Tuesday, September 8, 2026

Karnataka Tv

ಶಾಲಾ ಬಾಲಕಿ ನಿಗೂಢ ರೀತಿಯಲ್ಲಿ ನಾಪತ್ತೆ

ಹಾಸನ: ಏಳನೇ ತರಗತಿ ಓದುತ್ತಿದ್ದ ಬಾಲಕಿ ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದಾಳೆ. ಮುದ್ದು ಮಗಳನ್ನ ಕಳೆದುಕೊಂಡು ಕುಟುಂಬ ಕಂಗಲಾಗಿದೆ. ಕಾಣೆಯಾಗಿ ಎರಡು ವಾರವಾದರೂ ಸುಳಿವು ಸಿಗುತ್ತಿಲ್ಲ. ಬಾಲಕಿ ಪತ್ತೆಗಾಗಿ ಪೊಲೀಸರ ಹುಡುಕಾಟ ಮುಂದುವರೆದಿದ್ದು, ಘಟನೆಗೆ ಗಿರೀಶ್ ಎಂಬ ಯುವಕನೇ ಕಾರಣ ಎಂದು ಪೋಷಕರು ಆರೋಪಿಸುತ್ತಿದ್ದಾರೆ. ಚನ್ನರಾಯಪಟ್ಟಣ ತಾಲ್ಲೂಕಿನ ಅಣತಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ...

ಮಾಜಿ ಸಚಿವ ವರ್ತೂರು ಪ್ರಕಾಶ್ ಆರೋಪಕ್ಕೆ ತಿರುಗೇಟು ನೀಡಿದ ಕಾಂಗ್ರೆಸ್ ಮುಖಂಡ ರಮೇಶ್

ಕೋಲಾರ: ಮಾಜಿ ಸಿಎಂ ಸಿದ್ದರಾಮಯ್ಯ ಕೋಲಾರ ಪ್ರವಾಸದ ವೇಳೆ ಬೇರೆಡೆಯಿಂದ ಜನರನ್ನುಕರೆತರಲಾಗಿತ್ತು ಎಂಬ ಮಾಜಿ ಸಚಿವ ವರ್ತೂರು ಪ್ರಕಾಶ್ ಆರೋಪಕ್ಕೆ, ಕೋಲಾರದ ಪಿ,ಎಲ್,ಡಿ ಬ್ಯಾಂಕ್ ಮಾಜಿ ಅಧ್ಯಕ್ಷ್ಯ, ಕಾಂಗ್ರೆಸ್ ಮುಖಂಡ ಚಂಜಿಮಲೆ ರಮೇಶ್ ತಿರುಗೇಟು ನೀಡಿದ್ದಾರೆ. ಸಿದ್ದರಾಮಯ್ಯ ಅವರ ಪ್ರವಾಸಕ್ಕೆ ಹೊರಗಿನಿಂದ ಜನರನ್ನು ಕರೆತಂದಿರುವ ಆರೋಪ ಸತ್ಯಕ್ಕೆ ದೂರವಾಗಿದ್ದು, ಸಿದ್ದರಾಮಯ್ಯ ಅಭಿಮಾನಿಗಳು ಕೋಲಾರದಲ್ಲಿ ಅಪಾರ...

ಬೇಲೂರು ಕೃಷಿ ಪತ್ತಿನ ಸಹಕಾರ ಸಂಘ ನೂತನ ಆಡಳಿತ ಮಂಡಳಿ ಉದ್ಘಾಟಿಸಿದ ಸುಮಲತಾ ಅಂಬರೀಷ್

ಮಂಡ್ಯ: ಬೇಲೂರು ಕೃಷಿ ಪತ್ತಿನ ಸಹಕಾರ ಸಂಘ ನೂತನ ಆಡಳಿತ ಮಂಡಳಿಯನ್ನು ಉದ್ಘಾಟನೆ ಮಾಡಲು ಸಂಸದೆ ಸುಮಲತಾ ಅಂಬರೀಷ್ ಆಗಮಿಸಿದ್ದರು. ಅಂಬರೀಷ್ ಅವರ ಆಪ್ತ ಬೇಲೂರು ಸೋಮಶೇಖರ್ ಮತ್ತು ಬೇಲೂರು ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರು ಇವರ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ್ದ ಸಂಸದೆ ಸುಮಲತಾ ಅಂಬರೀಷ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಇಂಥಹ...

ಚಲಿಸುತ್ತಿದ್ದ ರೈಲಿನಿಂದ ಸೈನಿಕನನ್ನು ತಳ್ಳಿದ ಟಿಟಿಇ

ಪ್ರಯಾಣ ಟಿಕೆಟ್ ಪರೀಕ್ಷಕರೊಬ್ಬರು ಚಲಿಸುತ್ತಿದ್ದ ರಾಜಧಾನಿ ಎಕ್ಷ್ ಪ್ರೆಸ್ ರೈಲಿನಿಂದ ಸೈನಿಕನನ್ನು ತಳ್ಳಿದ್ದಾರೆ. ಈ ಘಟನೆಯಲ್ಲಿ ರಜಪೂತ್ ರೈಫಲ್ಸ್ ಗೆ ಸೇರಿದ ಸೈನಿಕ ಸೋನುಕುಮಾರ್ ಸಿಂಗ್ ತಮ್ಮ ಎರಡು ಕಾಲುಗಳನ್ನು ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಘಟನೆ ನಂತರ ರೈಲಿನಲ್ಲಿದ್ದ ಸಹ ಸೈನಿಕರು ಟಿಟಿಇಯನ್ನು ಥಳಿಸಿದ್ದಾರೆ. ಸೈನಿಕ ಸೋನುಕುಮಾರ್ ಬರೇಲಿ ರೈಲು ನಿಲ್ದಾಣದಲ್ಲಿ ರೈಲು ಹತ್ತುವಾಗ...

ಉಳಿದ ಪೂಜಾ ಸಾಮಗ್ರಿಗಳನ್ನು ಏನು ಮಾಡಬೇಕು ಗೊತ್ತಾ…? ತಿಳಿದುಕೊಳ್ಳಿ..

Devotional: ಹೋಮ ಅಥವಾ ವಿಶೇಷ ಪೂಜೆ, ಕೆಲವು ವಸ್ತುಗಳನ್ನು ವಿಶೇಷವಾಗಿ ಹಬ್ಬಕ್ಕೆ ತರಲಾಗುತ್ತದೆ, ಸಾಮಾನ್ಯವಾಗಿ ಪೂಜೆಯ ನಂತರ ಪೂಜಾ ಸಾಮಗ್ರಿಗಳು ಸ್ವಲ್ಪವೇ ಉಳಿದಿರುತ್ತವೆ. ಸಾಮಾನ್ಯವಾಗಿ ಜನರು ಪ್ರತಿದಿನ ದೇವರನ್ನು ಪೂಜಿಸುತ್ತಾರೆ. ಹಬ್ಬ ಹರಿದಿನಗಳಲ್ಲಿ ಮತ್ತು ವಿಶೇಷ ಸಂದರ್ಭಗಳಲ್ಲಿ ದೇವರ ಪೂಜೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತದೆ. ಅಕ್ಷತೆ, ಹಣ್ಣು, ಹೂವು, ತೆಂಗಿನಕಾಯಿ, ಅರಿಶಿನ, ಕುಂಕುಮ ಸೇರಿದಂತೆ ಅನೇಕ...

ಪಶ್ಚಿಮ ಬಂಗಾಳದಲ್ಲಿ ಕಚ್ಚಾ ಬಾಂಬ್ ಸ್ಫೋಟ : 9 ವರ್ಷದ ಬಾಲಕಿ ಸಾವು

ಕಚ್ಚಾ ಬಾಂಬ್ ಸ್ಫೋಟವಾಗಿದ್ದು 9 ವರ್ಷದ ಬಾಲಕಿ ಮೃತಪಟ್ಟಿದ್ದಾಳೆ. ಪಶ್ಚಿಮ ಬಂಗಾಳದ ಪರಗಣ ಜಿಲ್ಲೆಯಲ್ಲಿ ಘಟನೆ ನಡೆದಿದೆ. ಬಕ್ಟೋರಾ ಗ್ರಾಮದಲ್ಲಿ ತನ್ನ ತಾಯಿಯ ಚಿಕ್ಕಪ್ಪನ ಮನೆಯಲ್ಲಿ ಬಾಲಕಿ ಕುತೂಹಲದಿಂದ ಬಾಂಬ್ ಅನ್ನು ಎತ್ತಿದ್ದಕ್ಕೆ ಸ್ಫೋಟಗೊಂಡಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಬಾಲಕಿಯನ್ನು ಕೂಡಲೇ ಮಿನಾಖಾನ್ ಗ್ರಾಮೀಣ ಆಸ್ಪತ್ರೆಗೆ ಕರೆದೊಯ್ದರು ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಸಾವನ್ನಪ್ಪಿದ್ದಾಳೆ....

ಇಂಥಹ ಲಕ್ಷಣಗಳಿರುವ ಸ್ತ್ರೀಯನ್ನು ಹೆಂಡತಿಯಾಗಿ ಪಡೆದುಕೊಳ್ಳುವ ಪತಿ ಅದೃಷ್ಟವಂತ ಎನ್ನುತ್ತಿರುವ ಚಾಣಕ್ಯ..!

Chanakya niti: ಆಚಾರ್ಯ ಚಾಣಕ್ಯ ಅವರು ನೀತಿಶಾಸ್ತ್ರದಲ್ಲಿ ಮಹಿಳೆಯರ ಬಗ್ಗೆ ಅನೇಕ ವಿಷಯಗಳನ್ನು ಉಲ್ಲೇಖಿಸಿದ್ದಾರೆ. ಯಾವುದೇ ವ್ಯಕ್ತಿ ತನ್ನ ಜೀವನದಲ್ಲಿ ಯಶಸ್ವಿಯಾಗಬೇಕಾದರೆ, ಅವನು ತನ್ನ ಜೀವನ ಸಂಗಾತಿಯಲ್ಲಿ ಕೆಲವು ಗುಣಗಳನ್ನು ಹೊಂದಿರಬೇಕು ಎಂದು ಅವರು ಹೇಳಿದರು. ಆ ಮಹಿಳೆಯರು ಯಾರೆಂದು ತಿಳಿದುಕೊಳ್ಳೋಣ. ಆಚಾರ್ಯ ಚಾಣಕ್ಯ ಒಬ್ಬ ಮಹಾನ್ ಅರ್ಥಶಾಸ್ತ್ರಜ್ಞ, ರಾಜಕಾರಣಿ, ಮಹಾನ್ ವಿದ್ವಾಂಸ ಮಾತ್ರವಲ್ಲದೆ ಉತ್ತಮ ಶಿಕ್ಷಕರೂ...

ಅಂತರಾಷ್ಟ್ರೀಯ ವೀಕ್ಷಕರಾಗಿ ಆಹ್ವಾನಿತರಾದ ಭಾರತದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್

ನೇಪಾಳದ ಚುನಾವಣಾ ಆಯೋಗವು ಭಾರತದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರನ್ನು ಅಂತರಾಷ್ಟ್ರೀಯ ವೀಕ್ಷಕರನ್ನಾಗಿ ಆಹ್ವಾನ ನೀಡಿದೆ. ಮುಂಬರುವ ಚುನಾವಣೆಗಳಿಗೆ ರಾಜೀವ್ ಕುಮಾರ್ ಅವರನ್ನು ಆಹ್ವಾನಿಸಲಾಗಿದೆ. ನವೆಂಬರ್ 18 ರಿಂದ 22ರವೆರೆಗೆ ರಾಜೀವ್ ಕುಮಾರ್ ಅವರನ್ನು ನೇಪಾಳದಲ್ಲಿ ಅತಿಥಿಗಳಾಗಿ ಭಾರತದ ಚುನಾವಣಾ ಆಯೋಗದ ಅಧಿಕಾರಿಗಳ ನಿಯೋಗವನ್ನು ಮುನ್ನಡೆಸಲಿದ್ದಾರೆ ಎಂದು ಚುನಾವಣಾ ಸಮಿತಿ ಗುರುವಾರ...

ನಿಮ್ಮ ಆರ್ಥಿಕ ಸಮಸ್ಯೆಗಳಿಗೆ ಹಾಗೂ ಇಷ್ಟಾರ್ಥಗಳಿಗೆ ಮಂಗಳವಾರ ಹನುಮಂತನನ್ನು ಹೀಗೆ ಪೂಜಿಸಿ..!

Devotional: ಹಿಂದೂ ಧರ್ಮದಲ್ಲಿ ಪವನಪುತ್ರನು ಹನುಮಂತನನ್ನು ಪೂಜಿಸುವವರನ್ನು ಕಷ್ಟಗಳಿಂದ ರಕ್ಷಿಸುತ್ತಾನೆ ಎಂದು ನಂಬಲಾಗಿದೆ. ಮಂಗಳವಾರ ಬಜರಂಗಿಯ ದಿನ. ಈ ದಿನ ಹನುಮಂತನನ್ನು ಪೂಜಿಸಿದರೆ ಎಲ್ಲಾ ತೊಂದರೆಗಳು ದೂರವಾಗುತ್ತವೆ ಎಂಬುದು ಭಕ್ತರ ನಂಬಿಕೆ. ಮಂಗಳವಾರದಂದು ಆಂಜನೇಯನನ್ನು ಪೂಜಿಸುವುದರಿಂದ ಜೀವನದ ಎಲ್ಲಾ ಕ್ಷೇತ್ರಗಳಲ್ಲಿ ಸಮೃದ್ಧಿ ತರುತ್ತದೆ ಎಂದು ನಂಬಲಾಗಿದೆ. ಅಷ್ಟಸಿದ್ಧಿಯನ್ನು ಕೊಡುವ ಹನುಮಂತನನ್ನು ಪೂಜಿಸಲು ಬೇಕಾದ ನಿಯಮಗಳು ಮತ್ತು...

ಉಡುಪಿಗೆ ನಾಳೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ

ಉಡುಪಿ: ನಾಳೆ ಕೇಂದ್ರ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಮಣಿಪಾಲದ ಮಾಹೆ ವಿಶ್ವವಿದ್ಯಾಲಯ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿ ನಂತರ  ಎಂಐಟಿ ಕಾಲೇಜಿನ ಸಿವಿಲ್ ಆರ್ಕಿಟೆಕ್ಟರ್ ಕಟ್ಟಡ ಉದ್ಘಾಟನೆ ಮಾಡಲಿದ್ದಾರೆ. ಜಿಲ್ಲೆಗೆ ಸಚಿವರು ಬರುತ್ತಿರುವುದರಿಂದ ಬೀಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ನಾಳೆಯಿಂದ ಕೋಲಾರದಲ್ಲಿ ಜೆಡಿಎಸ್ ನ 5 ದಿನಗಳ ಪಂಚರತ್ನ ರಥಯಾತ್ರೆ https://karnatakatv.net/central-minister-fallsill/

About Me

32358 POSTS
0 COMMENTS
- Advertisement -spot_img

Latest News

ದೂರು ದಾಖಲಿಸಲು ವಿಳಂಬಿಸಿದ ಹಿನ್ನೆಲೆ ಮಹಿಳೆ ಆತ್ಮಹ* ಯತ್ನ: ಗೃಹ ಸಚಿವರ ವಿರುದ್ಧ ಸಿ.ಟಿ.ರವಿ ಆಕ್ರೋಶ

Political News: ಕಲಬುರಗಿಯಲ್ಲಿ ಪೋಲೀಸರು ದೂರು ದಾಖಲಿಸದ ಹಿನ್ನೆಲೆ, ಬೇಸರಗ``ಂಡ ಮಹಿಳೆ ವಿಷ ಸೇವಿಸಿ, ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಬಗ್ಗೆ ಬಿಜೆಪಿ ಹಿರಿಯ ನಾಯಕ ಸಿ.ಟಿ.ರವಿ...
- Advertisement -spot_img