Friday, July 10, 2026

Karnataka Tv

ಹಾಸನ : ಕಟ್ಟಡ ಕಾರ್ಮಿಕರಿಂದ ಕಾರ್ಮಿಕ ಇಲಾಖೆಗೆ ಮುತ್ತಿಗೆ ಆಕ್ರೋಶ, ಪ್ರತಿಭಟನೆ

Hassan News: ಹಾಸನ : ಉಚಿತ ಬಸ್ ಪಾಸ್ ನೀಡುವ ನೆಪದಲ್ಲಿ ಸರಕಾರವು ವರ್ಷದಲ್ಲಿ ಸಾವಿರಾರು ಕೋಟಿ ರೂಗಳ ಹಗರಣ ಮಾಡುವ ಹುನ್ನಾರ ಮಾಡಲಾಗುತ್ತಿದೆ ಎಂದು ಖಂಡಿಸಿ ಜಿಲ್ಲಾ ಕಾರ್ಮಿಕ ಇಲಾಖೆ ಮುಂದೆ ರಾಜ್ಯ ಕಟ್ಟಡ ಕಾರ್ಮಿಕರ ಸಂಘದವತಿಯಿಂದ ಪ್ರತಿಭಟನೆ ನಡೆಸಿ ಆಕ್ರೋಶವ್ಯಕ್ತಪಡಿಸಿದರು. ​ ​ ​ ​ ​ ​ ​ಸರಕಾರವು ಬಸ್ ಪಾಸ್ಗಳನು ಕಟ್ಟಡ...

ಪುನೀತ್ ಪರ್ವಕ್ಕೆ ದೊಡ್ಮನೆ ಕುಟುಂಬದ ಭರ್ಜರಿ ತಯಾರಿ…!

Film News: ಪವರ್ ಸ್ಟಾರ್ ಪವರ್ ಫುಲ್ ಪರ್ವ ಇದೀಗ ಕರುನಾಡಿನಲ್ಲಿ ಶುರುವಾಗಿದೆ. ಪುನೀತ್ ಪರ್ವಕ್ಕೆ ಇನ್ನೇನು ಬೆರಳೆನಿಕೆ ದಿನಗಳಷ್ಟೇ ಬಾಕಿ ಇದೆ. ದೊಡ್ಮನೆ ಕುಟುಂಬ ಪುನೀತ್ ಪರ್ವಕ್ಕೆ ಭರ್ಜರಿ ಸಿದ್ಧತೆ ನಡೆಸುತ್ತಿದೆ. ಆ ಸಿದ್ದತೆ ಹೇಗಿದೆ ಇಲ್ಲಿದೆ ಕಂಪ್ಲೀಟ್ ಸ್ಟೋರಿ… ಅಪ್ಪು ಅಗಲಿ ಒಂದು ವರುಷಗಳಾಗುತ್ತ ಬಂತು ಅಕಾಲಿಕವಾಗಿ ಕಣ್ಮರೆಯಾದ ಅಪ್ಪು ಈಗ ಅಭಿಮಾನಿಗಳ ಆರಾಧನಾ...

ದೀಪಾವಳಿಯ ಮುಂಚೆ ಈ ಒಂದು ಕೆಲಸ ಮಾಡಿದರೆ ನಿಮಗೆ ಹಣದ ಕೊರತೆ ಉಂಟಾಗುವುದಿಲ್ಲ …!

Devotional tips: ದೀಪಾವಳಿಯ ದಿನ ಎಲ್ಲರೂ ಲಕ್ಷ್ಮಿ ಪೂಜೆಯನ್ನು ಮಾಡುತ್ತಾರೆ ,ತಮ್ಮ ತಮ್ಮ ಜೀವನ ಸುಖ ಸಂತೋಷದಿಂದ ನೆಮದ್ದಿ ಕೂಡಿಬರಬೇಕೆಂದು ಆ ದಿನ ಲಕ್ಷ್ಮಿ ದೇವಿಯ ಪೂಜೆಯನ್ನು ಮಾಡುತ್ತಾರೆ ,ಆದರೆ ಆ ಒಂದು ದಿನವಲ್ಲದೆ ಹಬ್ಬದ ಹಿಂದಿನ ವಾರ ಲಕ್ಷ್ಮೀದೇವಿಯನ್ನು ಪೊಜೆಸಿದರೆ ನಿಮಗೆ ಲಕ್ಷ್ಮಿ ಕಟಾಕ್ಷೆ ಲಭಿಸುತ್ತದೆ ಎಂಬ ನಂಬಿಕೆ ಇದೆ . ಹಾಗಾದರೆ ಯಾವರೀತಿ ಪೂಜಿಸಬೇಕು...

ಅಮಾವಾಸ್ಯೆಯ ದಿನ ಮಾಡ ಬೇಕಾದ ತ್ರಿಕೋನ ಪೂಜ ನಿಯಮಗಳು …!

Devotional tips: ಅಕ್ಟೋಬರ್ ೨೫ ವಿಶೇಷವಾದ ಅಮಾವಾಸ್ಯೆ ಬಂದಿದೆ ಅವತ್ತಿನ ದಿನ ಮನೆಯಲ್ಲಿ ಈ ರೀತಿಯಾಗಿ ಲಕ್ಷ್ಮಿ ದೇವಿಯನ್ನು ಪೂಜೆಮಾಡಿದರೆ ನಿಮಗೆ ಅದೃಷ್ಟ ಪ್ರಾಪ್ತಿಯಾಗುತ್ತದೆ ಹಾಗು ಸಕಲ ದಾರಿದ್ರ್ಯ ದೋಷಗಳು ದೂರವಾಗುತ್ತದೆ ,ಅವಿತ್ತಿನ ದಿನ ಮನೆಯಲ್ಲಿ ಮಾಡಲೇ ಬೇಕಾದ ಮೂರೂ ವಿಶೇಷವಾದ ಕೆಲಸಗಳು ಯಾವುದು ಈ ಕೆಲಸ ಮಾಡುವುದರಿಂದ ಯಾವೆಲ್ಲ ಲಾಭಗಳು ಪ್ರಾಪ್ತಿಯಾಗುತ್ತದೆ ,ಈ ಕೆಲಸ...

ಪರೀಕ್ಷಾರ್ಥಿಗಳ ಕಣ್ಣೀರು…?! ಗೊಂದಲದ ಗೂಡಾಯಿತು ಅರ್ಹತಾ ಪರೀಕ್ಷೆ ಎನ್.ಇ.ಟಿ…!

State News: ವರ್ಷದಲ್ಲಿ 4 ಬಾರಿ ಮುಂದೂಡಿಕೆಯಾಗಿದ್ದ ರಾಷ್ಟ್ರೀಯ ಅರ್ಹತಾ ಪರೀಕ್ಷೆಗೆ ಕೊನೆಗೂ ದಿನಾಂಕ ನಿಗದಿಯಾಗಿದೆ. ಆದರೆ ತಕ್ಷಣಕ್ಕೆ ಪರೀಕ್ಷೆ ನಿಗದಿ ಮಾಡಿರುವುದು ಅಭ್ಯರ್ಥಿಗಳನ್ನು ಗೊಂದಲಕ್ಕೆ ತಳ್ಳಿದ್ದು, ಪರೀಕ್ಷೆ ಬಗ್ಗೆ ಸೂಕ್ತ ಮಾಹಿತಿ ಸಿಗದೆ ಕಣ್ಣೀರು ಸುರಿಸುತ್ತಿದ್ದಾರೆ. ರಾಷ್ಟ್ರೀಯ ಅರ್ಹತಾ ಪರೀಕ್ಷೆಯನ್ನು ಅ.14ರಂದು ನಿಗದಿ ಮಾಡಲಾಗಿದ್ದು, ಪರೀಕ್ಷಾ ಕೇಂದ್ರಗಳನ್ನು ಬದಲಾವಣೆ ಮಾಡಲಾಗಿದೆ. ಈ ಅವ್ಯವಸ್ಥೆ ಕುರಿತು...

ಬೆಂಗಳೂರು: ಕಟ್ಟಡ ಕುಸಿದು ಇಬ್ಬರು ದುರ್ಮರಣ…!

Banglore News: ಬೆಂಗಳೂರಲ್ಲಿ ಕಟ್ಟಡ ಕುಸಿದು ಇಬ್ಬರು ಮೃತಪಟ್ಟ ಘಟನೆ ನಡೆದಿದೆ. ಭಾರೀ ಮಳೆಗೆ ಬಿಲ್ಡಿಂಗ್ ಕುಸಿದು ಇಬ್ಬರು ಮೃತಪಟ್ಟಿದ್ದು, ಮೂವರಿಗೆ ಗಂಭೀರ ಗಾಯವಾದ ಘಟನೆ ಬೆಂಗಳೂರಿನ ವೈಟ್‌ಫಿಲ್ಡ್ ಬಳಿಯ ಹೂಡಿಯಲ್ಲಿ ನಡೆದಿದೆ. ಮೃತರನ್ನು ಬಿಹಾರ ಮೂಲದ ಜೈನುದ್ದೀನ್, ಹರಮಾನ್ ಎಂದು ಗುರುತಿಸಲಾಗಿದೆ. ಬಿಎಲ್‍ಆರ್ ಕಂಪನಿಗೆ ಸೇರಿದ ಹಳೆಯ ಕಟ್ಟಡ ಇದಾಗಿದ್ದು, ಇದನ್ನು ತೆರವು ಮಾಡಲಾಗುತ್ತಿತ್ತು. ಆದರೆ...

ಮಂಡ್ಯ ಜಿಲ್ಲೆಯಲ್ಲಿ ಭಾರತ್ ಜೂಡೋ ಯಶಸ್ವಿ ಕುರಿತು ಸುದ್ದಿ ಗೋಷ್ಠಿ

Mandya News: ಭಾರತ್‌ ಜೋಡೊ ಪಾದಯಾತ್ರೆಯ ಮೂಲಕ ರಾಹುಲ್‌ ಗಾಂಧಿಯವರು ಜನರ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಸಾಗುತ್ತಿದ್ದಾರೆ. ಮಂಡ್ಯ ಜಿಲ್ಲೆ ಮಾತ್ರವಲ್ಲದೇ ರಾಜ್ಯದಾದ್ಯಂತ ಪಾದಯಾತ್ರೆ ಯಶಸ್ವಿಯಾಗುತ್ತಿರುವುದು ಸಂತಸ ತಂದಿದೆ. ಜನರ ಭಾವನಾತ್ಮಕ ಸಂಬಂಧ ಗಟ್ಟಿಗೊಳಿಸುವ ಉದ್ದೇಶದಿಂದ ಪಾದಯಾತ್ರೆ ನಡೆಸಲಾಗುತ್ತಿದೆ' ಎಂದು ಪತ್ರಕಾಗೋಷ್ಠಿಯಲ್ಲಿ ತಿಳಿಸಿದರು. 'ರಾಹುಲ್‌ಗಾಂಧಿ ಅವರು ಸಾಕಷ್ಟು ಜ್ಞಾನ ಹೊಂದಿದ್ದು, ಪ್ರಬುದ್ಧರಾಗಿದ್ದಾರೆ. ಟೀಕೆಗಳನ್ನು ಮಾಡುವವರು ಇದ್ದೇ ಇದ್ದಾರೆ....

ಎಂಎಲ್‌ಎ ಆಗಲು ಉಮಾಪತಿ ಗೌಡ ಸಿದ್ಧತೆ.. ಡಿ ಬಾಸ್ ಬೆಂಬಲ ಯಾರಿಗೆ..?

ಬೆಂಗಳೂರು : ಡಿ ಬಾಸ್ ದರ್ಶನ್ ಅವರ ಒಂದು ಕಾಲದ ಆಪ್ತ.. ಪ್ರೊಡ್ಯೂಸರ್ ಆದರೂ ಹೀರೋ ರೇಂಜಿAಗ್ ಸೌಂಡ್ ಮಾಡುವ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ಇದೀಗ ರಾಜಕೀಯಕ್ಕೆ ಎಂಟ್ರಿಯಾಗಿದ್ದಾರೆ.. ಒಕ್ಕಲಿಗರ ಸಂಘದ ಚುನಾವಣೆಗೆ ಸ್ಪರ್ಧೆ ಮಾಡಿ ನಿರ್ದೇಶಕನಾಗಿ ಆಯ್ಕೆಯಾಗಿ ಇದೀಗ ಕಿಮ್ಸ್ ಆಸ್ಪತ್ರೆ ಅಧ್ಯಕ್ಷನಾಗಿದ್ದಾರೆ. ಇದೀಗ ಬೆಂಗಳೂರಿನ ಬೊಮನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್...

ಪುನೀತ ಪರ್ವಕ್ಕೆ ಸಿಎಂ ಬಸವರಾಜ ಬೊಮ್ಮಾಯಿಗೆ ಆಹ್ವಾನ ನೀಡಿದ ಅಶ್ವಿನಿ

State News: ದಿ. ಡಾ‌. ಪುನಿತ್ ರಾಜಕುಮಾರ ಅಭಿನಯದ ಗಂಧದ ಗುಡಿ ಫ್ರಿ ಇವೆಂಟ್ ಪುನೀತ ಪರ್ವ ಕ್ಕೆ ಆಗಮಿಸುವಂತೆ ಅಶ್ವಿನಿ ಪುನೀತ್ ರಾಜಕುಮಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಆಹ್ವಾನ ನೀಡಿದರು. ಈ ಸಂದರ್ಭದಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಹಾಗೂ ನಟ ರಾಘವೇಂದ್ರ ರಾಜಕುಮಾರ ಮತ್ತಿತರರು ಹಾಜರಿದ್ದರು. https://karnatakatv.net/hassan-festival-hasanamba-temple/ https://karnatakatv.net/mahakumba-mela-kc-narayan-gowda/ https://karnatakatv.net/street-play-folk-songs-callfor/

ಮಹಿಳೆಯರೇ ಎಚ್ಚರ…! ಫೇಸ್ ಬುಕ್ ಜಾಹಿರಾತು ನೋಡಿ ಮೋಸಹೋಗಬೇಡಿ..!

Chikkamagaluru News: ಫೋನ್ ಮೂಲಕನೇ ನಿಮ್ಮ ಸಮಸ್ಯೆಗಳನ್ನು ಪರಿಹರಿಸಬಹುದು ಎಂಬಂತಹ ಜಾಹಿರಾತಿನ ಮೋಡಿಗೆ ಮೋಸ ಹೋದ ಮಹಿಳೆಯ ದೂರಿನನ್ವಯ ಇದೀಗ ಮೋಸದ ಜಾಲವನ್ನು ಪತ್ತೆ ಹಚ್ಚಿ ವಂಚಕರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಎಲ್ಲಾ ರೀತಿಯ ಸಮಸ್ಯೆಗಳನ್ನು ಫೋನ್‌ನಲ್ಲಿ ಪರಿಹರಿಸಲಾಗುವುದು ಎಂಬುದಾಗಿ Pandit Modi Bettappa Astrology ಎಂಬ ಹೆಸರಿನ ಫೇಸ್ ಬುಕ್ ಪೇಜ್ ನಲ್ಲಿದ್ದ ಜಾಹಿರಾತನ್ನು ನೋಡಿ ಕೌಟುಂಬಿಕ...

About Me

32585 POSTS
0 COMMENTS
- Advertisement -spot_img

Latest News

ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬ ಆರೋಪ: 1 ವರ್ಷದ ಕಂದಮ ಸಾ*ವು

Haveri News: ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬವಾದ ಕಾರಣ 1 ವರ್ಷದ ಕಂದಮ್ಮ ಬಲಿಯಾದ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿಯ ಗುತ್ತಲ ಸರ್ಕಾರಿ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದ್ದು, ಭವಾನಿ...
- Advertisement -spot_img