Thursday, April 16, 2026

Karnataka Tv

BREAKING NEWS: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ತಾಯಿ ಪಾವೊಲಾ ಮೈನೋ ವಿಧಿವಶ

ನವದೆಹಲಿ: ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಯವರ ತಾಯಿ, ಪಾವೋಲಾ ಮೈನೋ ಅವರು ಇಂದು ನಿಧನರಾಗಿದ್ದಾರೆ. ಈ ಮೂಲಕ ಸೋನಿಯಾ ಗಾಂಧಿಯವರು ಮಾತೃವಿಯೋಗವನ್ನು ಎದುರಿಸುವಂತೆ ಆಗಿದೆ. ಈ ಕುರಿತಂತೆ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಇನ್ ಚಾರ್ಜ್ ಕಮ್ಯುನಿಕೇಷನ್ ಜೈರಾಮ್ ರಮೇಶ್ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಶ್ರೀಮತಿ ಸೋನಿಯಾ ಗಾಂಧಿ ಅವರ ತಾಯಿ ಶ್ರೀಮತಿ...

ಗರ್ಭಿಣಿ ಹಸುವಿನ ಮೇಲೆ ಅತ್ಯಾಚಾರವೆಸಗಿದ ಕಾಮುಕ…!

West Bengal News: ಯುವಕನೊಬ್ಬ ಗರ್ಭಿಣಿ ಹಸುವಿನ ಮೇಲೆ ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಿಂದ ತೀವ್ರ ರಕ್ತಸ್ರಾವವಾಗಿ ಹಸು ಸಾವನ್ನಪ್ಪಿದೆ ಎಂದು ತಿಳಿದು ಬಂದಿದೆ. ಈ ಕುಕೃತ್ಯ  ಎಸಗಿದ ಕಾಮುಕ ಪೊಲೀಸರ  ಅತಿಥಿಯಾಗಿದ್ದಾನೆ. ಪ್ರದ್ಯುತ್ ಭೂಯಿ ಎಂಬ 29 ವರ್ಷದ ಯುವಕ ನೆರೆಮನೆಯ ಆರ್ತಿ ಭೂಯಿ...

ಉಜಿರೆ: ಬೆಂಕಿ ಅವಘಡಕ್ಕೆ ಟಯರ್ ಅಂಗಡಿ ಧಗಧಗ…!

Belthangadi  News: ಉಜಿರೆ ಚಾರ್ಮಾಡಿ ರಸ್ತೆಯ  ಅನುಗ್ರಹ  ಶಾಲೆಯ  ಬಳಿ  ಇರುವ ಅನರ್  ಟಯರ್ ಅಂಗಡಿಗೆ ಬೆಂಕಿ  ತಗುಲಿದ ಘಟನೆ ನಡೆದಿದೆ.  ಅಕಸ್ಮಾತಾಗಿ ತಗುಲಿದ ಬೆಂಕಿಯಿಂದ ಈ  ಅನಾಹುತ ಸಂಭವಿಸಿದ್ದು ಕಾರಣ  ಇನ್ನೂ ಸ್ಪಷ್ಟವಾಗಿ ತಿಳಿದು ಬಂದಿಲ್ಲ. ಯಾವುದೇ ಪ್ರಾಣ ಹಾನಿ ಬಗ್ಗೆಯೂ  ಖಚಿತ ಮಾಹಿತಿ ಇಲ್ಲ. ಸದ್ಯ ಅಗ್ನಿಶಾಮಕ  ದಳದವರು ಬಂದು ಬೆಂಕಿ ನಂದಿಸುವ...

ನಾಳೆ ಸ್ವದೇಶಿ ನಿರ್ಮಿತ ಗರ್ಭಕಂಠ ಕ್ಯಾನ್ಸರ್ ಲಸಿಕೆ ಬಿಡುಗಡೆ

ನವದೆಹಲಿ: ಮೊದಲ ಬಾರಿಗೆ, ಭಾರತವು ಗರ್ಭಕಂಠದ ಕ್ಯಾನ್ಸರ್ ವಿರುದ್ಧ ತನ್ನ ಮೊದಲ ಲಸಿಕೆಯನ್ನು ಸೆಪ್ಟೆಂಬರ್ 1 ರಂದು ಪಡೆಯಲಿದೆ. ಬಹುನಿರೀಕ್ಷಿತ ಲಸಿಕೆಯನ್ನು ಕೇಂದ್ರ ರಾಜ್ಯ ಸಚಿವ (ಸ್ವತಂತ್ರ ನಿರ್ವಹಣೆ) ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಜಿತೇಂದ್ರ ಸಿಂಗ್ ಗುರುವಾರ ಬಿಡುಗಡೆ ಮಾಡಲಿದ್ದಾರೆ. ಸೆರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್ಐಐ) ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ (ಡಿಬಿಟಿ)...

ಕಡಿಮೆ ಅಂಕ ನೀಡಿದ್ದಕ್ಕೆ ಶಿಕ್ಷಕರಿಗೆ ಥಳಿಸಿದ ವಿದ್ಯಾರ್ಥಿಗಳು..!

Jarkhand News: ಜಾರ್ಖಂಡ್‌ನ ದುಮ್ಕಾ ಜಿಲ್ಲೆಯ ವಸತಿ ಶಾಲೆಯಲ್ಲಿ ಪರೀಕ್ಷೆಯಲ್ಲಿ ಕಡಿಮೆ ಅಂಕ ನೀಡಿದ್ದಕ್ಕೆ ಶಾಲೆಯ ಗಣಿತ ಶಿಕ್ಷಕ ಮತ್ತು ಗುಮಾಸ್ತರನ್ನೇ ಮರಕ್ಕೆ ಕಟ್ಟಿಹಾಕಿ ವಿದ್ಯಾರ್ಥಿಗಳು ಥಳಿಸಿರುವ ಘಟನೆ ನಡೆದಿದೆ. ಮಕ್ಕಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ನಿಜವಾಗಿಯೂ ಅರ್ಹತೆ ಹೊಂದಿದ್ದಾರೆಯೇ ಅಥವಾ ಶಿಕ್ಷಕರು ಉದ್ದೇಶಪೂರ್ವಕವಾಗಿ ಅವರಿಗೆ ಕಡಿಮೆ ಗ್ರೇಡ್ ಗಳನ್ನು ನೀಡಿದ್ದಾರೆಯೇ ಎಂಬುದು ಇನ್ನೂ ಸ್ಪಷ್ಟವಾಗಬೇಕಿದೆ ಎನ್ನಲಾಗುತ್ತಿದೆ. ಇನ್ನು ನಾವು...

ಎಂಜಿನ್ ಬಗ್ಗೆ ನಿಮಗೆಷ್ಟು ಗೊತ್ತು…?!

Technoligy News: ಇದು ಎಂಜಿನ್  ಅಲ್ಲ ವಾಹನ ಚಾಲಕನ ಹೃದಯ ಎಂಬ ಮಾತು ಸದ್ಯ  ಸಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರೊ ಮಾತು. ಆದರೆ ಈ ಎಂಜಿನ್ ಬಗ್ಗೆ ನಿಮಗೆಷ್ಟು ಗೊತ್ತು ಅನ್ನೋದೆ ಸದ್ಯದ ಪ್ರಶ್ನೆ ಅದರ ಸಂಪೂರ್ಣ ಮಾಹಿತಿ ಇಲ್ಲಿದೆ. ಎಂಜಿನ್ ಸರಿಯಾಗಿ ಕಾರ್ಯನಿರ್ವಹಿಸಲು, ಅದರ ತಾಪಮಾನವನ್ನು ನಿಯಂತ್ರಿಸಬೇಕಾಗುತ್ತದೆ. ಇದಕ್ಕಾಗಿ ಎಂಜಿನಿಯರ್‌ಗಳು ಬೈಕ್‌ನ ಎಂಜಿನ್ ಅನ್ನು ತಂಪಾಗಿರಿಸಲು ಹಲವು...

ಸಿನಿಮಾ ಲೋಕಕ್ಕೆ ಕಾಲಿಟ್ಟ ಪುಟಾಣಿ ವಂಶಿಕಾ …!

Film News: ಇತ್ತೀಚೆಗೆ ಶಾಲೆಗೆ ಹೋಗಲು ಶುರುಮಾಡಿರುವ ವಂಶಿಕಾ ಅವರು ರಿಯಾಲಿಟಿ ಶೋ ಬಳಿಕ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾಳೆ. ವಸಿಷ್ಠ ಸಿಂಹ ನಟನೆಯ 'ಲವ್ ಲೀ' ಸಿನಿಮಾದಲ್ಲಿ ( Love li ) ವಂಶಿಕಾ ನಟಿಸುತ್ತಿದ್ದಾರಂತೆ. ಇದನ್ನು ಸ್ವತಃ ವಸಿಷ್ಠ ( Vasishta Simha ) ಅವರೇ ಸೋಶಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದಾರೆ. 'ಗಿಚ್ಚಿ ಗಿಲಿಗಿಲಿ' ಶೋನಲ್ಲಿ ಅದ್ಭುತವಾದ ನಟನೆ,...

BREAKING: ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಕಾರು ಅಪಘಾತ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು

ಬೆಳಗಾವಿ: ಬೈಕ್ ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ, ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಅವರ ಕಾರು, ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೆ ಈಡಾಗಿದೆ. ಆದ್ರೇ ಕಾರು ಪಲ್ಟಿಯಾದ್ರೂ ಲಕ್ಷ್ಮಣ್ ಸವದಿಯವರು ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಂದು ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿಯ ಅವರು, ಅಥಣಿಯಿಂದ ಬೆಳಗಾವಿಗೆ ತೆರಳುತ್ತಿದ್ದಂತ ಸಂದರ್ಭದಲ್ಲಿ, ಹಾರೊಗೇರಿ ಪಟ್ಟಣದ ಬಳಿಯಲ್ಲಿ...

ದಾಖಲೆಯ ಮೊತ್ತಕ್ಕೆ ಹರಾಜಾಯ್ತು ಪ್ರಿನ್ಸಸ್ ಡಯಾನ ಕಾರು: ಮರೆಯಾಗಿ 25 ವರ್ಷ ಕಳೆದ್ರೂ ಅಭಿಮಾನ ಮಾತ್ರ ಇನ್ನೂ ಜೀವಂತ

Technology News: ಪ್ರಿನ್ಸೆಸ್ ಡಯಾನಾ ಅವರು ಬ್ರಿಟಿಷ್ ರಾಜಮನೆತನದ ಸದಸ್ಯರಾಗಿದ್ದರು. ಬ್ರಿಟಿಷ್ ರಾಜಕುಮಾರರಾಗಿದ್ದ ಚಾರ್ಲ್ಸ್‌ ಅವರ ಮೊದಲ ಪತ್ನಿಯಾಗಿದ್ದು, ಕಾರಣಾಂತರಗಳಿಂದ ಚಾರ್ಲ್ಸ್‌ ಅವರೊಂದಿಗೆ ವಿಚ್ಚೇದನ ಪಡೆದಿದ್ದರು. ಬಳಿಕ ಡಯಾನಾ ಅವರ ಕ್ರಿಯಾಶೀಲತೆ ಮತ್ತು ಗ್ಲಾಮರ್‌ನಿಂದಾಗಿ ಅಂತರರಾಷ್ಟ್ರೀಯ ಐಕಾನ್ ಆಗಿ ಮಿಂಚಿದ್ದರು. ತಮ್ಮ ಆಸ್ತಿಯಲ್ಲಿ ಬಹುಪಾಲನ್ನು ಸಮಾಜ ಸೇವೆಗೆ ಮೀಸಲಿಟ್ಟಿದ್ದ ಅವರು ಹಲವು ಐಷಾರಾಮಿ ಕಾರುಗಳು, ಬೆಳೆಬಾಳುವ ವಸ್ತುಗಳ...

BREAKING NEWS: ಕಾಂಗ್ರೆಸ್ ನ ಮತ್ತೊಂದು ವಿಕೆಟ್ ಪತನ: ಮಾಜಿ ಶಾಸಕ ಎಂ.ಡಿ ಲಕ್ಷ್ಮೀನಾರಾಯಣ ರಾಜೀನಾಮೆ

ತುಮಕೂರು: ಪಕ್ಷದ ಇತ್ತೀಚಿನ ನಡವಳಿಕೆಯಿಂದ ಬೇಸತ್ತಿದ್ದಂತ ಮಾಜಿ ಪರಿಷತ್ ಸದಸ್ಯ, ಶಾಸಕ ಎಂ.ಡಿ ಲಕ್ಷ್ಮೀನಾರಾಯಣ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ. ಈ ಮೂಲಕ ಪಕ್ಷದಿಂದ ಹೊರ ನಡೆಸಿದ್ದಾರೆ. ಇಂದು ತುಮಕೂರಿನ ತುರುವೇಕೆರೆಯಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ತಾವು ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗಗಳ ಅಧ್ಯಕ್ಷ ಸ್ಥಾನ ಹಾಗೂ ಪಕ್ಷಕ್ಕೆ ರಾಜೀನಾಮೆ ನೀಡುತ್ತಿರೋದಾಗಿ ಘೋಷಣೆ...

About Me

31803 POSTS
0 COMMENTS
- Advertisement -spot_img

Latest News

Political News: ಮೋದಿ ಕುರ್ಚಿ ಉಳಿಸಲು ಕರ್ನಾಟಕದ ಜನರ ಬಟ್ಟೆ ಕಸಿಯುವ ಕೆಲಸ ಮಾಡಬೇಡಿ: ದಿನೇಶ್ ಗುಂಡೂರಾವ್

Political News: ಸೋಶಿಯಲ್ ಮೀಡಿಯಾದಲ್ಲಿ ಎಲ್ಲಾ ಪಕ್ಷಗಳು ಪರಸ್ಪರ ವಾಗ್ದಾಳಿ ನಡೆಸುವುದು ಸರ್ವೇ ಸಾಮಾನ್ಯ. ಅದೇ ರೀತಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಿರುದ್ಧ ರಾಜ್ಯ...
- Advertisement -spot_img