Friday, April 17, 2026

Karnataka Tv

ಕ್ರಾಂತಿ ಸಿನಿಮಾದ ಮತ್ತೊಂದು ಪೋಸ್ಟರ್ ಬಿಡುಗಡೆ

Film Stories ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಮುಂದಿನ ಸಿನಿಮಾ ಕ್ರಾಂತಿ ಬಹುಭಾಷಾ ಚಿತ್ರವಾಗಿದೆ.  ಸುಮಾರು 2 ವರ್ಷಗಳ ನಂತರ ದರ್ಶನ್ ಕ್ಯಾಮೆರಾ ಎದುರು ಬಂದಿದ್ದಾರೆ. ದರ್ಶನ್ ಜೊತೆ ರಚಿತಾ ರಾಮ್ ನಟಿಸಿದ್ದು, ಕ್ರಾಂತಿಯಲ್ಲಿ ರವಿಚಂದ್ರನ್ ಕೂಡ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇದೀಗ ಕ್ರಾಂತಿ ಸಿನಿಮಾ ತಂಡ ಮತ್ತೊಂದು ಪೋಸ್ಟರ್ ರಿಲೀಸ್ ಮಾಡಿದ್ದು. ಅಭಿಮಾನಿಗಳಲ್ಲಿ ಮತ್ತೆ...

ವಾಟ್ಸ್ಯಾಪ್ ನಲ್ಲಿ ಇನ್ನು ಜಯೋ ಶಾಪಿಂಗ್ ಸಾಧ್ಯ..!

Technology News: whatsapp ಮೂಲಕ ಜಿಯೋ ಮಾರ್ಟ್ ಶಾಪಿಂಗ್ ಸೇವೆ ಒದಗಿಸುವ ಕುರಿತಂತೆ ಮೆಟಾ ಸಂಸ್ಥಾಪಕ ಮತ್ತು ಸಿಇಒ ಮಾರ್ಕ್‌ ಝುಕರ್‌ಬರ್ಗ್ ಅವರು ಸಹ ತಿಳಿಸಿದ್ದು, "ಭಾರತದಲ್ಲಿ ಜಿಯೋ ಮಾರ್ಟ್‌ ಜೊತೆಗೆ ನಮ್ಮ ಸಹಭಾಗಿತ್ವವನ್ನು ಘೋಷಿಸುವುದಕ್ಕೆ ನಮಗೆ ಹೆಮ್ಮೆಯಾಗುತ್ತಿದೆ. ವಾಟ್ಸಾಪ್‌ನಲ್ಲಿ ಇದೇ ಮೊದಲ ಬಾರಿಗೆ ಸಮಗ್ರ ಶಾಪಿಂಗ್‌ ಅನುಭವವನ್ನು ನಾವು ಒದಗಿಸುತ್ತಿದ್ದೇವೆ. ಜಿಯೋಮಾರ್ಟ್‌ನಿಂದ ದಿನಸಿಯನ್ನು ವಾಟ್ಸಾಪ್‌ನಲ್ಲೇ...

ಲೈಂಗಿಕ ಕಿರುಕುಳ ಆರೋಪ: ಪೊಲೀಸ್ ಸ್ಟೇಷನ್ ಮೆಟ್ಟಿಲೇರಿದ ನಟಿ

Film News: ಕಾಲಿವುಡ್ ನಟಿ ಅಮಲಾ ಪೌಲ್ ಇದೀಗ ಪೊಲೀಸ್ ಸ್ಟೇಷನ್ ಮೆಟ್ಟಿಲೇರಿದ್ದಾರೆ.ಲೈಂಗಿಕ ಕಿರುಕುಳ ಆರೋಪದ ಮೇಲೆ ಸ್ಟೇಷನ್ ಮೆಟ್ಟಿಲೇರಿದ್ದಾರೆ.ಕಾಲಿವುಡ್ ನಟಿ ಅಮಲಾ ಪೌಲ್ ಸಾಲು ಸಾಲು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಅಷ್ಟೆ ಅಲ್ಲ ನಿರ್ಮಾಪಕಿಯಾಗಿಯೂ ಸಿನಿಮಾಗಳನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ಹಿಂದೆ ತಮಿಳು ಸಿನಿಮಾ ನಿರ್ದೇಶಕ ಎ. ಎಲ್ ವಿಜಯ್‌ನ ಮದುವೆ ಆಗಿ ಅಮಲಾ ಡೈವೋರ್ಸ್ ಪಡೆದಿದ್ದರು....

BREAKING NEWS: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ತಾಯಿ ಪಾವೊಲಾ ಮೈನೋ ವಿಧಿವಶ

ನವದೆಹಲಿ: ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಯವರ ತಾಯಿ, ಪಾವೋಲಾ ಮೈನೋ ಅವರು ಇಂದು ನಿಧನರಾಗಿದ್ದಾರೆ. ಈ ಮೂಲಕ ಸೋನಿಯಾ ಗಾಂಧಿಯವರು ಮಾತೃವಿಯೋಗವನ್ನು ಎದುರಿಸುವಂತೆ ಆಗಿದೆ. ಈ ಕುರಿತಂತೆ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಇನ್ ಚಾರ್ಜ್ ಕಮ್ಯುನಿಕೇಷನ್ ಜೈರಾಮ್ ರಮೇಶ್ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಶ್ರೀಮತಿ ಸೋನಿಯಾ ಗಾಂಧಿ ಅವರ ತಾಯಿ ಶ್ರೀಮತಿ...

ಗರ್ಭಿಣಿ ಹಸುವಿನ ಮೇಲೆ ಅತ್ಯಾಚಾರವೆಸಗಿದ ಕಾಮುಕ…!

West Bengal News: ಯುವಕನೊಬ್ಬ ಗರ್ಭಿಣಿ ಹಸುವಿನ ಮೇಲೆ ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಿಂದ ತೀವ್ರ ರಕ್ತಸ್ರಾವವಾಗಿ ಹಸು ಸಾವನ್ನಪ್ಪಿದೆ ಎಂದು ತಿಳಿದು ಬಂದಿದೆ. ಈ ಕುಕೃತ್ಯ  ಎಸಗಿದ ಕಾಮುಕ ಪೊಲೀಸರ  ಅತಿಥಿಯಾಗಿದ್ದಾನೆ. ಪ್ರದ್ಯುತ್ ಭೂಯಿ ಎಂಬ 29 ವರ್ಷದ ಯುವಕ ನೆರೆಮನೆಯ ಆರ್ತಿ ಭೂಯಿ...

ಉಜಿರೆ: ಬೆಂಕಿ ಅವಘಡಕ್ಕೆ ಟಯರ್ ಅಂಗಡಿ ಧಗಧಗ…!

Belthangadi  News: ಉಜಿರೆ ಚಾರ್ಮಾಡಿ ರಸ್ತೆಯ  ಅನುಗ್ರಹ  ಶಾಲೆಯ  ಬಳಿ  ಇರುವ ಅನರ್  ಟಯರ್ ಅಂಗಡಿಗೆ ಬೆಂಕಿ  ತಗುಲಿದ ಘಟನೆ ನಡೆದಿದೆ.  ಅಕಸ್ಮಾತಾಗಿ ತಗುಲಿದ ಬೆಂಕಿಯಿಂದ ಈ  ಅನಾಹುತ ಸಂಭವಿಸಿದ್ದು ಕಾರಣ  ಇನ್ನೂ ಸ್ಪಷ್ಟವಾಗಿ ತಿಳಿದು ಬಂದಿಲ್ಲ. ಯಾವುದೇ ಪ್ರಾಣ ಹಾನಿ ಬಗ್ಗೆಯೂ  ಖಚಿತ ಮಾಹಿತಿ ಇಲ್ಲ. ಸದ್ಯ ಅಗ್ನಿಶಾಮಕ  ದಳದವರು ಬಂದು ಬೆಂಕಿ ನಂದಿಸುವ...

ನಾಳೆ ಸ್ವದೇಶಿ ನಿರ್ಮಿತ ಗರ್ಭಕಂಠ ಕ್ಯಾನ್ಸರ್ ಲಸಿಕೆ ಬಿಡುಗಡೆ

ನವದೆಹಲಿ: ಮೊದಲ ಬಾರಿಗೆ, ಭಾರತವು ಗರ್ಭಕಂಠದ ಕ್ಯಾನ್ಸರ್ ವಿರುದ್ಧ ತನ್ನ ಮೊದಲ ಲಸಿಕೆಯನ್ನು ಸೆಪ್ಟೆಂಬರ್ 1 ರಂದು ಪಡೆಯಲಿದೆ. ಬಹುನಿರೀಕ್ಷಿತ ಲಸಿಕೆಯನ್ನು ಕೇಂದ್ರ ರಾಜ್ಯ ಸಚಿವ (ಸ್ವತಂತ್ರ ನಿರ್ವಹಣೆ) ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಜಿತೇಂದ್ರ ಸಿಂಗ್ ಗುರುವಾರ ಬಿಡುಗಡೆ ಮಾಡಲಿದ್ದಾರೆ. ಸೆರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್ಐಐ) ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ (ಡಿಬಿಟಿ)...

ಕಡಿಮೆ ಅಂಕ ನೀಡಿದ್ದಕ್ಕೆ ಶಿಕ್ಷಕರಿಗೆ ಥಳಿಸಿದ ವಿದ್ಯಾರ್ಥಿಗಳು..!

Jarkhand News: ಜಾರ್ಖಂಡ್‌ನ ದುಮ್ಕಾ ಜಿಲ್ಲೆಯ ವಸತಿ ಶಾಲೆಯಲ್ಲಿ ಪರೀಕ್ಷೆಯಲ್ಲಿ ಕಡಿಮೆ ಅಂಕ ನೀಡಿದ್ದಕ್ಕೆ ಶಾಲೆಯ ಗಣಿತ ಶಿಕ್ಷಕ ಮತ್ತು ಗುಮಾಸ್ತರನ್ನೇ ಮರಕ್ಕೆ ಕಟ್ಟಿಹಾಕಿ ವಿದ್ಯಾರ್ಥಿಗಳು ಥಳಿಸಿರುವ ಘಟನೆ ನಡೆದಿದೆ. ಮಕ್ಕಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ನಿಜವಾಗಿಯೂ ಅರ್ಹತೆ ಹೊಂದಿದ್ದಾರೆಯೇ ಅಥವಾ ಶಿಕ್ಷಕರು ಉದ್ದೇಶಪೂರ್ವಕವಾಗಿ ಅವರಿಗೆ ಕಡಿಮೆ ಗ್ರೇಡ್ ಗಳನ್ನು ನೀಡಿದ್ದಾರೆಯೇ ಎಂಬುದು ಇನ್ನೂ ಸ್ಪಷ್ಟವಾಗಬೇಕಿದೆ ಎನ್ನಲಾಗುತ್ತಿದೆ. ಇನ್ನು ನಾವು...

ಎಂಜಿನ್ ಬಗ್ಗೆ ನಿಮಗೆಷ್ಟು ಗೊತ್ತು…?!

Technoligy News: ಇದು ಎಂಜಿನ್  ಅಲ್ಲ ವಾಹನ ಚಾಲಕನ ಹೃದಯ ಎಂಬ ಮಾತು ಸದ್ಯ  ಸಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರೊ ಮಾತು. ಆದರೆ ಈ ಎಂಜಿನ್ ಬಗ್ಗೆ ನಿಮಗೆಷ್ಟು ಗೊತ್ತು ಅನ್ನೋದೆ ಸದ್ಯದ ಪ್ರಶ್ನೆ ಅದರ ಸಂಪೂರ್ಣ ಮಾಹಿತಿ ಇಲ್ಲಿದೆ. ಎಂಜಿನ್ ಸರಿಯಾಗಿ ಕಾರ್ಯನಿರ್ವಹಿಸಲು, ಅದರ ತಾಪಮಾನವನ್ನು ನಿಯಂತ್ರಿಸಬೇಕಾಗುತ್ತದೆ. ಇದಕ್ಕಾಗಿ ಎಂಜಿನಿಯರ್‌ಗಳು ಬೈಕ್‌ನ ಎಂಜಿನ್ ಅನ್ನು ತಂಪಾಗಿರಿಸಲು ಹಲವು...

ಸಿನಿಮಾ ಲೋಕಕ್ಕೆ ಕಾಲಿಟ್ಟ ಪುಟಾಣಿ ವಂಶಿಕಾ …!

Film News: ಇತ್ತೀಚೆಗೆ ಶಾಲೆಗೆ ಹೋಗಲು ಶುರುಮಾಡಿರುವ ವಂಶಿಕಾ ಅವರು ರಿಯಾಲಿಟಿ ಶೋ ಬಳಿಕ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾಳೆ. ವಸಿಷ್ಠ ಸಿಂಹ ನಟನೆಯ 'ಲವ್ ಲೀ' ಸಿನಿಮಾದಲ್ಲಿ ( Love li ) ವಂಶಿಕಾ ನಟಿಸುತ್ತಿದ್ದಾರಂತೆ. ಇದನ್ನು ಸ್ವತಃ ವಸಿಷ್ಠ ( Vasishta Simha ) ಅವರೇ ಸೋಶಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದಾರೆ. 'ಗಿಚ್ಚಿ ಗಿಲಿಗಿಲಿ' ಶೋನಲ್ಲಿ ಅದ್ಭುತವಾದ ನಟನೆ,...

About Me

31806 POSTS
0 COMMENTS
- Advertisement -spot_img

Latest News

ಮೈಸೂರಿನ ‘ಕೆಂಪು ಸುಂದರಿ’ಯ ಪಯಣಕ್ಕೆ ಎಂಡ್ ಕಾರ್ಡ್!

ಮೈಸೂರಿನ ರಸ್ತೆಗಳಲ್ಲಿ ರಾಜಗಾಂಭೀರ್ಯದಿಂದ ಸಂಚರಿಸುತ್ತಿದ್ದ ಕೆಂಪು ಬಣ್ಣದ ಐಷಾರಾಮಿ ವೋಲ್ವೋ ಬಸ್‌ಗಳ ಯುಗಕ್ಕೆ ಈಗ ತೆರೆ ಬೀಳುತ್ತಿದೆ. KSRTCಗೆ ಹೆಮ್ಮೆಯಾಗಿದ್ದ ಮೈಸೂರು ನಗರ ಸಾರಿಗೆಯ 33...
- Advertisement -spot_img