Sunday, May 24, 2026

Karnataka Tv

ಮಂಗಳೂರು ಶೈಲಿಯ ಗೋಧಿ ಕಡಿ ಪಾಯಸ ರೆಸಿಪಿ..

ನೀವು ಗೋಧಿ ಪಾಯಸ, ಗೋಧಿ ಹುಗ್ಗಿ ತಿಂದಿರುತ್ತೀರಿ. ಆದ್ರೆ ಮಂಗಳೂರು ಶೈಲಿಯ ಗೋಧಿ ಕಡಿ ಪಾಯಸ ಇನ್ನೂ ರುಚಿಯಾಗಿರತ್ತೆ. ಯಾಕಂದ್ರೆ ಇದಕ್ಕೊಂದು ಸ್ಪೆಶಲ್ ಪದಾರ್ಥ ಸೇರಿಸಲಾಗತ್ತೆ. ಹಾಗಾದ್ರೆ ಆ ಸಿಕ್ರೇಟ್‌ ಪದಾರ್ಥ ಯಾವುದು..? ಗೋಧಿಕಡಿ ಪಾಯಸ ತಯಾರಿಸೋದು ಹೇಗೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಈ 7 ಲಕ್ಷಣಗಳಿಂದಲೇ ನೀವು ಯಶಸ್ವಿಯಾಗುತ್ತೀರೋ, ಇಲ್ಲವೋ ಎಂದು ತಿಳಿಯಬಹುದು-...

ಬೆಂಡೇಕಾಯಿ ತಿನ್ನುವ ಮುನ್ನ ಈ ವಿಷಯಗಳನ್ನು ಖಂಡಿತ ನೆನಪಿನಲ್ಲಿಡಿ..

ಬೆಂಡೇಕಾಯಿ ಅಂದ್ರೆ ಕೆಲವರಿಗೆ ಅಲರ್ಜಿ ಮತ್ತು ಹಲವರಿಗೆ ಎನರ್ಜಿ. ರುಚಿಕರವೂ, ಆರೋಗ್ಯಕರವೂ ಆಗಿರುವಂಥ ಬೇಂಡೆಕಾಯಿ ತಿಂದ್ರೆ, ನಮ್ಮ ಆರೋಗ್ಯಕ್ಕೆ ಉತ್ತಮ ಲಾಭಗಳಿದೆ. ಆದ್ರೆ ಇದನ್ನು ಸರಿಯಾದ ಸಮಯಕ್ಕೆ, ಸರಿಯಾದ ರೀತಿಯಲ್ಲಿ ತಿನ್ನಬೇಕಷ್ಟೇ. ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ನಿಮ್ಮ ಕಾನ್ಫಿಡೆನ್ಸ್ ಕಡಿಮೆಯಾಗುವುದು ಈ ಕಾರಣದಿಂದಲೇ..- ಭಾಗ 1 ರಾತ್ರಿ ಸಮಯದಲ್ಲಿ ಬೆಂಡೇಕಾಯಿಯಿಂದ ಮಾಡಿದ ಖಾದ್ಯವನ್ನು...

ಈ 7 ಲಕ್ಷಣಗಳಿಂದಲೇ ನೀವು ಯಶಸ್ವಿಯಾಗುತ್ತೀರೋ, ಇಲ್ಲವೋ ಎಂದು ತಿಳಿಯಬಹುದು- ಭಾಗ 2

ಮೊದಲ ಭಾಗದಲ್ಲಿ ನಾವು ಯಾವ ಲಕ್ಷಣಗಳಿರುವವರು ಯಶಸ್ವಿಯಾಗುತ್ತಾರೆ ಅನ್ನೋ ವಿಷಯಕ್ಕೆ ಸಂಬಂಧಿಸಿದಂತೆ, 7 ಲಕ್ಷಣಗಳಲ್ಲಿ 3 ಲಕ್ಷಣಗಳ ಬಗ್ಗೆ ಹೇಳಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ ಇನ್ನೂ ಹೆಚ್ಚಿನ ಮಾಹಿತಿಯನ್ನ ತಿಳಿಯೋಣ ಬನ್ನಿ.. ಈ 7 ಲಕ್ಷಣಗಳಿಂದಲೇ ನೀವು ಯಶಸ್ವಿಯಾಗುತ್ತೀರೋ, ಇಲ್ಲವೋ ಎಂದು ತಿಳಿಯಬಹುದು- ಭಾಗ 1 ನಾಲ್ಕನೇಯದಾಗಿ ಸಮಸ್ಯೆಗೆ ಪರಿಹಾರ ಕಂಡುಹಿಡಿಯಿರಿ. ಅದನ್ನು ಬಿಟ್ಟು ಸಮಸ್ಯೆಯನ್ನೇ...

ಈ 7 ಲಕ್ಷಣಗಳಿಂದಲೇ ನೀವು ಯಶಸ್ವಿಯಾಗುತ್ತೀರೋ, ಇಲ್ಲವೋ ಎಂದು ತಿಳಿಯಬಹುದು- ಭಾಗ 1

ಯಾರಿಗೇ ಆಗಲಿ ಜೀವನದಲ್ಲಿ ಯಶಸ್ಸು ಕಾಣೋದು ತುಂಬಾನೇ ಮುಖ್ಯ. ಆದ್ರೆ ನೀವು ಯಶಸ್ವಿಯಾಗಲು ಪ್ರಯತ್ನವೇ ಪಡದೇ, ಯಶಸ್ವಿಯಾಗಬೇಕು ಅಂದ್ರೆ ಹೇಗೆ ಸಾಧ್ಯ..? ಹಾಗಾಗಿ ನಿಮ್ಮಲ್ಲಿರುವ 7 ಲಕ್ಷಣಗಳು ನೀವು ಜೀವನದಲ್ಲಿ ಯಶಸ್ವಿಯಾಗುತ್ತೀರೋ, ಇಲ್ಲವೋ ಅನ್ನೋ ಬಗ್ಗೆ ಹೇಳುತ್ತದೆ. ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಮೊದಲನೇಯದಾಗಿ ನಿಮ್ಮ ಯಶಸ್ಸಿನ ಹಾದಿಯಲ್ಲಿ ಯಾವುದೇ ಸಮಸ್ಯೆ ಅಡ್ಡ...

ನಿಮ್ಮ ಕಾನ್ಫಿಡೆನ್ಸ್ ಕಡಿಮೆಯಾಗುವುದು ಈ ಕಾರಣದಿಂದಲೇ..- ಭಾಗ 2

ಯಾವ ಕಾರಣಕ್ಕೆ ಕಾನ್ಫಿಡೆನ್ಸ್ ಕಡಿಮೆಯಾಗುತ್ತದೆ ಅನ್ನೋ ವಿಷಯಕ್ಕೆ ಸಂಬಂಧಿಸಿದಂತೆ ನಾವು 3 ವಿಷಯಗಳ ಬಗ್ಗೆ ಮೊದಲ ಭಾಗದಲ್ಲಿ ಹೇಳಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ, ಉಳಿದ 4 ವಿಷಯಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ನಿಮ್ಮ ಕಾನ್ಫಿಡೆನ್ಸ್ ಕಡಿಮೆಯಾಗುವುದು ಈ ಕಾರಣದಿಂದಲೇ..- ಭಾಗ 1 ನಾಲ್ಕನೇಯದಾಗಿ ನೀಟ್ ಆಗಿರುವುದು. ನಿಮ್ಮ ಕಾನ್ಫಿಡೆನ್ಸ್ ಲೇವಲ್ ಉತ್ತಮವಾಗಿರಬೇಕು ಅಂದ್ರೆ...

ನಿಮ್ಮ ಕಾನ್ಫಿಡೆನ್ಸ್ ಕಡಿಮೆಯಾಗುವುದು ಈ ಕಾರಣದಿಂದಲೇ..- ಭಾಗ 1

ನಿಮಗೆ ಎಷ್ಟೇ ಬುದ್ಧಿವಂತಿಕೆ ಇದ್ದರೂ, ನೀವು ಎಷ್ಟೇ ಜಾಣರಿದ್ದರೂ, ನಿಮಗೆ ಕಾನ್ಫಿಡೆನ್ಸ್ ಇಲ್ಲದಿದ್ದಲ್ಲಿ, ಆ ಬುದ್ಧಿವಂತಿಕೆ, ಜಾಣತನದಿಂದ ನೀವೇನೂ ಮಾಡಲು ಸಾಧ್ಯವಿಲ್ಲ. ಹಾಗಾಗಿ ನೀವು ನಿಮ್ಮನ್ನು ಎಲ್ಲರೆದರು ಪ್ರಸ್ತುತ ಪಡಿಸಲು ಕಾನ್ಫಿಡೆನ್ಸ್ ಅನ್ನೋದು ತುಂಬಾ ಮುಖ್ಯ. ಆದ್ರೆ ಕೆಲವು ಕಾರಣಗಳಿಂದ ನಮ್ಮಲ್ಲಿರುವ ಕಾನ್ಫಿಡೆನ್ಸ್ ಕಡಿಮೆಯಾಗುತ್ತದೆ. ಹಾಗಾದ್ರೆ ಆ ಕಾರಣಗಳೇನು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ...

ನಿಮ್ಮ ಸ್ಕಿನ್ ಗ್ಲೋ ಆಗಲು ಜೇನುತುಪ್ಪವನ್ನು ಈ ರೀತಿಯಾಗಿ ಬಳಸಿ..

ನಾವು ಪ್ರತಿದಿನ ನಿಮಗೆ ಹಲವು ಆರೋಗ್ಯ, ಸೌಂದರ್ಯ ಸಲಹೆಯನ್ನು ನೀಡುತ್ತಿದ್ದೇವೆ. ಅರಿಶಿನ ಬಳಸಿ ಯಾವ ರೀತಿ ಮುಖದ ಸೌಂದರ್ಯ ಹೆಚ್ಚಿಸಬಹುದು. ಆ್ಯಲೋವೆರಾ ಬಳಸೋದು ಹೇಗೆ ಇತ್ಯಾದಿ ವಿಷಯಗಳ ಬಗ್ಗೆ ನಿಮಗೆ ಹೇಳಿದ್ದೇವೆ. ಅದೇ ರೀತಿ ಇಂದು ಜೇನುತುಪ್ಪ ಬಳಸಿ, ಮುಖದ ಗ್ಲೋ ಹೆಚ್ಚಿಸುವುದು ಹೇಗೆ ಅನ್ನೋ ಬಗ್ಗೆ ಹೇಳಲಿದ್ದೇವೆ. ಈರುಳ್ಳಿ ಎಣ್ಣೆಯನ್ನು ಸರಿಯಾದ ರೀತಿಯಲ್ಲಿ ತಯಾರಿಸುವುದು...

ಈರುಳ್ಳಿ ಎಣ್ಣೆಯನ್ನು ಸರಿಯಾದ ರೀತಿಯಲ್ಲಿ ತಯಾರಿಸುವುದು ಹೀಗೆ ನೋಡಿ..

ಕೂದಲು ಉದುರುವ ಸಮಸ್ಯೆಗೆ ಹಲವಾರು ಪರಿಹಾರಗಳಿದೆ. ಆ್ಯಲೋವೆರಾ ಜೆಲ್,  ತೆಂಗಿನ ಎಣ್ಣೆ, ಹರಳೆಣ್ಣೆ, ಇತ್ಯಾದಿ ಬಳಸಿ ನಾವು ಕೂದಲಿಗೆ ಪರಿಹಾರ ಕಂಡುಕೊಳ್ಳುತ್ತೇವೆ. ಆದ್ರೆ ಅವೆಲ್ಲಕ್ಕಿಂತ ಬೆಸ್ಟ್ ರೆಮಿಡಿ ಅಂದ್ರೆ ಈರುಳ್ಳಿ ಎಣ್ಣೆ. ಹಾಗಾದ್ರೆ ಈರುಳ್ಳಿ ಎಣ್ಣೆಯನ್ನು ಸರಿಯಾದ ರೀತಿಯಲ್ಲಿ ಬಳಸೋದು ಹೇಗೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಕೇವಲ 3 ವಸ್ತುವನ್ನು ಬಳಸಿ, ಈ ಎಫೆಕ್ಟಿವ್...

ರೂಪೇಶ್ ಗೆ ಮಂಗಳೂರು ಹುಡುಗಿ ಮೆಸೇಜ್..?! ಶೆಟ್ರಿಗೆ ಶುರುವಾಯ್ತು ಇಮೇಜ್ ಟೆನ್ಶನ್..!

Bigboss News: ಬಿಗ್ ಬಾಸ್ ಪಬ್ಲಿಕ್ ಬೈಟ್ ಬಗ್ಗೆ ಈ ಬಾರಿ ರೂಪೇಶ್ ಟೆನ್ಶನ್ ಆಗಿದ್ದಾರೆ. ಮಂಗಳೂರು ಹುಡುಗಿ ಸೌಮ್ಯ ಅವರ ಬೈಟ್, ಹಲೋ ನನ್ನ ಹೆಸರು ಸೌಮ್ಯ ಅಂತ. ನಾನು ಮಂಗಳೂರಿನವರು. ಇವತ್ತು ರೂಪೇಶ್ ಜೊತೆಗೆ ಮಾತನಾಡಬೇಕು ಎಂದುಕೊಂಡಿದ್ದೇನೆ. ಚೆನ್ನಾಗಿ ಆಟ ಆಡುತ್ತಿದ್ದೀರಾ. ಆದರೆ ನನ್ನ ಮೆಸೇಜ್ ಏನು ಅಂದರೆ, ಎಲ್ಲೋ ಈ ವೀಕ್...

ಜನಸ್ಪಂದನ ಕಾರ್ಯಕ್ರಮಕ್ಕೆ ಬಂದಿದ್ದಾತ ಹೃದಯಾಘಾತದಿಂದ ಸಾವು..!

Banglore News: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆದ ಬಿಜೆಪಿ ಪಕ್ಷದ 3 ವರ್ಷದ ಸಾಧನೆ ಹಾಗೂ ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಯಾಗಿ ಒಂದು ವರ್ಷ ನಡೆಸಿದ ಆಡಳಿತ ಬಗ್ಗೆ ರಾಜ್ಯದ ಜನತೆ ಮುಂದಿಡುವ ಸಮಾವೇಶವಾದ ಜನಸ್ಪಂದನ ಕಾರ್ಯಕ್ರಮ ನಡೆದಿದೆ. ಈ ಕಾರ್ಯಕ್ರಮಕ್ಕೆ ಸಿದ್ದಲಿಂಗಪ್ಪ ಬಂದಿದ್ದ ವೇಳೆ ಹೃದಯಾಘಾತ ಸಂಭವಿಸಿದೆ. ಕೂಡಲೇ ಜೊತೆಯಲ್ಲಿದ್ದವರು ನಗರದ ಸರ‍್ವಜನಿಕ ಆಸ್ಪತ್ರೆಗೆ...

About Me

32152 POSTS
0 COMMENTS
- Advertisement -spot_img

Latest News

Bengaluru: ಡಿಜಿಟಲ್ ಅರೆಸ್ಟ್ ಹೆಸರಲ್ಲಿ ವೃದ್ಧೆಗೆ 24 ಕೋಟಿ ರೂಪಾಯಿ ವಂಚನೆ: ಆರೋಪಿಗಳು ಬಂಧನ

Bengaluru: ಮನಿ ಲ್ಯಾಂಡರಿಂಗ್ ಹೆಸರಲ್ಲಿ ವೃದ್ಧೆಗೆ ಡಿಜಿಟಲ್ ಅರೆಸ್ಟ್ ಮಾಡಿ, 24 ಕೋಟಿ ರೂಪಾಯಿ ದೋಚಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಶಿವಾಜಿನಗರದಲ್ಲಿ ನೆಲೆಸಿರುವ ಲಕ್ಷ್ಮೀ ರಾಮಮೂರ್ತಿ...
- Advertisement -spot_img