K erala News:
ಇಂದು ಮೋದಿ ಮಂಗಳೂರು ಭೇಟಿ ಹಿನ್ನಲೆ ಮಂಗಳೂರು ಫುಲ್ ಸನ್ನದ್ಧವಾಗಿದೆ. ಮಂಗಳೂರಿಗೆ ಹೋಗೋ ಮೊದಲು ಕೇರಳಕ್ಕೆ ಆಗಮಿಸಿರೋ ಮೋದಿ ಇಂದು ವಿಮಾನವಾಹಕ ನೌಕೆ ಐಎನ್ ಎಸ್ ಗೆ ಚಾಲನೆ ನೀಡಿದ್ದಾರೆ.ದೇಶದ ಮೊದಲ ಸ್ವದೇಶಿ ವಿಮಾನವಾಹಕ ನೌಕೆ ಐಎನ್ಎಸ್ ವಿಕ್ರಾಂತ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ ಕೊಚ್ಚಿಯ ಕೊಚ್ಚಿನ್...
Chithradurga News:
ಮುರುಘ ಮಠದ ಹಿಂಬಾಗಿಲಿಂದ ಮುರುಘ ಶ್ರೀಯನ್ನು ಅರೆಸ್ಟ್ ಮಾಡಲಾಗಿತ್ತು. ಕಾವಿ ಪೇಠ ತೆಗೆದು ಬಿಳಿ ಬಟ್ಟೆಯೊಂದಿಗೆ ನ ಶ್ರೀಗಳು ಶರಣಾಗಿದ್ದರು. ನಿನ್ನೆ ಸಂಜೆ ಅರೆಸ್ಟ್ ಆಗಿದ್ದ ಮುರುಘ ಶ್ರೀಗಳಿಗೆ ಇದೀ ಗ ಎದೆನೋವು ಕಾಣಿಸಿ ಕೊಂಡಿದೆ. ಚಿತ್ರದುರ್ಗದ ಜಿಲ್ಲಾಆಸ್ಪತ್ರೆಯಲ್ಲಿ ಎಲ್ಲಾ ಪರೀಕ್ಷೆಗಳಿಗಾಗಿ ಕರೆದೊಯ್ಯಲಾಗಿದೆ. ಈಗಾಗಲೇ ಇಸಿಜಿ ನಡೆಸಲಾಗಿದೆ. ಈ ಸ್ಥಳದಲ್ಲಿ ಎಸ್.ಪಿ ಪರಶುರಾಮ್...
UttharPradesh News:
ಉತ್ತರ ಪ್ರದೇಶದಲ್ಲಿ ರಕ್ಕಸ ಮಳೆಯಿಂದಾಗಿ ಗಂಗೆ ಉಗ್ರ ರೂಪ ತಾಳಿ ಪ್ರವಾಹವನ್ನೇ ಸೃಷ್ಟಿ ಮಾಡುತ್ತಿದ್ದಾಳೆ. ಪ್ರವಾಹಕ್ಕೆ ದೋಣಿಯೊಂದು ಮುಳುಗಡೆಯಾಗಿ 7 ಮಂದಿ ಜಲ ಸಮಾಧಿಯಾಗಿದ್ದಾರೆ.
ಗಂಗಾ ನದಿಯಲ್ಲಿ ಜನರನ್ನು ಸಾಗಿಸುತ್ತಿದ್ದ ದೋಣಿಯೊಂದು ಮುಳುಗಡೆಯಾಗಿ ಐದು ಮಕ್ಕಳು ಸೇರಿ ಶವಗಳನ್ನು 7 ಮಂದಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಗಾಜಿಪುರ ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ಸಂಧ್ಯಾ...
ಲಂಕಾಪತಿ ರಾವಣ, ರಾಕ್ಷಸನಾಗಿದ್ದರೂ ಕೂಡ, ಸಕಲ ವಿದ್ಯೆಯನ್ನು ಅರಿತಿದ್ದ ಬ್ರಾಹ್ಮಣನಾಗಿದ್ದ. ಸಕಲ ಶಾಸ್ತ್ರಗಳನ್ನೂ ಪಾರಂಗತ ಮಾಡಿಕೊಂಡಿದ್ದ ರಾವಣ, ಶಿವನ ಪರಮ ಭಕ್ತನಾಗಿದ್ದು, ಶಿವತಾಂಡವ ಸ್ತ್ರೋತ್ರವನ್ನು ರಚಿಸಿ, ಶಿವನ ಪ್ರೀತಿಗೆ ಪಾತ್ರನಾಗಿದ್ದ. ಇಂಥ ರಾವಣ ಸೀತೆ ಬೇಕೆಂಬ ದುರಾಸೆಯಿಂದಲೇ, ರಾಮನ ಕೈಯಿಂದ ವಧೆಯಾಗಿದ್ದು. ಆದ್ರೆ ಇವನಲ್ಲಿದ್ದ 5 ಗುಣಗಳಿಂದಲೇ, ಅವನು ಅಷ್ಟು ಬುದ್ಧಿವಂತನಾಗಿದ್ದು. ಸ್ವರ್ಣ ಲಂಕೆಯ...
ಸಾಮಾನ್ಯವಾಗಿ ಮಕ್ಕಳು ಮಾಡಿದ ತಪ್ಪಿಗೆ, ಅಪ್ಪ ಅಮ್ಮ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಹೇಳಲಾಗುತ್ತದೆ. ಇದು ಕೆಲ ಕಡೆ ನಿಜವೂ ಆಗುತ್ತದೆ. ಮಕ್ಕಳು ತಪ್ಪು ಮಾಡಿದಾಗ, ಅಪ್ಪ ಅಮ್ಮ ಬೈಯ್ಯಿಸಿಕೊಳ್ಳಬೇಕಾಗುತ್ತದೆ. ಮರ್ಯಾದೆ ಹೋಗುವ ಭಯವೂ ಇರುತ್ತದೆ. ಆದ್ರೆ ಯಮ ಮತ್ತು ಆತನ ಪುತ್ರಿಯ ಕಥೆಯನ್ನ ಹೇಳುವ ಮೂಲಕ, ಅಪ್ಪ ಅಮ್ಮ ಮಾಡಿದ ತಪ್ಪಿಗೆ ಮಕ್ಕಳೂ ಶಿಕ್ಷೆ...
ರಾಮಾಯಣದಲ್ಲಿ ಬರುವ ಪಾತ್ರಗಳಲ್ಲಿ ಪ್ರಮುಖ ರಾಕ್ಷಸನೆಂದರೆ ರಾವಣ. ರಾಕ್ಷಸನಾದರೂ ಸಕಲ ವಿದ್ಯಾಪಾರಂಗತನಾಗಿದ್ದ ರಾವಣನನ್ನು ಲಂಕೆಯಲ್ಲಿ ಪೂಜಿಸಲಾಗುತ್ತದೆ. ಇದೇ ರೀತಿ ಶಿವನ ದೇವಸ್ಥಾನದಲ್ಲಿ ರಾವಣನನ್ನು ಮೊದಲು ಪೂಜಿಸಲಾಗುತ್ತದೆ. ಹಾಗಾದ್ರೆ ಯಾವುದು ಈ ದೇವಸ್ಥಾನ ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ರಾಜಸ್ತಾನದ ಉದಯ್ಪುರದಲ್ಲಿ ಕಮಲ್ನಾಥ್ ಮಹದೇವ ದೇವಸ್ಥಾನವಿದೆ. ಇಲ್ಲಿ ಮೊದಲು ರಾವಣನನ್ನು ಪೂಜಿಸಲಾಗುತ್ತದೆ. ನಂತರ ಶಿವನನ್ನು ಪೂಜಿಸಲಾಗುತ್ತದೆ. ಇಲ್ಲೇನಾದರೂ...
Manglore News:
ಪ್ರಧಾನಿ ನರೇಂದ್ರ ಮೋದಿ ಭಾಗವಹಿಸುವ ಕಾರ್ಯಕ್ರಮದ ಸಿದ್ದತೆ ಜೋರಾಗಿದೆ. ಈ ಹಿನ್ನೆಲೆಯಲ್ಲಿ ಭದ್ರತೆಯ ಬಗ್ಗೆ ಎಡಿಜಿಪಿ ಅಲೋಕ್ ಕುಮಾರ್ ಮಾಹಿತಿ ಪಡೆದುಕೊಂಡಿದ್ದಾರೆ. ಪ್ರಧಾನಿ ಭಾಗವಹಿಸುವ ಕಾರ್ಯಕ್ರಮದಲ್ಲಿ ಕಪ್ಪುಬಟ್ಟೆ ಧರಿಸುವಂತಿಲ್ಲ. ಕಪ್ಪು ಬಟ್ಟೆ ಕೊಂಡೊಯ್ಯುವಂತಿಲ್ಲ ಎನ್ನುವ ಸ್ಪಷ್ಟ ಸೂಚನೆಯನ್ನು ಎಡಿಜಿಪಿ ಅಲೋಕ್ ಕುಮಾರ್ ನೀಡಿದ್ದಾರೆ.
ಮಧ್ಯಾಹ್ನ 1 ಗಂಟೆಗೆ ಮಂಗಳೂರಿಗೆ ಪ್ರಧಾನಿಯವರು ಆಗಮಿಸುತ್ತಾರೆ. ಮತ್ತೆ ಸಂಜೆ 4.30ಕ್ಕೆ...
Chithradurga News:
ಮುರುಘಾ ಮಠದ ಶಿವಮೂರ್ತಿ ಶ್ರೀಗಳನ್ನು ಗುರುವಾರ ರಾತ್ರಿ ಬಂಧಿಸಲಾಗಿದೆ. ಪೊಲೀಸರು ಶ್ರೀಗಳನ್ನು ಬಂಧಿಸಿ ಠಾಣೆಗೆ ಕರೆದೊಯ್ಯುತ್ತಿದ್ದಾರೆ. ಮುರುಘಾ ಮಠದಲ್ಲೇ ಶಿವಮೂರ್ತಿ ಶ್ರೀಗಳ ಬಂಧನ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಪೋಕ್ಸೋ ಪ್ರಕರಣ ದಾಖಲಾಗಿ ಏಳು ದಿನಗಳ ಬಳಿಕ ಶ್ರೀಗಳನ್ನು ಬಂಧಿಸಲಾಗಿದೆ. ಮುರುಘಾ ಶ್ರೀ ಬಂಧನಕ್ಕೆ ಹೆಚ್ಚಿದ ಒತ್ತಡದಿಂದ ಪೊಲೀಸರು ಬಂಧಿಸಿದ್ದು, ಶ್ರೀಗಳನ್ನು ವೈದ್ಯಕೀಯ...
ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಕೆ-ಟಿಇಟಿ ಪರೀಕ್ಷೆಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು www.schooleducation.kar.nic.in ಜಾಲತಾಣದ ಮೂಲಕ ಇಂದಿನಿಂದ 30-09-2022ರವರೆಗೆ ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸಬಹುದಾಗಿದೆ.
ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಸಲ್ಲಿಸುವಂತ ಅಭ್ಯರ್ಥಿಗಳು ವೆಬ್ ಸೈಟ್ ನಲ್ಲಿ ನೀಡಲಾಗಿರುವಂತ ಸೂಚನೆಗಳಂತೆ ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ತಿಳಿಸಿದೆ.
ಅಭಿನಯ ಚಕ್ರವರ್ತಿ ಸುದೀಪ್ ಅವರು ರಾಷ್ಟ್ರದಾದ್ಯಂತ ಖ್ಯಾತಿ ಜೊತೆಗೆ ಅಭಿಮಾನ ಸಮೂಹವನ್ನು ಹೊಂದಿರುವ ಕನ್ನಡದ ಮೇರುನಟ. ಸೆಪ್ಟೆಂಬರ್ 2ರಂದು ಸುದೀಪ್ ಅವರ ಜನ್ಮದಿನ. ಈ ಜನ್ಮದಿನವನ್ನು ಸ್ಮರಣೀಯವಾಗಿಸಲು ಮತ್ತು ಸಂಭ್ರಮವನ್ನು ದುಪ್ಪಟ್ಟುಗೊಳಿಸಲು ಮಾನಸ್ ಕುಮಾರ್ ಎಂಬ ಹೆಸರಾಂತ ಮರಳುಶಿಲ್ಪಿ ಒರಿಸ್ಸಾದ ಸಮುದ್ರ ತೀರದಲ್ಲಿ ಕಿಚ್ಚ ಸುದೀಪ್ ಅವರ ಮರಳು ಶಿಲ್ಪವನ್ನು ನಿರ್ಮಿಸುವ ಮೂಲಕ ಶುಭಾಶಯಗಳನ್ನು...
Sirsi News: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಗುಡ್ನಾಪೂರ ಗ್ರಾಮ ಪಂಚಾಯಿತಿಯ ಮಧುರವಳ್ಳಿ-ಹಾಡಲಗಿ ಗ್ರಾಮದ ದೊಡ್ಡಕೆರೆಯಲ್ಲಿ ಕೆರೆಬೇಟೆಯು ಬುಧವಾರ ಸಂಭ್ರಮದಿಂದ ನಡೆಯಿತು.
ಮಧುರವಳ್ಳಿ ಗ್ರಾಮದ ಶ್ರೀ...