿ ನೆಮ್ಮದಿ , ಸೌಹಾರ್ದತೆಯಿಂದ ಕೂಡಿರಲಿ ಎಂದು ಪ್ರಾರ್ಥಿಸಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮಂತ್ರಾಲಯಕ್ಕೆ ಭೇಟಿ ನೀಡಿ ಶ್ರೀ ರಾಘವೇಂದ್ರ ಸ್ವಾಮೀಜಿಗಳ ದರ್ಶನ ಪಡೆದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ರಾಯಚೂರು ಜಿಲ್ಲೆಗೆ ಬಂದಾಗ ಮಂತ್ರಾಲಯ ಕ್ಷೇತ್ರಕ್ಕೆ ಭೇಟಿ ನೀಡುವ...

‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-೨೦೨೨”-“ಚಿಂತನಾ ಗೋಷ್ಠಿ”ಆಹ್ವಾನ:

State News: ಬೆಂಗಳೂರಿನ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ದಿನಾಂಕ ೧೨-೧೦-೨೦೨೨ರಂದು ಬುಧವಾರ ಬೆಳಗ್ಗೆ ೧೧.೦೦ ಗಂಟೆಗೆ  ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-೨೦೨೨’ ಜಾರಿಗೆ ತರುವ ಕುರಿತಂತೆ ಚರ್ಚಿಸಲು ನಾಡಿನ ಗಣ್ಯರನ್ನೊಳಗೊಂಡ “ಚಿಂತನಾ ಗೋಷ್ಠಿ”  ಹಮ್ಮಿಕೊಳ್ಳಲಾಗಿದೆ. ನ್ಯಾಯಮೂರ್ತಿ ಶ್ರೀ ಎಸ್.ಆರ್. ಬನ್ನೂರಮಠ ನೇತೃತ್ವದ ಕರ್ನಾಟಕ ಕಾನೂನು ಆಯೋಗವು ತನ್ನ ಐವತ್ತೇಳನೇ ವರದಿಯಲ್ಲಿ...

‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-೨೦೨೨’ ಜಾರಿಗೆ ತರುವ ಕುರಿತು ಚರ್ಚಿಸಲು “ಚಿಂತನಾ ಗೋಷ್ಠಿ”

Banglore News: ಬೆಂಗಳೂರು: ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಮತ್ತು ಜಾನಪದ ಇವುಗಳ ರಕ್ಷಣೆ, ಪ್ರಸಾರ ಮತ್ತು ಅಭಿವೃದ್ಧಿಯ ಮೂಲ ಧ್ಯೇಯೋದ್ದೇಶಗಳೊಂದಿಗೆ ಕನ್ನಡ-ಕನ್ನಡಿಗ-ಕರ್ನಾಟಕದ ಹಿತರಕ್ಷಣೆ ಕಾಪಾಡುವ ಜವಾಬ್ದಾರಿಯನ್ನು ಹೊಂದಿರುವ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-೨೦೨೨ ಕುರಿತು ಚರ್ಚಿಸಲು ವಿಶೇಷ ಚಿಂತನಾಗೋಷ್ಠಿಯನ್ನು ಅಕ್ಟೋಬರ್ ೧೨ರಂದು ಬೆಳಿಗ್ಗೆ ೧೧ ಗಂಟೆಗೆ ಚಾಮರಾಜಪೇಟೆಯ...

ಡೈಲಿ ಹೆಲ್ತ್ ಕೇರ್ ಟಿಪ್ಸ್ ನಿಮ್ಮ ಜೀವನ ಶೈಲಿಯನ್ನು ಆರೋಗ್ಯವಾಗಿಡುತ್ತದೆ :

Health tips: ಈ ಪ್ರಪಂಚದಲ್ಲಿ ಆರೋಗ್ಯವಾದ ದೇಹವೇ ಒಂದು ದೊಡ್ಡ ಸಂಪತ್ತು ಎನ್ನಬಹುದು ನಾವು ನಮ್ಮನ್ನು ಆರೋಗ್ಯವಾಗಿ ಇಡುವುದಕ್ಕಾಗಿ ದುಬಾರಿ ಆಹಾರಗಳನ್ನು ತಿನ್ನುತ್ತೇವೆ, ಪೌಷ್ಟಿಕ ತಜ್ಞರಿಂದ ಸಲಹೆ ಪಡೆಯುತ್ತೇವೆ. ಆದರೆ ಕೆಲವು ಸಣ್ಣ ಈ ಸಲಹೆಗಳನ್ನು ಪ್ರತಿದಿನ ಅನುಸರಿಸಿದರೆ,ದೇಹವು ಸಹಜವಾಗಿ ಆರೋಗ್ಯಕರವಾಗಿರುತ್ತದೆ. ಹಾಗಾದರೆ ಉತ್ತಮ ಆರೋಗ್ಯಕ್ಕೆ (Health) ಅತ್ಯಗತ್ಯವಾಗಿರುವ ಸಲಹೆಗಳನ್ನು ತಿಳ್ಕೊಂಡು ಬರೋಣ ಬನ್ನಿ . ತುಳಸಿ...

About Me

32606 POSTS
0 COMMENTS
- Advertisement -spot_img

Latest News

ಓರ್ವ ಯುವತಿಗೆ ಮುಂಬೈನಲ್ಲಿ ಬಾಡಿಗೆ ಮನೆ ಸಿಕ್ಕಿಲ್ಲಾ. ಯಾಕೆ ಗೊತ್ತಾ..? ಗೊತ್ತಾದ್ರೆ ಶಾಕ್ ಆಗ್ತೀರಾ..

Viral News: ನೀವು ಬೆಂಗಳೂರು, ಮುಂಬೈ, ಪುಣೆ, ಹುಬ್ಬಳ್ಳಿ ಹೀಗೆ ಬೃಹತ್ ನಗರಗಳಲ್ಲಿ ಮನೆ ಬಾಡಿಗೆ ನೀಡುವಾಗ, ಕೆಲವರು ನೀವು ನಾನ್‌ವೆಜ್ ತಿಂತೀರಾ..? ನೀವು ಮದುವೆಯಾಗಿದ್ದೀರಾ...
- Advertisement -spot_img