Saturday, July 18, 2026

Karnataka Tv

ಶಾಸಕ ಹರೀಶ್ ಪೂಂಜಾರಿಗೆ ತಲವಾರು ಝಲಪಿಸಿದ ದುಷ್ಕರ್ಮಿಗಳು…!

State News: ದುಷ್ಕರ್ಮಿಗಳ ಗುಂಪೊಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಕಾರಿಗೆ ಅಡ್ಡಗಟ್ಟಿ ತಲವಾರು ಝಳಪಿಸಿದ ಘಟನೆ ನಡೆದಿದೆ.ಮಂಗಳೂರು ನಗರ ಹೊರವಲಯದ ಫರಂಗಿಪೇಟೆ ಎಂಬಲ್ಲಿ ಗುರುವಾರ ರಾತ್ರಿ ಘಟನೆ ನಡೆದಿದೆ. ಇದನ್ನೂ ಓದಿ… ಮಂಡ್ಯ ಮೂಲದ ಯುವಕನ ಮತಾಂತರ..?! ಗುರುವಾರ ರಾತ್ರಿ ರ ವೇಳೆಗೆ ಘಟನೆ ನಡೆದಿದ್ದು, ಶಾಸಕರು ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿ ಬೆಳ್ತಂಗಡಿಗೆ ತೆರಳುತ್ತಿದ್ದರು....

ಕೆ.ಆರ್.ಪೇಟೆಯಲ್ಲಿ ಧಾರ್ಮಿಕ ಚಟುವಟಿಕೆಗೆ ಹೊಸ ಸ್ವರೂಪ: ಸುನೀಲ್ ಕುಮಾರ್

State News: ಮೂರು ನದಿಗಳು ಸಂಗಮವಾಗುವ ಸ್ಥಳದಲ್ಲಿ ಮಹಾ ಕುಂಭಮೇಳವನ್ನು ಮಾಡುವುದರ ಮೂಲಕ ಈ ಭಾಗದ ಎಲ್ಲಾ ಜನರನ್ನು ಜಾಗೃತಗೊಳಿಸುವ ಕೆಲಸವಾಗಿದೆ. ಕೆ.ಆರ್.ಪೇಟೆಯಲ್ಲಿ ಧಾರ್ಮಿಕ ಚಟುವಟಿಕೆಗೆ ಹೊಸ ಸ್ವರೂಪವನ್ನು ನೀಡಲಾಗುತ್ತಿದೆ ಎಂದು ಇಂಧನ  ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ವಿ. ಸುನೀಲ್ ಕುಮಾರ್ ಅವರು ತಿಳಿಸಿದರು.ಮಹಾಕುಂಭಮೇಳದ ಅಂಗವಾಗಿ ಕೆ.ಆರ್ ಪೇಟೆಯಲ್ಲಿ ನಡೆದ ಮಂಡ್ಯ...

ಹಾಸನಾಂಬೆ ಮೊದಲ ದಿನದ ದರ್ಶನಕ್ಕೆ ಹರಿದು ಬಂತು ಭಕ್ತ ಸಾಗರ…!

State News: ವರ್ಷದಲ್ಲಿ ಒಮ್ಮೆ ದರ್ಶನ ನೀಡೋ ಹಾಸನಾಂಬ ದೇವಿಯ ಉತ್ಸವ ಆರಂಭವಾಗಿದೆ. ಇಂದು ಹಾಸನಾಂಬೆ ಯ ಮೊದಲ ದಿನದ ದರ್ಶನ ಆರಂಭವಾಗಿದೆ. ಗರ್ಭಗುಡಿ ಬಾಗಿಲು ತೆರೆದ ಬಳಿಕ ಇಂದಿನಿಂದ ಸಾರ್ವಜನಿಕ ಭಕ್ತರಿಗೆ ದರ್ಶನ ಪ್ರಾರಂಭವಾದ ಹಿನ್ನಲೆ ಭಾರೀ ಸಂಖ್ಯೆಯಲ್ಲಿ ಭಕ್ತರುಆಗಮಿಸಿದ್ದಾರೆ. ಇಂದಿನಿಂದ ಅಕ್ಟೋಬರ್ 27 ರವರೆಗೆ ಹಾಸನಾಂಬೆ ದೇಗುಲ ತೆರೆದಿರುತ್ತದೆ.ಮುಂಜಾನೆಯೇ ದೊಡ್ಡ ಸಂಖ್ಯೆಯಲ್ಲಿ ಆಗಮಿಸಿ...

ಹರಕೆ ತೀರಿಸಿದ ಡಿ ಬಾಸ್ ಅಭಿಮಾನಿ…!

ಸಿನಿಮಾ ವಿಚಾರವಾಗಿಯೂ ಶುರುವಾಗಿದೆ ಪಾದಯಾತ್ರೆ. ಪ್ರೀತಿಯ ನಾಯಕನಿಗೆ ಯಾವುದೇ ಕೆಟ್ಟ ದೃಷ್ಟಿ ಬೀಳದೇ ಇರಲಿ ಎಂದು ಅಭಿಮಾನಿಯೊಬ್ಬ ಪಾದಯಾತ್ರೆ ಕೈ ಗೊಂಡು ಇದೀಗ ಚಾಮುಂಡಿ ತಾಯಿಗೆ ಪೂಜೆ ಸಲ್ಲಿಸಿದ್ಧಾನೆ . ಹಾಗಿದ್ರೆ ಏನೀ ಯಾತ್ರೆಯ ಹಿನ್ನಲೆ ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್…. ಡಿ  ಬಾಸ್ ದರ್ಶನ್ ಸಿನಿಮಾ ಕ್ರಾಂತಿ ಇದೀಗ ಅಭಿಮಾನಿಗಳಿಂದಲೇ ಪ್ರಚಾರದಲ್ಲಿ ತೊಡಗಿರೋದು ಗೊತ್ತಿರೋ ವಿಚಾರ...

ನಟಿ ಮೇಘನಾರಾಜ್ ಅವರಿಂದ ಜ್ಯುವೆಲ್ಸ್ ಆಫ್ ಇಂಡಿಯಾ ಉದ್ಘಾಟನೆ..

ಬೆಂಗಳೂರು ನಗರದ ಸೈಂಟ್ ಜೋಸೆಫ್ ಇಂಡಿಯನ್ ಹೈಸ್ಕೂಲ್ ಮೈದಾನದಲ್ಲಿ ಅಕ್ಟೋಬರ್ 13ರಿಂದ 16 ರವರೆಗೂ ಆಯೋಜಿಸಿರುವ "ಜ್ಯುವೆಲ್ಸ್ ಆಫ್‌ ಇಂಡಿಯಾ" ನಟಿ ಮೇಘನಾ ರಾಜ್ ಅವರಿಂದ ಉದ್ಘಾಟನೆಯಾಗಿದೆ. ಹೆಣ್ಣು ಮಕ್ಕಳಿಗೆ ಆಭರಣ ಎಂದರೆ ಅಚ್ಚುಮೆಚ್ಚು. ಅವರಿಗೆ ಬೇಕಾದ ಎಲ್ಲಾ ರೀತಿಯ ಅಭರಣಗಳು ಒಂದೇ ಕಡೆ ಸಿಗುತ್ತಿರುವುದು ನಿಜಕ್ಕೂ ಖುಷಿಯ ವಿಚಾರ. ನಾನು  ಹಿಂದೆ ಜ್ಯುವೆಲ್ಸ್ ಆಫ್...

ಮಾರ್ವಾಡಿ ಉದ್ಯಮಿಗಳ ಶ್ರೀಮಂತಿಕೆಗೆ ಕಾರಣ ಈ 7 ರೂಲ್ಸ್- ಭಾಗ 2

ಈ ವಿಷಯಕ್ಕೆ ಸಂಬಂಧಿಸಿದಂತೆ ಕಳೆದ ಭಾಗದಲ್ಲಿ ನಾವು ಮಾರ್ವಾಡಿಗರು ಶ್ರೀಮಂತರಾಗಲು ಬಳಸುವ 7 ರೂಲ್ಸ್‌ನಲ್ಲಿ 4 ರೂಲ್ಸ್ ಬಗ್ಗೆ ಹೇಳಿದ್ದೆವು. ಈಗ ಅದರ ಮುಂದುವರಿದ ಭಾಗದಲ್ಲಿ, ಉಳಿದ 3 ರೂಲ್ಸ್ ಬಗ್ಗೆ ಮಾಹಿತಿ ನೀಡಲಿದ್ದೇವೆ. ಐದನೇಯ ರೂಲ್ಸ್, ಶೇರ್ ಮಾರ್ಕೆಟ್‌ನಲ್ಲಿ ದುಡ್ಡು ಇನ್ವೆಸ್ಟ್ ಮಾಡೋದು. ಹಲವರಿಗೆ ಶೇರ್ ಮಾರ್ಕೆಟ್ ಬಗ್ಗೆ ಗೊತ್ತಿರುವುದಿಲ್ಲ. ಆಗ ನೀವು  ಆ...

ಮಾರ್ವಾಡಿ ಉದ್ಯಮಿಗಳ ಶ್ರೀಮಂತಿಕೆಗೆ ಕಾರಣ ಈ 7 ರೂಲ್ಸ್- ಭಾಗ 1

ಮಾರ್ವಾಡಿಗರಲ್ಲಿ ಬಡವರು ಸಿಗೋದು ತೀರಾ ಕಡಿಮೆ. ಯಾಕಂದ್ರೆ ಅವರು ಯಾವಾಗಲೂ ಉದ್ಯಮದ ಬಗ್ಗೆಯೇ ಯೋಚನೆ ಮಾಡುತ್ತಾರೆ. ಕೈಯಲ್ಲಿ 10 ರೂಪಾಯಿ ಇದ್ದರೆ, ಅದನ್ನ ನಾನು ಎಲ್ಲಿ ಇನ್ವೆಸ್ಟ್ ಮಾಡಬಹುದು ಅನ್ನೋ ಯೋಚನೆಯೇ ಅವರ ತಲೆಯಲ್ಲಿರುತ್ತದೆ. ಹಾಗಾಗಿ ಅವರು ಜಾಣ್ಮೆಯಿಂದಲೇ ದುಡ್ಡು ಸಂಪಾದನೆ ಮಾಡುತ್ತಾರೆ. ಹಾಗಾದ್ರೆ ಶ್ರೀಮಂತರಾಗಲು ಮಾರ್ವಾಡಿಗರು ಅನುಸರಿಸುವ 7 ರೂಲ್ಸ್ ಯಾವುದು ತಿಳಿಯೋಣ...

ಅಕ್ಕಿ ತೊಳೆದ ನೀರಿನಿಂದ ನೀವು ಈ ರೀತಿಯಾಗಿ ಸೌಂದರ್ಯ ಪಡೆದುಕೊಳ್ಳಬಹುದು..

ನಾವುನೀವು ಪ್ರತಿದಿನ ಬಳಸೋ ಅಕ್ಕಿಯಲ್ಲೇ ಸೌಂದರ್ಯವನ್ನ ಇಮ್ಮಡಿಗೊಳಿಸುವ ಶಕ್ತಿ ಇದೆ ಅಂದ್ರೆ ನೀವು ನಂಬಲೇಬೇಕು. ಅನ್ನ ಮಾಡುವಾಗ, ನೀವು ಅಕ್ಕಿಯನ್ನ ತೊಳೆದ ನೀರಿನಿಂದಲೇ ನಿಮ್ಮ ತ್ವಚೆ ಮತ್ತು ನಿಮ್ಮ ಕೂದಲನ್ನು ಆರೋಗ್ಯಕರವಾಗಿಡಬಹುದು. ಇಂದು ನಾವು ಅಕ್ಕಿ ನೀರಿನಿಂದಾಗುವ ಪ್ರಯೋಜನವೇನು ಅಂತಾ ಹೇಳಲಿದ್ದೇವೆ. ಮೊದಲನೇಯ ಟಿಪ್ಸ್, ನಾಲ್ಕು ಸ್ಪೂನ್ ಅಕ್ಕಿಯನ್ನ ಒಂದು ಚಿಕ್ಕ ಕಪ್‌ನಲ್ಲಿ ನೆನೆಸಿಡಿ. ಮರುದಿನ...

ಅ.14 ರಂದು ಮಹಾ ಕುಂಭಮೇಳದ ಉದ್ಘಾಟನಾ ಕಾರ್ಯಕ್ರಮಗಳ ವಿವರ ಇಂತಿದೆ…

State News: ಅಕ್ಟೋಬರ್ 14 ರಂದು ಬೆಳಿಗ್ಗೆ 4 ಗಂಟೆಯಿಂದ ನೂತನ ವಿಗ್ರಹಕ್ಕೆ ಅಷ್ಟ ಬಂಧನ, ಪ್ರಾಣ ಪ್ರತಿಷ್ಠಾಪನೆ, ರುದ್ರಾಭಿಷೇಕ, ಕುಂಭಾಭಿಷೇಕ ಹಾಗೂ ಪೂಜಾ ಕೈಂಕರ್ಯ ನಡೆಯಲಿದೆ. ಬೆಳಿಗ್ಗೆ 10.30 ರಿಂದ 11 ಗಂಟೆವರೆಗೆ ನೂತನ ಮಲೈ ಮಹದೇಶ್ವರ ಮೂರ್ತಿ ಪ್ರತಿಷ್ಠಾಪನೆ, ಮಹಾಮಂಗಳಾರತಿ 3 ಜ್ಯೋತಿಗಳಿಗೆ ಪೂಜಾ ಕೈಂಕರ್ಯ, ಕಾವೇರಿ ನದಿ ಪೂಜೆ ಬಾಗಿನ ಸಮರ್ಪಣೆ,...

ಮಚ್ಚಿನಿಂದ ಕೊಚ್ಚಿ ಪತ್ನಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪಾಪಿ ಪತಿ

State News: ಪತ್ನಿ ಮಲಗಿದ್ದ ವೇಳೆ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿ ನಂತರ ಚಾಕುವಿನಿಂದ ಕತ್ತು ಕುಯ್ದುಕೊಂಡು ಪತಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ತಟ್ಟೆಕೆರೆ ಗ್ರಾಮದಲ್ಲಿ ನಡೆದಿದೆ. ಅಂಗನವಾಡಿ ಶಿಕ್ಷಕಿ ಪ್ರೇಮ ಕೊಲೆಯಾದ ಮಹಿಳೆಯಾಗಿದ್ದು, ಶಾಂತೋಜಿರಾವ್ ಪತ್ನಿ ಕೊಂದು ಆತ್ಮಹತ್ಯೆಗೆ ಯತ್ನಿಸಿದ ದುರುಳ ಪತಿ. ಪತ್ನಿಯ ಮೇಲಿನ ಅನುಮಾನದಿಂದ...

About Me

32641 POSTS
0 COMMENTS
- Advertisement -spot_img

Latest News

Political News: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ(85) ವಿಧಿವಶ

Political News: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ದೇವೇಗೌಡ (85) ಅವರು ಉಸಿರಾಟದ ಸಮಸ್ಯೆಯಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ...
- Advertisement -spot_img