Thursday, June 25, 2026

Karnataka Tv

ನವರಾತ್ರಿ ಮೊದಲ ದಿನ ಶ್ರೀ ಬಂಡೆ ಮಹಾ೦ಕಾಳಿ ಅಲಂಕಾರ :

Dasara Special: ಶ್ರೀ ಬಂಡೆ ಮಹಾ೦ಕಾಳಿ ದೇವಲಯದಲ್ಲಿ ದಿನಾಂಕ 26/09/2022ರಂದು ಸೋಮವಾರ, ಪವಿತ್ರ ದಿನಗಳಾದ ನವರಾತ್ರಿಯ ಸಂದರ್ಭವಾಗಿ ಅಮ್ಮನವರಿಗೆ ಪಂಚಾಮೃತ ಅಭಿಷೇಕ, ಹಸ್ತ ನಕ್ಷತ್ರ, ನವಗ್ರಹ ಹೋಮಗಳನ್ನೂ ಅತ್ಯ೦ತ ವೈಭೋಗದಿಂದ ಆಯೋಜಿಸಿದ್ದು ನವರಾತ್ರಿಯ ಮೊದಲನೇ ದಿನದಸಂದರ್ಭವಾಗಿ ಅಮ್ಮನವರಿಗೆ ೧೫೦ ವರ್ಷಗಳಿಂದ ನವರಾತ್ರಿಯ ಮೊದಲನೇದಿನ ಸತತವಾಗಿ ಇದೆ ರೀತಿಯಾದ ಅಲಂಕಾರವನ್ನು ಮಾಡಲಗುತ್ತದೆ ಇದು ಈ ದೇವಾಲಯದ ವಿಶೇಷವಾಗಿದೆ.ಹಾಗಾಗಿ...

ಜಿಲ್ಲೆಯಲ್ಲಿ ಮಹಾ ಕುಂಭ ಮೇಳದ ಯಶಸ್ವಿಯಾಗಿ ನಡೆಸಲು ಎಲ್ಲರೂ ಸಹಕರಿಸಿ: ಗೋಪಾಲಯ್ಯ ಕೆ

Mandya News: ಕೆ.ಆರ್ ಪೇಟೆ ತಾಲ್ಲೂಕಿನ ಅಂಬಿಗರಹಳ್ಳಿಯ ತ್ರಿವೇಣಿ ಸಂಗಮದಲ್ಲಿ ಅಕ್ಟೋಬರ್ 13 ರಿಂದ 16 ರವರೆಗೆ ನಡೆಯಲಿರುವ ಕುಂಭ ಮೇಳ ಕಾರ್ಯಕ್ರಮದಲ್ಲಿ  ಕರ್ನಾಟಕದ ಮುಖ್ಯಮಂತ್ರಿಳು‌ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ‌ ಯೋಗಿ ಆದಿತ್ಯನಂದ‌ ಅವರುಗಳು ಭಾಗವಹಿಸಲಿದ್ದಾರೆ. ಕುಂಭ ಮೇಳದ ಯಶಸ್ವಿಯಾಗಿ ನಡೆಸಲು ಎಲ್ಲರೂ ಸಹಕರಿಸ ಬೇಕು ಎಂದು ಅಬಕಾರಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ...

ಬರಿಗಾಲಿನಲ್ಲಿ ನಡೆದರೆ ಎಷ್ಟೊಂದು ಪ್ರಯೋಜನ ಗೊತ್ತಾ ?

health tips ಸಾಮಾನ್ಯವಾಗಿ ಎಲ್ಲರು ಶೂ,ಚಪ್ಪಲಿ ಇಲ್ಲದೆ ಒಂದು ಹೆಜ್ಜೆಯೂ ಹೊರಗಡೆ ಇಡುವುದಿಲ್ಲ ಆದರೆ, ಬರಿಗಾಲಲ್ಲಿ ನಡೆಯುವುದು ಎಷ್ಟು ಆರೋಗ್ಯಕರ ಎಂದು ನಿಮಗೆ ಗೊತ್ತೇ ? ಹೌದು, ಬರಿಗಾಲಲ್ಲಿ ನಡೆಯವುದರಿಂದ, ಅನೇಕ ಅರೋಗ್ಯ ಪ್ರಯೋಜನಗಳಿದೆ, ಆದರೆ ನಾವು ಅದನ್ನು ಲೆಕ್ಕಿಸುವುದಿಲ್ಲ ಕಾಲಿನ ಅಂದಕ್ಕಾಗಿ ದುಬಾರಿಯಾದ ಶೂ, ಚಪ್ಪಲಿಗಳನ್ನ ಖರೀದಿಸುತ್ತೇವೆ ,ಇದರಿಂದ ನಿಮ್ಮ ಪಾದ ಸ್ವಚ್ಛವಾಗಿ ಅಂದವಾಗಿ...

ಕೆಪಿಸಿಸಿ ವಕ್ತಾರರಾಗಿ ಎ.ಸಿ.ವಿನಯರಾಜ್ ನೇಮಕ..!

Manglore News: ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯ, ಕೆಪಿಸಿಸಿ ಕೋ- ರ‍್ಡಿನೇಟರ್ ಆಗಿರುವ ಎ.ಸಿ.ವಿನಯರಾಜ್ ಅವರು ಪಕ್ಷದ ಚಟುವಟಿಕೆಯಲ್ಲಿ ಸಕ್ರೀಯರಾಗಿರುವ ಹಿನ್ನೆಲೆಯಲ್ಲಿ ಅವರಿಗೆ ಹೊಸ ಜವಾಬ್ದಾರಿಯನ್ನು ಕೆಪಿಸಿಸಿ ಅಧ್ಯಕ್ಷರು ವಹಿಸಿದ್ದಾರೆ. ಎ.ಸಿ.ವಿನಯರಾಜ್ ಅವರನ್ನು ಕೆಪಿಸಿಸಿ ವಕ್ತಾರರಾಗಿ ನೇಮಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ವಿನಯರಾಜ್ ಅವರು ಎನ್.ಎಸ್.ಯು.ಐ. ಘಟಕ, ದ.ಕ. ಜಿಲ್ಲಾ ಯುವ ಕಾಂಗ್ರೆಸ್  ಕಾರ್ಯದರ್ಶಿ...

ಒಪ್ಪೋ ಎ17 ಫೋನ್ ಅನಾವರಣ..! ಉತ್ತಮ ಫೀಚರ್ಸ್..!

Technology News: ಬ್ರ್ಯಾಂಡ್ ಒಪ್ಪೋ  ಹೊಸ ಮೊಬೈಲ್ ಬಿಡುಗಡೆ ಮಾಡಿ ತಿಂಗಳು ಕಳೆದಿದೆ. 2022 ಎರಡನೇ ಕ್ವಾರ್ಟರ್​ನಲ್ಲಿ ಅತಿ ಕಡಿಮೆ ಸ್ಮಾರ್ಟ್​ಫೋನನ್ನು ಪರಿಚಯಿಸಿರುವ ಒಪ್ಪೋ ಇದೀಗ ದಿಢೀರ್ ಆಗಿ ತನ್ನ A ಸರಣಿಯಲ್ಲಿ ಹೊಸ ಒಪ್ಪೋ ಎ17 ಫೋನನ್ನು ಅನಾವರಣ ಮಾಡಿದೆ. ಇದೊಂದು ಪಕ್ಕಾ ಬಜೆಟ್ ಬೆಲೆಯ ಫೋನಾಗಿದ್ದು, ಆಕರ್ಷಕ ವಿನ್ಯಾಸ, ಉತ್ತಮ ಬ್ಯಾಟರಿ, ಕ್ಯಾಮೆರಾಗಳನ್ನು ಸಹ ಹೊಂದಿದೆ. ಸದ್ಯಕ್ಕೆ ಈ ಫೋನ್ ಮಲೇಷ್ಯಾದಲ್ಲಿ ಮಾತ್ರ...

ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಗುಂಡಿನ ಸದ್ದು: ಪಾಕ್ ಉಗ್ರನ ಹತ್ಯೆ..?!

National News: ನಿಷೇಧಿತ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ (ಜೆಇಎಂ) ನೊಂದಿಗೆ ಸಂಪರ್ಕ  ಹೊಂದಿದ್ದ ಪಾಕಿಸ್ತಾನಿ ಭಯೋತ್ಪಾದಕನನ್ನು ಭದ್ರತಾ ಪಡೆಗಳು ಹತ್ಯೆ ಮಾಡಿರುವ ಬಗ್ಗೆ ತಿಳಿದು ಬಂದಿದೆ. ಘಟನೆ ಜಮ್ಮು ಕಾಶ್ಮೀರದ ಕುಲ್ಗಾಮ್‌‌ನಲ್ಲಿ ನಡೆದಿದೆ. ಹತ್ಯೆಯಾದ ಉಗ್ರನನ್ನು ಅಬು ಹುರಾರಾ ಎಂದು ಗುರುತಿಸಲಾಗಿದ್ದು, ಆತನಿಂದ ಎಕೆ 47 ರೈಫಲ್ ಸೇರಿದಂತೆ ಸ್ಫೋಟಕ ಸಾಮಗ್ರಿಗಳು, ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು...

ಸಕ್ಕರೆ ಸ್ಲೋ ಪಾಯಿಸನ್..?! ಸಕ್ಕರೆ ಬಳಸೋಕು ಮುನ್ನ ಈ ವಿಷಯದ ಬಗ್ಗೆ ತಿಳಿದುಕೊಳ್ಳಿ..!

Health tips: ನಮ್ಮ ದೈನಂದಿನ ಆಹಾರ ಕ್ರಮದಲ್ಲಿ ಸಕ್ಕರೆ ಅತಿ ಕೆಟ್ಟ ಅಭ್ಯಾಸವೆನ್ನಬಹುದು ಸಕ್ಕರೆ ಒಂದು ರೀತಿಯಾದ ಸ್ಲೋ ಪಾಯಿಸನ್ ,ಇದರ ಸೇವನೆಯಿಂದ ಅತಿ ಹೆಚ್ಚು ಆರೋಗ್ಯ ಸಮಸ್ಯೆಗಳು ನಮ್ಮನ್ನು ಕಾಡುತ್ತದೆ ಹಾಗಿದ್ದರೆ, ಸಕ್ಕರೆ ಸೇವನೆ ಮಾಡಬಾರದೇ ಎಂಬ ಸಂದೇಹ ಕೆಲವರಲ್ಲಿ ಬರಬಹುದು ಆದರೆ ಎಷ್ಟು ಪ್ರಮಾಣದಲ್ಲಿ ಸಕ್ಕರೆ ಸೇವನೆ ಮಾಡಬೇಕು ಎಂಬುವುದು ಮುಖ್ಯವಾಗಿರುತ್ತದೆ. ಮೊದಲು ನಿಮ್ಮ...

ಸುತ್ತೂರು ಶ್ರೀ, ಚುಂಚಶ್ರೀಗಳ ನೇತೃತ್ವದಲ್ಲಿ ಮಹಾಕುಂಭಮೇಳ ಕುರಿತು ಪೂರ್ವಭಾವಿ ಸಭೆ:

State News: ಅಕ್ಟೊಬರ್ 13ರಿಂದ 16ರವರೆಗೂ ಕೆಆರ್ ಪೇಟೆಯ ತ್ರಿವೇಣಿ ಸಂಗಮದ ನಡೆಯಲಿರುವ ಮಹಾಕುಂಭಮೇಳದ ಪ್ರಯುಕ್ತ ಇಂದು ಸಂಗಮದಲ್ಲಿ ಸುತ್ತೂರು ಮಠದ ಜಗದ್ಗುರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರು, ಆದಿ ಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಡಾ.ನಿರ್ಮಲಾನಂದನಾಥ ಸ್ವಾಮೀಜಿಯವರು, ಕಾಗಿನೆಲೆ ಶಾಖಾ ಮಠದ ಶಿವಾನಂದಪುರಿ ಸ್ವಾಮೀಜಿಗಳ ಸಾನಿಧ್ಯದಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು. ಅಕ್ಟೋಬರ್ 13,14,15,16 ರಂದು ಕೆಆರ್ ಪೇಟೆಯ ಅಂಬಿಗರಹಳ್ಳಿ,...

ವೇದಿಕೆ ಮೇಲೆಯೇ ದಂಪತಿಗಳ ಕುರ್ಚಿ ಕಾದಾಟ : ಸಿದ್ದು ಸಲಹೆಯೇನು..?!

Bagalakote News: ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ.ದಂಪತಿಗಳಿಬ್ಬರು ಕುರ್ಚಿಗಾಗಿ  ಕಾದಾಟ  ನಡೆಸಿದ್ದಾರೆ.  ಹೌದು  ಬಾಗಲಕೋಟೆಯಲ್ಲಿ ಆಯೋಜಿಸಲಾಗಿದ್ದ ಸಮಾವೇ ಶವೊಂದರಲ್ಲಿ ವೀಣಾ  ಕಾಶಪ್ಪನವರು ಸಿದ್ದರಾಮಯ್ಯ  ಬಳಿ  ಬಂದು   ಪಕ್ಕದ   ಕುರ್ಚಿಯಲ್ಲೇ ಆಸೀನರಾದಂತಹ  ಸಂದರ್ಭದಲ್ಲಿ ವಿಜಯಾನಂದ  ಕಾಶಪ್ಪ ನವರು ಸಿದ್ದರಾಮಯ್ಯ  ಬಳಿ   ಬಂದು  ವೀಣಾ ರವರನ್ನು  ಬೇರೆಡೆ ಕೂರಿಸುವಂತೆ  ಹೇಳುತ್ತಾರೆ. ಈ ಕಾರಣದಿಂದ ಸಿದ್ದರಾಮಯ್ಯ  ವೀಣಾ  ಕಾಶಪ್ಪರವರನ್ನು...

RSS ಮುಖಂಡನಿಗೆ ಕೊಲೆ ಬೆದರಿಕೆ..?!

State News: ಆರೆಸ್ಸೆಸ್ ಮುಖಂಡರೊಬ್ಬರ ಕಾರಿನಲ್ಲಿ ದುಷ್ಕರ್ಮಿಗಳು 'ಕಿಲ್ ಯೂ', 'ಜಿಹಾದ್' ಎಂದು ಬರೆದು ಜೀವ ಬೆದರಿಕೆ ಹಾಕಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ಪಟ್ಟಣದಲ್ಲಿ ನಡೆದಿದೆ ಎಂದು ತಿಳಿದು  ಬಂದಿದೆ.ಆರ್‌ಎಸ್‌ಎಸ್ ಧರ್ಮ  ಜಾಗರಣ ಸಂಚಾಲಕ ಡಾ.ಶಶಿಧರ ಅವರಿಗೆ ಬೆದರಿಕೆ ಹಾಕಲಾಗಿದ್ದು, ಶಶಿಧರ ವ್ಯಾಪಾರ ಮಾಡುತ್ತಿದ್ದು, ಹಿಂದೂ ಧಾರ್ಮಿಕ ಚಟುವಟಿಕೆಗಳಲ್ಲೂ ತೊಡಗಿಸಿಕೊಂಡಿದ್ದಾರೆ. ಶಶಿಧರ ಅವರ ಮನೆ ಬಳಿ...

About Me

32400 POSTS
0 COMMENTS
- Advertisement -spot_img

Latest News

Yallapura News: ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಶಾಸಕ ಶಿವರಾಮ್ ಹೆಬ್ಬಾರ್

Yallapura News: ಯಲ್ಲಾಪುರ: ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ, ವಿವಾದಾತ್ಮಕ ಹಾಗೂ ಬೇಜವಾಬ್ದಾರಿ ಹೇಳಿಕೆಗಳಿಂದಲೇ ಗುರುತಿಸಿಕೊಂಡಿರುವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣ ರಾಜಕೀಯ ದಿವಾಳಿತನಕ್ಕೆ...
- Advertisement -spot_img