Tuesday, June 2, 2026

Karnataka Tv

ಈ ಕ್ಷಣದ ಹೆಡ್ ಲೈನ್ಸ್…!

Headlines: 1.ಜೆಡಿಎಸ್ ಅಧಿಕಾರಕ್ಕೆ ಬರುತ್ತೆ, ಕುಮಾರಸ್ವಾಮಿ ಸಿಎಂ ಆಗ್ತಾರೆ, ೨೦೨೩ಕ್ಕೆ ನಾವೇ ನಂಬರ್ ಒನ್ : ಹಾಸನದಲ್ಲಿ ಸಿಎಂ ಇಬ್ರಾಹಿಂ ಭವಿಷ್ಯ 2.ಹಿಂದಿ ಹೇರಿಕೆ ಮಾಡುವ ಪ್ರಶ್ನೆಯೇ ಇಲ್ಲ - ಹಿಂದಿ ದಿವಸ್ ಪ್ರಾರಂಭ ಮಾಡಿದ್ದೇ ಕಾಂಗ್ರೆಸ್ - ಹಿಂದಿ ದಿವಸ್ ವಿರುದ್ಧದ ಹೆಚ್‌ಡಿಕೆ ಪತ್ರಕ್ಕೆ ಸಿಟಿ ರವಿ ತಿರುಗೇಟು.. 3.ಗಣಪತಿ ವಿಸರ್ಜನೆ ವೇಳೆ ಡ್ಯಾನ್ಸ್ ಮಾಡಲು ನಿರಾಕರಣೆ...

ನನ್ನ ಗಂಡನಿಗೆ ಅವಮಾನ ಮಾಡಬೇಡಿ ಲೈವ್ ನಲ್ಲಿ ನಟಿ ಅಳಲು..!

Film News: ಇತ್ತೀಚೆಗಷ್ಟೇ ಮದುವೆಯಾದ ನಟಿ ಲೈವ್ ಬಂದು ತನ್ನ ಗಂಡನಿಗೆ  ದಯವಿಟ್ಟು ಅವಮಾನ ಮಾಡಬೇಡಿ ಎಂದು ಬೇಡಿ ಕೊಂಡಿದ್ದಾರೆ. ಪ್ರೊಡ್ಯೂಸರ್ ನನ್ನೇ ಮದುವೆ ಆದ್ರು  ಆ ನಟಿ ಹೀಗೆ ಹೇಳಿದ್ದೇಕೆ ..? ನಟಿಯ ಕೋಪ ಯಾರ ಮೇಲೆ..?  ಹೇಳ್ತೀವಿ  ಈ ಸ್ಟೋರಿಯಲ್ಲಿ ತಮಿಳು ನಟಿ-ನಿರೂಪಕಿ ಮಹಾಲಕ್ಷ್ಮಿ ಹಾಗೂ ನರ‍್ಮಾಪಕ ರವೀಂದರ್ ಚಂದ್ರಶೇಖರನ್ ಮದುವೆಯ ಸುದ್ದಿ ಹಾಟ್...

ತಡರಾತ್ರಿ ಆಟೋ ಡ್ರೈವರ್‌ ಮನೆಯಲ್ಲಿ ಊಟ ಮಾಡಿದ ದೆಹಲಿ ಮುಖ್ಯಮಂತ್ರಿ..!

Dehali News: ಆಮ್ ಆದ್ಮಿ ಪಕ್ಷದ ಸಂಚಾಲಕ,ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೋಮವಾರ ಅಹಮದಾಬಾದ್‌ನಲ್ಲಿ ಆಟೋ ಡ್ರೈವರ್‌ಗೆ ನೀಡಿದ ಭರವಸೆಯನ್ನು ಉಳಿಸಿಕೊಂಡರು. ಮತ್ತು ತಡರಾತ್ರಿ ಅವರ ಮನೆಗೆ ತೆರಳಿ ಊಟ ಮಾಡಿದರು. ಆದರೆ, ಆಟೋ ಚಾಲಕನ ಮನೆಗೆ ತಲುಪುವ ಮುನ್ನವೇ ಸಿಎಂ ಕೇಜ್ರಿವಾಲ್ ಮತ್ತು ಅಹಮದಾಬಾದ್ ಪೊಲೀಸರ ನಡುವೆ ಹೈವೋಲ್ಟೇಜ್ ಡ್ರಾಮಾ ನಡೆದಿದೆ. ಅರವಿಂದ್ ಕೇಜ್ರಿವಾಲ್ ಕೇಜ್ರಿವಾಲ್...

ಹಿಂದಿ ದಿವಸ್ ವಿರೋಧಿಸಿ ಸಿಎಂ ಗೆ ಎಚ್.ಡಿ.ಕೆ ಪತ್ರ

State News: ಕರ್ನಾಟಕದಲ್ಲಿ ಹಿಂದಿ ದಿವಸ್ ಆಚರಣೆಯ ಔಚಿತ್ಯವೇನು ಎಂದು ಮಾಜಿ ಮುಖ್ಯಮಂತ್ರಿ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ಅವರು, ‘ಒಂದು ಭಾಷೆಯನ್ನು ಮಾತ್ರ ಮೆರೆಸುವುದು ನಿಜಕ್ಕೂ ಜನತೆಗೆ ಎಸಗುವ ಪರಮ ಅನ್ಯಾಯವಾಗಿದೆ’ ಎಂದು ಹೇಳಿದ್ದಾರೆ. ‘ಭಾರತವು ಸಾವಿರಾರು ಭಾಷೆ ಹಾಗೂ ಉಪಭಾಷೆಗಳನ್ನು ಒಳಗೊಂಡ, ೫೬೦ಕ್ಕೂ...

ರಜನಿ ಕಾಂತ್ ಮನೆಯಲ್ಲಿ ಮಗುವಿನ ಆಗಮನದ ಸಂತಸ

Film News : ರಜನಿಕಾಂತ್ ಮಗಳು ಸೌಂದರ್ಯಾ ರಜನಿಕಾಂತ್  2ನೇ ಪುತ್ರನ ಆಗಮನದಿಂದ ಖುಷಿ ಆಗಿದ್ದಾರೆ. ಸೆ.11ರಂದು ಜನಿಸಿರುವ ಗಂಡು ಮಗುವಿಗೆ ವೀರ್ ಎಂದು ಹೆಸರು ಇಡಲಾಗಿದೆ.ಸೂಪರ್ ಸ್ಟಾರ್’ ರಜನಿಕಾಂತ್ ಅವರ ಎರಡನೇ ಪುತ್ರಿ ಸೌಂದರ್ಯಾ ರಜನಿಕಾಂತ್ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಸೆಪ್ಟೆಂಬರ್ 11ರ ರಾತ್ರಿ ಸೋಶಿಯಲ್ ಮೀಡಿಯಾ ಮೂಲಕ ಈ ಸುದ್ದಿಯನ್ನು ಅವರು...

ವಿಧಾನಮಂಡಲದ ಮಳೆಗಾಲದ 2ನೇ ದಿನದ ಅಧಿವೇಶನ

Banglore News: ವಿಧಾನಮಂಡಲದ ಮಳೆಗಾಲದ 2ನೇ ದಿನದ  ಅಧಿವೇಶನ ಆರಂಭವಾಗಿದೆ .ಮಳೆ ಸಮಸ್ಯೆಗಳ ನಡುವೆ ವಿಧಾನಮಂಡಲದ ಮಳೆಗಾಲದ 2ನೇ ದಿನದ  ಅಧಿವೇಶನ  ಆರಂಭವಾಗಿದೆ. 10 ದಿನ ನಡೆಯುವ ಅಧಿವೇಶನದಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳು ಎಲ್ಲಾ ಸಿದ್ಧತೆ ನಡೆಸಿವೆ.2  ನೇ  ದಿನವಾದ ಇಂದು  ಮಳೆಯ  ಕುರಿತಾಗಿ ಚರ್ಚೆ ನಡೆಯುತ್ತಿದೆ. ಹಾನಿಗೊಳಗಾದ ಪ್ರದೇಶಗಳ  ಚರ್ಚೆ ಹಾಗೆಯೇ ಮಳೆ ಪರಿಹಾರಗಳ ಕುರಿತು...

ನಿರ್ಮಾಣವಾಗಲಿದೆಯಾ ಪ್ರವೀಣ್ ನೆಟ್ಟಾರ್ ಕನಸಿನ ಮನೆ..?! ಕಟೀಲ್ ಭರವಸೆ ಮಾತೇನು..?!

Manglore News: ಬಿಜೆಪಿ ಯುವಮೋರ್ಚ ಕಾರ್ಯಕಾರಿಣಿ  ಪ್ರವೀಣ್ ನೆಟ್ಟಾರ್   ಮನೆ  ನಿರ್ಮಾಣದ ಕನಸನ್ನು ನನಸು ಮಾಡುವ ಬಗ್ಗೆ ನಳೀನ್ ಕುಮಾರ್ ಕಟೀಲ್ ಪ್ರವೀಣ್ ಮನೆಯವರೊಂದಿಗೆ  ಚರ್ಚೆ ನಡೆಸಿದ್ದಾರೆ. ಕಡಬದಲ್ಲಿರುವ ತನ್ನ ತಾಯಿ ಮನೆಗೆ  ಪ್ರವೀಣ್ ಕುಟುಂಬವನ್ನು ಕರೆಯಿಸಿಕೊಂಡು ಸಮಾಲೋಚನೆ  ನಡೆಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಪಕ್ಷ ಹಾಗು  ಸಂಘ  ಪರಿವಾರದ ವತಿಯಿಂದ  ಮನೆ ...

ಪಶ್ಚಿಮ ಘಟ್ಟ ಮಳೆಗೆ ಉಕ್ಕಿ ಹರಿದ ಸಪ್ತ ನದಿಗಳು

State News: ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿದೆ. ಅಲ್ಲದೆ ಬೆಳಗಾವಿಯಲ್ಲೂನಿರಂತರ ಮಳೆಯಾಗುತ್ತಿದ್ದ ಜನರು ಸಂಕಷ್ಟಕ್ಕೀಡಾಗಿದ್ದಾರೆ.ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ನಿರಂತರ ಮಳೆಗೆ, ಏಳು ನದಿಗಳು ಉಕ್ಕಿ ಹರಿಯುತ್ತಿವೆ. ಘಟಪ್ರಭಾ ನದಿ ನೀರು ಗೋಕಾಕ್ ನಗರಕ್ಕೆ ನುಗ್ಗಿದ್ದು, ಉಪ್ಪಾರ ಓಣಿಯ ಕೆಲ ಮನೆಗಳು ಮುಳುಗಿವೆ. ಬೆಳಗಾವಿ ಜಿಲ್ಲೆಯಲ್ಲಿ 19 ಸಂಪರ್ಕ ಸೇತುವೆಗಳು ಮುಚ್ಚಿಹೋಗಿವೆ. ಬೆಳಗಾವಿ ಜಿಲ್ಲೆಯಲ್ಲಿ ಘಟಪ್ರಭಾ,...

ಚುರುಕುಗೊಂಡ ರಾಜಕಾಲುವೆ ಒತ್ತುವರಿ ತೆರವು

Banglore  News: ಬೆಂಗಳೂರಲ್ಲಿ  ರಾಜ ಕಾಲುವೆ  ಒತ್ತುವರಿ  ತೆರವು  ಕಾರ್ಯ  ಬಹಳ ಚುರುಕುಗೊಂಡಿದೆ.ಕಣ್ಣೆದುರಲ್ಲೆ  ಬೃಹತ್ ಬ್ಯುಲ್ಡಿಂಗ್ ಗಳು ಧರೆಗುರುಳುತ್ತಿವೆ. ಬೆಂಗಳೂರನ್ನು ಉಳಿಸಲು  ಬಿಬಿಎಂಪಿ ಸಜ್ಜುಗೊಂಡಿದೆ.ನಿನ್ನೆಯಿಂದಲೇ  ಬೆಂಗಳೂರಲ್ಲಿ ರಾಜಕಾಲುವೆ  ಒತ್ತುವರಿ ತೆರವು ನಡೆಯುತ್ತಿದೆ.  ಎಲ್ಲೆಲ್ಲಿ ಅಕ್ರಮವಾಗಿ ಕಟ್ಟಡ  ನಿರ್ಮಾಣವಾಗಿತ್ತೋ ಅಲ್ಲೆಲ್ಲಾ  ಒತ್ತುವರಿ ಕಾರ್ಯಗಳು  ನಡೆಯುತ್ತಿವೆ. ಮಹದೇವಪುರ ಯಶವಂತಪುರ, ಶಾಂತಿನಿಕೇತನ , ಐಟಿ  ಪಾರ್ಕ್ ,ಟೆಕ್ ಪಾರ್ಕ್ ,ಇಕೋಸ್ಪೇಸ್  ಹೀಗೆ...

ಜೊತೆಯಾಗಿ ನೇಣಿಗೆ ಶರಣಾಗುವ ವೇಳೆ ಪತಿ ಸಾವು- ಪತ್ನಿ ಬಚಾವ್..!

ಹೆಣ್ಣಿಗೆ ಮದುವೆಗೂ ಮುನ್ನ ಅಪ್ಪ ಅಮ್ಮನೇ ಹೇಗೆ ಪ್ರಪಂಚವೋ, ಅದೇ ರೀತಿ ಮದುವೆಯಾದ ಬಳಿಕ ಪತಿಯೇ ಪ್ರಪಂಚ. ಪತಿಯಿಲ್ಲದೇ ಯಾವ ಪತ್ನಿಯೂ ಬದುಕಲು ಇಚ್ಛಿಸುವುದಿಲ್ಲ. ಆದ್ರೆ ಜೀವನದಲ್ಲಿ ತೆಗೆದುಕೊಳ್ಳುವ ಕೆಲ ತಪ್ಪು ನಿರ್ಧಾರಗಳು, ಇಂಥ ದುಸ್ಥಿತಿಗೆ ಈಡು ಮಾಡುತ್ತದೆ. ಉತ್ತರಪ್ರದೇಶದ ಆಗ್ರಾದ ಫತೇಪುರ್ ಸಿಕ್ರಿಯ ಗ್ರಾಮವೊಂದರಲ್ಲಿ, ಮನನೊಂದ ದಂಪತಿ ಆತ್ಮಹತ್ಯೆಗೆ ಶರಣಾಗಲು ನಿರ್ಧರಿಸಿದ್ದಾರೆ. ಆದ್ರೆ...

About Me

32190 POSTS
0 COMMENTS
- Advertisement -spot_img

Latest News

Political News: ಸರ್ಕಾರದ ಲಾಭಕ್ಕಾಗಿ ರೈತರ ಜಮೀನು ಬಳಿಸಿದರೆ ಉಗ್ರ ಹೋರಾಟ ಖಚಿತ: ಯತ್ನಾಳ್

Political News: ರೈತರ ಜಮೀನಿನನ್ನು ನಾಶ ಮಾಡಿ, ರಾಜ್ಯ ಸರ್ಕಾರ ತಮ್ಮ ಯೋಜನೆ ಶುರು ಮಾಡಲು ನಿರ್ಧರಿಸಿದೆ ಎಂದು ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್...
- Advertisement -spot_img